Friday, August 21, 2026

ಆಧ್ಯಾತ್ಮ

ಮಗುವಿನ ಫೋಟೋ ಶೇರ್ ಮಾಡಿದ ಹಾರ್ದಿಕ್: ಕೊರೊನಾದಿಂದ ಅತೀ ಹೆಚ್ಚು ಸಾವಾದ ರಾಷ್ಟ್ರಗಳಲ್ಲಿ ಭಾರತವೂ ಒಂದು..!

ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 57,117 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರೊಂದಿಗೆ ದೇಶದ ಕೋವಿಡ್ ಸೋಂಕಿತರ ಸಂಖ್ಯೆ 16,95,988 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೆ 10,94,374 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನೂ 5,65,103 ಸಕ್ರಿಯ ಪ್ರಕರಣಗಳಿವೆ. ಶುಕ್ರವಾರ ಒಂದೇ ದಿನ ದೇಶದಲ್ಲಿ 764 ಮಂದಿ ಸೋಂಕಿತರು...

ರೋಸ್ ವಾಟರ್ ಬಳಕೆಯಿಂದ ಸೌಂದರ್ಯ ಇಮ್ಮಡಿಗೊಳಿಸಿಕೊಳ್ಳಿ..

ನಾವು ನಮ್ಮ ಸೌಂದರ್ಯವನ್ನ ಹೆಚ್ಚಿಸಿಕೊಳ್ಳೋಕ್ಕೆ ಬಳಸೋ ವಸ್ತುಗಳಲ್ಲಿ ರೋಸ್‌ ವಾಟರ್ ಕೂಡಾ ಒಂದು. ಇವತ್ತು ನಾವು ರೋಸ್‌ ವಾಟರ್‌ನಿಂದ ತ್ವಚೆಯ ಸಮಸ್ಯೆಯನ್ನ ಹೇಗೆ ನಿವಾರಿಸಿಕೊಳ್ಳಬಹುದು ಅನ್ನೋಬಗ್ಗೆ ತಿಳಿದುಕೊಳ್ಳೋಣ. ಸ್ಪ್ರೇ ಬಾಟಲ್‌ನಲ್ಲಿ ರೋಸ್ ವಾಟರ್ ಹಾಕಿ, ದಿನಕ್ಕೆ ಎರಡರಿಂದ ಮೂರು ಬಾರಿ ರೋಸ್ ವಾಟರನ್ನ ಮುಖಕ್ಕೆ ಸ್ಪ್ರೇ ಮಾಡಿಕೊಂಡರೆ ಇನ್‌ಸ್ಟಂಟ್ ರಿಫ್ರೆಶ್‌ಮೆಂಟ್ ಸಿಗುತ್ತದೆ. https://youtu.be/wYHjFtr5Mws ಒಂದು ಸ್ಪೂನ್ ಅರಿಷಿನ...

ದೀಪ ಬೆಳಗುವಾಗ ಹಣತೆಯಲ್ಲಿ ಈ ಒಂದು ವಸ್ತು ಹಾಕಿದ್ರೆ ಅದೃಷ್ಟ ಗ್ಯಾರಂಟಿ..

ಮನೆಯಲ್ಲಿ ಖುಷಿಯ ವಾತಾವರಣವಿರಬೇಕು. ದುಡ್ಡಿನ ಸಮಸ್ಯೆ ಇರಬಾರದು, ಕಲಹವಾಗಬಾರದು ಎಂದಾದರೆ ನೀವು ದೀಪ ಹಚ್ಚು ವೇಳೆ ಆ ದೀಪದಲ್ಲಿ ಒಂದು ವಸ್ತುವನ್ನು ಹಾಕಬೇಕು. ಯಾವುದು ಆ ವಸ್ತು , ಯಾಕೆ ಆ ವಸ್ತುವನ್ನು ದೀಪ ಹಚ್ಚುವ ಸಂದರ್ಭದಲ್ಲಿ ಹಾಕಬೇಕು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಹಿಂದೂಗಳ ಮನೆಯಲ್ಲಿ ಪ್ರತಿದಿನ ಮುಂಜಾನೆ ಮತ್ತು ಸಂಜೆ ವೇಳೆ ದೀಪ...

