Wednesday, May 27, 2026

ಆಧ್ಯಾತ್ಮ

ಜುಲೈ 5, 2020 ರಾಶಿ ಭವಿಷ್ಯ

ಮೇಷ: ಉತ್ತಮ ಅವಕಾಶಗಳು ವೃತ್ತಿರಂದಲ್ಲಿ ಒದಗಿ ಬರುತ್ತದೆ. ಅನಾರೋಗ್ಯ ಆಗಾಗ ಕಿರಿಕಿರಿ ತರಲಿದೆ. ಹೆಂಗಸರಿಗೆ ನಕಾರಾತ್ಮಕ ಮನೋಸ್ಥಿತಿಯಿಂದ ಶಾಂತಿ ಸಿಗದು. ವೃಷಭ: ಆರ್ಥಿಕ ಪರಿಸ್ಥಿತಿಯೂ ಉತ್ತಮಗೊಳ್ಳುತ್ತಲೇ ಹೋಗಲಿದೆ. ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆ ಕಂಡು ಬರಲಿದೆ. ಹಿರಿಯರಿಂದ ಸಾಮಾಜಿಕವಾಗಿ ಪ್ರತಿಷ್ಠೆ ವೃದ್ಧಿಯಾಗಲಿದೆ.ವಿದ್ಯಾರ್ಥಿಗಳು ಸುದೈವಿಗಳಾದರು. ಮಿಥುನ : ಆರ್ಥಿಕವಾಗಿ ಇತರರಿಂದ ವಂಚನೆ ತಾಪತ್ರಯಗಳು ಕಂಡುಬಂದಾವು. ಸದ್ಯದ ಪರಿಸ್ಥಿತಿಯಲ್ಲಿ ಎಲ್ಲವನ್ನೂ ಎದುರಿಸುವಂತಾದಿತು....

ಗುರುಪೂರ್ಣಿಮೆಯಂದು ಚಂದ್ರಗ್ರಹಣ: ಯಾವ ರಾಶಿಗೆ ಅದೃಷ್ಟ..?

ಜುಲೈ 5, 2020ರಂದು ಚಂದ್ರ ಗ್ರಹಣ ಸಂಭವಿಸಲಿದೆ. ಈ ಗ್ರಹಣವು ಪ್ರಕೃತಿ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದ್ದು, ಭಾರತದಲ್ಲಿ ಗ್ರಹಣ ಕಾಣದಿರುವುದರಿಂದ ಈ ಬಾರಿ ಚಂದ್ರ ಗ್ರಹಣದ ಆಚರಣೆ ಇರುವುದಿಲ್ಲ. ಇನ್ನು ಗುರು ಪೌರ್ಣಮಿ ದಿನ ಚಂದ್ರ ಗ್ರಹಣ ಸಂಭವಿಸಿದೆ. ಬೆಳಿಗ್ಗೆ 8 ಗಂಟೆ 37 ನಿಮಿಷಕ್ಕೆ ಚಂದ್ರ ಗ್ರಹಣ ಆರಂಭವಾಗಲಿದೆ. 11 ಗಂಟೆ...

ಈ ವಸ್ತುವನ್ನು ಬೇರೆಯವರಿಗೆ ಕೊಟ್ರೆ ನಿಮ್ಮ ಅದೃಷ್ಟವೇ ನೀವು ಕೊಟ್ಟಂತೆ..

