Friday, August 21, 2026

ಆಧ್ಯಾತ್ಮ

ಸಿಂಹ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಸಿಂಹ ರಾಶಿಯವರ ಗುಣ ಲಕ್ಷಣ ಹೇಗಿರುತ್ತದೆ ಅನ್ನೋದನ್ನ ನೋಡೋಣ ಬನ್ನಿ.. ಆಕರ್ಷಕ ವ್ಯಕ್ತಿತ್ವವುಳ್ಳ ಇವರು ಸಹಾಯ ಮಾಡುವುದರಲ್ಲಿ ಎತ್ತಿದ ಕೈ. ಯಾರಿಗೂ ಮೋಸ ಮಾಡದ ಸ್ವಭಾವದವರಾದ ಇವರು, ಎಲ್ಲರನ್ನೂ ಒಳ್ಳೆಯವರಂತೆ ಕಾಣುತ್ತಾರೆ. ಎಲ್ಲರಿಂದ ಒಳ್ಳೆಯದನ್ನ ಬಯಸುತ್ತಾರೆ. https://youtu.be/8gdgnKLbSVI ರಾಶಿಯೇ ಹೇಳುವಂತೆ ಇವರು ನಾಯಕತ್ವವನ್ನೇ ಬಯಸುತ್ತಾರೆ. ಸಾಧನೆ ಮಾಡುವುದಾದರೆ ದೊಡ್ಡ ಮಟ್ಟದಲ್ಲೇ ಮಾಡಬೇಕೆಂದು ಬಯಸುತ್ತಾರೆ. ಸಹನೆ, ಶಿಸ್ತುಬದ್ಧ ಜೀವನ ಇವರದ್ದಾಗಿರುತ್ತದೆ. https://youtu.be/SkC0vul8o-c ಕುಟುಂಬದ ಬಗ್ಗೆ ಕಾಳಜಿ...

ಚನ್ನಪಟ್ಟಣದಲ್ಲಿ ಟಗರು ಮರಿ ಮಾರಾಟ: ಇಲ್ಲಿದೆ ನೋಡಿ ನೋಂದಣಿಯ ಮಾಹಿತಿ..

ಶ್ರೀ ಮಹದೇಶ್ವರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದಿಂದ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಟಗರು ಮರಿ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಆಸಕ್ತರಿರುವ ರೈತರು 5ಸಾವಿರ ರೂಪಾಯಿ ಮುಂಗಡ ಹಣ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕಿದೆ. ಇನ್ನು ಟಗರು ಮರಿ ಮಾರಾಟದ ವಿವರ ಇಂತಿದೆ 1.. ತಳಿ ಹೆಸರು ಕೆಂಗುರಿ ಅಥವಾ ಸಿಂಧನೂರು, ಅಮಿನ್‌ಗಡ್,...

ಸ್ವಾದಿಷ್ಟ ಮಾತ್ರವಲ್ಲ, ಹಲವು ಆರೋಗ್ಯಕರ ಗುಣಗಳನ್ನ ಹೊಂದಿದೆ ಸ್ಟ್ರಾಬೇರಿ ಹಣ್ಣು..!

