Friday, August 21, 2026

ಆಧ್ಯಾತ್ಮ

ಮ್ಯಾಂಗೋ ಮಟ್ಕಾ ಕುಲ್ಫಿ ರೆಸಿಪಿ

ನಾವಿವತ್ತು ಮ್ಯಾಂಗೋ ಮಟ್ಕಾ ಕುಲ್ಫಿ ಮಾಡೋದು ಹೇಗೆ ಅನ್ನೋದನ್ನ ನೋಡೋಣ ಬನ್ನಿ . ಇದಕ್ಕೆ ಬೇಕಾದ ಸಾಮಗ್ರಿಯನ್ನ ನೋಟ್ ಮಾಡಿಕೊಳ್ಳಿ. https://youtu.be/8Cjm9s0Btgk ಬೇಕಾಗುವ ಸಾಮಗ್ರಿ: 3/4 ಕಪ್‌ ಮಾವಿನ ಹಣ್ಣಿನ ಹೋಳುಗಳು, ಅರ್ಧ ಕಪ್ ಹಾಲು, ಅರ್ಧ ಕಪ್ ಕ್ರೀಮ್, ಅರ್ಧ ಕಪ್ ಕಂಡೆನ್ಸ್ ಮಿಲ್ಕ್, ಚಿಟಿಕೆ ಏಲಕ್ಕಿ ಪುಡಿ, 5-6 ಎಸಳು ಕೇಸರಿ ದಳ ನೆನೆಸಿದ...

ಜುಲೈ 14, 2020ರ ರಾಶಿಭವಿಷ್ಯ

ಮೇಷ: ಹೊಸ ಸಾಮಗ್ರಿಗಳು ಮನೆಗೆ ಬಂದಾವು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತೆ ಅನಗತ್ಯವಾದೀತು. ಕೃಷಿಕರಿಗೆ ತಮ್ಮ ಪರಿಶ್ರಮದ ಬೆಲೆ ಸಿಗಲಿದೆ. ದಿನಾಂತ್ಯ ಕೊಂಚ ಪರಿಶ್ರಮವಿದೆ. ವೃಷಭ: ನಿರುದ್ಯೋಗಿಗಳಿಗೆ ತಾತ್ಕಾಲಿಕ ವೃತ್ತಿ ಸಿಗಲಿದೆ. ಆರೋಗ್ಯ ಭಾಗ್ಯವು ಸುಧಾರಿಸುತ್ತಾ ಹೋಗಲಿದೆ. ಶುಭಮಂಗಲ ಕಾರ್ಯಗಳಿಗೆ ಅಡಚಣೆಗಳು ತೋರಿಬಂದರೂ ಹಿರಿಯರ ಸಹಕಾರದಿಂದ ಕಾರ್ಯಸಾಧನೆಯಾದೀತು. ಮಿಥುನ: ವೃತ್ತಿರಂಗದಲ್ಲಿ ದುಡುಕಿನ ನಿರ್ಧಾರಗಳು ಸಮಸ್ಯೆಗೆ...

ಬೇಕರಿ ಉದ್ಯಮ ಶುರು ಮಾಡಬೇಕೆಂದಿದ್ದಿರೇ..? ಹಾಗಾದ್ರೆ ನಿಮಗಾಗಿ ಕೆಲ ಟಿಪ್ಸ್ ಇಲ್ಲಿದೆ ನೋಡಿ..!

ಕೇಕ್.. ಹಲವರ ಫೇವರಿಟ್ ತಿಂಡಿ. ಬರ್ತ್‌ ಡೇ, ಎಂಗೇಜ್‌ಮೆಂಟ್, ಮದುವೆ ಹೀಗೆ ಹಲವು ಕಾರ್ಯಕ್ರಮಗಳನ್ನು ಸೆಲೆಬ್ರೇಟ್ ಮಾಡುವಾಗ ಕೇಕ್ ಕಟ್ ಮಾಡಿಸಿ, ಎಂಜಾಯ್ ಮಾಡ್ತಾರೆ. ಇಂಥ ಟೇಸ್ಟಿ, ಡಿಲಿಶಿಯಸ್ ಕೇಕ್ ಮಾಡೋದ್ರಲ್ಲಿ ನೀವು ನಿಪುಣರಾ..? ನಿಮ್ಮಲ್ಲಿರುವ ಕೇಕ್ ಮೇಕರ್‌ನಾ ಹೊರತರೋಕ್ಕೆ ನೀವು ಬೇಕರಿ ಓಪೆನ್ ಮಾಡೋಕ್ಕೆ ಯೋಚನೆ ಮಾಡ್ತಿದ್ದೀರಾ..? ಹಾಗಾದ್ರೆ ನಾವಿವತ್ತು ನಿಮಗೆ ಉಪಯೋಗವಾಗುವ...

ಈರುಳ್ಳಿಯಲ್ಲಿರುವ ಚಮತ್ಕಾರಿ ಗುಣವೆಂಥದ್ದು ಅಂತಾ ಗೊತ್ತಾದ್ರೆ ಇನ್ಮೇಲೆ ದಿನನಿತ್ಯ ಈರುಳ್ಳಿ ತಿಂತೀರಾ.!

