Thursday, April 2, 2026

ಆಧ್ಯಾತ್ಮ

ಶನಿದೇವನ ಕೃಪೆ ಇರಬೇಕಂದ್ರೆ ಈ ಗಿಡಕ್ಕೆ ಅರಿಷಿನ ನೀರು ಹಾಕಿ..

ತುಳಸಿ ಗಿಡ, ನಿಂಬೆ ಹಣ್ಣಿನ ಗಿಡ, ಅರಿಷಿನ- ಕುಂಕುಮ, ತೆಂಗಿನಕಾಯಿ ಇವೆಲ್ಲ ದೈವಿಕ ಗುಣಗಳುಳ್ಳದ್ದಾಗಿದೆ. ದೇವರ ಪೂಜೆಗೆ ಉಪಯೋಗವಾಗುವ ಈ ವಸ್ತುಗಳು ನಮ್ಮ ಜೀವನದ ಸಂಕಷ್ಟ ಪರಿಹರಿಸುವಲ್ಲೂ ಸಹಕಾರಿಯಾಗಿದೆ. ಅದು ಹೇಗೆ..? ಇಂಥ ವಸ್ತುಗಳಿಂದ ಹೇಗೆ ನಾವು ನಮ್ಮ ಜೀವನದ ಕಷ್ಟವನ್ನ ಪರಿಹರಿಸಿಕೊಳ್ಳಬಹುದು ಅನ್ನೋದನ್ನ ತಿಳಿಯೋಣ ಬನ್ನಿ. ಶನಿ ದೇವನ ಕೃಪೆ ಇದ್ದರೆ ಜೀವನದಲ್ಲಿ ಎಲ್ಲವೂ...

ರಸ್ತೆಯಲ್ಲಿ ನಾಣ್ಯ ಸಿಕ್ಕರೆ ಏನು ಮಾಡಬೇಕು..? ಇದು ಯಾವುದರ ಸೂಚನೆ..?

ಹಲವರಿಗೆ ಹಲವು ಬಾರಿ ರಸ್ತೆಯಲ್ಲಿ ಹಣ ಸಿಗುತ್ತದೆ. ರಸ್ತೆಯಲ್ಲಿ ಹಣ ಸಿಕ್ಕರೆ ಅದೃಷ್ಟ ಖುಲಾಯಿಸಿದಂತೆ ಅಂತಾನೂ ಹೇಳ್ತಾರೆ. ಆದ್ರೆ ರಸ್ತೆಯಲ್ಲಿ ಸಿಕ್ಕ ಹಣವನ್ನ ಹಾಗೇ ತಂದು ಮನೆಯಲ್ಲಿ ಇರಿಸುವಂತಿಲ್ಲ. ಅಲ್ಲದೇ, ಸಿಕ್ಕ ನಾಣ್ಯವನ್ನ ಖರ್ಚು ಮಾಡಬಾರದು. ಇನ್ನು ರಸ್ತೆಯಲ್ಲಿ ಸಿಕ್ಕ ನಾಣ್ಯವನ್ನ ಮನೆಗೆ ತಂದು ಅರಿಷಿನದ ನೀರಿನಿಂದ ಸ್ವಚ್ಛಗೊಳಿಸಿಕೊಳ್ಳಬೇಕು. ನಂತರ ದೇವರಕೊಣೆಯಲ್ಲಿ ಒಂದು ಚಿಕ್ಕ ಬೌಲ್‌ನಲ್ಲಿ...

ತುಳು ನಾಡಿನಲ್ಲಿ ಆಚರಿಸುವ ಆಟಿ ಅಮವಾಸ್ಯೆಯ ವಿಶೇಷತೆಗಳೇನು ಗೊತ್ತಾ..?

