Saturday, May 9, 2026

ಆಧ್ಯಾತ್ಮ

Horoscope: ಆತ್ಮವಿಶ್ವಾಸ ಕಡಿಮೆ ಇರುವ ರಾಶಿಯವರು ಇವರು

Horoscope: ಆತ್ಮವಿಶ್ವಾಸ ಪ್ರತೀ ಸಮಯದಲ್ಲೂ ಇರಬೇಕಾದ ಅಸ್ತ್ರ. ಆದರೆ ಕೆಲವು ರಾಶಿಗಳಲ್‌ಲಿ ಇದರ ಅಭಾವವಿರುತ್ತದೆ. ಅವರು ಧೈರ್ಯದಿಂದ ಮುನ್ನುಗ್ಗುವ ಸಾಹಸ ಮಾಡುವುದು ಕಡಿಮೆ. ಹಾಗಾದ್ರೆ ಯಾವುದು ಅಂಥ ರಾಶಿ ಅಂತಾ ತಿಳಿಯೋಣ ಬನ್ನಿ. ಕಟಕ ರಾಶಿ: ಕಟಕ ರಾಶಿಯವರಿಗೆ ಆತ್ಮವಿಶ್ವಾಸ ಕಡಿಮೆ ಇರುತ್ತದೆ. ಇವರು ತಮ್ಮ ಅಗತ್ಯತೆಗಳಿಗಿಂತ, ಇನ್ನೊಬ್ಬರ ಖುಷಿ ಬಯಸುತ್ತಾರೆ. ಹೀಗಾಗಿಯೇ ಅನೇಕ ಅವಕಾಶಗಳನ್ನು,...

Horoscope: ಕಟ್ಟುನಿಟ್ಟಾಗಿ ಜೀವನ ನಡೆಸುವ ರಾಶಿಯವರು ಇವರು

Horoscope: ನೀವು ಕೆಲವರನ್ನು ನೋಡಿರಬಹುದು. ಅವರಿಗೆ ಬೆಣ್ಣೆ ಹಚ್ಚಿ, ಕಲರ್ ಕಲರ್ ಆಗಿ, ನಗು ನಗುತ್ತ ಮಾತತನಾಡಲು ಬರೋದಿಲ್ಲ. ಅವರು ಇದ್ದ ಮಾತನ್ನು ಇದ್ದ ಹಾಗೆ ಹೇಳಿಬಿಡುತ್ತಾರೆ. ಯಾವುದೇ ಮುಚ್ಚು ಮರೆ ಇಲ್ಲದೇ, ಸತ್ಯವನ್ನು ಹೇಳಿ ಬಿಡುತ್ತಾರೆ. ಎದುರಿಗೆ ಇರುವವರ ಮನಸ್ಸಿಗೆ ನೋವಾದರೂ, ಶಾಕ್ ಆದರೂ ಅದರಿಂದ ಅವರಿಗೇನು ವ್ಯತ್ಯಾಸವೇ ಆಗುವುದಿಲ್ಲ. ಅಂಥವರು ಕಟ್ಟುನಿಟ್ಟಾಗಿ...

Horoscope: ಇನ್ನೊಬ್ಬರ ಮೇಲೆ ಅಸೂಯೆ ಪಡುವ ರಾಶಿಯವರು ಇವರು

Horoscope: ಅಸೂಯೆ ಅನ್ನೋದು ಜೀವನದಲ್ಲಿ ನೆಮ್ಮದಿಯನ್ನೇ ಕಸಿಯುವ ಗುಣ. ಅದು ಅಸೂಯೆ ಪಡುವವರ ನೆಮ್ಮದಿಯಷ್ಟೇ ಅಲ್ಲದೇ, ಅವರೊಂದಿಗೆ ಜೀವಿಸುವ ಪ್ರತಿಯೊಬ್ಬರ ನೆಮ್ಮದಿ ನಾಶ ಮಾಡುತ್ತದೆ. ಒಂದು ಮನೆಯಲ್ಲಿ ಎಲ್ಲದಕ್ಕೂ ಅಸೂಯೆ ಪಡೆದು, ಎಲ್ಲರ ಖುಷಿ ನೋಡಿ ಹೊಟ್ಟೆ ಉರಿದುಕೊಳ್ಳುವ ಜನ ಇದ್ದರೆ, ಆ ಮನೆಯಲ್ಲಿ ಸಂಭ್ರಮ ಅನ್ನೋದು ಅಪರೂಪ ಅಂತಾಗುತ್ತದೆ. ಅಂಥ ರಾಶಿಯವರ ಬಗ್ಗೆ...

Ramayana: ಲಂಕಾಧಿಪತಿ ರಾವಣ ಸೀತೆಯನ್ನು ಮುಟ್ಟದಿರಲು ಕಾರಣವೇನು ಗೊತ್ತಾ..?

