Chanakya Neeti: ಚಾಣಕ್ಯರು ಜೀವನದ ಬಗ್ಗೆ ಹಲವು ನೀತಿಗಳನ್ನು ಹೇಳಿದ್ದಾರೆ. ಬದುಕುವ ರೀತಿಯಿಂದ ಹಿಡಿದು, ಶ್ರೀಮಂತರಾಗಲು ಏನು ಮಾಡಬೇಕು. ಉದ್ಧಾರವಾಗಲು ಏನು ಮಾಡಬೇಕು. ಸಂಬಂಧ ಬೆಳೆಸುವಾಗ ಯಾವ ಗುಣಗಳನ್ನು ನೋಡಬೇಕು, ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದಾರೆ. ಅದರಲ್ಲಿ ನಾವಿಂದು ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನು ಮಾಡಬೇಕು ಅನ್ನೋ ವಿಷಯದ ಬಗ್ಗೆ ಹೇಳಲಿದ್ದೇವೆ.
ಚೆನ್ನಾಗಿ ಪರಿಶ್ರಮ ಪಡಬೇಕು....
Spiritual: ದೇಹ ಸದಾ ಘಮ ಘಮ ಎನ್ನುತ್ತಿರಲಿ ಎಂಬ ಕಾರಣಕ್ಕೆ ಇಂದಿನ ಕಾಲದಲ್ಲಿ ಮಾರುಕಟ್ಟೆಯಲ್ಲಿ ತರಹೇವಾರಿ ಸುಗಂಧ ದ್ರವ್ಯಗಳು ಲಗ್ಗೆ ಇಟ್ಟಿದೆ. ಆದರೆ ಹಿಂದೂ ಧರ್ಮದಲ್ಲಿ ಸುಗಂಧ ದ್ರವ್ಯವನ್ನು ನಾವು ಯಾವಾಗ ಬೇಕೋ, ಆವಾಗ ಹಾಕಿಕೊಳ್ಳುವಂತಿಲ್ಲ. ಅದರಲ್ಲೂ ರಾತ್ರಿ ಹೊತ್ತು ದೇಹಕ್ಕೆ ಸುಗಂಧ ದ್ರವ್ಯ ಹಾಕಲೇಬಾರದು. ಈ ರೀತಿ ಹೇಳಲು ಕಾರಣವೇನು ಅಂತಾ ತಿಳಿಯೋಣ...
Spiritual: ಮಹಿಳೆಯರು ಕೆಲವು ಕೆಲಸಗಳನ್ನು ಮಾಡಬಾರದು ಅನ್ನೋ ನಿಯಮ ಹಿಂದೂ ಧರ್ಮದಲ್ಲಿದೆ. ಆ ಕಾರಣಕ್ಕಾಗಿಯೇ ಹೆಣ್ಣು ಮಕ್ಕಳು ಮೊದಲು ಎದ್ದು, ಮನೆಗೆಲಸದಲ್ಲಿ ತೊಡಗಬೇಕು. ಪೂಜೆ ಪುನಸ್ಕಾರ ಮಾಡಬೇಕು ಅಂತಾ ಹಿಂದೂ ಧರ್ಮದಲ್ಲಿ ನಿಯಮವಿದೆ. ಈ ನಿಯಮ ಅನುಸರಿಸದಿದ್ದಲ್ಲಿ, ಆಕೆ ಜೀವನದಲ್ಲಿ ಎಂದಿಗೂ ಯಶಸ್ಸು ಕಾಣಲು ಸಾಧ್ಯವಿಲ್ಲ ಎನ್ನಲಾಗಿದೆ. ಹಾಗಾದ್ರೆ ಮಹಿಳೆಯ ಯಾವ ಕೆಲಸ ಮಾಡಬಾರದು...
