Friday, August 21, 2026

ಆಧ್ಯಾತ್ಮ

ಸ್ಲಿಪ್ಪರ್ ಉದ್ಯಮಕ್ಕೆ ಇಲ್ಲಿದೆ ಕೆಲ ಟಿಪ್ಸ್..!

ಇವತ್ತು ನಾವು ಸ್ಲೀಪ್ಪರ್ ಮೇಕಿಂಗ್ ಮಷಿನ್ ಬಳಸಿ ಯಾವ ಯಾವ ರೀತಿಯ ಚಪ್ಪಲಿಗಳನ್ನ ತಯಾರಿಸಬಹುದು ಎಂಬುದರ ಬಗ್ಗೆ ತಿಳಿಸಿಕೊಡಲಿದ್ದೇವೆ. ಚಪ್ಪಲಿ ತಯಾರಿಸಿ ಉದ್ಯಮ ಶುರು ಮಾಡಬೇಕು ಎನ್ನುವರು ಈ ಮಷಿನ ಪರ್ಚೇಸ್ ಮಾಡಿ. ಈ ಮಷಿನ್ ಮತ್ತು ಕೆಲ ರಾ ಮಟೀರಿಯಲ್ಸ್ ಅಂದ್ರೆ ಚಪ್ಪಲಿ ಮಾಡೋಕ್ಕೆ ಕಲ ಶೀಟ್‌ಗಳ ಅವಶ್ಯಕತೆ ಇರುತ್ತೆ ಅದನ್ನೆಲ್ಲ ಕೊಂಡುಕೊಳ್ಳಬೇಕಾಗತ್ತೆ....

ಮೊಡವೆ ನಿವಾರಿಸಲು ಇಲ್ಲಿದೆ ಉತ್ತಮ ಪರಿಹಾರ..!

ಇತ್ತೀಚಿನ ದಿನಗಳಲ್ಲಿ ಹಲವು ಯುವಕ ಯುವತಿಯರಿಗೆ ಇರುವ ಸಮಸ್ಯೆ ಅಂದ್ರೆ ಮೊಡವೆ ಮೂಡುವುದು. ನಾವು ತಿನ್ನೋ ಆಹಾರದಲ್ಲಿ ಹೆಚ್ಚಿನ ಎಣ್ಣೆ ಅಂಶವಿದ್ದರೆ, ಅಥವಾ ಧೂಳಿನಿಂದ ಕೂಡಾ ಮುಖದಲ್ಲಿ ಗುಳ್ಳೆಗಳಾಗತ್ತೆ. ಇಂಥ ಸಮಸ್ಯೆಗೆ ಪರಿಹಾರವೇನು ಅನ್ನೋದನ್ನ ನಾವು ತಿಳಿಸಿಕೊಡಲಿದ್ದೇವೆ,. ಮನೆಯಲ್ಲಿರುವ ಸಾಮಗ್ರಿಗಳನ್ನ ಬಳಸಿಕೊಂಡು ನಾವು ನಮ್ಮ ಮುಖದ ಮೇಲಿನ ಗುಳ್ಳೆ ಕಲೆಗಳನ್ನ ನಿವಾರಿಸಿಕೊಳ್ಳಬಹುದು.ಅದರಲ್ಲೂ ತ್ವಚೆ ಸಮಸ್ಯೆಯನ್ನ ನಿವಾರಿಸುವುದಲ್ಲಿ...

ಭಾರತಕ್ಕೆ ಬಂದಿಳಿದ ರಣಬೇಟೆಗಾರ ರೆಫೆಲ್: ಇಂಡಿಯನ್ ಆರ್ಮಿಗೆ ಆನೆಬಲ..

ರಣಬೇಟೆಗಾರ ರಫೆಲ್ ವಿಮಾನ ಭಾರತಕ್ಕೆ ಬಂದಿಳಿದಿದ್ದು, ಇಂಡಿಯನ್ ಆರ್ಮಿಗೆ ಆನೆಬಲ ಬಂದಂತಾಗಿದೆ. ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನ ಹರ್ಯಾಣ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಇದನ್ನ ವೆಲ್‌ಕಮ್‌ ಮಾಡಿದ್ದಾರೆ. https://youtu.be/00nyXdfYbYg ಐದು ರಫೆಲ್ ಯುದ್ಧ ವಿಮಾನಗಳು ಅಂಬಾಲಾಗೆ ಬಂದಿಳಿದ್ದು, ಈ ಐದು...

ಅಮೇರಿಕದಲ್ಲಿ ಕೋವಿಡ್‌ನಿಂದ ದಿನಕ್ಕೆ ಸಾವಿರಕ್ಕೂ ಹೆಚ್ಚು ಸಾವು..!

