Friday, August 21, 2026

ಆಧ್ಯಾತ್ಮ

ಜುಲೈ 12, 2020ರ ರಾಶಿ ಭವಿಷ್ಯ

ಮೇಷ: ನಿಮ್ಮ ಮನೋಬಲವು ನಿಮ್ಮನ್ನು ಎಲ್ಲಾ ರೀತಿಯಲ್ಲಿ ಮುನ್ನಡೆಸಲಿದೆ. ಕಾರ್ಯಕ್ಷೇತ್ರದಲ್ಲಿ ಕಾರ್ಯದ ಒತ್ತಡದಿಂದ ಕೋಪತಾಪಗಳು ಹೆಚ್ಚಲಿದೆ. ಕೌಟುಂಬಿಕವಾಗಿ ಅಸಮಾಧಾನದ ವಾತಾವರಣದಿಂದ ಬೇಸರವಾಗಲಿದೆ. ವೃಷಭ: ವೈವಾಹಿಕ ಪ್ರಸ್ತಾಪಗಳು ಕಂಕಣಕ್ಕೆ ಪೂರಕವಾಗಲಿದೆ. ವೃಥಾ ಮಾನಾಪಮಾನಗಳಿಗೆ ಬಲಿಯಾಗದಂತೆ ಜಾಗೃತೆವಹಿಸಿ. ರಾಜಕೀಯ ಕ್ಷೇತ್ರದವರಿಗೆ ಮುನ್ನಡೆ ಇರುತ್ತದೆ. ವಿದ್ಯಾರ್ಥಿಗಳು ಆಗಾಗ ಉದಾಸೀನತೆ ಮಾಡಿಯಾರು. ಮಿಥುನ : ಆರ್ಥಿಕವಾಗಿ ಅತೀ ಹೆಚ್ಚಿನ ಜಾಗೃತೆ...

ಮಸ್ಕ್‌ಮೆಲನ್ ಹಣ್ಣು ತಿನ್ನೋದ್ರಿಂದ ಆರೋಗ್ಯಕ್ಕಾಗುವ ಲಾಭಗಳೇನು..?

ಮಸ್ಕ್‌ಮೆಲನ್ ಅಂದ್ರೆ ಕರ್ಬೂಜ ಹಣ್ಣು.. ಬೇಸಿಗೆಯಲ್ಲಿ ಕಲ್ಲಂಗಡಿ, ಬಾಳೆಹಣ್ಣು, ದ್ರಾಕ್ಷಿ ಎಷ್ಟು ದೇಹಕ್ಕೆ ತಂಪು ನೀಡುವ ಕೆಲಸ ಮಾಡುತ್ತದೋ ಅಷ್ಟೇ ತಂಪನ್ನ ದೇಹಕ್ಕೆ ನೀಡುವ ಕೆಲಸ ಕರ್ಬೂಜ ಹಣ್ಣು ಕೂಡ ಮಾಡುತ್ತದೆ. ಇದರ ಜ್ಯೂಸ್, ಮಿಲ್ಕ್ ಶೇಕ್, ಐಸ್‌ ಕ್ರೀಮ್ ಸಖತ್ ಟೇಸ್ಟಿಯಾಗಿರುತ್ತದೆ. ಹಾಗಾದ್ರೆ ಬನ್ನಿ ರುಚಿಕರ ಮತ್ತು ಆರೋಗ್ಯಕರ ಅಂಶವನ್ನು ಹೊಂದಿದ ಮಸ್ಕ್‌ಮೆಲನ್ ಹಣ್ಣಿನ...