ಕಲಹ, ದುಡ್ಡಿನ ಸಮಸ್ಯೆ, ಸಾಲ ಸೋಲ ಎಲ್ಲದಕ್ಕೂ ಪರಿಹಾರ ಈ ನಿಂಬೆಹಣ್ಣಿನ ದೀಪ..!

ಒಂದು ಕಡೆ ದುಡಿದ ದುಡ್ಡು ಕೈಯಲ್ಲಿ ನಿಲ್ಲುತ್ತಿಲ್ಲ. ಇನ್ನೊಂದೆಡೆ ಅಂದುಕೊಂಡ ಕೆಲಸ ಮಾಡಲು ಆಗುತ್ತಿಲ್ಲ. ಮತ್ತೊಂದೆಡೆ ಮನೆಯಲ್ಲಿ ಜಗಳ. ಒಟ್ಟಿನಲ್ಲಿ ಮನಶಾಂತಿ ಅನ್ನೋದೇ ಇಲ್ಲಾ ಅನ್ನೋದು ನಿಮ್ಮ ಸಮಸ್ಯೆ ಆಗಿದ್ದರೆ ಅಂಥ ಸಮಸ್ಯೆಗೆ ಪರಿಹಾರ ಹೇಗೆ ಕಂಡುಕೊಳ್ಳಬಹುದು ಅನ್ನೋ ಬಗ್ಗೆ ನಾವಿವತ್ತು ನಿಮಗೆ ಮಾಹಿತಿ ನೀಡಲಿದ್ದೇವೆ. ಶುಕ್ರವಾರದ ದಿನ ಯಾವುದಾದರೂ ದೇವಿ ದೇವಸ್ಥಾನ ಅಂದ್ರೆ ದುರ್ಗಾದೇವಿ,...

ಅಮ್ಮಂದಿರು ಕೂಡ ಶುರು ಮಾಡಬಹುದು ವೆಬ್‌ಸೈಟ್, ಯೂಟ್ಯೂಬ್..!

ಈ ಮೊದಲು ನಾವು ನಿಮಗೆ ಅಮ್ಮಂದಿರು ಮನೆಯಿಂದಲೇ ಶುರು ಮಾಡಬಹುದಾದ ಉದ್ಯಮಗಳ ಬಗ್ಗೆ ಮಾಹಿತಿ ಕೊಟ್ಟಿದ್ವಿ. ಇದೀಗ ಅದರ ಮುಂದುವರಿದ ಭಾಗದಲ್ಲಿ ಇನ್ನು ಕೆಲ ಟಿಪ್ಸ್‌ಗಳನ್ನ ನೀಡಲಿದ್ದೇವೆ. ವೆಬ್‌ಸೈಟ್ ರೈಟರ್: ನಿಮಗೆ ಕೆಲ ವಿಷಯಗಳ ಬಗ್ಗೆ ಅಥವಾ ಪ್ರತಿದಿನ ಬರುವ ನ್ಯೂಸ್‌ಗಳ ಬಗ್ಗೆ ಆರ್ಟಿಕಲ್ ಬರೆದು ಅಭ್ಯಾಸವಿದ್ದರೆ ನೀವು ವೆಬ್‌ಸೈಟ್ ರೈಟರ್ ಆಗಬಹುದು. ನಿಮ್ಮದೇ ವೆಬ್‌ಸೈಟ್...

ಅಮ್ಮಂದಿರು ಮನೆಯಿಂದಲೇ ಶುರು ಮಾಡಬಹುದಾದ ಉದ್ಯಮಗಳಿವು..!