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಆಶಾ ಕಾರ್ಯಕರ್ತೆಯರು ಪ್ರತಿಬಟನೆ ನಡೆಸಿದರು. ಬೆಂಗಳೂರು, ಮಂಡ್ಯ, ಚಿಕ್ಕಬಳ್ಳಾಪುರ, ಹೊಸಕೋಟೆ, ದೊಡ್ಡಬಳ್ಳಾಪುರ, ನೆಲಮಂಗಲ ಸೇರಿದಂತೆ ಹಲವು ಭಾಗಗಳಿಂದ ಬಂದ ಆಶಾ ಕಾರ್ಯಕರ್ತರು ಮೌರ್ಯಸರ್ಕಲ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈಗ ನೀಡುತ್ತಿರುವ ಗೌರವ ಧನ ಸರಿಯಾಗಿ ಸಿಗುತ್ತಿಲ್ಲ. ಕೇವಲ 6 ಸಾವಿರ ರೂ ಗೌರವ ಧನ ಮಾತ್ರ ನೀಡಲಾಗ್ತಿದೆ. ಆಶಾ...

ಕೋವಿಡ್ ಬಂದು ಹೋದ ಬಳಿಕ ಮೊದಲ ಬಾರಿ ಸುಮಲತಾ ಮಾತು..!

ಕೋವಿಡ್ ಬಂದು ಹೋದ ಮೇಲೆ ಮೊದಲ ಬಾರಿ ಸೋಶಿಯಲ್ ಮೀಡಿಯಾಗೆ ಬಂದು ಮಾತನಾಡಿರುವ ಸುಮಲತಾ ಅಂಬರೀಷ್, ಕೆಲ ಸಲಹೆಗಳನ್ನ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಅಂಬರೀಷ್ ನನಗೆ ಯಾವಾಗಲೂ ಒಂದು ಮಾತು ಹೇಳ್ತಿದ್ರು. ಕಷ್ಟ ಬಂದ್ರೆ ಅದು ಹೇಗ್ ಬಂದ್ರೂ ಯಾವಾಗ ಬಂದ್ರು ಅದನ್ನ ಧೈರ್ಯವಾಗಿ ಎದುರಿಸಿ ಹೋರಾಡ್ಬೇಕು. ಇತ್ತೀಚೆಗೆ ನನಗೂ ಒಂದು...

ಜುಲೈ 30, 2020ರ ರಾಶಿ ಭವಿಷ್ಯ

ಮೇಷ : ನಿಮ್ಮ ಕ್ರಿಯಾಶೀಲತೆಯಿಂದ ಕಾರ್ಯಕಲಾಪಗಳನ್ನು ನಡೆಸಿಕೊಂಡು ಹೋಗಬಹುದಾಗಿದೆ. ವೃತ್ತಿರಂಗದಲ್ಲಿ ಚೇತರಿಕೆಯ ದಿನಗಳಾಗಿದೆ. ಮುನ್ನಡೆ ಸಾಧ್ಯವಿದೆ. ಕೃಷಿಕರಿಗೆ ಉತ್ಸಾಹ ತಂದೀತು. ವೃಷಭ : ಧರ್ಮಕಾರ್ಯಗಳಲ್ಲಿ ಅಭಿರುಚಿ ಕಂಡೀತು. ದೈವಾನುಗ್ರಹದಿಂದ ಕಾರ್ಯಸಾಧನೆಯಾಗಿ, ಕಿಂಚಿತ್ ಸಮಾಧಾನ ತಂದೀತು. ವಿವಿಧ ರೂಪದಲ್ಲಿ ಧನಾಗಮನವು ಕಂಡುಬಂದೀತು. ಮಿಥುನ : ಹಿತಶತ್ರುಗಳ ಉಪಟಳ ಕಾರ್ಯಕ್ಷೇತ್ರದಲ್ಲಿ ಕಂಡುಬಂದೀತು. ಸಹೋದ್ಯೋಗಿಗಳ ಹೀನ ವ್ಯವಹಾರಗಳು ಅಸಮಾಧಾನ ತರಲಿದೆ....

ವರಮಹಾಲಕ್ಷ್ಮೀ ಹಬ್ಬದಂದು ಅನುಸರಿಸಬೇಕಾದ ಕ್ರಮಗಳೇನು ಗೊತ್ತಾ..?

ಶ್ರಾವಣ ಮಾಸದ ಶುಕ್ಲಪಕ್ಷ ಎರಡನೇ ಶುಕ್ರವಾರದಂದು ವರಮಹಾಲಕ್ಷ್ಮೀ ಪೂಜೆ ಮಾಡಲಾಗುತ್ತದೆ. ಇನ್ನೆರಡು ದಿನಗಳಲ್ಲೇ ಈ ಬಾರಿಯ ಶ್ರಾವಣ ಮಾಸದ ವರಮಹಾಲಕ್ಷ್ಮೀ ಪೂಜೆ ಇದೆ. ಅದಕ್ಕಾಗಿ ಪೂಜೆ ಮಾಡುವ ವೇಳೆ ಯಾವ ಕ್ರಮವನ್ನು ಅನುಸರಿಸಬೇಕು ಎಂಬುದ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. ವರಮಹಾಲಕ್ಷ್ಮೀ ಪೂಜೆಯನ್ನ ಕೆಲವರು ಬ್ರಾಹ್ಮಿ ಮುಹೂರ್ತ ಅಂದ್ರೆ ಸೂರ್ಯ ಉದಯಿಸುವ ಮುನ್ನ ಮಾಡ್ತಾರೆ. ಇನ್ನು ಕೆಲವರು...

