Friday, August 21, 2026

ಆಧ್ಯಾತ್ಮ

ರಾಗಿಯಿಂದಾಗುವ ಲಾಭಗಳೇನು ಅಂತಾ ಕೇಳಿದ್ರೆ ಇನ್ಮೇಲೆ ಪ್ರತಿದಿನ ರಾಗಿ ತಿಂತೀರಾ..!

ಶಕ್ತಿ ಬರ್ಬೇಕಂದ್ರೆ ರಾಗಿ ತಿನ್ಬೇಕು, ರಾಗಿ ತಿಂದವನಿಗೆ ರೋಗವಿಲ್ಲ, ರಾಗಿ ಮುದ್ದೆ ಗಟ್ಟಿ ನಿದ್ದೆ. ಹೀಗೆ ಸಾಲು ಸಾಲು ಮಾತುಗಳನ್ನ ನಾವು ರಾಗಿ ಬಗ್ಗೆ ಕೇಳ್ಪಟ್ಟಿದ್ದೇವೆ. ಅಷ್ಟೇ ಏಕೆ ಕೊರೊನಾ ಆರ್ಭಟ ಜೋರಾಗಿದ್ದರ ಪರಿಣಾಮವಾಗಿ ನಾನ್‌ವೆಜ್ ಬಿಟ್ಟು ವೆಜ್ ತಿನ್ನಲು ಶುರು ಮಾಡಿದ ಕೆಲ ವಿದೇಶಿಗರು ರಾಗಿ ಮುದ್ದೆ ಮೊರೆ ಹೋಗಿದ್ದನ್ನ ನಾವು ಸೋಶಿಯಲ್ ಮೀಡಿಯಾದಲ್ಲಿ...

ಉದ್ಯಮ ಶುರು ಮಾಡುವವರಿಗೆ 10 ಐಡಿಯಾಗಳು..!

ನಾವಿವತ್ತು 10 ಉದ್ಯಮದ ಐಡಿಯಾಗಳನ್ನು ನೀಡಲಿದ್ದೇವೆ. 1.. ಪಾಪ್‌ಕಾರ್ನ್ ಮೇಕಿಂಗ್ ಮಷಿನ್: ಪಾಪ್‌ಕಾರ್ನ್ ಮೇಕಿಂಗ್ ಮಷಿನ್‌ನಿಂದ ಪಾಪ್‌ಕಾರ್ನ್ ತಯಾರಿಸಿ, ಪ್ಯಾಕ್ ಮಾಡಿ ಮಾರಬಹುದು. ಶಾಲೆಯಲ್ಲಿ ಗ್ಯಾದರಿಂಗ್, ಯಾವುದಾದರೂ ಮೇಳ, ಅಥವಾ ಥಿಯೇಟರ್ ಬಳಿ ಈ ಅಂಗಡಿ ತೆರೆದರೆ ಒಳ್ಳೆಯ ಲಾಭ ಪಡೆಯಬಹುದು. 2.. ಪಾನೀಪುರಿ ಶಾಪ್: ಪಾನೀಪುರಿ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ....

