Friday, August 21, 2026

ಆಧ್ಯಾತ್ಮ

ಚಾಣಕ್ಯ ನೀಡಿದ ಬ್ಯುಸಿನೆಸ್ ಟಿಪ್ಸ್ ಏನು ಗೊತ್ತಾ..? ಇದನ್ನ ಫಾಲೋ ಮಾಡಿದ್ರೆ ನೀವು ಶ್ರೀಮಂತರಾಗೋದು ಗ್ಯಾರಂಟಿ..

ಈ ಮೊದಲೇ ನಾವು ನಿಮಗೆ ಉದ್ಯಮಕ್ಕಾಗಿ ಅನುಸರಿಸಬೇಕಾದ ಕೆಲ ಚಾಣಕ್ಯ ನಿಯಮದ ಬಗ್ಗೆ ಮಾಹಿತಿಯನ್ನ ನೀಡಿದ್ವಿ. ಇದೀಗ ದರ ಮುದುವರಿದ ಭಾಗದ ಬಗ್ಗೆಯೂ ಕೂಡ ಮಾಹಿತಿ ನೀಡಲಿದ್ದೇವೆ. ಉದ್ಯಮ ನಡೆಸುವ ವೇಳೆ ನಿಮ್ಮ ಪ್ರಾಡಕ್ಟ್‌ನ ಕ್ವಾಂಟಿಟಿ ಮತ್ತು ಕ್ವಾಲಿಟಿಯನ್ನು ಉಳಿಸಿಕೊಳ್ಳುವುದು ತುಂಬಾ ಮುಖ್ಯವಾಗಿರುತ್ತದೆ. ಇದರಿಂದ ನಿಮ್ಮ ಉದ್ಯಮ ಉನ್ನತ ಮಟ್ಟಕ್ಕೇರುತ್ತದೆ. ಇನ್ನು ಕಷ್ಟ ಅಥವಾ ಸುಖ...

ಚಾಣಕ್ಯನ ಈ ಮಾತುಗಳನ್ನ ಕೇಳಿದ್ರೆ ನೀವು ಉತ್ತಮ ಉದ್ಯೋಗಿಗಳಾಗುತ್ತೀರಾ..!

ರಿಷಿ ಚಣಕನ ಪುತ್ರನಾಗಿ ಜನಿಸಿದ ಚಾಣಕ್ಯ, ಬುದ್ಧಿವಂತ, ಸರ್ವಪಾರಂಗತನಾಗಿದ್ದ ಚಾಣಕ್ಯ ಕೌಟಿಲ್ಯ ಮತ್ತು ವಿಷ್ಣು ಗುಪ್ತನೆಂಬ ಹೆಸರಿಂದಲೂ ಪ್ರಸಿದ್ಧಿ ಗಳಿಸಿದ. ಈಗಲೂ ಕೂಡ ಯಾರಾದ್ರೂ ತಮ್ಮ ಬುದ್ಧಿವಂತಿಕೆ ಪ್ರದರ್ಶನ ಮಾಡಿದ್ದಲ್ಲಿ ಅವನು ತುಂಬ ಚಾಣಾಕ್ಷನಿದ್ದಾನೆ ಅಥವಾ ಅವನು ಚಾಣಕ್ಯ ರೀತಿ ಬುದ್ಧಿ ಓಡಿಸುತ್ತಾನೆ ಎಂದು ಹೇಳುತ್ತಾರೆ. ಬುದ್ಧಿವಂತಿಕೆಗೆ ಅಷ್ಟು ಪ್ರಸಿದ್ಧನಾಗಿದ್ದ ಚಾಣಕ್ಯ. ಅಂಥ ಚಾಣಕ್ಯ ಉದ್ಯಮ...

ಎಳನೀರು ಕುಡಿಯುವುದರಿಂದ ಆಗುವ ಲಾಭಗಳೇನು..?