ಸ್ಟ್ರಾಬೇರಿ ಹಣ್ಣು.. ತಿನ್ನಲು ಅಷ್ಟು ರುಚಿಕರವೆನ್ನಿಸದಿದ್ದರೂ, ಸ್ಟ್ರಾಬೇರಿ ಫ್ಲೇವರ್ ಐಸ್‌ಕ್ರೀಮ್, ಕೇಕ್, ಚಾಕ್ಲೇಟ್ಸ್, ಮಿಲ್ಕ್ ಶೇಕ್ ಎಲ್ಲರ ಫೇವರಿಟ್ ಆಗಿದೆ. ಆದ್ರೆ ಸ್ಟ್ರಾಬೇರಿ ಬರೀ ಸ್ವಾದವಲ್ಲದೇ, ಔಷಧಿಯ ಗುಣಗಳನ್ನೂ ಹೊಂದಿದೆ. ಹಾಗಾದ್ರೆ ಸ್ಟ್ರಾಬೇರಿ ತಿನ್ನುವುದರಿಂದ ಆಗುವ ಪ್ರಯೋಜನಗಳೇನು..? ಸ್ಟ್ರಾಬೇರಿ ಬಳಕೆಯಿಂದ ಲಾಭಗಳೇನು ಅನ್ನೋದನ್ನ ನೋಡೋಣ ಬನ್ನಿ.. ಚಳಿಗಾಲದಲ್ಲಿ ಸಿಗುವ ಈ ಸುಂದರ ಹಣ್ಣು, ತ್ವಚೆ ಮತ್ತು...

ಮಿಥುನ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ಮಿಥುನ ರಾಶಿಯವರ ಗುಣ ಲಕ್ಷಣ ನೋಡೋಣ ಬನ್ನಿ.. ಧೈರ್ಯ ಸ್ವಭಾವ, ಸ್ನೇಹಪರ ಸ್ವಭಾವ ಅಂದ್ರೆ ಫ್ರೆಂಡ್ಲಿ ನೆಚರ್ ಇವರ ಗುಣವಾಗಿದೆ. ಮಾತಿನಿಂದಲೇ ಎಲ್ಲರ ಗಮನ ಸೆಳೆಯುವ ಇವರು ಮಾತಿನ ಮಲ್ಲರಾಗಿರ್ತಾರೆ. https://youtu.be/eEqtxPOFkis ಆದ್ರೆ ಬೇಡದ್ದನ್ನೆಲ್ಲ ಮಾತನಾಡುವ ಸ್ವಭಾವ ಇವರದ್ದಲ್ಲ. ವಾದ ವಿವಾದದಲ್ಲಿ ಆಸಕ್ತಿ ಹೊಂದಿದ ಇವರು, ಅಷ್ಟು ಬೇಗ ಸೋಲೋಪ್ಪಿಕೊಳ್ಳುವುದಿಲ್ಲ. https://youtu.be/SkC0vul8o-c ಇವರು ಸ್ನೇಹಕ್ಕೆ ಹೆಚ್ಚು ಬೆಲೆ ಕೊಟ್ಟರೂ,...

ಜುಲೈ 9, 2020ರ ರಾಶಿ ಭವಿಷ್ಯ

ಮೇಷ: ಆರ್ಥಿಕವಾಗಿ ಆಗಾಗ ತಾಪತ್ರಯಗಳು ಕಂಡು ಬರಲಿದೆ. ವೃತ್ತಿರಂಗದಲ್ಲಿ ಅಧಿಕಾರಿ ಜನರ ಆಗ್ರಹ ಭಿನ್ನಾಭಿಪ್ರಾಯಕ್ಕೆ ಕಾರಣವಾಗಲಿದೆ. ಪ್ರಯಾಣದಲ್ಲಿ ಕಷ್ಟನಷ್ಟಗಳು ತೋರಿ ಬರಲಿದೆ. ದಿನಾಂತ್ಯ ಕಿರು ಸಂಚಾರವಿದೆ. ವೃಷಭ: ಸದ್ಯ ದೈವಬಲ ಇರುವುದರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಅನುಕೂಲವಾಗಲಿದೆ.ಮಕ್ಕಳ ವಿಚಾರದಲ್ಲಿ ಮನಸ್ಸಿಗೆ ಅಸಮಾಧಾನ ಕಂಡುಬರುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಕಾರ್ಯಸಾಧನೆಗೆ ಉತ್ತಮ ಫಲವು ಸಿಗಲಿದೆ. ಮಿಥುನ: ಅಪೇಕ್ಷಿತ...