Chanakya Neeti: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ನಾವು ಒಬ್ಬರ ಮನೆಗೆ ಅತಿಥಿಯಾಗಿ ಹೋದಾಗ, ಹೇಗಿರಬೇಕು..? ಯಾವ ರೀತಿ ನಡೆದುಕೊಳ್ಳಬೇಕು ಎಂದು ಚಾಣಕ್ಯರು ಹೇಳಿದ್ದಾರೆ. ಹಾಗಾದ್ರೆ ನಾವು ಇನ್ನೊಬ್ಬರ ಮನೆಗೆ ಅತಿಥಿಯಾಗಿ ಹೋದಾಗ ಯಾವ ರೀತಿಯ ತಪ್ಪು ಮಾಡಬಾರದು ಅಂತಾ ತಿಳಿಯೋಣ ಬನ್ನಿ.
ಮೊದಲನೇಯದಾಗಿ ಆಹ್ವಾನ ನೀಡದೇ...
Chanakya Neeti: ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಸಾಮಾನ್ಯ ವಿಷಯವಲ್ಲ. ಒಮ್ಮೆ ನಾವು ನಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿದ ಬಳಿಕ, ಜೀವನಪೂರ್ತಿ ಅವರೊಂದಿಗೆ ಸಂಸಾರ ಮಾಡಬೇಕು. ಹಾಗಾಗಿ ಜೀವನ ಸಂಗಾತಿಯನ್ನು ಆಯ್ಕೆ ಮಾಡುವಾಗಲೇ ನಾವು ಎಚ್ಚೆತ್ತುಕೊಂಡು ಸರಿಯಾದ ಆಯ್ಕೆ ಮಾಡಬೇಕು ಎಂದಿದ್ದಾರೆ ಚಾಣಕ್ಯರು. ಆ ಬಗ್ಗೆ ತಿಳಿಯೋಣ ಬನ್ನಿ.
ಹಣದ ಆಸೆ ಇದೆಯಾ, ಇಲ್ಲವಾ:...
Chanakya Neeti: ಚಾಣಕ್ಯರು ಓರ್ವ ಮನುಷ್ಯ ತನ್ನ ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನೇನು ಮಾಡಬೇಕು ಎಂಬ ಬಗ್ಗೆ ಹೇಳಿದ್ದಾರೆ. ಅಲ್ಲದೇ, ನಮ್ಮ ಗುಣ, ವಿವಾಹವಾಗುವಾಗ ಅನುಸರಿಸುವ ನಿಯಮಗಳು ಹೀಗೆ ಇನ್ನಿತರ ವಿಷಯಗಳ ಬಗ್ಗೆ ಚಾಣಕ್ಯರು ಹೇಳಿದ್ದಾರೆ. ಅದೇ ರೀತಿ ಯಾವ ಸಮಯದಲ್ಲಿ, ಎಂಥ ಸ್ಥಳದಲ್ಲಿ ಮೌನವಾಗಿದ್ದರೆ ಉತ್ತಮ ಅಂತಲೂ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ...
Spiritual: ಚಾಣಕ್ಯರು ಯಾರ್ಯಾರ ಸ್ವಭಾವ ಹೇಗಿರುತ್ತದೆ ಎಂಬುವುದರ ಮೇಲೆ, ಅವರ ಜೀವನ ಹೇಗಿರುತ್ತದೆ ಎಂದು ಹೇಳಿದ್ದಾರೆ. ಅದೇ ರೀತಿ ಯಾರು ಸದಾ ಉತ್ತಮ ಆರ್ಥಿಕ ಪರಿಸ್ಥಿತಿ ಹೊಂದಿರುತ್ತಾರೆ ಅನ್ನೋ ಬಗ್ಗೆಯೂ ಚಾಣಕ್ಯರು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ..
ಸೌಮ್ಯ ಸ್ವಭಾವದವರು: ಸೌಮ್ಯ ಸ್ವಭಾವದ ವ್ಯಕ್ತಿಗಳು ಸದಾ ಉತ್ತಮ ಆರ್ಥಿಕ ಪರಿಸ್ಥಿತಿ ಹೊಂದಿರುತ್ತಾರೆ ಎಂದು ಹೇಳಿದ್ದಾರೆ....