ಹೆಣ್ಣಿನ ಜೀವನ ಮದುವೆಯ ಮುಂಚೆ ಒಂದು ರೀತಿ ಇದ್ದರೆ ಮದುವೆಯ ಬಳಿಕ ಒಂದು ರೀತಿ ಇರುತ್ತದೆ. ಮದುವೆಯ ಮುಂಜೆ ಜೀವನ ಎಂಜಾಯ್ ಮಾಡುವಷ್ಟು ಸಮಯ ಮದುವೆಯ ಬಳಿಕ ಇರುವುದಿಲ್ಲ. ಗಂಡ ಮಕ್ಕಳು ಅತ್ತೆ ಮಾವ ಇವರೆಲ್ಲರ ಕಾಳಜಿ ಮಾಡುವುದರಲ್ಲಿಯೇ ಆಕೆಯ ಸಮಯ ಕಳೆದು ಹೋಗುತ್ತದೆ. ಆದ್ರೆ ಇದೇ ಸಮಯದಲ್ಲಿ ಕೆಲ ಹೊತ್ತು ತನಗಾಗಿ ಮೀಸಲಿಟ್ಟರೆ,...

ಯಾವ ದಿಕ್ಕಿನಲ್ಲಿ ಚಲಿಸಿದರೆ ಲಾಭ..? ಯಾವ ದಿಕ್ಕಿನಲ್ಲಿ ಚಲಿಸಿದರೆ ನಷ್ಟ..?

ಮನುಷ್ಯನ ಜೀವನಲ್ಲಿ ದಿಕ್ಕುಗಳು ಕೂಡ ಒಂದು ಭಾಗವಾಗಿದ್ದು, ದಿಕ್ಕಿನಿಂದಲೇ ಮನುಷ್ಯನ ಅದೃಷ್ಟ ಖುಲಾಯಿಸುತ್ತದೆ ಎಂಬ ಮಾತಿದೆ. ಊಟ ಮಾಡಲು, ಮಲಗಲು, ಮನೆಯ ಬಾಗಿಲು ಎಲ್ಲ ದಿಕ್ಕು ನೋಡಿಕೊಂಡೇ ಜನ ಡಿಸೈಡ್ ಮಾಡ್ತಾರೆ. ಹಾಗಾದ್ರೆ ನಾವು ಹೊರಗೆ ಯಾವುದಾದರೂ ಕೆಲಸಕ್ಕೆ ಹೋಗುವಾಗ ನಮ್ಮ ಲಾಭವಾಗಬೇಕಾದ್ರೆ ಯಾವ ದಿಕ್ಕಿನಲ್ಲಿ ಹೋಗಬೇಕು. ಮತ್ತು ಯಾವ ದಿಕ್ಕಿನಲ್ಲಿ ಚಲಿಸಿದರೆ ನಷ್ಟವಾಗುತ್ತದೆ...

ಪ್ರಧಾನಿ ಮೋದಿಗೆ ರಾಖಿ ಕಳುಹಿಸಿದ ಪಾಕಿಸ್ತಾನದ ಮಹಿಳೆ..!

ಆಗಸ್ಟ್ 3ರಂದು ರಕ್ಷಾ ಬಂಧನ ಹಬ್ಬವಿದ್ದು, ಈ ದಿನದ ಸ್ಪೆಶಲ್ ಆಗಿ ಪಾಕಿಸ್ತಾನದ ಮಹಿಳೆಯೊಬ್ಬರು ಪ್ರಧಾನಿ ರನೇಂದ್ರ ಮೋದಿಗೆ ರಾಖಿಯನ್ನ ಕಳುಹಿಸಿದ್ದಾರೆ. ಪಾಕಿಸ್ತಾನ ಮಹಿಳೆ ಖಮರ್ ಮೊಹ್ಸಿನ್ ಶೈಖ್ ಪ್ರಧಾನಿ ನರೇಂದ್ರ ಮೋದಿಗೆ ರಾಖಿ ಕಳುಹಿಸಿದ್ದಾರೆ. ಇನ್ನು ಖಮರ್‌ ಅವರು ಇದೇ ಮೊದಲ ಬಾರಿಯೇನು ರಾಖಿ ಕಳುಹಿಸುತ್ತಿಲ್ಲ. ಬದಲಾಗಿ ಕಳೆದ 25 ವರ್ಷಗಳಿಂದ ಮೋದಿಗೆ ರಾಖಿ...