ಕರ್ನಾಟಕದಲ್ಲಿ ತನ್ನ ವಿಭಿನ್ನ, ವಿಶಿಷ್ಟ ಆಚರಣೆಯಿಂದ ಹೆಸರಾದ ತುಳುನಾಡಿಗರಿಗೆ ಇಂದು ಆಟಿ ಅಮವಾಸ್ಯೆಯ ಸಂಭ್ರಮ. ಆಟಿ ಅಮವಾಸ್ಯೆಯ ವಿಶೇಷವೇನು..? ಈ ದಿನ ಏನೇನು ಮಾಡಲಾಗುತ್ತದೆ..? ಇದೆಲ್ಲದರ ಬಗ್ಗೆ ಇಂದು ಚಿಕ್ಕ ಮಾಹಿತಿ ನೀಡಲಿದ್ದೇವೆ. ಆಟಿ ಅಮವಾಸ್ಯೆ. ತುಳು ನಾಡಿಗರಿಗೆ ಇದು ವಿಶೇಷ ದಿನ. ಶ್ರಾವಣ ಮಾಸವನ್ನ ತುಳುವರು ಆಟಿ ತಿಂಗಳು ಎಂದು ಹೇಳುತ್ತಾರೆ. ಈ...

ಮನೆಯಲ್ಲಿ ಚಪ್ಪಲಿ ಹಾಕಿ ತಿರುಗಬಾರದು ಯಾಕೆ ಗೊತ್ತಾ..?

ಮನೆಯಲ್ಲಿ ಚಪ್ಪಲಿ ಯಾಕೆ ಧರಿಸಬಾರದು, ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡುವುದರಿಂದ ಏನಾಗುತ್ತದೆ ಅನ್ನೋದರ ಬಗ್ಗೆ ತಿಳಿಸಿಕೊಡಲಿದ್ದೇವೆ. ಈಗಂತೂ ಮನೆಯಲ್ಲಿ ಚಪ್ಪಲಿ ಹಾಕೊಂಡು ತಿರುಗಾಡೋದು ಫ್ಯಾಷನ್ ಆಗಿಬಿಟ್ಟಿದೆ. ಕೆಲ ಹಾಸ್ಟೇಲ್, ಪಿಜಿಗಳಲ್ಲಿ ಹೆಣ್ಣು ಮಕ್ಕಳು ರೂಮ್ ಒಳಗೆ ಹಾಕೊಂಡು ತಿರುಗೋಕ್ಕಂತಾನೇ ವೆರೈಟಿ ವೆರೈಟಿ ಚಪ್ಪಲಿ ಕೊಂಡುಕೊಳ್ತಾರೆ. ಅದರಲ್ಲೂ ರೂಮೆಟ್ಸ್‌ ಜೊತೆ ಕಾಂಪಿಟೇಶನ್ ಮಾಡ್ತಾರೆ. ಕೆಲವರು ಸ್ವಚ್ಛತೆಯ ದೃಷ್ಟಿಯಿಂದ...

ರಾಗಿಯಿಂದಾಗುವ ಲಾಭಗಳೇನು ಅಂತಾ ಕೇಳಿದ್ರೆ ಇನ್ಮೇಲೆ ಪ್ರತಿದಿನ ರಾಗಿ ತಿಂತೀರಾ..!

ಶಕ್ತಿ ಬರ್ಬೇಕಂದ್ರೆ ರಾಗಿ ತಿನ್ಬೇಕು, ರಾಗಿ ತಿಂದವನಿಗೆ ರೋಗವಿಲ್ಲ, ರಾಗಿ ಮುದ್ದೆ ಗಟ್ಟಿ ನಿದ್ದೆ. ಹೀಗೆ ಸಾಲು ಸಾಲು ಮಾತುಗಳನ್ನ ನಾವು ರಾಗಿ ಬಗ್ಗೆ ಕೇಳ್ಪಟ್ಟಿದ್ದೇವೆ. ಅಷ್ಟೇ ಏಕೆ ಕೊರೊನಾ ಆರ್ಭಟ ಜೋರಾಗಿದ್ದರ ಪರಿಣಾಮವಾಗಿ ನಾನ್‌ವೆಜ್ ಬಿಟ್ಟು ವೆಜ್ ತಿನ್ನಲು ಶುರು ಮಾಡಿದ ಕೆಲ ವಿದೇಶಿಗರು ರಾಗಿ ಮುದ್ದೆ ಮೊರೆ ಹೋಗಿದ್ದನ್ನ ನಾವು ಸೋಶಿಯಲ್ ಮೀಡಿಯಾದಲ್ಲಿ...

ಉದ್ಯಮ ಶುರು ಮಾಡುವವರಿಗೆ 10 ಐಡಿಯಾಗಳು..!

