Friday, August 21, 2026

ಆಧ್ಯಾತ್ಮ

ಗೃಹ ಪ್ರವೇಶ ಮಾಡದಿದ್ದರೆ ಏನಾಗತ್ತೆ..? ಬಾಡಿಗೆ ಮನೆಯಲ್ಲೂ ಹಾಲುಕ್ಕಿಸಿ ಪ್ರವೇಶ ಮಾಡಬೇಕು ಯಾಕೆ..?

ಸ್ವಂತ ಮನೆ ಕಟ್ಟೋದು ಪ್ರತಿಯೊಬ್ಬರ ಆಸೆ ಆಗಿರತ್ತೆ. ಈ ಆಸೆ ಪೂರೈಸಿಕೊಳ್ಳಲು ಕೆಲವರು ಮನೆ ಏನೋ ಕಟ್ಟಿರ್ತಾರೆ. ಆದ್ರೆ ಹಣವೆಲ್ಲ ಮನೆ ಕಟ್ಟುವಾಗ ಖರ್ಚಾದ ಪರಿಣಾಮ, ಗೃಹಪ್ರವೇಶಕ್ಕೆ ಹಣವಿಲ್ಲದೇ, ಗೃಹಪ್ರವೇಶ ಕಾರ್ಯಕ್ರಮವನ್ನೇ ಮಾಡೋದಿಲ್ಲ. ಮತ್ತೆ ಕೆಲವರು ಬಾಡಿಗೆ ಮನೆಗೆ ಹೋಗುವಾಗ ಹಾಲುಕ್ಕಿಸುವುದಿಲ್ಲ ಮತ್ತು ದೀಪ ಕೂಡ ಹಚ್ಚುವುದಿಲ್ಲ. ಹೀಗೆಲ್ಲ ಮಾಡಿದ್ರ ಅದರ ಪರಿಣಾಮ ಏನಾಗತ್ತೆ...

ಈ ಒಂದು ಕಲೆ ನಿಮ್ಮಲ್ಲಿದ್ದರೆ ನೀವು ದಿನಕ್ಕೆ 10ರಿಂದ 20 ಸಾವಿರ ರೂಪಾಯಿ ಆದಾಯ ಗಳಿಸಬಹುದು..

ಮೆಹಂದಿ ಬೀಡಿಸೋ ಕಲೆ ಎಲ್ಲರಿಗೂ ಒಲಿಯಲ್ಲ. ಅದ್ಭುತವಾಗಿ ಮೆಹಂದಿ ಬಿಡಿಸುವವರು ಅವರ ಹವ್ಯಾಸವನ್ನೇ ಉದ್ಯಮವನ್ನಾಗಿಸಿಕೊಳ್ಳಬಹುದು. ಆ ಬಗ್ಗೆ ಕೆಲ ಟಿಪ್ಸ್‌ಗಳನ್ನ ನಾವಿಂದು ನಿಮಗೆ ನೀಡಲಿದ್ದೇವೆ. ಮದುವೆ ಮನೆಯಲ್ಲಿ ಮಧುಮಗಳಿಗೆ ಮಾಡುವ ಅಲಂಕಾರಗಳಲ್ಲಿ ಮೆಹಂದಿ ಹಾಕುವುದು ಕೂಡಾ ಒಂದು. ಅದು ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿರತ್ತೆ. ಅದರ ಜೊತೆ ಅಲ್ಲಿ ಬಂದ ಹೆಂಗೆಳೆಯರಿಗೂ ಮೆಹಂದಿ ಹಾಕುವ...