ಮನೆಯಲ್ಲೇ ಸೀರೆ, ಬಟ್ಟೆ ಮಾರಾಟ ಮಾಡುವ ಬಗ್ಗೆ ಇಲ್ಲಿದೆ ಕೆಲ ಟಿಪ್ಸ್..!

ಈಗಿನ ಮಹಿಳಾಮಣಿಯರಿಗೆ, ಯುವತಿಯರಿಗೆ ಸೀರೆ ಡ್ರೇಸ್‌ ಬಗ್ಗೆ ಇರುವ ಕ್ರೇಜ್ ಬೇರೆ ಯಾವುದರ ಬಗ್ಗೆಯೂ ಇಲ್ಲ. ಎಷ್ಟು ಬಟ್ಟೆ ಇದ್ರೂ ಸಾಕಾಗೋದಿಲ್ಲ. ವೆರೈಟಿ ವೆರೈಟಿ ಸ್ಟೈಲ್ ಡಿಸೈನ್ ಬಟ್ಟೆಯನ್ನ ಹುಡುಕ್ತಾನೇ ಇರ್ತಾರೆ, ಪರ್ಚೇಸ್ ಮಾಡ್ತಾನೇ ಇರ್ತಾರೆ. ಆದ್ದರಿಂದ ಬಟ್ಟೆಗಿರುವ ಕ್ರೇಜ್ ಯಾವತ್ತೂ ಕಡಿಮೆಯಾಗದ ಕಾರಣ ಬಟ್ಟೆ ವ್ಯಾಪಾರ ಮಾಡೋದ್ರಿಂದ ಉತ್ತಮ ಲಾಭ ಗಳಿಸಬಹುದು....

ಹಬ್ಬಕ್ಕೆ ತಕ್ಕಹಾಗೆ ಉದ್ಯಮ ಮಾಡೋದು ಹೇಗೆ ಗೊತ್ತಾ..?

ಇವತ್ತು ನಾವು ನಿಮಗೆ ಆಯಾ ಹಬ್ಬಕ್ಕೆ ಮಾರಾಟ ಮಾಡಬಹುದಾದ ವಸ್ತುಗಳ ಬಗ್ಗೆ ಅಂದ್ರೆ ಸೀಸನಲ್ ಬ್ಯುಸಿನೆಸ್ ಬಗ್ಗೆ ತಿಳಿಸಿಕೊಡಲಿದ್ದೇವೆ. ಭಾರತದಲ್ಲಿ ಎಲ್ಲಾ ಧರ್ಮದವರು ವಿವಿಧ ರೀತಿಯ ಹಬ್ಬಗಳನ್ನ ಆಚರಣೆ ಮಾಡ್ತಾರೆ. ಮತ್ತು ಆ ಎಲ್ಲಾ ಹಬ್ಬಗಳಲ್ಲೂ ಕೆಲವು ಸಾಮಾನ್ಯ ವಸ್ತುಗಳನ್ನ ಜನ ಕೊಂಡುಕೊಳ್ತಾರೆ. ಅಂಥ ಸಾಮಾನ್ಯ ವಸ್ತುಗಳನ್ನ ಮಾರಾಟ ಮಾಡೋದು ಕೂಡಾ ಒಂದು ಉದ್ಯಮ. ಇವತ್ತು...
- Advertisement -spot_img

Latest News

ಬರಗಾಲ ಚರ್ಚೆಗೆ ಅವಕಾಶ ನೀಡುವಂತೆ ಸಭಾಪತಿಗೆ ಐವನ್ ಡಿ ಸೋಜಾ ಮನವಿ – ಹಲವು ವಿಧಾನ ಪರಿಷತ್ ಸದಸ್ಯರ ಸಹಿ

ಬೆಂಗಳೂರು, ಆಗಸ್ಟ್ 21: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲದ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ವಿಧಾನ ಪರಿಷತ್‌ನಲ್ಲಿ ಬರಗಾಲದ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್...
- Advertisement -spot_img