ಜುಲೈ 17, 2020ರ ರಾಶಿ ಭವಿಷ್ಯ

ಮೇಷ: ಆರ್ಥಿಕ ಕೊರತೆಯ ಬಗ್ಗೆ ಹೆಚ್ಚಿನ ಗಮನ ಹರಿಸಿರಿ.ಕೆಲಸ ಕಾರ್ಯಗಳಲ್ಲಿ ವಿಘ್ನಗಳು ತೋರಿ ಬರುವುದರಿಂದ, ಯಾವುದೇ ಕಾರ್ಯಗಳನ್ನ ಯೋಚಿಸಿ, ಪ್ರಾರಂಭಿಸಿ. ವೃತ್ತಿಯಲ್ಲಿ ಸ್ವಂತ ಪ್ರಯತ್ನ ಅಗತ್ಯವಿದೆ. ವೃಷಭ: ನಿಮ್ಮ ಬದುಕಿನಲ್ಲಿ ಹೊಸ ಹೆಜ್ಜೆ ಇಡಲು ಇದು ಉತ್ತಮ ಕಾಲ. ನೆರೆಹೊರೆಯವರೊಡನೆ ಜಾಗೃತೆ ವಹಿಸಿರಿ. ವ್ಯಾಪಾರ ವ್ಯವಹಾರಗಳು ಯಶಸ್ಸನ್ನು ತಂದುಕೊಡಲಿದೆ. ಆರೋಗ್ಯದ ಬಗ್ಗೆ ಸಮಸ್ಯೆಗಳು ಕಾಣದು. ಮಿಥುನ: ಉದ್ಯೋಗ...

ವೆಡ್ಡಿಂಗ್ ಪ್ಲಾನರ್ ಆಗಬೇಕೆಂದಿದ್ದೀರಾ..? ಈ ಉದ್ಯಮದ ಬಗ್ಗೆ ಕೆಲ ಮಾಹಿತಿ ಇಲ್ಲಿದೆ ನೋಡಿ..

ಮೊದಲೆಲ್ಲ ಮದುವೆ ಮನೆ ಅಂದ್ರೆ ಅತಿಥಿಗಳ ಆಗಮನ, ಪುಟ್ಟ ಪುಟ್ಟ ಮಕ್ಕಳ ಗೌಜಿ ಗಲಾಟೆ, ಮದುವೆ ಮನೆಲಿ ರುಚಿ ರುಚಿಯಾದ ತಿಂಡಿ, ಸಂಬಂಧಿಕರ ಹರಟೆ, ಮಧುಮಕ್ಕಳ ಮನೆಯವರಿಗೆ ಮದುವೆ ಬಗ್ಗೆ ಓಡಾಟ. ಮದುವೆ ಮನೇಲಿ ಒಬ್ಬೊಬ್ಬರಿಗೆ ಒಂದೊಂದು ಕೆಲಸ. ಮನೆ ಮುಂದೆ ಚಪ್ಪರ. ಮನೆ ಗಂಡು ಮಕ್ಕಳೆಲ್ಲ ಸೇರಿ ಮನೆಗೆ ಹೂವಿನ ಅಲಂಕಾರ ಮಾಡೋದು....

ಈ ಫೋಟೋ ನಿಮ್ಮ ಮನೆಯಲ್ಲಿದ್ದರೆ ದಟ್ಟ ದಾರಿದ್ರ್ಯವೆಲ್ಲ ಹೋಗಿ, ಅದೃಷ್ಟ ಖುಲಾಯಿಸುತ್ತದೆ.

ಗುರು ಎಂದ ತಕ್ಷಣ ನಮಗೆ ನೆನಪಿಗೆ ಬರೋದು ಸಾಯಿಬಾಬಾ, ಗುರು ರಾಯರು, ದತ್ತಾತ್ರೇಯ ಸ್ವಾಮಿ. ಆದರೆ ಗುರುವಿಗೇ ಗುರು, ಗುರುವರ್ಯರಲ್ಲೇ ಅತ್ಯಂತ ಶ್ರೇಷ್ಠ ಎಂದರೆ ದಕ್ಷಿಣಾ ಮೂರ್ತಿ. ಹೆಚ್ಚಿನವರಿಗೆ ದಕ್ಷಿಣಾ ಮೂರ್ತಿಯ ಬಗ್ಗೆ ಗೊತ್ತಿರುವುದಿಲ್ಲ. ಆದ್ರೆ ಈ ದೇವರ ಫೋಟೋವನ್ನ ನೀವು ನಿಮ್ಮ ಮನೆಯಲ್ಲಿ ಇಟ್ಟರೆ, ಮನೆಯಲ್ಲಿ ಶಾಂತಿ ನೆಮ್ಮದಿ ನೆಲೆಸಿ, ಅದೃಷ್ಟ ನಿಮ್ಮದಾಗುತ್ತದೆ. ಗುರುವಿನ...