ವೃಶ್ಚಿಕ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ವೃಶ್ಚಿಕ ರಾಶಿಯವರ ಗುಣ ಲಕ್ಷಣ ನೋಡೋಣ ಬನ್ನಿ.. ವೃಶ್ಚಿಕ ರಾಶಿಯವರು ಪರಿಶ್ರಮಿಗಳಾಗಿದ್ದು, ಇವರು ಮಾಡುವ ಕೆಲಸಕ್ಕೆ ಯಾರೂ ಅಡ್ಡಬರಬಾರದು, ಹಸ್ತಕ್ಷೇಪ ಮಾಡಬಾರದೆಂಬ ಸ್ವಭಾವ ಇವರದ್ದಾಗಿರುತ್ತದೆ. ಸುಂದರ ವ್ಯಕ್ತಿತ್ವ ಹೊಂದಿದ ಇವರು, ಹಠ ಸ್ವಭಾವದವರಾಗಿರುತ್ತಾರೆ. ಸ್ವಾಭಿಮಾನಿಗಳಾಗಿರುತ್ತಾರೆ. https://youtu.be/S7WeOqhbAXg ಕೊಟ್ಟ ಕೆಲಸವನ್ನ ಉತ್ತಮವಾಗಿ ನಿಭಾಯಿಸುವಲ್ಲಿ ಈ ರಾಶಿಯವರು ನಿಪುಣರಾಗಿರುತ್ತಾರೆ. ಈ ರಾಶಿಯವರು ಸ್ವಭಾವದಲ್ಲಿ ಸಿಟ್ಟಿನ ಗುಣದವರಾಗಿರುತ್ತಾರೆ. ಇದರಿಂದ...

ಫೇಸ್‌ಬುಕ್ ಕಾಮೆಂಟ್ ಬಗ್ಗೆ ನಯನಾ ಹೇಳಿದ್ದೇನು..?

ಫೇಸ್‌ಬುಕ್‌ನಲ್ಲಿ ಇಂಗ್ಲಿಷ್‌ನಲ್ಲಿ ಕೆಲ ವಾಕ್ಯಗಳನ್ನ ಅಪ್ಲೋಡ್ ಮಾಡಿದ್ದಕ್ಕೆ ಕಾಮಿಡಿ ಖಿಲಾಡಿಗಳು ಖ್ಯಾತಿಯ ನಯನಾ ಕೆಲ ನೆಟ್ಟಿಗರ ಕೋಪಗೊಂಡಿದ್ದರು. ಈ ಬಗ್ಗೆ ಕಾಮೆಂಟ್ ಮಾಡಿದ್ದ ಓರ್ವ ಹೆಸರು ಮಾಡಿಕೊಳ್ಳುವ ತನಕ ಕನ್ನಡ ಬೇಕು ನಂತರ ಬೇಡ ಎನ್ನುವಂತೆ ಕಾಮೆಂಟ್ ಮಾಡಿದ್ದ. ಇದಕ್ಕೆ ರಿಪ್ಲೈ ಕೊಟ್ಟಿದ್ದ ನಯನಾ ಅಪ್ಪ ಕನ್ನಡದ ಅಪ್ಪಟ ಅಭಿಮಾನಿ ಮುಚ್ಕೊಂಡ್ ನಿನ್ ಕೆಲ್ಸಾ...

ಜುಲೈ 11, 2020ರ ರಾಶಿ ಭವಿಷ್ಯ

ಮೇಷ: ನೆರೆ ಹೊರೆಯವರಿಂದ ಅನಾವಶ್ಯಕವಾಗಿ ನಿಷ್ಠುರಕ್ಕೆ ಕಾರಣರಾಗದಿರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ವಿದ್ಯಾರ್ಥಿಗಳು ತಮ್ಮ ಪ್ರಯತ್ನ ಬಲಕ್ಕೆ ಒತ್ತು ನೀಡುವುದು ಅಗತ್ಯವಿರುತ್ತದೆ. ವೃಷಭ: ಆಗಾಗ ವೃತ್ತಿರಂಗದಲ್ಲಿ ಅಡಚಣೆ ಕಂಡುಬಂದರೂ ಕಾರ್ಯಸಾಧನೆ ನಿಶ್ಚಿತ. ದಾಯಾದಿಗಳ ಸಹಕಾರದ ಅಚ್ಚರಿ ತಂದೀತು. ಸರ್ಕಾರಿ ಅಧಿಕಾರಿ ವರ್ಗದವರಿಗೆ ಶುಭ ಸಮಾಚಾರವಿದೆ. ದೇಹಾರೋಗ್ಯದಲ್ಲಿ ಜಾಗೃತೆ. ಮಿಥುನ :...

