Wednesday, May 27, 2026

ಆಧ್ಯಾತ್ಮ

ನಿಮ್ಮ ದೇವರ ಕೋಣೆಯಲ್ಲಿ ದೊಡ್ಡ ದೊಡ್ಡ ದೇವರ ವಿಗ್ರಹವಿದೆಯೇ..? ಹಾಗಾದ್ರೆ ಇದನ್ನೊಮ್ಮೆ ಓದಿ..

ದೇವರ ಕೋಣೆ ಎಷ್ಟು ಚಿಕ್ಕದಿರುತ್ತದೆಯೋ ನಮ್ಮ ಸಂಕಷ್ಟಗಳು ಕೂಡ ಅಷ್ಟೇ ಚಿಕ್ಕದಿರುತ್ತದೆ. ದೇವರ ಕೋಣೆ , ದೇವರ ಮೂರ್ತಿಗಳು ಚಿಕ್ಕ ಚಿಕ್ಕದಿದ್ದಾಗಲೇ ಮನೆಗೆ ಒಳಿತು, ಎಷ್ಟೇ ಶ್ರೀಮಂತರಾಗಿದ್ದರೂ ದೇವರ ಕೋಣೆ ಮಾತ್ರ ಬಡವರಂತೆ ಕಟ್ಟಬೇಕು ಎಂಬ ಮಾತಿದೆ. ಆ ಬಗ್ಗೆ ಚಿಕ್ಕ ಮಾಹಿತಿಯನ್ನ ನಾವಿಂದು ನಿಮಗೆ ನೀಡಲಿದ್ದೇವೆ. https://youtu.be/66gSE5b_1oE ಕೆಲ ಶ್ರೀಮಂತರ ಮನೆಯಲ್ಲಿ ದೊಡ್ಡ ದೇವರ ಕೋಣೆ....

ನೇಪಾಳದ ಪಶುಪತಿನಾಥ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು..?

ಪ್ರಪಂಚದಲ್ಲಿರುವ ಏಕೈಕ ಹಿಂದೂ ರಾಷ್ಟ್ರ ಯಾವುದೆಂದು ಕೇಳಿದರೆ ಹೆಚ್ಚಿನವರು ಹೇಳೋದು ಭಾರತ ಅಂತ. ಆದ್ರೆ ನಿಜವಾದ ಉತ್ತರ ನೇಪಾಳ. ಹೌದು ಇಲ್ಲಿ ಹಿಂದೂಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಪೂಜೆ ಪುನಸ್ಕಾರವನ್ನ ಅನುಸರಿಸುವ ಹಿಂದೂಗಳ ರಾಷ್ಟ್ರ ನೇಪಾಳವಾಗಿದೆ. ಇನ್ನು ಪುಟ್ಟ ರಾಷ್ಟ್ರವಾಗಿರುವ ನೇಪಾಳಕ್ಕೆ ಯಾರಾದರೂ ಪ್ರವಾಸಕ್ಕೆ ಹೋದರೆ, ಪಶುಪತಿನಾಥ ದೇವಸ್ಥಾನ ನೋಡದೇ ಯಾರು ಹಿಂದಿರುಗಲಾರರು. ಹಾಗೆ ಹಿಂದಿರುಗಿದರೂ ಕೂಡ...

ಓವನ್ ಇಲ್ಲದೇ ಪಿಜ್ಜಾ ಮಾಡುವುದು ಹೇಗೆ ಗೊತ್ತಾ..?

ನಾವಿವತ್ತು ಓವನ್ ಇಲ್ಲದೇ ಪಿಜ್ಜಾ ಮಾಡುವುದು ಹೇಗೆ ಅನ್ನೋದನ್ನ ನೋಡೋಣ. ಅದಕ್ಕೆ ಬೇಕಾದ ಸಾಮಗ್ರಿ ನೋಟ್ ಮಾಡಿಕೊಳ್ಳಿ. ಬೇಕಾಗುವ ಸಾಮಗ್ರಿ: 1 ಕಪ್ ಮೈದಾ, 1/4 ಕಪ್ ಮೊಸರು, 1 ಸ್ಪೂನ್ ಸಕ್ಕರೆ, 1/2 ಸ್ಪೂನ್ ಬೇಕಿಂಗ್ ಪೌಡರ್, 1/2 ಬೇಕಿಂಗ್ ಸೋಡಾ, 2 ಸ್ಪೂನ್ ಕಡಲೆಹಿಟ್ಟು,1 ಸ್ಪೂನ್ ಗರಮ್ ಮಸಾಲಾ, 1 ಸ್ಪೂನ್ ಸಾಸಿವೆ...