ನಾವಿವತ್ತು 10 ಉದ್ಯಮದ ಐಡಿಯಾಗಳನ್ನು ನೀಡಲಿದ್ದೇವೆ. 1.. ಪಾಪ್‌ಕಾರ್ನ್ ಮೇಕಿಂಗ್ ಮಷಿನ್: ಪಾಪ್‌ಕಾರ್ನ್ ಮೇಕಿಂಗ್ ಮಷಿನ್‌ನಿಂದ ಪಾಪ್‌ಕಾರ್ನ್ ತಯಾರಿಸಿ, ಪ್ಯಾಕ್ ಮಾಡಿ ಮಾರಬಹುದು. ಶಾಲೆಯಲ್ಲಿ ಗ್ಯಾದರಿಂಗ್, ಯಾವುದಾದರೂ ಮೇಳ, ಅಥವಾ ಥಿಯೇಟರ್ ಬಳಿ ಈ ಅಂಗಡಿ ತೆರೆದರೆ ಒಳ್ಳೆಯ ಲಾಭ ಪಡೆಯಬಹುದು. 2.. ಪಾನೀಪುರಿ ಶಾಪ್: ಪಾನೀಪುರಿ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ....

ಜುಲೈ 17, 2020ರ ರಾಶಿ ಭವಿಷ್ಯ

ಮೇಷ: ಆರ್ಥಿಕ ಕೊರತೆಯ ಬಗ್ಗೆ ಹೆಚ್ಚಿನ ಗಮನ ಹರಿಸಿರಿ.ಕೆಲಸ ಕಾರ್ಯಗಳಲ್ಲಿ ವಿಘ್ನಗಳು ತೋರಿ ಬರುವುದರಿಂದ, ಯಾವುದೇ ಕಾರ್ಯಗಳನ್ನ ಯೋಚಿಸಿ, ಪ್ರಾರಂಭಿಸಿ. ವೃತ್ತಿಯಲ್ಲಿ ಸ್ವಂತ ಪ್ರಯತ್ನ ಅಗತ್ಯವಿದೆ. ವೃಷಭ: ನಿಮ್ಮ ಬದುಕಿನಲ್ಲಿ ಹೊಸ ಹೆಜ್ಜೆ ಇಡಲು ಇದು ಉತ್ತಮ ಕಾಲ. ನೆರೆಹೊರೆಯವರೊಡನೆ ಜಾಗೃತೆ ವಹಿಸಿರಿ. ವ್ಯಾಪಾರ ವ್ಯವಹಾರಗಳು ಯಶಸ್ಸನ್ನು ತಂದುಕೊಡಲಿದೆ. ಆರೋಗ್ಯದ ಬಗ್ಗೆ ಸಮಸ್ಯೆಗಳು ಕಾಣದು. ಮಿಥುನ: ಉದ್ಯೋಗ...

ವೆಡ್ಡಿಂಗ್ ಪ್ಲಾನರ್ ಆಗಬೇಕೆಂದಿದ್ದೀರಾ..? ಈ ಉದ್ಯಮದ ಬಗ್ಗೆ ಕೆಲ ಮಾಹಿತಿ ಇಲ್ಲಿದೆ ನೋಡಿ..

ಮೊದಲೆಲ್ಲ ಮದುವೆ ಮನೆ ಅಂದ್ರೆ ಅತಿಥಿಗಳ ಆಗಮನ, ಪುಟ್ಟ ಪುಟ್ಟ ಮಕ್ಕಳ ಗೌಜಿ ಗಲಾಟೆ, ಮದುವೆ ಮನೆಲಿ ರುಚಿ ರುಚಿಯಾದ ತಿಂಡಿ, ಸಂಬಂಧಿಕರ ಹರಟೆ, ಮಧುಮಕ್ಕಳ ಮನೆಯವರಿಗೆ ಮದುವೆ ಬಗ್ಗೆ ಓಡಾಟ. ಮದುವೆ ಮನೇಲಿ ಒಬ್ಬೊಬ್ಬರಿಗೆ ಒಂದೊಂದು ಕೆಲಸ. ಮನೆ ಮುಂದೆ ಚಪ್ಪರ. ಮನೆ ಗಂಡು ಮಕ್ಕಳೆಲ್ಲ ಸೇರಿ ಮನೆಗೆ ಹೂವಿನ ಅಲಂಕಾರ ಮಾಡೋದು....