ನಿಮ್ಮ ಮಕ್ಕಳು ಉನ್ನತ ಸ್ಥಾನಕ್ಕೇರಲು ಹೀಗೆ ಮಾಡಿ..!

ಕೆಲ ಮಕ್ಕಳಿಗೆ ಓದಿನಲ್ಲಿ ಆಸಕ್ತಿ ಇರುವುದಿಲ್ಲ. ಆಟವಾಡುವುದು, ಟಿವಿ ನೋಡುವುದು, ಹರಟೆ ಹೊಡಿಯುವುದು, ಮೊಬೈಲ್‌ನಲ್ಲಿ ಆಟ ಆಡೋದು, ಈ ರೀತಿ ಟೈಮ್‌ಪಾಸ್‌ಗಳನ್ನ ಮಾಡ್ತಿರ್ತಾರೆ. ಅಂಥ ಮಕ್ಕಳು ಓದಿನಲ್ಲಿ ಗಮನ ಕೊಡಬೇಕು, ಒಳ್ಳೆಯ ಮಾರ್ಕ್ಸ್ ಪಡಿಯಬೇಕು ಅಂತಂದ್ರೆ ಏನು ಮಾಡಬೇಕು ಅನ್ನೋದರ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. ಕಲಿಯುಗದ ಕಾಮಧೇನು, ಬೇಡಿದನ್ನ ಈಡೇರಿಸುವ, ಕರುಣಾಮಯಿ ಗುರು ರಾಘವೇಂದ್ರರನ್ನ ನೀವು...

ಜನವರಿಯಲ್ಲಿ ಹುಟ್ಟಿದವರ ಗುಣಲಕ್ಷಣ ಹೀಗಿರುತ್ತದೆ ನೋಡಿ..!

ಜನವರಿ ತಿಂಗಳಲ್ಲಿ ಹುಟ್ಟಿದವರು, ಆಕರ್ಷಕ ಮೈಕಟ್ಟು ಹೊಂದಿರುತ್ತಾರೆ. ಅಲ್ಲದೇ ಸುಂದರವಾಗಿಯೂ ಇರ್ತಾರೆ. ತಮ್ಮ ಜಾಣತನದಿಂದ ಕೆಲಸ ನಿಭಾಯಿಸುವುದರಲ್ಲಿ ಇವರು ಉತ್ತಮರಾಗಿರ್ತಾರೆ. ಇವರು ಯಾವಾಗಲೂ ಖುಷಿ ಖುಷಿಯಾಗಿರಲು ಇಷ್ಟ ಪಡ್ತಾರೆ. ಅಲ್ಲದೇ ಬಹುಬೇಗನೇ ಎಲ್ಲರೊಂದಿಗೆ ಬೆರೆಯುವ ಸ್ವಭಾವ ಇವರದ್ದಾಗಿರುತ್ತದೆ. https://youtu.be/rGXJiUZ0Qp4 ಜನವರಿಯಲ್ಲಿ ಜನಿಸಿದವರು ತಮ್ಮ ಪರಿವಾರಕ್ಕೆ ಹೆಚ್ಚು ಬೆಲೆ ಕೊಡ್ತಾರೆ. ಹಾಗೆ ಪ್ರೀತಿ ಕಾಳಜಿನೂ ತೋರಿಸ್ತಾರೆ. ಇವರು...

ಇಂದು ರಾಜ್ಯದಲ್ಲಿ 5536 ಕೊರೋನಾ ಕೇಸ್, 2819 ಮಂದಿ ಡಿಸ್ಚಾರ್ಜ್..!

ಇಂದು ರಾಜ್ಯದಲ್ಲಿ 5536 ಕೊರೋನಾ ಕೇಸ್ ಕಂಡುಬಂದಿದ್ದು, ಬೆಂಗಳೂರಿನಲ್ಲಿ 1898 ಕೇಸ್ ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,07,001ಕ್ಕೆ ಏರಿಕೆಯಾಗಿದೆ. ಅಲ್ಲದೇ, 2819 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. https://youtu.be/u62jIBbRibU ರಾಜ್ಯದಲ್ಲಿ ಮಹಾಮಾರಿಗೆ ಇಂದು 102 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 2055ಕ್ಕೆ ಏರಿಕೆಯಾಗಿದೆ. https://youtu.be/00nyXdfYbYg ಇಂದು...
- Advertisement -spot_img

Latest News

ಬರಗಾಲ ಚರ್ಚೆಗೆ ಅವಕಾಶ ನೀಡುವಂತೆ ಸಭಾಪತಿಗೆ ಐವನ್ ಡಿ ಸೋಜಾ ಮನವಿ – ಹಲವು ವಿಧಾನ ಪರಿಷತ್ ಸದಸ್ಯರ ಸಹಿ

ಬೆಂಗಳೂರು, ಆಗಸ್ಟ್ 21: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲದ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ವಿಧಾನ ಪರಿಷತ್‌ನಲ್ಲಿ ಬರಗಾಲದ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್...
- Advertisement -spot_img