Friday, August 29, 2025

ಆಧ್ಯಾತ್ಮ

ಸ್ಕ್ರಬಿಂಗ್ ಮಾಡಿದ್ರೆ ನಿಮ್ಮ ಮುಖದ ಮೇಲಾಗುವ ಪರಿಣಾಮಗಳೇನು..? ಹೇಗೆ ಮಾಡೋದು..?

ಫೇಸ್ ಪ್ಯಾಕ್, ಫೇಸ್ ಮಾಸ್ಕ್, ಫೇಶಿಯಲ್ ಇವೆಲ್ಲದರ ಜೊತೆಗೆ ಸ್ಕ್ರಬಿಂಗ್ ಕೂಡ ತ್ವಚೆಯ ಅಂದ ಕಾಪಾಡುವುದರಲ್ಲಿ ಸಹಕಾರಿಯಾಗಿದೆ. ಸ್ಕ್ರಬಿಂಗ್ ಮಾಡುವುದರಿಂದ ನಿಮ್ಮ ಮುಖದ ಮೇಲಿನ ಡೆಡ್ ಸೆಲ್ಸ್ ತೊಲಗಿ ಹೊಸ ಸೆಲ್ಸ್ ಉತ್ಪತ್ತಿಯಾಗುತ್ತದೆ. ಸ್ಕ್ರಬಿಂಗ್ ನಂತರ ನಿಮ್ಮ ಮುಖ ಸಾಫ್ಟ್ ಆಗುವುದಲ್ಲದೇ, ರಿಫ್ರೆಶ್ ಆಗಿರತ್ತೆ. ಸ್ಕ್ರಬಿಂಗ್ ಮಾಡುವುದರಿಂದ ನಿಮ್ಮ ಮುಖದ ಮೇಲಿನ ಜಿಡ್ಡು ತನ,...

ಬಾಳೆಹಣ್ಣು ತಿಂದ್ರೆ ತೂಕ ಹೆಚ್ಚುತ್ತಾ..? ತೂಕ ಇಳಿಯುತ್ತಾ..?: ಇಲ್ಲಿದೆ ನೋಡಿ ಉತ್ತರ..

ದಪ್ಪಗಿದ್ದವರು ಸಣ್ಣಗಾಗೋಕ್ಕೆ, ಸಣ್ಣಗಿದ್ದವರು ದಪ್ಪಗಾಗೋಕ್ಕೆ ಏನೇನೆಲ್ಲಾ ಮಾಡ್ತಾರೆ. ಈ ಎರಡೂ ಕಾರಣಕ್ಕೆ ಜಿಮ್‌ ಸೇರ್ತಾರೆ. ಮಾರ್ಕೆಟ್‌ನಲ್ಲಿ ಸಿಗೋ ಪ್ರಾಡಕ್ಟ್‌ಗಳನ್ನೆಲ್ಲ ಬಳಕೆ ಮಾಡ್ತಾರೆ. ಆದ್ರೆ ಆ ಪ್ರಾಡೆಕ್ಟ್‌ಗಳಿಂದಾಗುವ ಎಫೆಕ್ಟ್‌ಗಳಿಗಿಂತ ಸೈಡ್ ಎಫೆಕ್ಟ್‌ಗಳೇ ಹೆಚ್ಚು. ಇನ್ನು ಅದು ತಿಂದ್ರೆ ದಪ್ಪಗಾಗ್ತಾರಾ..? ಇದು ತಿಂದ್ರೆ ಸಣ್ಣ ಆಗ್ತಾರಾ ಅಂತಾ ಎಲ್ಲ ಆಹಾರಗಳ ಮೇಲೆ ಪ್ರಶ್ನೆ ಉದ್ಭವಿಸುತ್ತಿರುತ್ತೆ. ಇವುಗಳಲ್ಲಿ...

ಬಿಸಿ ನೀರಿನ ಸ್ನಾನ ಹಿತವೆನಿಸಿದರೂ ಆರೋಗ್ಯಕ್ಕೆ ಹಾನಿಕಾರಕ..!