ನಿಸರ್ಗದಿಂದ ಸಿಕ್ಕ ಕೊಡುಗೆಗಳಲ್ಲಿ ಎಳನೀರು ಕೂಡಾ ಒಂದು. ದೇಹಕ್ಕೆ ತಂಪು ಒದಗಿಸೋ ಈ ಪೇಯ ರುಚಿಕರೂ ಹೌದು, ಆರೋಗ್ಯಕರವೂ ಹೌದು. ಬೇಸಿಗೆಯಲ್ಲಿ ದೇಹವನ್ನ ತಂಪುಗೊಳಿಸುವುದಕ್ಕೆ ಸಾಫ್ಟ್ ಡ್ರಿಂಕ್ಸ್, ಜ್ಯೂಸ್‌ಗಳನ್ನ ಕುಡಿಯೋ ಬದಲು ದಿನಕ್ಕೊಂದು ಎಳನೀರು ಸೇವಿಸಿದರೆ ಸಾಕು. ಉತ್ತಮ ಆರೋಗ್ಯ ನಿಮ್ಮದಾಗುತ್ತದೆ. ಹಾಗಾದ್ರೆ ಬನ್ನಿ ಎಳನೀರು ಕುಡಿಯುವುದರಿಂದ ಏನೇನು ಪ್ರಯೋಜನ ಅನ್ನೋದರ ಬಗ್ಗೆ ತಿಳಿಯೋಣ. ಉರಿಮೂತ್ರ...

ದೇವಸ್ಥಾನದಲ್ಲಿ ಯಾರಾದ್ರೂ ನಿಮ್ಮ ಚಪ್ಪಲಿ ಕದ್ದರೆ ಏನರ್ಥ..? ಮನೆಯಲ್ಲಿ ಹೆಚ್ಚು ಚಪ್ಪಲಿ ಯಾಕೆ ಇರಬಾರ್ದು..?

www.karnatakatv.net : ಜನ ಚಪ್ಪಲಿ ನೋಡಿನೇ ಮನುಷ್ಯನ ಶ್ರೀಮಂತಿಕೆಯನ್ನ ಅಳಿದು ಬಿಡ್ತಾರೆ. ಎಷ್ಟು ಚಂದದ ಬಟ್ಟೆ ಹಾಕಿದ್ರು, ಜನ ಚಪ್ಪಲಿ ನೋಡಿ ನಿಮ್ಮ ಅಂತಸ್ತು ಕಂಡುಹಿಡಿತಾರೆ. ಕೆಲವು ದೊಡ್ಡ ದೊಡ್ಡ ಹೊಟೇಲ್‌ನಲ್ಲಿ ಎಷ್ಟೇ ಶ್ರೀಮಂತರಾಗಿದ್ದರು. ಚಪ್ಪಲಿ ಲೋ ಕ್ವಾಲಿಟಿದು ಹಾಕಿದ್ರೆ, ಅಂಥವರನ್ನ ಹೊಟೇಲ್ ಒಳಗೆ ಸೇರಿಸುವುದಿಲ್ಲ. ಹಾಗಾಗಿ ಚಪ್ಪಲಿ ಮನುಷ್ಯನ ಜೀವನದ ಮುಖ್ಯ ಭಾಗವಾಗಿಬಿಟ್ಟಿದೆ....

ಈ ದಿಕ್ಕಿಗೆ ತಲೆ ಹಾಕಿ ಮಲಗಿದ್ರೆ ಸರ್ವನಾಶ ಗ್ಯಾರಂಟಿ..!

ಮನುಷ್ಯನ ಜೀವನದಲ್ಲಿ ದಿಕ್ಕುಗಳಿಗೆ ಹೆಚ್ಚಿನ ಮಹತ್ವವಿದೆ. ಮನೆ ತೆಗೆದುಕೊಳ್ಳುವಾಗ ದಿಕ್ಕುಗಳನ್ನ ಪರಿಶೀಲನೆ ಮಾಡಿ ಮನೆ ಕೊಂಡುಕೊಳ್ಳುತ್ತೇವೆ. ಅಷ್ಟೇ ಅಲ್ಲದೇ ಬಾಡಿಗೆ ಮನೆಗೆ ಹೋಗುವಾಗಲೂ ಕೂಡ ದಿಕ್ಕು ನೋಡಿಯೇ ಹೋಗುತ್ತೇವೆ. ಊಟಕ್ಕೆ ಕೂರುವಾಗ ಪೂರ್ವ ದಿಕ್ಕು ಸೂಕ್ತ ಎನ್ನುವ ಮಾತಿದೆ. ಹೀಗೆ ದಿಕ್ಕುಗಳು ಕೂಡಾ ಮನುಷ್ಯನ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಹಾಗಾದ್ರೆ...