ಸದ್ಯಕ್ಕೆ ಉಪಯೋಗವಾಗುವ ಉದ್ಯಮಗಳಿವು:ಇದನ್ನ ಆರಂಭಿಸುವ ಬಗ್ಗೆ ಇಲ್ಲಿದೆ ಮಾಹಿತಿ..!

ಕೊರೊನಾ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗ್ತಾ ಹೋಗ್ತಿದೆ. ಈ ರೋಗದಿಂದ ಬಚಾವಾಗೋದಕ್ಕೆ ಜನ ಪಡ್ತಾ ಇರೋ ಪಾಡು ಅಷ್ಟಿಷ್ಟಲ್ಲ. ಮಾಸ್ಕ್, ಸ್ಯಾನಿಟೈಸರ್ ಬಳಸುವವರ ಸಂಖ್ಯೆ ಜಾಸ್ತಿನೇ ಇದೆ. ಇದನ್ನ ಅವಕಾಶವಾಗಿ ತೆಗೆದುಕೊಂಡ ಕೆಲ ಜನ ಮಾಸ್ಕ್ ಸ್ಯಾನಿಟೈಸರ್ ರೆಡಿ ಮಾಡಿ ಒಳ್ಳೆ ಲಾಭ ಗಳಿಸಿಕೊಂಡಿದ್ದಾರೆ. ಇದರಂತೆ ನೀವು ಕೂಡ ಮಾಸ್ಕ್, ಸ್ಯಾನಿಟೈಸರ್...

ಕ್ಯಾಟರಿಂಗ್ ಉದ್ಯಮ ಶುರುಮಾಡಲು ಇಲ್ಲಿದೆ ನೋಡಿ ಕೆಲ ಟಿಪ್ಸ್..!

ಇವತ್ತು ನಾವು ಕ್ಯಾಟರಿಂಗ್ ಉದ್ಯಮ, ಅಂದ್ರೆ ಬಾಣಸಿಗರ ಕೆಲಸ ಶುರು ಮಾಡೋದಕ್ಕೆ ಏನೇನು ಬೇಕು..? ಹೇಗೆ ಈ ಉದ್ಯಮವನ್ನ ಶುರು ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡಲಿದ್ದೇವೆ. ನೀವು ಕ್ಯಾಟರಿಂಗ್ ಉದ್ಯಮ ಶುರು ಮಾಡುವುದಕ್ಕೂ ಮೊದಲು ಆ ಬಗ್ಗೆ ಕೊಂಚ ಮಾಹಿತಿ ಹೊಂದಿರಬೇಕು. ಯಾರೋ ಹೇಳಿದ್ದನ್ನ ಕೇಳಿ, ಅಥವಾ ನೋಡಿ ಕ್ಯಾಟರಿಂಗ್ ಉದ್ಯಮ ಶುರುಮಾಡಲಾಗುವುದಿಲ್ಲ....

ಈ ವಸ್ತುಗಳನ್ನ ಅಮವಾಸ್ಯೆ ಹುಣ್ಣಿಮೆಯ ದಿನ ಯಾವುದೇ ಕಾರಣಕ್ಕೂ ಬೇರೆಯವರಿಗೆ ನೀಡಬೇಡಿ..