Ramayana: ಇಂದಿನ ಕಾಲದ ಕೆಲ ಯುವ ಪೀಳಿಗೆಯವರು ರಾವಣನನ್ನು ಕುರಿತು ಮಾತನಾಡುವುದೇನೆಂದರೆ, ರಾವಣ ಸೀತೆಯನ್ನು ಅಪಹರಿಸಿದ್ದ. ಆದರೆ ಆಕೆಯನ್ನು ಮುಟ್ಟಿರಲಿಲ್ಲ. ಆತ ಭಾರೀ ಉತ್ತಮನಾಗಿದ್ದ ಎಂದು. ಆದರೆ ಸತ್ಯವೇ ಬೇರೆ. ಆತ ಜಾತಿಯಲ್ಲಿ ಬ್ರಾಹ್ಮಣನಾಗಿದ್ದು, ಸಕಲ ಕಲಾ ವಲ್ಲಭನಾಗಿದ್ದ. ಆತನಿಗೆ ಶಸ್ತ್ರ ವಿದ್ಯೆಯಿಂದ ಹಿಡಿದು, ಶಾಸ್ತ್ರ ವಿದ್ಯೆಯ ತನಕ ಎಲ್ಲವೂ ಗೊತ್ತಿತ್ತು. ಆದರೆ ಆತ...

ಯಾರ ಗುಟ್ಟನ್ನೂ ಬಿಟ್ಟುಕೊಡದೇ, ನಿಯತ್ತಿನಿಂದ ಇರುವ ರಾಶಿಯವರು ಇವರು

Spiritual: ನೀವು ಗಮನಿಸಿರಬಹುದು. ಹೆಣ್ಣು ಮಕ್ಕಳಲ್ಲಿ ಯಾವುದೇ ಸಿಕ್ರೇಟ್ ಉಳಿಯುವುದಿಲ್ಲ. ಅವರ ಬಳಿ ಯಾವುದೇ ವಿಷಯ ಹೇಳಿದ್ರು, ಅದನ್ನು ಅವರು ಬೇರೆಯವರಿಗೆ ಹೇಳುತ್ತಾರೆ ಎಂದು ಕೆಲವರು ಹೇಳುತ್ತಾರೆ. ಆದರೆ ಹಣ್ಣು ಮಕ್ಕಳಲ್ಲೂ ಗುಟ್ಟು ಬಿಟ್ಟುಕೊಡದ ಸ್ವಭಾವದವರೂ ಇದ್ದಾರೆ. ಇಂದು ನಾವು ಆ ರಾಶಿಯವರ ಬಗ್ಗೆ ಹೇಳಲಿದ್ದೇವೆ. https://youtu.be/K2Ls4BoAGiA ಮಕರ ರಾಶಿ: ಮಕರ ರಾಶಿಯವರ ಬಳಿ ನೀವೇನಾದರೂ ಗುಟ್ಟು...

ಈ ರಾಶಿಯವರು ಸದಾ ಸ್ವಾಭಿಮಾನಿಯಾಗಿರಲು ಬಯಸುವವರು

Spiritual: ಇಂದಿನ ಕಾಲದಲ್ಲಿ ಸ್ವಾಭಿಮಾನಿಯಾಗಿ ಇರೋದು ತುಂಬಾ ಕಠಿಣ ಕೆಲಸ. ಯಾಕಂದ್ರೆ ನಮ್ಮಷ್ಟಕ್ಕೆ ನಾವು ಇರೋದಕ್ಕೂ ಈ ಸಮಾಜ ಬಿಡಲ್ಲ ಅನ್ನುತ್ತೆ. ಅಲ್ಲದೇ ಹಣೆಬರಹ ಕೆಟ್ಟರೆ, ಒಂದರ ಮೇಲೊಂದರಂತೆ ಕಷ್ಟ ಓಡೋಡಿ ಬರುತ್ತದೆ. ಆದರೆ ಜೀವನದಲ್ಲಿ ಏನೇ ಸಮಸ್ಯೆ ಬರಲಿ, ಎಷ್ಟೇ ಕಷ್ಟ ಬರಲಿ, ದೇವರ ದಯೆಯೊಂದಿದ್ದರೆ, ಸಾಕು. ನಾನು ಸದಾ ಸ್ವಾಭಿಮಾನಿಯಾಗಿರುತ್ತೇನೆ ಎನ್ನುವ...

ಏನೇ ಕಷ್ಟ ಬಂದರೂ ಸದಾಕಾಲ ಖುಷಿಯಾಗಿರಲು ಬಯಸುವ ರಾಶಿಯವರು ಇವರು

Spiritual: ನೀವು ಕೆಲವರನ್ನು ನೋಡಿರಬಹುದು. ಅವರ ಬಳಿ ಶ್ರೀಮಂತಿಕೆ, ಉತ್ತಮ ಸಂಬಂಧಿಕರು, ಬೇಕಾದ ಎಲ್ಲಾ ಸುಖ ಸಂಪತ್ತು ಇರುತ್ತದೆ. ಆದರೆ ಅವರು ಸದಾ ಹ್ಯಾಪ್ ಮೋರೆ ಹಾಕಿಕೊಂಡೇ ಇರುತ್ತಾರೆ. ಇರುವುದನ್ನು ಎಂಜಾಯ್ ಮಾಡುವುದು ಬಿಟ್ಟು, ತಮ್ಮ ಇಲ್ಲದ್ದನ್ನೇ ಅವರು ಬಯಸುತ್ತಿರುತ್ತಾರೆ. ಆದರೆ ಇನ್ನು ಕೆಲವರು ಮನೆಯಲ್ಲಿ, ಜೀವನದಲ್ಲಿ ಕಷ್ಟವಿದ್ದರೂ, ಹಾಕಲು ಸರಿಯಾಗಿ ಬಟ್ಟೆ, ತಿನ್ನಲು...