ಬೇಸಿಗೆಯಲ್ಲಿ ಬಿಸಿಲಿನ ದಾಹ ತಡಿಯಲಾಗದೇ ಧಾರಾಳವಾಗಿ ತಣ್ಣೀರಿನ ಸ್ನಾನ ಮಾಡುವವರು, ಮಳೆಗಾಲ, ಚಳಿಗಾಲ ಬಂತೆಂದರೆ ಅಗತ್ಯಕ್ಕೂ ಹೆಚ್ಚಿನ ಬಿಸಿ ಬಿಸಿ ನೀರಿನಿಂದ ಸ್ನಾನ ಮಾಡುತ್ತಾರೆ. ತಂಪಿನ ವಾತಾವರಣದಲ್ಲಿ ಬಿಸಿ ನೀರಿನ ಸ್ನಾನ ಹಿತವೆನಿಸಿದರೂ ಆರೋಗ್ಯಕ್ಕೆ ಹಾನಿಕಾರಕ ಎನ್ನಲಾಗಿದೆ. ಬಿಸಿ ನೀರಿನ ಸ್ನಾನ ಮಾಡುವುದರಿಂದ ಆಗುವ ದುಷ್ಪರಿಣಾಮಗಳೇನು..? 1.. ಬಿಸಿ ನೀರಿನ ಸ್ನಾನದಿಂದ ಹೃದಯಸಂಬಂಧಿ ಖಾಯಿಲೆ...

ತುಪ್ಪ ತಿನ್ನುವುದರಿಂದ ದೇಹದ ಮೇಲಾಗುವ ಪರಿಣಾಮಗಳೇನು ಗೊತ್ತಾ..?

ಆಯುರ್ವೇದದಲ್ಲಿ ತುಪ್ಪಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಹಲವು ಆಯುರ್ವೇದ ಔಷಧಿಗಳನ್ನು ಸಹ ತುಪ್ಪದಲ್ಲಿ ಹುರಿಯಲಾಗುತ್ತದೆ. ಆದರೆ ತುಪ್ಪವನ್ನು ಕರಿಯಲು ಅಥವಾ ಹುರಿಯಲು ಬಳಸುವುದಕ್ಕಿಂತ ಹಾಗೇ ಸೇವಿಸುವುದು ಆರೋಗ್ಯಕ್ಕೆ ಉತ್ತಮ. ಇನ್ನು ತುಪ್ಪ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗುತ್ತಾ..? ಕಮ್ಮಿಯಾಗುತ್ತಾ ಎನ್ನುವ ಪ್ರಶ್ನೆ ಹಲವರಲ್ಲಿ ಮೂಡಿದೆ. ಆಯುರ್ವೇದದ ಪ್ರಕಾರ ತುಪ್ಪ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ಲಾಭಗಳಿದೆ....

ಐಸ್ ಫೇಶಿಯಲ್: ಬಾಲಿವುಡ್ ಫೇಮಸ್ ನಟಿಯ ಬ್ಯೂಟಿ ಸಿಕ್ರೇಟ್ ಇದು..!

ಐಸ್ ಫೇಶಿಯಲ್, ಬಾಲಿವುಡ್ ಬೆಡಗಿಯರ ಮೋಸ್ಟ್ ಫೆವರಿಟ್ ಫೇಶಿಯಲ್. ಫಾರಿನ್ ಬೆಡಗಿ ಕತ್ರೀನಾ ಕೈಫ್ ಸೌಂದರ್ಯದ ಗುಟ್ಟು ಕೂಡ ಐಸ್ ಫೇಶಿಯಲ್. ಮನೆಮದ್ದು ಅಂತಾ ನಾವು ಕಡ್ಲೆಹಿಟ್ಟು, ಮುಲ್ತಾನಿ ಮಿಟ್ಟಿ, ಶ್ರೀಗಂಧದ ಮಿಶ್ರಣ, ಅರಿಶಿಣ, ನಿಂಬೆಹಣ್ಣು, ಮೊಸರು ಇತ್ಯಾದಿ ವಸ್ತುಗಳನ್ನ ಬಳಸಿ ಫೇಸ್‌ಪ್ಯಾಕ್ ಹಾಕ್ತೀವಿ. ಆದ್ರೆ ಇವೆಲ್ಲಕ್ಕಿಂತ ಈಸಿಯಾಗಿ ಐಸ್ ಫೇಶಿಯಲ್ ಮಾಡಬಹುದು. ಹಾಗಾದ್ರೆ...