ಜುಲೈ 27, 2020ರ ರಾಶಿ ಭವಿಷ್ಯ

ಮೇಷ : ಎರಡು ತೊಡರುಗಳಿದ್ದರೂ ನವಚೈತನ್ಯ ಹಂತ ಹಂತವಾಗಿ ಅನುಭವಕ್ಕೆ ಬರಲಿದೆ. ಮನೆಯಲ್ಲಿ ಅತಿಥಿ ಅಭ್ಯಗತರ ಆಗಮನವು ಸಂತಸ ತಂದೀತು. ಆತ್ಮಸ್ಥೈರ್ಯದಿಂದ ಕಾರ್ಯಕ್ಷೇತ್ರದಲ್ಲಿ ಉತ್ಸಾಹ ಮೂಡಲಿದೆ. ವೃಷಭ: ದೈವಾನುಗ್ರಹದ ಪ್ರಭಾವದಿಂದ ವ್ಯಾಪಾರ ವ್ಯವಹಾರಗಳು ಸುಸ್ಥಿತಿಯಲ್ಲಿ ಮುಂದುವರೆಯಲಿದೆ. ಆರ್ಥಿಕ ಸ್ಥಿತಿಯಲ್ಲಿ ಅಭಿವೃದ್ಧಿ ತೋರಿಬರಲಿದೆ. ಅನಿಷ್ಟಗಳನ್ನು ಎದುರಿಸುವ ಭೀತಿ ನಿಮ್ಮಲ್ಲಿದ್ದು, ಮುನ್ನಡೆ ಸಾಧಿಸಲಿದ್ದೀರಿ. ಮಿಥುನ: ಅವಿರತ ಚಟುವಟಿಕೆಗಳು ದೇಹಾರೋಗ್ಯದ...

ಡಿಸೆಂಬರ್‌ನಲ್ಲಿ ಜನಿಸಿದವರ ಗುಣಲಕ್ಷಣ ಹೀಗಿರುತ್ತೆ ನೋಡಿ..!

ಡಿಸೆಂಬರ್‌ನಲ್ಲಿ ಜನಿಸಿದವರು ಆಕರ್ಷಕ ವ್ಯಕ್ತಿತ್ವದವರಾಗಿರುತ್ತಾರೆ. ಮತ್ತು, ಸಿಂಪಲ್ ಆಗಿರ್ತಾರೆ. ಇವರು ಭಾಗ್ಯಶಾಲಿ ಆಗುವುದರ ಜೊತೆಗೆ ಬುದ್ಧಿವಂತರು ಕೂಡ ಆಗಿರ್ತಾರೆ. ಪರ್ಸನಲ್ ಲೈಫ್ ಮತ್ತು ಪ್ರೊಫೆಶನಲ್ ಲೈಫ್‌ ಎರಡರಲ್ಲೂ ಇವರು ಲಕ್ಕಿಯಾಗಿರ್ತಾರೆ. https://youtu.be/SVDZuEpxX0E ಡಿಸೆಂಬರ್‌ನಲ್ಲಿ ಜನಿಸಿದವರು ನಿಯತ್ತಿಗೆ ಹೆಸರಾಗಿರ್ತಾರೆ. ಇವರು ಮೋಸ, ಕಪಟ ಮಾಡಿ ಜೀವನ ಮಾಡಲು ಇಷ್ಟ ಪಡುವುದಿಲ್ಲ. ಇವರು ದುಡ್ಡಿಗಿಂತ ಪರಿವಾರ, ಗೆಳೆತನಕ್ಕೆ ಹೆಚ್ಚು ಬೆಲೆ ಕಾಡ್ತಾರೆ....