Spiritual: ಕಷ್ಟಕಾಲ ಎನ್ನುವುದು ಎಲ್ಲರಿಗೂ ಬರುತ್ತದೆ. ದೇವರು ಪ್ರತಿಯೊಬ್ಬರಿಗೂ ಕಷ್ಟ ಕೊಟ್ಟೇ ಕೊಡುತ್ತಾನೆ. ಏಕೆಂದರೆ, ಸುಖದಲ್ಲಿ ಇರುವವರು ದೇವರನ್ನು ಅಷ್ಟು ಸುಲಭವಾಗಿ ನೆನೆಸಿಕೊಳ್ಳುವುದಿಲ್ಲ. ಅದೇ ರೀತಿ ನಾವು ಕಷ್ಟ ಬಂದಾಗ, ಕೆಲವರ ಬಳಿ ಸಹಾಯ ಕೇಳಲೇಬಾರದು ಅಂತಾರೆ ಚಾಣಕ್ಯರು. ಹಾಗಾದ್ರೆ ನಾವು ಕಷ್ಟ ಬಂದಾಗ, ಯಾರ ಬಳಿ ಸಹಾಯ ಕೇಳಬಾರದು ಅಂತಾ ತಿಳಿಯೋಣ ಬನ್ನಿ.
ಸೋಮಾರಿ...
ಕೆಂಗೇರಿ ರಸ್ತೆಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಡಿಸೆಂಬರ್ 15 ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರ ಉತ್ತರಾಧಿಕಾರಿಯಾಗಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗೆ ಪಟ್ಟಾಧಿಕಾರ ಮಹೋತ್ಸವ ಸಂಪನ್ನಗೊಂಡಿತು. ಧಾರ್ಮಿಕ ವಿಧಿ ವಿಧಾನದಂತೆ ಪಟ್ಟಾಧಿಕಾರ ಕಾರ್ಯಕ್ರಮದ ಭಾಗವಾಗಿ ಗಂಗೆ ಪೂಜೆ, ಶಿವಪಾರ್ವತಿ ಪೂಜೆ, ಗಣಪತಿ ಪೂಜೆಯನ್ನು ನೆರವೇರಿತು. ಇದಾಗಿ ನೂತನ ಸ್ವಾಮೀಜಿಗೆ ರುದ್ರಾಕ್ಷಿ ಮುಕುಟ ಧಾರಣೆ ವಿಧಿಯೂ...
Horoscope: ನೀವು ಕೆಲ ರಾಶಿಯವರನ್ನು ನೋಡಿರಬಹುದು. ಅವರು ಬಡತನದ ಮನೆಯಲ್ಲಿ ಅಥವಾ ಮಧ್ಯಮವರ್ಗದವರ ಮನೆಯಲ್ಲಿ ಹುಟ್ಟಿದರೂ, ಅವರು ಹುಟ್ಟಿದ ಬಳಿಕ, ಅವರಿಗೆ ಬೇಕಾದ ಎಲ್ಲ ಸೌಲಭ್ಯಗಳೂ ಆ ಮನೆಯಲ್ಲಿ ಬೇಗ ಬೇಗ ಬರುತ್ತದೆ. ಯಾಕಂದ್ರೆ ಇವರೆಲ್ಲ ಹುಟ್ಟುವಾಗಲೇ ಲಕ್ಷ್ಮೀಯ ಕೃಪೆ ಜೊತೆ ಹುಟ್ಟುವವರು. ಇವರಿಗೆ ಕೊನೆಯವರೆಗೂ ಯಾವ ಕೊರತೆಯೂ ಇರುವುದಿಲ್ಲ. ಹಾಗಾದ್ರೆ ಯಾವುದು ಅಂಥ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...