Friday, August 21, 2026

ಆಧ್ಯಾತ್ಮ

ಬೆಂಡೇಕಾಯಿಯಲ್ಲಿರುವ ಔಷಧೀಯ ಗುಣಗಳ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ..!

ಬೇಂಡೆಕಾಯಿ.. ತರಕಾರಿಯನ್ನ ಕಂಡ್ರೆ ದೂರ ಓಡುವವರೂ ಕೂಡ ಬೆಂಡೇಕಾಯಿ ಪ್ರಿಯರಾಗಿರ್ತಾರೆ. ಹಲವು ಸಿನಿಮಾ ತಾರೆಯವರ ಫೇವರಿಟ್ ತರಕಾರಿ ಕೂಡ ಇದಾಗಿದೆ. ಬೆಂಡೇಕಾಯಿ ಸಾರು, ಪಲ್ಯ, ಸೂಪನ್ನ ಮಾಡಿ ಸೇವಿಸಲಾಗತ್ತೆ. ಕೆಲವರಿಗೆ ಮೊಸರನ್ನದ ಜೊತೆ ಬೆಂಡೇಕಾಯಿ ಪಲ್ಯ ಇದ್ದರೆ, ಅದ ಮೃಷ್ಟಾನ್ನವೆಂಬಂತೆ ತಿಂದುಬಿಡುತ್ತಾರೆ. ಇಂಥ ಬೇಂಡೆಕಾಯಿ ತನ್ನದೇ ಆದ ವಿಶೇಷತೆಯನ್ನ ಹೊಂದಿದೆ. ಹಾಗಾದ್ರೆ ಬೇಂಡೆಕಾಯಿ ತಿನ್ನುವುದರ...

ಜೂನ್ ತಿಂಗಳಲ್ಲಿ ಹುಟ್ಟಿದವರ ಗುಣ ಸ್ವಭಾವ ಹೀಗಿರುತ್ತೆ ನೋಡಿ..!

ಜೂನ್ ತಿಂಗಳಲ್ಲಿ ಜನಿಸಿದವರು ಸುಂದರ ವ್ಯಕ್ತಿತ್ವ ಉಳ್ಳವರಾಗಿರ್ತಾರೆ. ಇವರು ತಮ್ಮವರ ಸಂತೋಷ ಮತ್ತು ದುಃಖಕ್ಕೆ ಹೆಚ್ಚು ಬೆಲೆ ನೀಡುತ್ತಾರೆ. ತಮಗೆ ಬೇಕಾದವರು ದುಃಖದಲ್ಲಿದ್ದರೆ ಅಂಥವರ ದುಃಖದಲ್ಲಿ ಭಾಗಿಯಾಗುತ್ತಾರೆ ಮತ್ತು ತಮ್ಮವರು ಸುಖವಾಗಿದ್ದರೆ ಇವರು ಸಂತೋಷ ಪಡುತ್ತಾರೆ. ಇವರ ವಿಷಯದಲ್ಲಿ ಬೇರೆಯವರು ತಲೆ ಹಾಕುವುದು ಇವರಿಗೆ ಇಷ್ಟವಾಗುವುದಿಲ್ಲ. ತಮ್ಮ ವಿಷಯದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವುದಿದ್ದರೂ ಆ ನಿರ್ಧಾರ ತಮ್ಮದೇ...

ಸ್ನಾನ ಮಾಡುವಾಗ ಈ ನಿಯಮಗಳನ್ನ ಅನುಸರಿಸಿ ಮತ್ತು ಕೆಲ ತಪ್ಪುಗಳನ್ನು ಮಾಡಬೇಡಿ..