ನಿಮ್ಮ ಫೆವರೇಟ್ ಫ್ರೂಟ್ ಕಿತ್ತಳೆ ಹಣ್ಣಾ..? ಹಾಗಾದ್ರೆ ಖಂಡಿತಾ ಈ ಸ್ಟೋರಿ ನೋಡಿ..

ಕಿತ್ತಳೆ ಹಣ್ಣು. ದಿನಕ್ಕೊಂದು ಕಿತ್ತಳೆ ಹಣ್ಣು ಸೇವನೆ ನಿಮ್ಮನ್ನ ಆರೋಗ್ಯವಂತರಾಗಿ, ಉಲ್ಲಸಿತರಾಗಿ, ಶಕ್ತಿಯುತರಾಗಿರಿಸಲು ಸಹಕಾರಿಯಾಗಿದೆ. ಅಲ್ಲದೇ, ಕಿತ್ತಳೆಹಣ್ಣು ವಿಟಮಿನ್ ಸಿ, ಮ್ಯಾಗ್ನಿಶಿಯಂ, ಫೈಬರ್, ಪೊಟ್ಯಾಷಿಯಂ ಒಳಗೊಂಡಿದ್ದು, ನಿಮ್ಮ ಸೌಂದರ್ಯವನ್ನ ಇಮ್ಮಡಿಗೊಳಿಸುವುದರಲ್ಲಿ ಸಹಕಾರಿಯಾಗಿದೆ. ಆದ್ರೆ ಮಾರುಕಟ್ಟೆಯಲ್ಲಿ ಅಟ್ರ್ಯಾಕ್ಟ್ ಮಾಡಲು ಮಾರುವ ಹೈಬ್ರೀಡ್ ಕಿತ್ತಳೆ ಹಣ್ಣು ಆರೋಗ್ಯಕ್ಕೆ ಅಷ್ಟೊಂದು ಉತ್ತಮವಲ್ಲ. ಇದನ್ನು ಜ್ಯೂಸ್‌ ಸೆಂಟರ್‌ಗಳಲ್ಲಿ ಜ್ಯೂಸ್ ಮಾಡಲೆಂದೇ...

ಸ್ವೀಟ್ ಕಾರ್ನ್ ತಿನ್ನೋಂದ್ರಿಂದ ಹಿಂಗೆಲ್ಲಾ ಆಗತ್ತೆ ನೋಡಿ..!

ಸ್ವೀಟ್ ಕಾರ್ನ್, ಯಾರಿಗಿಷ್ಟಾ ಇಲ್ಲಾ ಹೇಳಿ..?.. ಅದ್ರಲ್ಲೂ ಮಳೆಗಾಲ ಬೇರೆ ಶುರುವಾಗಿಬಿಟ್ಟಿದೆ. ಜಿಟಿಜಿಟಿ ಮಳೆ ಬೀಳುವಾಗ ಚಟ್‌ಪಟಾ ಕಾರ್ನ್ ತಿಂದ್ರೆ ಅದರ ಮಜಾನೇ ಬೇರೆ. ಸಂಜೆ ಟೀ ಟೈಮ್‌ಲ್ಲಿ ಕರಿದ ಪದಾರ್ಥಗಳನ್ನ ತಿನ್ನೋ ಬದಲು ಕಾರ್ನ್ ತಿಂದರೆ ಆರೋಗ್ಯಕ್ಕೆ ಉತ್ತಮ. ಆದ್ರೆ ಕಾರ್ನ್ ಜೊತೆ ಟೀ ಕಾಫಿ ಸೇವಿಸಬೇಡಿ. ಕಾರ್ನ್...

ಗ್ರೀನ್ ಟೀ ಬಳಸೋದ್ರಿಂದ ಏನೇನಾಗತ್ತೆ ಗೊತ್ತಾ..?