ಕೆಲವು ವಸ್ತುಗಳನ್ನು ಯಾರಿಂದಲೂ ಪಡೆಯಬಾರದು ಮತ್ತು ಯಾರಿಗೂ ನೀಡಬಾರದೆಂಬ ನಿಯಮವಿದೆ. ಅಂಥಹುದರಲ್ಲಿ ಕೊಬ್ಬರಿ ಎಣ್ಣೆ ಕೂಡ ಒಂದು. ಹೌದು ನಾವು ಬಳಸುವ ಕೊಬ್ಬರಿ ಎಣ್ಣೆಯನ್ನ ಬೇರೆಯವರಿಗೆ ನೀಡಬಾರದು. ಹೀಗೆ ನೀಡುವುದರಿಂದ ಲಕ್ಷ್ಮೀ ದೇವಿಯ ಕೃಪೆ ಇರುವುದಿಲ್ಲ. ನೀವು ಯಾರಿಗೆ ಕೊಬ್ಬರಿ ಎಣ್ಣೆ ನೀಡಿದ್ದೀರೋ ಅಂಥವರ ಮನೆಗೆ ಲಕ್ಷ್ಮೀ ದೇವಿ ಹೊರಟುಹೋಗುತ್ತಾಳೆ ಎನ್ನಲಾಗಿದೆ. https://youtu.be/yaLOs4-qpdY ಅಲ್ಲದೇ, ಎಣ್ಣೆ...

ಪೇಪರ್ ಬ್ಯಾಗ್ ಉದ್ಯಮದ ಬಗ್ಗೆ ಚಿಕ್ಕ ಮಾಹಿತಿ ನಿಮಗಾಗಿ..!

ಸ್ವಾವಲಂಬಿ ಭಾರತದ ಕರೆಗೆ ಓಗೊಟ್ಟ ಭಾರತೀಯರು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ಅಲ್ಲದಿದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿದ್ದಾರೆ. ಈ ಕಾರಣಕ್ಕೆ ಬಟ್ಟೆ ಮತ್ತು ಪೇಪರ್ ಬ್ಯಾಗ್‌ಗೆ ಬೇಡಿಕೆ ಹೆಚ್ಚಾಗಿದೆ. ಹಾಗಾಗಿ ಈ ಉದ್ಯಮದಿಂದ ಒಳ್ಳೆಯ ಲಾಭ ಪಡೆಯಬಹುದಾಗಿದೆ. ಈಗ ಆಸ್ಪತ್ರೆ, ಶಾಪಿಂಗ್ ಮಾಲ್, ಚಿಕ್ಕ ಪುಟ್ಟ ಅಂಗಡಿ, ಕಿರಾಣಿ ಅಂಗಡಿ, ಬೇಕರಿ...

ತುಂಬಾ ಸುಲಭದ ಉದ್ಯಮ ಅಂದ್ರೆ ಇದೇ ನೋಡಿ..!

ನಾವು ಪ್ರತಿದಿನ ನಿಮಗೆ ವಿವಿಧ ತರಹದ ಉದ್ಯಮದ ಐಡಿಯಾಗಳನ್ನ ಕೊಡ್ತಿರ್ತೀವಿ. ಇವತ್ತು ಕೂಡ ಸಿಂಪಲ್ ಆಗಿ ಮನೆಯಿಂದಲೇ ಶುರು ಮಾಡಬಹುದಾದ ಉದ್ಯಮದ ಬಗ್ಗೆ ಹೇಳಿಕೊಡಲಿದ್ದೇವೆ. ಯಾವುದು ಆ ಉದ್ಯಮ ಅಂದರೆ ಸ್ಕ್ರಬರ್ ಪ್ಯಾಕಿಂಗ್ ಉದ್ಯಮ. ಹೌದು ಸ್ಕ್ರಬರ್ ಪ್ಯಾಕಿಂಗ್ ಉದ್ಯಮವನ್ನ ಬರೀ 1 ರಿಂದ 2ಸಾವಿರ ರೂಪಾಯಿ ಬಂಡವಾಳ ಹಾಕಿ ಶುರು ಮಾಡಬಹುದು. ಈ ಮೊದಲು...

ಆಷಾಢ ಮಾಸದ ವಿಶೇಷತೆ ಏನು..? ಈ ವೇಳೆ ಹೊಸ ವಧು ವರರು ಏಕೆ ಒಂದೇ ಮನೆಯಲ್ಲಿರುವುದಿಲ್ಲ..?