ಚಿಕ್ಕವರು ಅಪ್ಪಿತಪ್ಪಿ ಸಂಜೆ ವೇಳೆ ಉಪ್ಪು, ತುಳಸಿ, ಹುಣಸೆಹಣ್ಣು ಈ ರೀತಿಯಾದ ಚಿಕ್ಕ ವಸ್ತುಗಳನ್ನು ಬೇರೆಯವರಿಗೆ ಕೊಟ್ರೆ, ಮನೆಯ ಹಿರಿಯರು ಆ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಾರೆ. ಬೈಯುತ್ತಾರೆ. ಇದಕ್ಕೆ ಕಾರಣ ಕೆಲ ವಸ್ತುಗಳನ್ನ ಸಂಜೆ ಹೊತ್ತು ಅಥವಾ ಕೆಲ ದಿನಗಳಲ್ಲಿ ನೀಡಬಾರದು. ಇದರಿಂದ ಮನೆಯ ಅದೃಷ್ಟ ಹೋಗಿ, ಶಾಂತಿ ನೆಮ್ಮದಿ ಹಾಳಾಗುತ್ತದೆ ಎಂಬ...

ಕನಸ್ಸಿನಲ್ಲಿ ಹಾವು, ನೀರು, ವಿಧವೆಯರು, ಸತ್ತವರು ಬಂದ್ರೆ ಏನರ್ಥ ಗೊತ್ತಾ..?

ಜ್ಯೋತಿಷ್ಯದಲ್ಲಿ ಕನಸಿಗೂ ಜೀವನಕ್ಕೂ ಸಂಬಂಧವಿದೆ ಎಂದು ಹೇಳಲಾಗುತ್ತದೆ. ಕನಸಿನಲ್ಲಿ ಕೆಲ ಪ್ರಾಣಿ ಪಕ್ಷಿ, ಕೆಲ ಮನುಷ್ಯರು ಬಂದ್ರೆ ಹಲವು ರೀತಿಯ ಲಾಭ ನಷ್ಟಗಳಾಗುತ್ತದೆ ಎಂದು ಹೇಳಲಾಗುತ್ತದೆ. ಆ ಬಗ್ಗೆ ಪೂರ್ತಿ ಮಾಹಿತಿಯನ್ನು ನಾವಿವತ್ತು ನೀಡಲಿದ್ದೇವೆ. ಕನಸಿನಲ್ಲಿ ಹಾವು, ನೀರು, ಸತ್ತ ಮನುಷ್ಯರು ಬಂದ್ರೆ ಏನು ಸೂಚನೆ ಅನ್ನೋದನ್ನ ನೋಡೋಣ ಬನ್ನಿ.. ಕನಸ್ಸಿನಲ್ಲಿ ನೀರು ಕಂಡರೆ ನಿಮಗೆ...

ಕಿವಿ ಹಣ್ಣನ್ನ ತಿಂದ್ರೆ ಏನಾಗತ್ತೆ ಗೊತ್ತಾ..?

ಕಿವಿ ಫ್ರೂಟ್.. ವಿಟಾಮಿನ್ ಸಿ, ವಿಟಾಮಿನ್ ಕೆ, ವಿಟಾಮಿನ್ ಎ, ಪೊಟ್ಯಾಷಿಯಂನಿಂದ ಭರಪೂರವಾಗಿದೆ. ಸೌಂದರ್ಯ ಮತ್ತು ಆರೋಗ್ಯ ಕಾಪಾಡುವಲ್ಲಿ ಕಿವಿ ಫ್ರೂಟ್ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾದ್ರೆ ಕಿವಿ ಫ್ರೂಟ್ ಬಳಕೆಯ ಉಪಯೋಗವೇನು ಅನ್ನೋದನ್ನ ನೋಡೋಣ ಬನ್ನಿ.. ದೇಹದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದಾಗ ಮನುಷ್ಯನ ಆರೋಗ್ಯ ಹದಗೆಡುತ್ತದೆ. ಇಂಥ ಸಮಯದಲ್ಲಿ ದಿನಕ್ಕೆ ಒಂದು ಕಿವಿ ಫ್ರೂಟ್ ತಿಂದರೂ ಸಾಕು....
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img