ಬೆಳಗ್ಗಿನ ತಿಂಡಿ: ರವಾ ಪ್ಯಾನ್‌ ಕೇಕ್ ರೆಸಿಪಿ

ಇವತ್ತು ನಾವು ರವಾ ಪ್ಯಾನ್‌ ಕೇಕ್ ರೆಸಿಪಿಯನ್ನ ತಿಳಿಯೋಣ. ಈ ಧಿಡೀರ್ ರೆಸಿಪಿಯನ್ನು ನೀವು ಬೆಳಿಗ್ಗೆ ತಿಂಡಿ ಹೊತ್ತಲ್ಲಿ ಕೂಡ ಮಾಡಬಹುದು. ಅಥವಾ ಉಪವಾಸವಿದ್ದಾಗ ಕೂಡ ಈ ತಿಂಡಿ ಮಾಡಬಹುದು. ಬೇಕಾದ್ರೆ ಉಪವಾಸದ ಹೊತ್ತಲ್ಲಿ ಈರುಳ್ಳಿಯನ್ನ ಸ್ಕಿಪ್ ಮಾಡಬಹುದು. ಹಾಗಾದ್ರೆ ಈ ರೆಸಿಪೆಗ ಬೇಕಾಗುವ ಸಾಮಗ್ರಿಯನ್ನ ನೋಡೋಣ.. ರವಾ ಪ್ಯಾನ್‌ ಕೇಕ್ ಮಾಡಲು ಬೇಕಾಗುವ ಸಾಮಗ್ರಿ:...

ಫೆಬ್ರವರಿಯಲ್ಲಿ ಹುಟ್ಟಿದವರ ಗುಣಲಕ್ಷಣ ಹೀಗಿರುತ್ತದೆ ನೋಡಿ

ಇವತ್ತು ನಾವು ಫೆಬ್ರವರಿಯಲ್ಲಿ ಹುಟ್ಟಿದವರ ಗುಣಲಕ್ಷಣ ಹೇಗಿರತ್ತೆ ಅನ್ನೋದನ್ನ ನೋಡೋಣ. ಫೆಬ್ರವರಿಯಲ್ಲಿ ಜನಿಸಿದವರು ಶುದ್ಧ ಮನಸ್ಸಿನ ಮತ್ತು ಭಾವುಕ ಸ್ವಭಾವದವರಾಗಿರುತ್ತಾರೆ. ಇವರು ಎಲ್ಲರ ಮಾತನ್ನೂ ಕೇಳಿದ್ರು ತಮ್ಮ ಮನಸ್ಸಿಗೆ ಬಂದದ್ದನ್ನೇ ಮಾಡ್ತಾರೆ. https://youtu.be/HTdVTm_hrQg ಇವರು ತಮಗೆ ಇಷ್ಟವಾಗುವ ಕೆಲಸವನ್ನು ತನ್ಮಯತೆಯಿಂದ ಮಾಡುತ್ತಾರೆ. ಅವರ ಕೆಲಸ ಬೇರೆಯವರಿಗೆ ಇಷ್ಟವಾಗಲಿ ಬಿಡಲಿ, ತಮ್ಮ ಕೆಲಸ ತಾವು ಮಾಡಿಕೊಂಡು ಹೋಗುವ ಪ್ರವೃತ್ತಿಯವರಾಗಿರ್ತಾರೆ. ಲಕ್ ಗಿಂತ ಕೆಲಸದಲ್ಲಿ...

ಸೀಬೆಕಾಯಿಯಲ್ಲಿರುವ ಚಮತ್ಕಾರಿ ಗುಣಗಳ ಬಗ್ಗೆ ನಿಮಗೆಷ್ಟು ಗೊತ್ತು..?

ಸೀಬೆಕಾಯಿಯಲ್ಲಿ ಹಲವು ಆರೋಗ್ಯಕರ ಗುಣಗಳಿದೆ. ಇದರಲ್ಲಿ ವಿಟಾಮಿನ್ ಸಿ, ವಿಟಾಮಿನ್ ಡಿ, ವಿಟಾಮಿನ್ ಎ, ವಿಟಾಮಿನ್ ಕೆ, ವಿಟಾಮಿನ್ ಬಿ6, ವಿಟಾಮಿನ್ ಬಿ12 ಇದ್ದು, ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನಲಾಗಿದೆ. ಹಾಗಾದ್ರೆ ಸೀಬೇಕಾಯಿಯ ಉಪಯೋಗಗಳೇನು ಅನ್ನೋದನ್ನ ನೋಡೋಣ ಬನ್ನಿ. ಸೀಬೆಕಾಯಿಯನ್ನ, ಪೇರು ಹಣ್ಣು, ಪೇರಲೆ ಹಣ್ಣು, ಅಮೃತ ಎಂದೆಲ್ಲ ಕರಿಯಲಾಗುತ್ತದೆ. ಕೆಲ ಸೆಲೆಬ್ರಿಟಿಗಳು...