ಮ್ಯಾಂಗೋ ಮಟ್ಕಾ ಕುಲ್ಫಿ ರೆಸಿಪಿ

ನಾವಿವತ್ತು ಮ್ಯಾಂಗೋ ಮಟ್ಕಾ ಕುಲ್ಫಿ ಮಾಡೋದು ಹೇಗೆ ಅನ್ನೋದನ್ನ ನೋಡೋಣ ಬನ್ನಿ . ಇದಕ್ಕೆ ಬೇಕಾದ ಸಾಮಗ್ರಿಯನ್ನ ನೋಟ್ ಮಾಡಿಕೊಳ್ಳಿ. https://youtu.be/8Cjm9s0Btgk ಬೇಕಾಗುವ ಸಾಮಗ್ರಿ: 3/4 ಕಪ್‌ ಮಾವಿನ ಹಣ್ಣಿನ ಹೋಳುಗಳು, ಅರ್ಧ ಕಪ್ ಹಾಲು, ಅರ್ಧ ಕಪ್ ಕ್ರೀಮ್, ಅರ್ಧ ಕಪ್ ಕಂಡೆನ್ಸ್ ಮಿಲ್ಕ್, ಚಿಟಿಕೆ ಏಲಕ್ಕಿ ಪುಡಿ, 5-6 ಎಸಳು ಕೇಸರಿ ದಳ ನೆನೆಸಿದ...

ಜುಲೈ 14, 2020ರ ರಾಶಿಭವಿಷ್ಯ

ಮೇಷ: ಹೊಸ ಸಾಮಗ್ರಿಗಳು ಮನೆಗೆ ಬಂದಾವು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತೆ ಅನಗತ್ಯವಾದೀತು. ಕೃಷಿಕರಿಗೆ ತಮ್ಮ ಪರಿಶ್ರಮದ ಬೆಲೆ ಸಿಗಲಿದೆ. ದಿನಾಂತ್ಯ ಕೊಂಚ ಪರಿಶ್ರಮವಿದೆ. ವೃಷಭ: ನಿರುದ್ಯೋಗಿಗಳಿಗೆ ತಾತ್ಕಾಲಿಕ ವೃತ್ತಿ ಸಿಗಲಿದೆ. ಆರೋಗ್ಯ ಭಾಗ್ಯವು ಸುಧಾರಿಸುತ್ತಾ ಹೋಗಲಿದೆ. ಶುಭಮಂಗಲ ಕಾರ್ಯಗಳಿಗೆ ಅಡಚಣೆಗಳು ತೋರಿಬಂದರೂ ಹಿರಿಯರ ಸಹಕಾರದಿಂದ ಕಾರ್ಯಸಾಧನೆಯಾದೀತು. ಮಿಥುನ: ವೃತ್ತಿರಂಗದಲ್ಲಿ ದುಡುಕಿನ ನಿರ್ಧಾರಗಳು ಸಮಸ್ಯೆಗೆ...

ಬೇಕರಿ ಉದ್ಯಮ ಶುರು ಮಾಡಬೇಕೆಂದಿದ್ದಿರೇ..? ಹಾಗಾದ್ರೆ ನಿಮಗಾಗಿ ಕೆಲ ಟಿಪ್ಸ್ ಇಲ್ಲಿದೆ ನೋಡಿ..!

ಕೇಕ್.. ಹಲವರ ಫೇವರಿಟ್ ತಿಂಡಿ. ಬರ್ತ್‌ ಡೇ, ಎಂಗೇಜ್‌ಮೆಂಟ್, ಮದುವೆ ಹೀಗೆ ಹಲವು ಕಾರ್ಯಕ್ರಮಗಳನ್ನು ಸೆಲೆಬ್ರೇಟ್ ಮಾಡುವಾಗ ಕೇಕ್ ಕಟ್ ಮಾಡಿಸಿ, ಎಂಜಾಯ್ ಮಾಡ್ತಾರೆ. ಇಂಥ ಟೇಸ್ಟಿ, ಡಿಲಿಶಿಯಸ್ ಕೇಕ್ ಮಾಡೋದ್ರಲ್ಲಿ ನೀವು ನಿಪುಣರಾ..? ನಿಮ್ಮಲ್ಲಿರುವ ಕೇಕ್ ಮೇಕರ್‌ನಾ ಹೊರತರೋಕ್ಕೆ ನೀವು ಬೇಕರಿ ಓಪೆನ್ ಮಾಡೋಕ್ಕೆ ಯೋಚನೆ ಮಾಡ್ತಿದ್ದೀರಾ..? ಹಾಗಾದ್ರೆ ನಾವಿವತ್ತು ನಿಮಗೆ ಉಪಯೋಗವಾಗುವ...

ಈರುಳ್ಳಿಯಲ್ಲಿರುವ ಚಮತ್ಕಾರಿ ಗುಣವೆಂಥದ್ದು ಅಂತಾ ಗೊತ್ತಾದ್ರೆ ಇನ್ಮೇಲೆ ದಿನನಿತ್ಯ ಈರುಳ್ಳಿ ತಿಂತೀರಾ.!