ನಮ್ಮ ಅದೃಷ್ಟ ದುರಾದೃಷ್ಟಗಳೆಲ್ಲ ನಾವು ಮಾಡುವ ಕೆಲಸದ ಮೇಲೆ ಅವಲಂಬಿತವಾಗಿರುತ್ತದೆ. ದಿನ ನಿತ್ಯದ ಕೆಲಸಗಳಲ್ಲೂ ಕೂಡ ನಾವು ಮಾಡುವ ತಪ್ಪುಗಳು ನಮ್ಮ ಕಷ್ಟಕ್ಕೆ ಕಾರಣವಾಗುತ್ತದೆ. ಅಂತೆಯೇ ಸ್ನಾನ ಮಾಡುವಾಗ ಕೂಡ ನಾವು ಕೆಲ ತಪ್ಪುಗಳನ್ನ ಮಾಡುತ್ತೇವೆ. ಅದು ಯಾವ ತಪ್ಪುಗಳು..?, ಯಾಕೆ ಆ ತಪ್ಪುಗಳನ್ನ ಮಾಡಬಾರದು..? ಅಂತಹ ತಪ್ಪುಗಳನ್ನ ಮಾಡಿದ್ರೆ ಏನಾಗತ್ತೆ ಅನ್ನೋ ಬಗ್ಗೆ...

ಬಾರ್ಲಿ ತಿನ್ನುವುದರಿಂದ ಆಗುವ ಲಾಭಗಳೇನು ಗೊತ್ತಾ..?

ಮೊದಲೆಲ್ಲ ಬಾರ್ಲಿಯನ್ನ ತುಂಬಾ ಬಳಸುತ್ತಿದ್ದರು. ಆದ್ರೆ ಈಗ ಇದರ ಬಳಕೆ ಕಡಿಮೆಯಾಗಿದೆ. ಆದ್ರೆ ಆಯುರ್ವೇದದ ಪ್ರಕಾರ ನಿಯಮಿತವಾಗಿ ಬಾರ್ಲಿ ಬಳಸುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನಲಾಗಿದೆ. ಹಾಗಾದ್ರೆ ಬಾರ್ಲಿ ಸೇವನೆಯ ಉಪಯೋಗಗಳೇನು ಅನ್ನೋದನ್ನ ನೋಡೋಣ ಬನ್ನಿ. ತೂಕ ಇಳಿಸುವುದರಲ್ಲಿ ಬಾರ್ಲಿ ಪ್ರಮುಖ ಪಾತ್ರನಿರ್ವಹಿಸುತ್ತದೆ. ತೂಕ ಇಳಿಸಿಕೊಳ್ಳಬೇಕೆನ್ನುವವರು ಬಾರ್ಲಿ ಹಿಟ್ಟಿನ ರೊಚ್ಚಿ ಅಥವಾ ಚಪಾತಿ ತಿನ್ನಬಹುದು. ಅಲ್ಲದೇ ಬಾರ್ಲಿ...

ಮಹಾಲಕ್ಷ್ಮೀ ದೇವಿ ಮತ್ತು ಅನ್ನಪೂರ್ಣೆಯ ಅನುಗ್ರಹ ನಿಮ್ಮ ಮೇಲೆ ಇರಬೇಕಂದ್ರೆ ಈ ಎರಡು ವಸ್ತುವನ್ನ ದೇವರ ಮನೆಯಲ್ಲಿಡಿ..!

ಒಂದು ಲಕ್ ಇದ್ರೆ ಶ್ರೀಮಂತರಾಗ್ತಾರೆ. ಇನ್ನೊಂದು ಕಷ್ಟ ಪಟ್ಟು ದುಡಿದು ಶ್ರೀಮಂತರಾಗ್ತಾರೆ. ಆದ್ರೆ ಕಷ್ಟ ಪಟ್ರು ದುಡ್ಡು ಕೈಯಲ್ಲಿ ನಿಲ್ತಾ ಇಲ್ಲಾ ಅಂದ್ರೆ ತುಂಬಾ ಬೇಸರವಾಗತ್ತೆ. ನೀವು ಶ್ರೀಮಂತರಾಗಲು ಲಕ್ಷ್ಮೀ ಕೃಪೆ ನಿಮಗೆ ಸಿಗಲು ಏನು ಮಾಡಬೇಕು ಅನ್ನೋ ಬಗ್ಗೆ ನಾವಿವತ್ತು ನಿಮಗೆ ಹೇಳ್ತೀವಿ. ನಿಮ್ಮ ಮನೆಯ ದೇವರ ಕೋಣೆಯೊಳಗೆ ಈ ಎರಡು ವಸ್ತುಗಳನ್ನಿಟ್ಟರೆ...