ಇವತ್ತು ನಾವು ಆಷಾಢ ಮಾಸದ ವಿಶೇಷತೆ ಏನು..? ಆಷಾಢದಲ್ಲಿ ದೇವಿಯ ಪೂಜೆ ಏಕೆ ಹೆಚ್ಚು ಮಹತ್ವ ಪಡೆದಿರುತ್ತದೆ..? ಮತ್ತು ಆಷಾಢದಲ್ಲಿ ಹೊಸದಾಗಿ ಮದುವೆಯಾದವರು ಏಕೆ ಸೇರಬಾರದು ಎಂಬುದರ ಬಗ್ಗೆ ತಿಳಿದುಕೊಳ್ಳೋಣ. ದಕ್ಷಿಣಾಯಣದ ಪುಣ್ಯ ಕಾಲ ಆರಂಭವಾಗುವ ಮಾಸ ಅಂದ್ರೆ ಆಷಾಢ ಮಾಸ. ಈ ತಿಂಗಳು ಪ್ರತಿ ಶುಕ್ರವಾರ ಸಂಜೆ ಲಕ್ಷ್ಮೀ ದೇವಿಯ ಪೂಜೆ ಮಾಡಿ ಸುಮಂಗಲಿಯರಿಗೆ...

ಮಕರ ರಾಶಿಯವರ ಗುಣಸ್ವಭಾವ ಹೇಗಿರುತ್ತದೆ ಗೊತ್ತಾ..?

ಇಂದು ನಾವು ಮಕರ ರಾಶಿಯವರ ಗುಣಸ್ವಭಾವ ಹೇಗಿರುತ್ತದೆ ಎಂಬುದರ ಬಗ್ಗೆ ನೋಡೋಣ ಬನ್ನಿ.. ಮಕರ ರಾಶಿಯವರು ಯಾವುದೇ ವಿಷಯವನ್ನು ತುಂಬಾ ಕೂಲಂಕುಶವಾಗಿ ಪರಿಶೀಲಿಸುತ್ತಾರೆ. https://youtu.be/RLfFAwwdOfY ಈ ರಾಶಿಯವು ಚಂಚಲ ಸ್ವಭಾವದವರಾಗುತ್ತಾರೆ. ಆದ್ರೆ ಒಮ್ಮೆ ಸಾಧಿಸಬೇಕೆಂಬ ಛಲ ಬಂತೆಂದರೆ ಸಾಧಿಸದೇ ಬಿಡುವುದಿಲ್ಲ. ಮಕರ ರಾಶಿಯವರು ಮಾತನಾಡುವಾಗ ಕೆಲವೊಮ್ಮೆ ಅವರ ಮಾತು ಹಿಡಿತದಲ್ಲಿರುವುದಿಲ್ಲ. ಕೆಲವು ಬಾರಿ ಅಹಂಕಾರದಿಂದ ಮಾತನಾಡಿಬಿಡುವ ಸ್ವಭಾವ ಹೊಂದಿರುತ್ತಾರೆ. ಇವರು ಸಿಟ್ಟು...

ಹಿಮೋಗ್ಲೋಬಿನ್ ಹೆಚ್ಚಿಸಲು ತಿನ್ನಿ ಈ ಹಣ್ಣು ಮತ್ತು ತರಕಾರಿಯನ್ನ..!

ಮನುಷ್ಯನ ದೇಹದಲ್ಲಿ ಹಿಮೋಗ್ಲೋಬಿನ್ ಅಂಶ ಯಾವಾಗ ಕಡಿಮೆಯಾಗತ್ತೋ ಆ ವೇಳೆ ಮನುಷ್ಯ ಅನಾರೋಗ್ಯಕ್ಕೆ ತುತ್ತಾಗ್ತಾನೆ. ಹಾಗಾಗಿ ಹಿಮೋಗ್ಲೋಬಿನ್ ಹೆಚ್ಚು- ಕಡಿಮೆ ಆಗದಂತೆ ಇರಲು ಕೆಲ ಹಣ್ಣು ತರಕಾರಿಗಳನ್ನ ತಿನ್ನಬೇಕು. ಅದು ಯಾವ ಹಣ್ಣು ತರಕಾರಿ ಅನ್ನೋದನ್ನ ನೋಡೋಣ ಬನ್ನಿ.. ಬೀಟ್‌ರೂಟ್: ಬೀಟ್ರೂಟ್ ತಿನ್ನುವುದರಿಂದ ನಮ್ಮ ದೇಹದಲ್ಲಿ ರಕ್ತದ ಪ್ರಮಾಣ ಸಮತೋಲನದಲ್ಲಿರುತ್ತದೆ. ಇದರಿಂದ ಹಿಮೋಗ್ಲೋಬಿನ್‌ ಪ್ರಮಾಣದಲ್ಲಿ ಏರುಪೇರಾಗುವುದಿಲ್ಲ....