ಹಲವು ಆರೋಗ್ಯ ಸಮಸ್ಯೆಗಳನ್ನು ಆಹಾರದಿಂದಲೇ ಗುಣಪಡಿಸಬಹುದು. ಕೆಲ ಧವಸ ಧಾನ್ಯ, ಹಣ್ಣು- ಹಂಪಲು, ತರಕಾರಿ ಬೇಳೆ ಕಾಳು, ಹಾಲಿನಿಂದ ಹಲವು ಆರೋಗ್ಯ ಸಮಸ್ಯೆಯನ್ನ ಸರಿಪಡಿಸಬಹುದು. ಅದರಲ್ಲೂ ಆಯುರ್ವೇದದ ಪ್ರಕಾರ ಹಸಿ ಈರುಳ್ಳಿಯ ಉಪಯೋಗದಿಂದ 20ಕ್ಕೂ ಹೆಚ್ಚು ರೋಗಗಳನ್ನ ಗುಣಪಡಿಸಬಹುದಂತೆ. ಆದ್ರೆ ಈರುಳ್ಳಿ ತಿನ್ನುವುದಕ್ಕೆ ಅದರದ್ದೇ ಆದ ರೀತಿ ನೀತಿಗಳಿದೆ. ಹಾಗೆ ತಿಂದರೆ ಮಾತ್ರ ಹಲವು ರೋಗಗಳನ್ನ...

ಬಂಗಾರ ಯಾವ ದಿನ ಯಾವ ಘಳಿಗೆಯಲ್ಲಿ ಕೊಂಡುಕೊಳ್ಳಬೇಕು ಗೊತ್ತಾ..?

ಬಂಗಾರ.. ಭಾರತದಲ್ಲಿ ಅದರಲ್ಲೂ ಹಿಂದೂಧರ್ಮದಲ್ಲಿ ಇದು ಬರೀ ಲೋಹವಲ್ಲ. ಬದಲಾಗಿ ಲಕ್ಷ್ಮೀ ದೇವಿಯ ಸ್ವರೂಪ. ಹಬ್ಬ ಹರಿದಿನಗಳಲ್ಲಿ ನಾವು ಚಿನ್ನವನ್ನ ದೇವಿಗೆ ಹಾಕಿ ಪೂಜೆ ಮಾಡುತ್ತೇವೆ. ಚಿನ್ನ ತರುವಾಗಲೂ ಸಮಯ ಮುಹೂರ್ತ ನೋಡಿ ತರುವುದು ವಾಡಿಕೆ. ಅದರಲ್ಲೂ ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ತರುವುದರಿಂದ ಮನೆಯಲ್ಲಿ ಐಶ್ವರ್ಯ ವೃದ್ಧಿಯಾಗುತ್ತದೆ ಎಂದು ಹೇಳಲಾಗಿದೆ. ಆದ್ರೆ...

ಧನು ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ಧನು ರಾಶಿಯವರ ಗುಣ ಲಕ್ಷಣ ನೋಡೋಣ ಬನ್ನಿ.. ಧನುರಾಶಿಯ ಅಧಿಪತಿ ಗುರುವಾಗಿದ್ದು, ಸ್ವಭಾವದಲ್ಲಿ ಮೃದುವಾಗಿದ್ದರೂ, ಯಾರಿಗೂ ಹೆದರುವ ಜಾಯಮಾನ ಇವರದ್ದಲ್ಲ. ನೋಡಲು ಸುಂದರವಾಗಿ ಕಾಣುವ ಇವರು, ವಯಸ್ಸಿನಲ್ಲಿ ತಮಗಿಂತ ಹಿರಿಯರಂತೆ ಕಾಣುತ್ತಾರೆ. ಎಂದಿಗೂ ತಪ್ಪು ದಾರಿ ತುಳಿಯಲು ಬಯಸದ ಇವರು, ಯಾವುದೇ ಕೆಲಸ ಮಾಡುವಾಗ ಹಲವು ಬಾರಿ ಯೋಚಿಸಿ ಕೆಲಸಕ್ಕೆ ಕೈ ಹಾಕುತ್ತಾರೆ. https://youtu.be/66gSE5b_1oE ಎಲ್ಲರಿಗೂ...

ಮಕ್ಕಳನ್ನು ಬೈಯ್ಯುವ ಮೊದಲು ಇದನ್ನು ಅರಿತುಕೊಳ್ಳಿ..!