ಸಿಎಂ, ಡಿಸಿಎಂ ನಿವಾಸದ ಬಳಿಯೇ ಬೀದಿ ರಂಪಾಟ..!

ಬೆಂಗಳೂರು: ಇಡೀ ಕರ್ನಾಟಕದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತರನ್ನ ಹೊಂದಿದ ಊರು ಅಂದ್ರೆ ಬೆಂಗಳೂರು. ಬೆಂಗಳೂರಿನಿಂದ ಕರ್ನಾಟಕದ ಬೇರೆ ಜಿಲ್ಲೆಗೆ ಹೋದವರನ್ನ ಕ್ವಾರಂಟೈನ್‌ಗೆ ಹಾಕಲಾಗುತ್ತಿದೆ. ಅಷ್ಟು ಹದಗೆಟ್ಟಿದೆ ಸಿಲಿಕಾನ್ ಸಿಟಿ ಪರಿಸ್ಥಿತಿ. ಇಂಥಹುದರಲ್ಲಿ ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಅಂತಾ ಹೇಳಿದ್ರೂ ನಮ್ಮ ಜನ ಕೇಳೋಕ್ಕೆ ತಯಾರಿಲ್ಲ. ಇಂತಹ ವೇಳೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಹೊಡೆದಾಟ...

ಉತ್ತಮ ಪ್ರಾಫಿಟ್ ಪಡೆಯುವ ಉದ್ಯಮದ ಬಗ್ಗೆ ಚಿಕ್ಕ ಮಾಹಿತಿ..

ಯಾರಿಗಾದ್ರೂ ಗಿಫ್ಟ್ ಕೊಡೊದಿದ್ರೆ ಬಟ್ಟೆ, ವಾಚ್, ಬಳೆ, ಸರ, ಬುಕ್, ಪೆನ್, ರಿಂಗ್, ಹೂವಿನ ಬೊಕ್ಕೆ, ಇತ್ಯಾದಿ ಇತ್ಯಾದಿ ಕೊಡುವುದು ಹಳೆಯದಾಗಿ ಹೋಯ್ತು. ಈಗೇನಿದ್ರೂ ಕೀಬಂಚ್, ಪಿಲ್ಲೋ, ಟೀ ಮಗ್, ಟೀ ಶರ್ಟ್ ಕೊಡೊದು ಟ್ರೆಂಡ್ ಆಗಿದೆ. ಅರೇ ಇದೇನಪ್ಪ ಕೀಬಂಚ್, ಪಿಲ್ಲೋ, ಟೀ ಮಗ್, ಟೀ ಶರ್ಟ್ ಅಂಥಾ ವಿಶೇಷತೆ ಏನಿದೆ ಅಂದ್ರಾ....

ಕ್ಯಾಂಡಲ್ ಉದ್ಯಮಕ್ಕೆ ಇಲ್ಲಿದೆ ನೋಡಿ ಡಿಫ್ರೆಂಟ್ ಐಡಿಯಾ..!

ಕ್ಯಾಂಡಲ್ ಉದ್ಯಮ.. ಮಿಡಲ್ ಕ್ಲಾಸ್ ಜನರಿಂದ ಹಿಡಿದು ಸೆಲೆಬ್ರಿಟಿಗಳ ತನಕ ಈ ಬ್ಯುಸಿನೆಸ್‌ನಲ್ಲಿ ಲಾಭ ಕಾಣುತ್ತಿದ್ದಾರೆ. ಬಾಲಿವುಡ್‌ನ ಕೆಲ ಸೆಲೆಬ್ರಿಟಿಗಳು ಪಾರ್ಟ್‌ಟೈಮ್ ಬ್ಯುಸಿನೆಸ್ ಅಂತಾ ಪರ್ಫ್ಯೂಮ್ ಕ್ಯಾಂಡಲ್ ಉದ್ಯಮ ಮಾಡ್ತಿದ್ದಾರೆ. ಮತ್ತು ಭರ್ಜರಿ ಲಾಭವೂ ಕಾಣ್ತಿದ್ದಾರೆ. ಈ ರೀತಿ ಲಾಭ ಕಾಣೋಕ್ಕೆ ಕಾರಣವೇನು ಗೊತ್ತಾ..? ಹಿಂದೂಗಳು ಊದುಬತ್ತಿ ಬಳಸೋ ರೀತಿ, ಕ್ರಿಶ್ಚಿಯನ್ನರು ಕ್ಯಾಂಡಲ್ ಬಳಸುತ್ತಾರೆ. ಅಲ್ಲದೇ...