ಕೂಲಿ ಕೆಲಸ ಮಾಡಿ ಕಾಲೇಜು ಸೇರಿದ ಶಾಂತರಾಮರಿಗೆ ಎಂಎಲ್‌ಸಿ ಭಾಗ್ಯ

ಉತ್ತರಕನ್ನಡ ಜಿಲ್ಲೆಯ ಶಾಂತಾರಾಮ ಸಿದ್ಧಿಯವರಿಗೆ ಎಂಎಲ್‌ಸಿ ಸ್ಥಾನದೊರೆತಿದೆ. ಯಾರು ಈ ಶಾಂತಾರಾಮ ಸಿದ್ಧಿ ಅಂದ್ರಾ.. ಆ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಉತ್ತರ ಕನ್ನಡ ಜಿಲ್ಲೆಯ ಸಿದ್ದಿ ಸಮುದಾಯದಲ್ಲಿ ಶಾಂತರಾಮ್ ಸಿದ್ದಿ ಅವರ ಹೆಸರು ದೊಡ್ಡದು. 55 ವರ್ಷ ವಯಸ್ಸನ್ನು ಅರ್ಥಪೂರ್ಣವಾಗಿ ಕಳೆದ ಶಾಂತರಾಮ್ ಸಿದ್ದಿಯವರು ಯಲ್ಲಾಪುರ ತಾಲೂಕಿನ ಹಿತ್ನಳ್ಳಿ ಗ್ರಾಮ ಪಂಚಾಯಿತಿಯ ಪುರ್ಲೆ...

ಜುಲೈ 24, 2020ರ ರಾಶಿ ಭವಿಷ್ಯ

ಮೇಷ: ದೂರ ಪ್ರಯಾಣದಲ್ಲಿ ವಾಹನ ಸಮಸ್ಯೆಯಿಂದ ಖರ್ಚು ಹೆಚ್ಚಲಿದೆ. ನ್ಯಾಯಾಲಯದ ವಿವಾದ ರಾಜಿಯಲ್ಲಿ ಮುಕ್ತಾಯಗೊಳ್ಳಲಿದೆ. ಗೃಹೋಪಕರಗಳ ಖರೀದಿಯಿಂದ ಖರ್ಚು ತರಲಿದೆ. ವೃಷಭ: ವ್ಯಾಪಾರೋದ್ಯಮದಲ್ಲಿ ಹೆಚ್ಚು ಲಾಭ ಗಳಿಕೆ ಇದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಅಭಿವೃದ್ಧಿ ತೋರಿಬಂದೀತು. ನಿರೀಕ್ಷೆಗೆ ಮೀರಿದ ಬಂಧುಗಳ ಸಹಾಯ ನಿಮಗೆ ಬೆನ್ನೆಲುಬಾಗಲಿದೆ. ದುಡುಕಿನಿಂದ ಕಾರ್ಯಹಾನಿ. ಮಿಥುನ: ರಾಜಕೀಯದಲ್ಲಿ ನಿಮ್ಮ ಚಂತನೆ ವಿಫಲವಾದೀತು. ಆಕಸ್ಮಿಕ ಧನಾಗಮನವಿದ್ದು, ಕ್ಲೇಷ...

ಸೆಪ್ಟೆಂಬರ್‌ ತಿಂಗಳಲ್ಲಿ ಹುಟ್ಟಿದವರ ಗುಣ ಸ್ವಭಾವ ಹೀಗಿರತ್ತೆ ನೋಡಿ..!