ಗುರುಬಲ & ಅದೃಷ್ಟವನ್ನ ಪಡೆಯೋದು ಹೇಗೆ..?

www.karnatakatv.net : ಕೊರೊನಾ ಬಂದ ಮೇಲೆ ಎಷ್ಟೋ ಕಂಪನಿಗಳು ಲಾಸ್ ಆಗಿರಬಹುದು.. ಸಾವು ನೋವು ಸಂಭವಿಸುತ್ತಿರಬಹುದು. ಆದ್ರೆ, ಕೋಟ್ಯಂತರ ಜನ ಒಂದಷ್ಟು ನೆಮ್ಮದಿಯನ್ನ ಕಾಣ್ತಿದ್ದಾರೆ.. ಸಂಬಂಧಗಳು ಸರಿಹೋಗ್ತಿದೆ.. ದೂರವಾಗಿದ್ದ ಅತ್ತೆ, ಸೊಸೆ, ಅಪ್ಪ, ಮಗ. ಹೀಗೆ ಸಂಬಂಧಗಳು ಹತ್ತಿರವಾಅಗ್ತಿದೆ.. ವರ್ಷಕ್ಕೊಂದು ಬಾರಿ ಊರಿಗೆ ಬರಲು ತಿಣುಕಾಡ್ತಿದ ಸೊಸೆ, ಮಕ್ಕಳು, ಮೊಮ್ಮಕ್ಕಳು ಇದೀಗ ತಿಂಗಳು ಗಟ್ಟಲೇ...

ಹೂವಿನ ಉದ್ಯಮ ಮಾಡುವುದಿದ್ದರೆ ಇಲ್ಲಿದೆ ಚಿಕ್ಕ ಟಿಪ್ಸ್..!

ಹೂವು ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಹೂವನ್ನ ಇಷ್ಟಪಡದ ಹೆಣ್ಣಿಲ್ಲ. ದೇವರಿಗೆ ಪೂಜಿಸುವಾಗ ಹೂವಿನ ಅಗತ್ಯವಿದೆ. ಮದುವೆ ಮನೆ, ಗೃಹ ಪ್ರವೇಶಕ್ಕೆ ಮನೆಯನ್ನ ಅಲಂಕರಿಸಲು ಹೂವು ಬೇಕು. ಇಷ್ಟೆಲ್ಲ ಪ್ರಯೋಜನವಿರುವ ಹೂವಿನ ವ್ಯಾಪಾರವನ್ನ ಶುರು ಮಾಡಿದ್ರೆ ಎಷ್ಟು ಲಾಭವಾಗತ್ತೆ ಅಲ್ವಾ. ಅಂಥ ಲಾಭಗಳಿಸಲು ನಾವಿವತ್ತು ಕೆಲ ಟಿಪ್ಸ್‌ಗಳನ್ನ ನೀಡಲಿದ್ದೇವೆ. ಮಾರುಕಟ್ಟೆಯಲ್ಲಿ ಒಂದು ಚಿಕ್ಕ ಅಂಗಡಿಯನ್ನು...

ಸಾವಿನ ಮನೆಯಲ್ಲಿ ಮತ್ತು ಸಾವಿನ ಮನೆಗೆ ಹೋಗಿ ಬಂದ ಬಳಿಕ ಇಂಥ ಕೆಲಸ ಎಂದಿಗೂ ಮಾಡಬೇಡಿ..!

ಹುಟ್ಟಿದ ಪ್ರತಿ ಜೀವವೂ ಒಂದಲ್ಲ ಒಂದು ದಿನ ಸಾವನ್ನಪ್ಪಲೇಬೇಕು. ಈ ಹುಟ್ಟು ಸಾವಿನ ಮಧ್ಯೆ ಹಲವು ವಿಚಾರಗಳು ನಮ್ಮ ಜೀವನದ ಭಾಗವಾಗಿರುತ್ತದೆ. ಅವುಗಳಿಂದಲೇ ನಮ್ಮ ಜೀವನ ಪರಿಪೂರ್ಣಗೊಳ್ಳುತ್ತದೆ. ಆಚಾರ ವಿಚಾರ, ಭಾವನೆ, ಆಚರಣೆ ಎಲ್ಲವೂ ಮನುಷ್ಯನ ಜೀವನದ ಒಂದು ಭಾಗವಾಗಿರುತ್ತದೆ. ಇಂಥ ಆಚರಣೆಯಲ್ಲಿ ಸಾವಿನ ಮನೆಗೆ ಹೋಗಿ ಬಂದಮೇಲೆ ಮಾಡುವ ಕೆಲಸಗಳು ಕೂಡಾ ಒಂದಾಗಿದೆ....
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img