ಅಂದ ಚಂದದ ಮೈಕಟ್ಟು ಹೊಂದಿದ, ಆರೋಗ್ಯಕರ ತ್ವಚೆಯನ್ನ ಹೊಂದಿದ ನಟಿಮಣಿಯರ ಸೌಂದರ್ಯದ ಗುಟ್ಟೇನು ಗೊತ್ತಾ..?.. ಯತೇಚ್ಛವಾದ ನೀರಿನ ಸೇವನೆ ಮತ್ತು ಗ್ರೀನ್ ಟೀ ಬಳಕೆ. ಹೌದು, ಫಿಟ್ ಆ್ಯಂಡ್ ಫೈನ್ ಆಗಿದ್ದು, ಮೊಡವೆ ಕಾಣಿಸದ ತ್ವಚೆಯನ್ನೂ ಮೆಂಟೇನ್ ಮಾಡುವುದು, ಪ್ರತಿ ಕ್ಷಣ ಫ್ರೆಶ್ ಮೂಡ್‌ನಲ್ಲಿದ್ದು ಶೂಟಿಂಗ್‌ಗೆ ಸಾಥ್ ಕೊಡೋದು ಸುಲಭದ ಮಾತಲ್ಲ. ಇದೆಲ್ಲ ಸಾಧ್ಯವಾಗುವುದು...

ಹೆಸರಿನಲ್ಲೇ ಇದೆ ಸೋಲು & ಗೆಲುವು

ವಿಘ್ನನಾಯಕ, ವಿನಾಯಕ, ಗಣಪತಿಗೆ ಎಲ್ಲಾಕಡೆಯೂ ಅಗ್ರಪೂಜೆ. ಯಾವುದೇ ಕಾರ್ಯಕ್ರಮಕ್ಕೂ ಮುನ್ನ ವಿಘ್ನನಾಶಕನಿಗೆ ಪೂಜೆ ಮಾಡಿ ಕಾರ್ಯಕ್ರಮ ಯಶಸ್ಸು ಆಗಲಿ ಎಂದು ಪ್ರಾರ್ಥನೆ ಮಾಡುವುದು ಸಾಮಾನ್ಯ, ಮಕ್ಕಳ ವಿದ್ಯಾಭ್ಯಾಸದ ಆರಂಭದಲ್ಲೂ ಗಣಪನಿಗೆ ಪೂಜೆ ಮಾಡಿಯೇ ಆರಂಭಿಸಬೇಕು. ವಿದ್ಯಾಭ್ಯಾಸದಲ್ಲಿ ಸರಸ್ವತಿಯಷ್ಟೇ ಗಣಪತಿಯೂ ಮುಖ್ಯ. https://www.youtube.com/watch?v=8M4od28gC34 ಗಣಪನ ಶ್ಲೋಕ ಹೇಳುವುದರಿಂದ ಮಕ್ಕಳಲ್ಲಿ ಜ್ಞಾಪಕ ಶಕ್ತಿ ಉತ್ತಮಗೊಳ್ಳುತ್ತದೆ. ಇದು ವಿದ್ಯಾಭ್ಯಾಸಕ್ಕೆ ಸಹಾಯಕವಾಗುತ್ತದೆ,...

ಈ ಬಾರಿಯ ಸೂರ್ಯಗ್ರಹಣ ಈ ನಾಲ್ಕು ರಾಶಿಯವರಿಗೆ ತುಂಬಾ ಲಾಭಕಾರಿ..!

ಜೂನ್ 21ರಂದು ಈ ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದ್ದು, ಕೆಲ ರಾಶಿಗಳಿಗೆ ಮಿಶ್ರಫಲ ಬಂದರೆ, ಕೆಲ ರಾಶಿಗಳಿಗೆ ಯಾವ ನಷ್ಟವೂ ಸಂಭವಿಸುವುದಿಲ್ಲ. ಆದ್ರೆ ನಾಲ್ಕು ರಾಶಿಯವರಿಗೆ ಅದೃಷ್ಟದ ಸೂರ್ಯಗ್ರಹಣವಾಗಿ ಪರಿಣಮಿಸಲಿದೆ. ಮೇಷ, ಧನಸ್ಸು, ವೃಶ್ಚಿಕ, ಕಟಕ ರಾಶಿಗಳು ಈ ಸೂರ್ಯಗ್ರಹಣದಲ್ಲಿ ಮಿಶ್ರ ಫಲ ಪಡೆದುಕೊಳ್ಳಲಿದೆ. ಇನ್ನು ವೃಷಭ ರಾಶಿ, ಸಿಂಹ ರಾಶಿ,...
- Advertisement -spot_img

Latest News

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...
- Advertisement -spot_img