ಜುಲೈ 25, 2020 ರಾಶಿ ಭವಿಷ್ಯ

ಮೇಷ: ದಾಯಾದಿಗಳೊಂದಿಗೆ ಅನಾವಶ್ಯಕ ನಿಷ್ಠುರಕ್ಕೆ ಕಾರಣರಾಗದಿರಿ. ಗೃಹೋಪಕರಣಗಳು ಮನೆಯನ್ನು ಅಲಂಕರಿಸಲಿದೆ. ಸರ್ಕಾರಿ ಕೆಲಸ ಕಾರ್ಯಗಳು ಶೀಘ್ರವಾಗಿ ನಡೆಯಲಿದೆ. ಶುಭವಿದೆ. ವೃಷಭ: ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರಕಲಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯವಿದೆ. ವ್ಯಾಪಾರ ವ್ಯವಹಾರದಲ್ಲಿ ತುಸು ಚೇತರಿಕೆ ಕಂಡುಬಂದು ಸಮಾಧಾನವಾಗಲಿದೆ. ಆರ್ಥಿಕ ಚೇತರಿಕೆ ಇದೆ. ಮಿಥುನ: ಆಗಾಗ ತಾಪತ್ರಯಗಳು ಹೆಚ್ಚಿನ ರೀತಿಯಲ್ಲಿ ಕಂಡುಬಂದಾವು. ದಾಯಾದಿಗಳೊಡನೆ ನಿಷ್ಠುರಕ್ಕೆ ಕಾರಣರಾಗದಂತೆ ಜಾಗೃತೆ...

ಕಾರ್ ವಾಷಿಂಗ್ ಸರ್ವಿಸ್ ಉದ್ಯಮದ ಬಗ್ಗೆ ಕೆಲ ಟಿಪ್ಸ್ ..!

ವಿದ್ಯಾಭ್ಯಾಸವಿಲ್ಲದಿದ್ದರೆ ಜೀವನವಿಲ್ಲ ಎಂಬ ಕಾಲ ಹೋಯಿತು. ಈಗ ವಿದ್ಯಾಭ್ಯಾಸವಿಲ್ಲದವರೂ ಕೂಡ, ತಮಗಿರುವ ಉದ್ಯಮದ ಐಡಿಯಾಗಳಿಂದ ಲಕ್ಷಗಟ್ಟಲೇ ಸಂಪಾದನೆ ಮಾಡುತ್ತಿದ್ದಾರೆ. ಇಂಥ ಉದ್ಯಮಗಳಲ್ಲಿ ಕಾರ್ ವಾಷಿಂಗ್ ಸರ್ವಿಸ್ ಕೂಡಾ ಒಂದು. ಇದರಲ್ಲ ಲಕ್ಷಗಟ್ಟಲೇ ಸಂಪಾದನೆ ಮಾಡಲಾಗದಿದ್ದರೂ, ಹೊಟ್ಟೆ ತುಂಬಿಸಿಕೊಳ್ಳುವಷ್ಟಾದರೂ ಸಂಪಾದಿಸಬಹುದು. ಹಾಗಾಗಿ ನಾವಿಂದು ಕಾರ್ ವಾಷಿಂಗ್ ಸರ್ವಿಸ್ ಉದ್ಯಮದ ಬಗ್ಗೆ ಕೆಲ ಟಿಪ್ಸ್‌ಗಳನ್ನ ನೀಡಲಿದ್ದೇವೆ. ನೀವು ನಿಮ್ಮ...

ಹವ್ಯಾಸಿ ಫೋಟೋಗ್ರಾಫರ್‌ಗಳು ಪ್ರೊಫೇಷನಲ್ ಫೋಟೋಗ್ರಾಫರ್‌ ಆಗೋಕ್ಕೆ ಇಲ್ಲಿದೆ ನೋಡಿ ಟಿಪ್ಸ್..