ಈ ರಾಶಿಯವರು ಶಿಕ್ಷಕ ವೃತ್ತಿ ಮಾಡಲು ಯೋಗ್ಯರು, ಉತ್ತಮ ಶಿಕ್ಷಕರಾಗಬಲ್ಲರು

Spiritual: ಕೆಲವು ರಾಶಿಯವರಿಗೆ ಕೆಲವು ಗುಣಗಳಿರುತ್ತದೆ. ಕೆಲವರು ಜೀವನದಲ್ಲಿ ಏನೇ ಕಷ್ಟ ಬಂದರೂ ಸದಾ ನಗು ನಗುತ್ತಲಿರುತ್ತಾರೆ. ಇನ್ನು ಕೆಲವರಿಗೆ ಜೀವನದಲ್ಲಿ ಎಲ್ಲ ಸುಖವಿದ್ದರೂ, ಇನ್ನೊಬ್ಬರ ಜೀವನ ಕಂಡು ಹೊಟ್ಟೆ ಉರಿ ಪಟ್ಟುಕೊಂಡಿರುತ್ತಾರೆ. ಈ ರೀತಿ ಒಬ್ಬೊಬ್ಬರದ್ದು ಒಂದೊಂದು ಗುಣ. ಇನ್ನು ಯೋಗ್ಯತೆ ಬಗ್ಗೆ ಮಾತನಾಡುವುದಾದರೆ, ಬೇರೆ ಬೇರೆ ರಾಶಿಯವರಿಗೆ, ಬೇರೆ ಬೇರೆ ಟ್ಯಾಲೆಂಟ್...

ದುಡ್ಡಿಗಿಂತಲೂ ಇವುಗಳು ಮುಖ್ಯ ಎಂದಿದ್ದಾರೆ ಚಾಣಕ್ಯರು

Spiritual: ಮನುಷ್ಯನಿಗೆ ಬದುಕಲು ದುಡ್ಡು ತುಂಬಾ ಮುಖ್ಯ. ಇಂದಿನ ಕಾಲದಲ್ಲಿ ದುಡ್ಡು ಇದ್ದವರಿಗೆ ಮಾತ್ರ ಗೌರವ, ಮರ್ಯಾದೆ ಸಿಗುತ್ತದೆ. ಆದರೆ ಚಾಣಕ್ಯರ ಪ್ರಕಾರ, ದುಡ್ಡಿದ್ದರೆ ಜೀವನದಲ್ಲಿ ಚೆನ್ನಾಗಿ ಬದುಕಬಹುದು. ಆದರೆ ನೆಮ್ಮದಿಯಾಗಿ ಬದುಕಲು ಕೆಲವು ವಿಷಯಗಳು ಮುಖ್ಯ ಎಂದಿದ್ದಾರೆ. ಹಾಗಾದ್ರೆ ಚಾಣಕ್ಯರ ಪ್ರಕಾರ, ದುಡ್ಡಿಗಿಂತ ಏನು ಮುಖ್ಯ ಅಂತಾ ತಿಳಿಯೋಣ ಬನ್ನಿ.. https://youtu.be/Qz18t7NazhU ಸಂಬಂಧ. ದುಡ್ಡಿಗಿಂತಲೂ ಸಂಬಂಧ...

ಇಂಥವರನ್ನು ಸದಾ ದೂರವಿಡಿ ಎಂದಿದ್ದಾರೆ ಚಾಣಕ್ಯರು

Spiritual: ಕೆಲವೊಮ್ಮೆ ನಮ್ಮ ಜೀವನದಲ್ಲಿ ಹಲವು ರೀತಿಯ ಗುಣವುಳ್ಳ ಜನರು ಬಂದು ಹೋಗುತ್ತಾರೆ. ಕೆಲವರು ನಮ್ಮ ಜೀವನದಲ್ಲಿ ಪರ್ಮ್‌ನೆಂಟ್ ಆಗಿ ಉಳಿದರೆ, ಇನ್ನು ಕೆಲವರು ಅತಿಥಿಯಂತೆ ಬಂದು ಹೋಗಿ ಬಿಡುತ್ತಾರೆ. ಆದರೆ ಹಾಗೆ ಅತಿಥಿಯಾಗಿ ಬರುವವರು, ಕೆಟ್ಟ ಗುಣಗಳಿಂದ ತುಂಬಿದ್ದರೆ, ನಿಮ್ಮ ಜೀವನದ ನೆಮ್ಮದಿಯನ್ನೇ ಕಸಿದುಕೊಂಡು ಹೋಗುತ್ತಾರೆ. ಹಾಗಾಗಿ ನಾವು ಕೆಲವರಿಗೆ ದೂರವೇ ಇರಬೇಕು...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img