ಮೇಷ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ಮೇಷ ರಾಶಿಯವರ ಗುಣ ಲಕ್ಷಣ ನೋಡೋಣ ಬನ್ನಿ.. ಮೇಷ ರಾಶಿಯ ಅಧಿಪತಿ ಕುಜನಾಗಿದ್ದು, ಇವರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಸಿಟ್ಟು ಮತ್ತು ಹಠಮಾರಿತನ ಮೇಷ ರಾಶಿಯವರ ಸ್ವಭಾವವಾಗಿದೆ. ಇದೇ ಸಿಟ್ಟು ಸಾಧನೆಗೆ ಅಡ್ಡಿಯಾಗಬಹುದು https://youtu.be/Q11oFWI1e4c ಸಿಟ್ಟು ಕಡಿಮೆ ಮಾಡಿ ತಾಳ್ಮೆ ಕಂಡುಕೊಂಡಲ್ಲಿ ಏನು ಬೇಕಾದರೂ ಸಾಧಿಸಬಹುದು. ಬಣ್ಣ ಸ್ವಲ್ಪ ಮಂದವಾಗಿದ್ದರೂ ಆಕರ್ಷಕ ಮುಖಚರ್ಯೆಯನ್ನ ಮೇಷ...

ನೀವು ಪಪ್ಪಾಯಿ ಪ್ರೀಯರಾ..? ಹಾಗಾದ್ರೆ ಈ ಸ್ಟೋರಿ ಖಂಡಿತ ಓದಿ..!

ಪೋಷಕಾಂಶಗಳ ಆಗರ ಅಂತಾ ಕರಿಯೋ ಪಪ್ಪಾಯಿ ಹಣ್ಣು ಆರೋಗ್ಯಕರವಷ್ಟೇ ಅಲ್ಲದೇ, ಸೌಂದರ್ಯಕರವೂ ಆಗಿದೆ. ಸೆಲೆಬ್ರಿಟಿಗಳ ಹೊಳೆಯುವ ತ್ವಚೆಯ ರಹಸ್ಯವೂ ಕೂಡ ಪಪ್ಪಾಯಿ ಹಣ್ಣಿನಲ್ಲಡಗಿದೆ. ಹಾಗಾದ್ರೆ ಪಪ್ಪಾಯಿ ಹಣ್ಣಿನ ಸೇವನೆಯ ಲಾಭಗಳೇನು ಅನ್ನೋದನ್ನ ನೋಡೋಣ ಬನ್ನಿ. 1.. ಎಲ್ಲಾ ಸೀಸನ್‌ನಲ್ಲೂ ಕೈಗೆಟಕುವ ಬೆಲೆಗೆ ಸಿಗುವ ಹಣ್ಣು ಅಂದ್ರೆ ಪಪ್ಪಾಯಿ. ಕಣ್ಣಿನ ಆರೋಗ್ಯಕ್ಕೆ ಪ್ಪಾಯಿ ಒಳ್ಳೆಯದು. ನೀವು ನಿಯಮಿತವಾಗಿ...

ನಿಮ್ಮ ದೇವರ ಕೋಣೆಯಲ್ಲಿ ದೊಡ್ಡ ದೊಡ್ಡ ದೇವರ ವಿಗ್ರಹವಿದೆಯೇ..? ಹಾಗಾದ್ರೆ ಇದನ್ನೊಮ್ಮೆ ಓದಿ..