ಸೆಪ್ಟೆಂಬರ್‌ನಲ್ಲಿ ಜನಿಸಿದವರು ಕೋಮಲ ಸ್ವಭಾವದವರಾಗಿರುತ್ತಾರೆ. ಇವರು ಹೆಚ್ಚಾಗಿ ಬೇರೆಯವರಿಗಿಂತ ತಮ್ಮನ್ನು ತಾವು ಪ್ರೀತಿಸುತ್ತಾರೆ. ಇವರು ಮನಸ್ಸಿನಿಂದ ಉದಾರವಾಗಿದ್ದರೂ ಕೂಡ ಎಲ್ಲರೆದರು ತಾವು ಕಠೋರ ಮನಸ್ಸಿನವರು ಎಂದು ತೋರಿಸಿಕೊಳ್ಳುತ್ತಾರೆ. https://youtu.be/4Ewpv7mW8y8 ಬೇರೆಯವರಿಗೆ ಸಹಾಯ ಮಾಡುವ ಮನಸ್ಸುಳ್ಳ ಇವರು ಬೇರೆಯವರಿಂದ ತಮ್ಮ ಕೆಲಸ ಹೇಗೆ ಮಾಡಿಸಿಕೊಳ್ಳಬೇಕು ಎನ್ನುವುದನ್ನು ಕೂಡಾ ಚೆನ್ನಾಗಿ ತಿಳಿದಿರುತ್ತಾರೆ. ಇನ್ನು ಹಿಡಿದ ಕೆಲಸ ಮಾಡಿ ಮುಗಿಸುವ ತನಕ ಇವರಿಗೆ ಸಮಾಧಾನವಿರುವುದಿಲ್ಲ. ಕಷ್ಟದ...

ಉದ್ಯಮ ಆರಂಭಿಸುವವರಿಗೆ ಕೆಲ ಟಿಪ್ಸ್: ಪಾರ್ಟ್ 3

ಮೊಬೈಲ್ ಶಾಪ್ : ಈಗಂತೂ ಜನ ವರ್ಷಕ್ಕೊಮ್ಮೆ ಮೊಬೈಲ್ ಪರ್ಚೇಸ್ ಮಾಡ್ತಾನೆ ಇರ್ತಾರೆ. ಮಾರುಕಟ್ಟೆಯಲ್ಲೂ ಅದಕ್ಕೆ ತಕ್ಕಂತೆ ಹಲವಾರು ಕಂಪನಿಗಳು ವಿವಿಧ ತರಹದ ಮೊಬೈಲ್ ರಿಲೀಸ್ ಮಾಡತ್ತೆ. ಹಾಗಾಗಿ ಮೊಬೈಲ್ ಶಾಪ್ ತೆರೆಯಬಹುದು. ಇನ್ನು ನಮ್ಮ ಜೀವನದ ಭಾಗವಾಗಿ ಹೋಗಿರುವ ಮೊಬೈಲ್‌ಗೆ ಏನಾದ್ರೂ ಸಮಸ್ಯೆ ಆದ್ರೆ, ತಕ್ಷಣ ಅದನ್ನ ರಿಪೇರಿ ಮಾಡ್ಸೋಕ್ಕೆ ಓಡ್ತೀವಿ....

ಉದ್ಯಮ ಶುರು ಮಾಡುವವರಿಗೆ ಕೆಲ ಟಿಪ್ಸ್: ಪಾರ್ಟ್‌-2

ಕಾರ್ ವಾಷಿಂಗ್ ಸರ್ವಿಸ್: ಕಾರ್ ವಾಷಿಂಗ್ ಸರ್ವಿಸ್ ಶುರುಮಾಡಿದ್ರೆ ನೀವು ಇದರ ಜೊತೆ ಕಾರ್ ವಾಶ್, ಟ್ರಕ್ ವಾಶ್, ಬೈಕ್ ವಾಶ್ ಮಾಡಬಹುದು. ಕಾರ್ ವಾಷಿಂಗ್ ವರ್ಕ್‌ಶಾಪ್ ತೆರೆದು ಈ ಕೆಲಸ ಶುರು ಮಾಡಬಹುದು. ಮಾರುಕಟ್ಟೆಯಲ್ಲಿ, ಪೆಟ್ರೋಲ್ ಬಂಕ್ ಬಳಿ ಕಾರ್ ವಾಷಿಂಗ್ ವರ್ಕ್‌ಶಾಪ್ ಓಪೆನ್ ಮಾಡಬಹುದು. ಡ್ರೈವಿಂಗ್ ಸ್ಕೂಲ್: ನೀವು ಕಾರ್, ಬೈಕ್, ಸ್ಕೂಟಿ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img