ಕೆಲವರು ಫೋಟೋ ತೆಗಿಯುವುದರಲ್ಲಿ ನಿಸ್ಸೀಮರಾಗಿರ್ತಾರೆ. ಆದ್ರೆ ಫೋಟೋಗ್ರಾಫರ್ ಆಗಿರಲ್ಲ. ಫೋಟೋಗ್ರಾಫರ್ ಆಗಬೇಕು ಅನ್ನೋ ಆಸೆಯೇನೋ ಇರುತ್ತೆ. ಆದ್ರೆ ಅದನ್ನ ಹೇಗೆ ಶುರು ಮಾಡುವುದು ಅನ್ನೋದರ ಬಗ್ಗೆ ಮಾಹಿತಿ ಇರಲ್ಲ. ಅಂಥವರಿಗೆ ಕೆಲ ಟಿಪ್ಸ್‌ಗಳನ್ನ ನಾವಿವತ್ತು ನೀಡಲಿದ್ದೇವೆ. ವಿವಿಧ ರೀತಿಯ ಫೋಟೋಗ್ರಫಿ ಇದೆ. ಫ್ಯಾಷನ್ ಫೋಟೋಗ್ರಾಫರ್, ಇವೆಂಟ್ ಫೋಟೋಗ್ರಾಫರ್, ಫುಡ್ ಫೋಟೋಗ್ರಾಫರ್, ವೆಡ್ಡಿಂಗ್ ಫೋಟೋಗ್ರಾಫರ್, ಕನ್ಸರ್ಟ್...

ಮೈಂಡ್ ಲೈನ್- ಲೈಫ್ ಲೈನ್ ನಡುವೆ ಅಂತರವಿದ್ದರೆ ಅರ್ಥವೇನು ಗೊತ್ತಾ..?

ಹಸ್ತರೇಖೆಯಿಂದ ಮನುಷ್ಯನ ಭವಿಷ್ಯವನ್ನ ಹೇಳಬಹುದು. ಮನುಷ್ಯನ ಏಳು ಬೀಳುಗಳು ರೇಖೆಯ ಮೇಲೆ ಅವಲಂಬಿತವಾಗಿರುತ್ತದೆ ಎಂಬ ಮಾತಿದೆ. ಹುಡುಗರು ತಮ್ಮ ಬಲಗೈ , ಹುಡುಗಿಯರು ತಮ್ಮ ಎಡಗೈ ನೋಡಿಕೊಂಡು ಭವಿಷ್ಯ ತಿಳಿದುಕೊಳ್ಳಬಹುದು. ಈ ಭಾವಚಿತ್ರದಲ್ಲಿರುವಂತೆ ನಿಮ್ಮ ಕೈಯಲ್ಲಿ ರೇಖೆಯಿದ್ದರೆ. ಅಂಥವರ ಗುಣ ಹೇಗಿರುತ್ತದೆ, ಅಂಥವರ ಭವಿಷ್ಯ ಹೇಗಿರುತ್ತದೆ ಅನ್ನೋದರ ಬಗ್ಗೆ ನಾವಿವತ್ತು ಮಾಹಿತಿ ನೀಡಲಿದ್ದೇವೆ. https://youtu.be/zTIk6Mi8oSs ಈ...

ಶ್ರಾವಣದ ಮೊದಲ ಹಬ್ಬ ನಾಗರಪಂಚಮಿಯ ವಿಶೇಷತೆಗಳೇನು ಗೊತ್ತಾ..?

ಹಬ್ಬಗಳ ಮಾಸ ಶ್ರಾವಣ ಮಾಸ ಶುರುವಾಗಿದೆ. ಜುಲೈ 25 ಅಂದರೆ ನಾಳೆ ಶ್ರಾವಣದ ಮೊದಲ ಹಬ್ಬವಾದ ನಾಗರಪಂಚಮಿ ಇದೆ. ಕೆಲವರು ಇಂದು ನಾಗರಚೌತಿಯನ್ನ ಆಚರಿಸುತ್ತಾರೆ. ಈ ಹಬ್ಬದ ವಿಶೇಷತೆಗಳೇನು ಅನ್ನೋದರ ಬಗ್ಗೆ ನಾವಿವತ್ತು ನಿಮಗೆ ಚಿಕ್ಕ ಮಾಹಿತಿ ನೀಡಲಿದ್ದೇವೆ. ಕಲಿಯುಗದಲ್ಲಿ ಕಣ್ಣಿಗೆ ಕಾಣುವ ದೇವರು ಅಂದ್ರೆ ನಾಗ. ಆಷಾಢದ ಅಮವಾಸ್ಯೆ ಕಳೆದು ಐದು ದಿನಕ್ಕೆ ಬರುವ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img