ದೇವರ ಕೋಣೆ ಎಷ್ಟು ಚಿಕ್ಕದಿರುತ್ತದೆಯೋ ನಮ್ಮ ಸಂಕಷ್ಟಗಳು ಕೂಡ ಅಷ್ಟೇ ಚಿಕ್ಕದಿರುತ್ತದೆ. ದೇವರ ಕೋಣೆ , ದೇವರ ಮೂರ್ತಿಗಳು ಚಿಕ್ಕ ಚಿಕ್ಕದಿದ್ದಾಗಲೇ ಮನೆಗೆ ಒಳಿತು, ಎಷ್ಟೇ ಶ್ರೀಮಂತರಾಗಿದ್ದರೂ ದೇವರ ಕೋಣೆ ಮಾತ್ರ ಬಡವರಂತೆ ಕಟ್ಟಬೇಕು ಎಂಬ ಮಾತಿದೆ. ಆ ಬಗ್ಗೆ ಚಿಕ್ಕ ಮಾಹಿತಿಯನ್ನ ನಾವಿಂದು ನಿಮಗೆ ನೀಡಲಿದ್ದೇವೆ. https://youtu.be/66gSE5b_1oE ಕೆಲ ಶ್ರೀಮಂತರ ಮನೆಯಲ್ಲಿ ದೊಡ್ಡ ದೇವರ ಕೋಣೆ....

ನೇಪಾಳದ ಪಶುಪತಿನಾಥ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು..?

ಪ್ರಪಂಚದಲ್ಲಿರುವ ಏಕೈಕ ಹಿಂದೂ ರಾಷ್ಟ್ರ ಯಾವುದೆಂದು ಕೇಳಿದರೆ ಹೆಚ್ಚಿನವರು ಹೇಳೋದು ಭಾರತ ಅಂತ. ಆದ್ರೆ ನಿಜವಾದ ಉತ್ತರ ನೇಪಾಳ. ಹೌದು ಇಲ್ಲಿ ಹಿಂದೂಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಪೂಜೆ ಪುನಸ್ಕಾರವನ್ನ ಅನುಸರಿಸುವ ಹಿಂದೂಗಳ ರಾಷ್ಟ್ರ ನೇಪಾಳವಾಗಿದೆ. ಇನ್ನು ಪುಟ್ಟ ರಾಷ್ಟ್ರವಾಗಿರುವ ನೇಪಾಳಕ್ಕೆ ಯಾರಾದರೂ ಪ್ರವಾಸಕ್ಕೆ ಹೋದರೆ, ಪಶುಪತಿನಾಥ ದೇವಸ್ಥಾನ ನೋಡದೇ ಯಾರು ಹಿಂದಿರುಗಲಾರರು. ಹಾಗೆ ಹಿಂದಿರುಗಿದರೂ ಕೂಡ...

ಓವನ್ ಇಲ್ಲದೇ ಪಿಜ್ಜಾ ಮಾಡುವುದು ಹೇಗೆ ಗೊತ್ತಾ..?

ನಾವಿವತ್ತು ಓವನ್ ಇಲ್ಲದೇ ಪಿಜ್ಜಾ ಮಾಡುವುದು ಹೇಗೆ ಅನ್ನೋದನ್ನ ನೋಡೋಣ. ಅದಕ್ಕೆ ಬೇಕಾದ ಸಾಮಗ್ರಿ ನೋಟ್ ಮಾಡಿಕೊಳ್ಳಿ. ಬೇಕಾಗುವ ಸಾಮಗ್ರಿ: 1 ಕಪ್ ಮೈದಾ, 1/4 ಕಪ್ ಮೊಸರು, 1 ಸ್ಪೂನ್ ಸಕ್ಕರೆ, 1/2 ಸ್ಪೂನ್ ಬೇಕಿಂಗ್ ಪೌಡರ್, 1/2 ಬೇಕಿಂಗ್ ಸೋಡಾ, 2 ಸ್ಪೂನ್ ಕಡಲೆಹಿಟ್ಟು,1 ಸ್ಪೂನ್ ಗರಮ್ ಮಸಾಲಾ, 1 ಸ್ಪೂನ್ ಸಾಸಿವೆ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img