ಹಲವು ಆರೋಗ್ಯ ಸಮಸ್ಯೆಗಳನ್ನು ಆಹಾರದಿಂದಲೇ ಗುಣಪಡಿಸಬಹುದು. ಕೆಲ ಧವಸ ಧಾನ್ಯ, ಹಣ್ಣು- ಹಂಪಲು, ತರಕಾರಿ ಬೇಳೆ ಕಾಳು, ಹಾಲಿನಿಂದ ಹಲವು ಆರೋಗ್ಯ ಸಮಸ್ಯೆಯನ್ನ ಸರಿಪಡಿಸಬಹುದು. ಅದರಲ್ಲೂ ಆಯುರ್ವೇದದ ಪ್ರಕಾರ ಹಸಿ ಈರುಳ್ಳಿಯ ಉಪಯೋಗದಿಂದ 20ಕ್ಕೂ ಹೆಚ್ಚು ರೋಗಗಳನ್ನ ಗುಣಪಡಿಸಬಹುದಂತೆ. ಆದ್ರೆ ಈರುಳ್ಳಿ ತಿನ್ನುವುದಕ್ಕೆ ಅದರದ್ದೇ ಆದ ರೀತಿ ನೀತಿಗಳಿದೆ. ಹಾಗೆ ತಿಂದರೆ ಮಾತ್ರ ಹಲವು ರೋಗಗಳನ್ನ...

ಬಂಗಾರ ಯಾವ ದಿನ ಯಾವ ಘಳಿಗೆಯಲ್ಲಿ ಕೊಂಡುಕೊಳ್ಳಬೇಕು ಗೊತ್ತಾ..?

ಬಂಗಾರ.. ಭಾರತದಲ್ಲಿ ಅದರಲ್ಲೂ ಹಿಂದೂಧರ್ಮದಲ್ಲಿ ಇದು ಬರೀ ಲೋಹವಲ್ಲ. ಬದಲಾಗಿ ಲಕ್ಷ್ಮೀ ದೇವಿಯ ಸ್ವರೂಪ. ಹಬ್ಬ ಹರಿದಿನಗಳಲ್ಲಿ ನಾವು ಚಿನ್ನವನ್ನ ದೇವಿಗೆ ಹಾಕಿ ಪೂಜೆ ಮಾಡುತ್ತೇವೆ. ಚಿನ್ನ ತರುವಾಗಲೂ ಸಮಯ ಮುಹೂರ್ತ ನೋಡಿ ತರುವುದು ವಾಡಿಕೆ. ಅದರಲ್ಲೂ ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ತರುವುದರಿಂದ ಮನೆಯಲ್ಲಿ ಐಶ್ವರ್ಯ ವೃದ್ಧಿಯಾಗುತ್ತದೆ ಎಂದು ಹೇಳಲಾಗಿದೆ. ಆದ್ರೆ...

ಧನು ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ಧನು ರಾಶಿಯವರ ಗುಣ ಲಕ್ಷಣ ನೋಡೋಣ ಬನ್ನಿ.. ಧನುರಾಶಿಯ ಅಧಿಪತಿ ಗುರುವಾಗಿದ್ದು, ಸ್ವಭಾವದಲ್ಲಿ ಮೃದುವಾಗಿದ್ದರೂ, ಯಾರಿಗೂ ಹೆದರುವ ಜಾಯಮಾನ ಇವರದ್ದಲ್ಲ. ನೋಡಲು ಸುಂದರವಾಗಿ ಕಾಣುವ ಇವರು, ವಯಸ್ಸಿನಲ್ಲಿ ತಮಗಿಂತ ಹಿರಿಯರಂತೆ ಕಾಣುತ್ತಾರೆ. ಎಂದಿಗೂ ತಪ್ಪು ದಾರಿ ತುಳಿಯಲು ಬಯಸದ ಇವರು, ಯಾವುದೇ ಕೆಲಸ ಮಾಡುವಾಗ ಹಲವು ಬಾರಿ ಯೋಚಿಸಿ ಕೆಲಸಕ್ಕೆ ಕೈ ಹಾಕುತ್ತಾರೆ. https://youtu.be/66gSE5b_1oE ಎಲ್ಲರಿಗೂ...

ಮಕ್ಕಳನ್ನು ಬೈಯ್ಯುವ ಮೊದಲು ಇದನ್ನು ಅರಿತುಕೊಳ್ಳಿ..!

ತಮ್ಮ ಮಕ್ಕಳು ಚೆನ್ನಾಗಿ ಓದಬೇಕು, ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕು. ಜೀವನದಲ್ಲಿ ಅಭಿವೃದ್ಧಿ ಕಂಡು ತಮಗೆ ಹೆಮ್ಮೆ ತರಬೇಕು ಎಂಬುದು ಎಲ್ಲ ತಂದೆ ತಾಯಂದಿರ ಕನಸು. ಆದ್ರೆ ನಿಮ್ಮ ಒಂದು ಚಿಕ್ಕ ತಪ್ಪು ನಿಮ್ಮ ಈ ಆಸೆ ಮತ್ತು ಮಕ್ಕಳ ಭವಿಷ್ಯವವನ್ನೇ ಹಾಳು ಮಾಡಿಬಿಡುತ್ತದೆ. ಮಕ್ಕಳು ಹೇಳಿದ ಮಾತನ್ನು ಕೇಳದಿದ್ದಾಗ, ಹಠ ಮಾಡಿದಾಗ ಅಫ್ಪ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img