ಜುಲೈ 4, 2020ರ ರಾಶಿ ಭವಿಷ್ಯ

ಮೇಷ: ಕಾರ್ಯರಂಗದಲ್ಲಿ ಹಿತಶತ್ರುಗಳ ಉಪಟಳ ತೋರಿಬರುತ್ತದೆ. ಉದ್ಯೋಗಿಗಳಿಗೆ ವರ್ಗಾವಣೆಯ ಸೂಚನೆ ಗೋಚರಕ್ಕೆ ಬರಲಿದೆ. ಸಾಂಸಾರಿಕವಾಗಿ ಅಭಿವೃದ್ಧಿಯು ಗೋಚರಕ್ಕೆ ಬಂದು ಸಮಾಧಾನವಾದೀತು. ವೃಷಭ: ಎಡರು ತೊಡರುಗಳಿದ್ದರೂ ನವಚೈತನ್ಯ ಅನುಭವಕ್ಕೆ ಬರಲಿದೆ. ಧರ್ಮ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ನಿಮ್ಮ ಸದಾಕ್ರಿಯಾಶೀಲತೆ ಮುನ್ನಡೆಗೆ ಸಾಧಕವಾದೀತು. ಆರ್ಥಿಕವಾಗಿ ಸುಧಾರಣೆ ಇದೆ. https://youtu.be/RLfFAwwdOfY ಮಿಥುನ: ಮುಖ್ಯವಾಗಿ ಕಾರ್ಯಾನೂಕೂಲಕ್ಕೆ ಅವಸರಿಸದಿರಿ. ಅವಿರತ ಚಟುವಟಿಕೆಗಳು ದೇಹಾರೋಗ್ಯದ ಮೇಲೆ ಪರಿಣಾಮ...

ಮಸಾಲೆ ಮಾಡುವ ಮಷಿನ್ ಬೆಲೆ ಎಷ್ಟು ಗೊತ್ತಾ..? ನೀವೂ ಈ ಉದ್ಯಮ ಮಾಡಬಹುದು..

ಭಾರತವು ಪ್ರಾಚೀನ ಕಾಲದಿಂದಲೂ ಮಸಾಲೆ ಪದಾರ್ಥಗಳಿಂದಲೇ ಪ್ರಸಿದ್ಧಿ ಪಡೆದಿದೆ. ಭಾರತದಲ್ಲಿ ಬೆಳೆಯುವ ಮಸಾಲೆ ಪದಾರ್ಥವನ್ನ ವಿದೇಶಗಳಿಗೂ ರಫ್ತು ಮಾಡಲಾಗುತ್ತದೆ. ಇಂಥ ಮಸಾಲೆ ಪದಾರ್ಥಗಳ ಉದ್ಯಮವನ್ನು ನೀವು ಮನೆಯಿಂದಲೇ ಆರಂಭಿಸಿದರೆ ಒಳ್ಳೆಯ ಲಾಭ ಪಡೆಯಬಹುದು. ಹಾಗಾದ್ರೆ ಮಸಾಲೆ ಪುಡಿ ಮಾಡೋಕ್ಕೆ ಬಳಸೋ ಮಷಿನ್ ಬೆಲೆ ಎಷ್ಟು ಅನ್ನೋದನ್ನ ನೋಡೋಣ ಬನ್ನಿ. 15ರಿಂದ 25 ಸಾವಿರದವರೆಗೂ ಮಸಾಲೆ ಪುಡಿ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img