ಈ ಫೋಟೋ ನಿಮ್ಮ ಮನೆಯಲ್ಲಿದ್ದರೆ ದಟ್ಟ ದಾರಿದ್ರ್ಯವೆಲ್ಲ ಹೋಗಿ, ಅದೃಷ್ಟ ಖುಲಾಯಿಸುತ್ತದೆ.

ಗುರು ಎಂದ ತಕ್ಷಣ ನಮಗೆ ನೆನಪಿಗೆ ಬರೋದು ಸಾಯಿಬಾಬಾ, ಗುರು ರಾಯರು, ದತ್ತಾತ್ರೇಯ ಸ್ವಾಮಿ. ಆದರೆ ಗುರುವಿಗೇ ಗುರು, ಗುರುವರ್ಯರಲ್ಲೇ ಅತ್ಯಂತ ಶ್ರೇಷ್ಠ ಎಂದರೆ ದಕ್ಷಿಣಾ ಮೂರ್ತಿ. ಹೆಚ್ಚಿನವರಿಗೆ ದಕ್ಷಿಣಾ ಮೂರ್ತಿಯ ಬಗ್ಗೆ ಗೊತ್ತಿರುವುದಿಲ್ಲ. ಆದ್ರೆ ಈ ದೇವರ ಫೋಟೋವನ್ನ ನೀವು ನಿಮ್ಮ ಮನೆಯಲ್ಲಿ ಇಟ್ಟರೆ, ಮನೆಯಲ್ಲಿ ಶಾಂತಿ ನೆಮ್ಮದಿ ನೆಲೆಸಿ, ಅದೃಷ್ಟ ನಿಮ್ಮದಾಗುತ್ತದೆ. ಗುರುವಿನ...

ಮೇಷ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ಮೇಷ ರಾಶಿಯವರ ಗುಣ ಲಕ್ಷಣ ನೋಡೋಣ ಬನ್ನಿ.. ಮೇಷ ರಾಶಿಯ ಅಧಿಪತಿ ಕುಜನಾಗಿದ್ದು, ಇವರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಸಿಟ್ಟು ಮತ್ತು ಹಠಮಾರಿತನ ಮೇಷ ರಾಶಿಯವರ ಸ್ವಭಾವವಾಗಿದೆ. ಇದೇ ಸಿಟ್ಟು ಸಾಧನೆಗೆ ಅಡ್ಡಿಯಾಗಬಹುದು https://youtu.be/Q11oFWI1e4c ಸಿಟ್ಟು ಕಡಿಮೆ ಮಾಡಿ ತಾಳ್ಮೆ ಕಂಡುಕೊಂಡಲ್ಲಿ ಏನು ಬೇಕಾದರೂ ಸಾಧಿಸಬಹುದು. ಬಣ್ಣ ಸ್ವಲ್ಪ ಮಂದವಾಗಿದ್ದರೂ ಆಕರ್ಷಕ ಮುಖಚರ್ಯೆಯನ್ನ ಮೇಷ...
- Advertisement -spot_img

Latest News

Mandya News: ವಿಜೃಂಭಣೆಯಿಂದ ಜರುಗಿದ ಮೇಲುಕೋಟೆ ಚೆಲುವನಾರಾಯಣಸ್ವಾಮಿ ತೆಪ್ಪೋತ್ಸವ

Mandya: ಮಂಡ್ಯದ ಮೇಲುಕೋಟೆಯ ಚಲುವರಾಯಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ತೆಪ್ಪೋತ್ಸವ ಜರುಗಿದೆ. ಮೇಲುಕೋಟೆಯಲ್ಲಿ ಸದ್ಯ ವೈರಮುಡಿ ಬ್ರಹ್ಮೋತ್ಸವ ನಡೆಯುತ್ತಿದ್ದು, ಪಂಚ ಕಲ್ಯಾಣಿ ಕೊಳದಲ್ಲಿ ವೈಭವದಿಂದ ತೆಪ್ಪೋತ್ಸವ ನಡೆದಿದೆ. ಶಾಸಕ...
- Advertisement -spot_img