ತಮ್ಮ ಮಕ್ಕಳು ಚೆನ್ನಾಗಿ ಓದಬೇಕು, ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕು. ಜೀವನದಲ್ಲಿ ಅಭಿವೃದ್ಧಿ ಕಂಡು ತಮಗೆ ಹೆಮ್ಮೆ ತರಬೇಕು ಎಂಬುದು ಎಲ್ಲ ತಂದೆ ತಾಯಂದಿರ ಕನಸು. ಆದ್ರೆ ನಿಮ್ಮ ಒಂದು ಚಿಕ್ಕ ತಪ್ಪು ನಿಮ್ಮ ಈ ಆಸೆ ಮತ್ತು ಮಕ್ಕಳ ಭವಿಷ್ಯವವನ್ನೇ ಹಾಳು ಮಾಡಿಬಿಡುತ್ತದೆ. ಮಕ್ಕಳು ಹೇಳಿದ ಮಾತನ್ನು ಕೇಳದಿದ್ದಾಗ, ಹಠ ಮಾಡಿದಾಗ ಅಫ್ಪ...

ಶುಕ್ರವಾರದಂದು ಈ ಕೆಲಸ ಮಾಡಲೇಬೇಡಿ..!

ಶುಕ್ರವಾರ ಅಂದರೆ ಲಕ್ಷ್ಮೀದೇವಿಯ ದಿನ. ಈ ದಿನ ಲಕ್ಷ್ಮೀಯ ಪೂಜೆಯನ್ನ ಭಕ್ತಿಯಿಂದ ಮಾಡಿದ್ರೆ, ಆಕೆ ಒಲಿಯುತ್ತಾಳೆ ಎಂಬ ನಂಬಿಕೆ ಇದೆ. ಅಲ್ಲದೇ ಅಂದು ಲಕ್ಷ್ಮೀ ಪೂಜೆ ಮಾಡುವುದರಿಂದ ಮನೆಯಲ್ಲಿ ಧನ ಧಾನ್ಯ ಹೆಚ್ಚುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಈ ದಿನ ಕೆಲ ತಪ್ಪುಗಳನ್ನ ಮಾಡಬಾರದು. ಶುಕ್ರವಾರದಂದು ಮನೆಯಲ್ಲಿ ಬೇಳೆ ಕಾಳುಗಳು, ಅಕ್ಕಿ, ಅರಿಷಿನ...

ಹೆಣ್ಣು ಮಕ್ಕಳು ಈ ತಪ್ಪುಗಳನ್ನ ಮಾಡಲೇಬಾರದು..!

ನಮ್ಮ ಜೀವನದಲ್ಲಿ ನಡೆಯುವ ಕೆಲ ಘಟನೆಗಳಿಗೆ, ನಮ್ಮ ಸುಖ ದುಃಖಗಳಿಗೆ ನಾವೇ ಕಾರಣರಾಗಿರ್ತೀವಿ. ಆದ್ರೆ ಹಾಗಾಗಲು ನಮ್ಮ ಕಡೆಯಿಂದ ನಡೆಯುತ್ತಿರುವ ತಪ್ಪಾದ್ರೂ ಏನೂ ಅನ್ನೋದು ನಮಗೇ ಗೊತ್ತಾಗೋದೇ ಇಲ್ಲ. ಅದರಲ್ಲೂ ಮಹಿಳೆಯರು ಕೆಲ ತಪ್ಪುಗಳನ್ನ ತಮಗೇ ಗೊತ್ತಿಲ್ಲದೇ ಮಾಡುತ್ತಾರೆ. ಹಾಗೆ ಮಾಡೋದ್ರಿಂದ ಮನೆಗೆ ಮನೆ ಜನರಿಗೆ ಕೆಡಕಾಗುವ ಸಾಧ್ಯತೆ ಇದೆ. ಹಾಗಾದ್ರೆ ಯಾವುದು ಆ...

ಜುಲೈ 13, 2020 ರಾಶಿ ಭವಿಷ್ಯ

ಮೇಷ: ಉದ್ಯೋಗ ಗೃಹ ಕೆಲಸಗಳಲ್ಲಿ ತೊಂದರೆ ಕಂಡು ಬಂದರೂ, ಲಾಭಸ್ಥಾನದ ರಾಹು ಲಾಭದಾಯಕನಾದಾನು. ಕುಜನು ಅನುಕೂಲನಾಗಿದ್ದು, ಪರಿಹಾರ ದೊರೆತು, ಉದ್ದೇಶಿತ ಕಾರ್ಯವು ನೆರವೇರಿ ಸಮಾಧಾನವಾದೀತು. ವೃಷಭ: ಆರ್ಥಿಕವಾಗಿ ಆಗಾಗ ಸಮಸ್ಯೆಗಳು ಕಂಡು ಬರಲಿದೆ. ಉದ್ಯೋಗಿಗಳಿಗೆ ಪರಸ್ಥಾನವಾಸದ ಸಂಚಾರವಿದೆ. ಆರ್ಥಿಕ ಸಂಕಷ್ಟಗಳು ಕಡಿಮೆಯಾಗಲಿದೆ. ಸುಳ್ಳು ಆಪಾದನೆಗೆ ಗುರಿಯಾಗುವ ಸಂದರ್ಭವೂ ಇರುತ್ತದೆ. ಮಿಥುನ: ವಾಹನ ಸಂಚಾರ ಬೆಂಕಿ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img