ಹಸ್ತದಲ್ಲಿ ವಿಷ್ಣು ರೇಖೆ ಇದ್ದವರ ಜೀವನ ಹೇಗಿರತ್ತೆ ಗೊತ್ತಾ..?

ಕೈಯಲ್ಲಿರುವ ರೇಖೆ ನೋಡಿ ಮನುಷ್ಯನ ಇಡೀ ಭವಿಷ್ಯವನ್ನೇ ಹೇಳುವ ತಾಕತ್ತು ಜ್ಯೋತಿಷ್ಯಕ್ಕಿದೆ. ಹಸ್ತ ರೇಖೆಯಲ್ಲಿರುವ ಕೆಲ ಚಿಹ್ನೆಗಳು ಮನುಷ್ಯನ ಜೀವನ ಹೇಗಿರುತ್ತದೆ ಎಂದು ಹೇಳಬಲ್ಲವು. ಅವುಗಳಲ್ಲಿ ವೈ ಚಿಹ್ನೆ ಕೂಡ ಒಂದು. ಹಾಗಾದ್ರೆ ವೈ ಚಿಹ್ನೆ ಹೊಂದಿದವರ ಜೀವನ ಹೇಗಿರುತ್ತದೆ ಎಂದು ತಿಳಿಯೋಣ ಬನ್ನಿ. https://youtu.be/RLfFAwwdOfY ಹೆಣ್ಣು ಮಕ್ಕಳು ತಮ್ಮ ಎಡಗೈ ಮತ್ತು ಗಂಡು ಮಕ್ಕಳು ತಮ್ಮ...

ಮದುವೆಯಾದ ಹೆಣ್ಣುಮಕ್ಕಳು ಈ ವಸ್ತುಗಳನ್ನ ಯಾರಿಗೂ ನೀಡಬೇಡಿ, ಈ ತಪ್ಪು ಮಾಡಬೇಡಿ..!

ನೀರೆಯ ಸೌಂದರ್ಯ ಹೆಚ್ಚಿಸುವಲ್ಲಿ ಬಳೆ ಪ್ರಮುಖ ಪಾತ್ರ ವಹಿಸುತ್ತದೆ. ಜಾತಿ ಮತ ಬೇಧವಿಲ್ಲದೇ ಎಲ್ಲ ಹೆಣ್ಣು ಮಕ್ಕಳು ಬಳೆ ಧರಿಸುತ್ತಾರೆ. ಆದ್ರೆ ನಿಮ್ಮ ಬಳೆಗಳನ್ನು ನಿಮಮ ಮನೆ ಹೆಣ್ಣುಮಕ್ಕಳಿಗೆ ಬಿಟ್ಟು, ಅಕ್ಕಪಕ್ಕದ ಹೆಣ್ಣುಮಕ್ಕಳಿಗೆ ಅಥವಾ ಗೆಳತಿಯರಿಗೆ ನೀಡಬಾರದು. ಹೆಣ್ಣು ಮಕ್ಕಳಿಗೆ ಎಷ್ಟು ಒಡವೆ ವಸ್ತ್ರ ಇದ್ದರೂ ಮತ್ತು ಬೇಕು ಎನ್ನಿಸುತ್ತದೆ. ನಿಮ್ಮ ಬಳಿ ಹೆಚ್ಚು...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img