Friday, August 21, 2026

ಆಧ್ಯಾತ್ಮ

ಈ ಒಂದು ಮಷಿನ್ ಇದ್ರೆ ಸಾಕು ನೀವು 5ರಿಂದ 6 ಉದ್ಯಮ ಮಾಡಬಹುದು..!

ಮನೆಯಲ್ಲಿ ಸುಮ್ಮನೆ ಕೂರುವ ಬದಲು ಸಣ್ಣದಾದ ಉದ್ಯಮ ಶುರು ಮಾಡಿದ್ರೆ ಮುಂಬರುವ ದಿನಗಳಲ್ಲಿ ಕೊಂಚ ಲಾಭಗಳಿಸಬಹುದು. ನಿಮ್ಮ ಲಕ್ ಚೆನ್ನಾಗಿದ್ದರೆ ಇದೇ ಚಿಕ್ಕ ಉದ್ಯಮ ಮುಂದೆ ದೊಡ್ಡ ಲಾಭಗಳಿಕೆಯೂ ಮಾಡಿಕೊಡಬಹುದು. ಆದ್ರೆ ಯಾವುದೇ ಉದ್ಯಮ ಶುರು ಮಾಡುವುದಕ್ಕೆ ಬಂಡವಾಳ ಹೂಡುವುದು ಅವಶ್ಯಕವಾಗಿರುತ್ತದೆ. ಆದ್ರೆ ಉದ್ಯಮ ಶುರು ಮಾಡಲು ಬೇಕಾಗಿರುವ ಸಾಮಗ್ರಿ, ಪ್ಯಾಕಿಂಗ್ ಮಷಿನ್ ಸೇರಿಸಿ...

ಜ್ಯೂಸ್ ಅಂಗಡಿ ತೆರೆಯಲಿದ್ದೀರಾ..? ಹಾಗಾದ್ರೆ ಇಲ್ಲಿದೆ ಕೆಲ ಟಿಪ್ಸ್..!

ಹಣ್ಣು- ತರಕಾರಿಗಳಿಂದ ವಿವಿಧ ತರಹದ ಜ್ಯೂಸ್ ತಯಾರಿಸಬಹುದು. ಕೊಟ್ಟ ತರಕಾರಿ ಅಥವಾ ಹಣ್ಣಿನಿಂದ ಜ್ಯೂಸ್ ತಯಾರಿಸುವ ಕಲೆ ನಿಮ್ಮಲ್ಲಿದ್ದರೆ ಇಂದೇ ಜ್ಯೂಸ್ ಅಂಗಡಿ ಓಪೆನ್ ಮಾಡಲು ಪ್ಲ್ಯಾನ್ ಮಾಡಿ. ಇದಕ್ಕಾಗಿಯೇ ನಾವಿಂದು ಕೆಲ ಟಿಪ್ಸ್‌ಗಳನ್ನ ನೀಡಲಿದ್ದೇವೆ. ಜ್ಯೂಸ್ ಅಂಗಡಿ ಎಲ್ಲಿ ತೆರೆಯಬಹುದು..? ಈ ಪ್ರಶ್ನೆಗೆ ಉತ್ತರ, ಆಸ್ಪತ್ರೆಯ ಪಕ್ಕ, ಪ್ರವಾಸಿ ತಾಣಗಳ ಬಳಿ, ಪ್ರಸಿದ್ಧ ದೇವಸ್ಥಾನದ...

ಯಾವುದೇ ಕಾರಣಕ್ಕೂ ಈ ವಸ್ತುಗಳನ್ನು ಮಲಗುವ ಕೋಣೆಯಲ್ಲಿಡಬೇಡಿ..!

ಮನೆಯಲ್ಲಿ ಕೆಲ ವಸ್ತುಗಳನ್ನ ಇಡಲು ಅದರದೇ ಆದಂಥಹ ಜಾಗಗಳಿರುತ್ತದೆ. ಆ ಜಾಗ ಬಿಟ್ಟು ನಮಗೆ ಇಷ್ಟ ಬಂದ ಜಾಗದಲ್ಲಿ ಇಡಬಾರದ ವಸ್ತುಗಳನ್ನಿಟ್ಟರೆ ಮನೆಯ ನೆಮ್ಮದಿ ಶಾಂತಿ ಹೋಗಿ ಜಗಳ, ತಾಪತ್ರಯ ಶುರುವಾಗುತ್ತದೆ. ಅದರಲ್ಲೂ ಮಲಗುವ ಕೋಣೆಯಲ್ಲಿ ಕೆಲ ವಸ್ತುಗಳನ್ನ ಇಡಬಾರದು. ಹೀಗೆ ಮಾಡಿದ್ದಲ್ಲಿ ಸತಿ ಪತಿ ಮಧ್ಯೆ ಕಲಹ ಉಂಟಾಗಿ, ನೆಮ್ಮದಿ ಹಾಳಾಗುವ ಸಾಧ್ಯತೆ ಇದೆ....

ಈ ಮಂತ್ರ ಪಠಣೆಯಿಂದ ನಿಮ್ಮ ಜೀವನ ಬದಲಾಗುತ್ತದೆ..!

ಕೆಲವರು ಪ್ರತಿದಿನ ಏನಾದರೂ ಒಂದು ಸಮಸ್ಯೆ ಎದುರಿಸುತ್ತಲೇ ಇರುತ್ತಾರೆ. ಅಂಥವರು ಹೇಳುವ ಕಾಮನ್ ಮಾತೆಂದರೆ ಇವತ್ ಬೆಳಿಗ್ಗೆ ಎದ್ ಯಾರ್ ಮುಖಾ ನೋಡಿದ್ನೋ ಏನೋ..? ಬರೀ ಪ್ರಾಬ್ಲಮ್ ಮೇಲ್ ಪ್ರಾಬ್ಲಮ್ ಆಗ್ತಿದೆ ಅಂತಾ. ಈ ಕಾರಣಕ್ಕೆ ಹಿಂದೂಗಳಲ್ಲಿ ಕೆಲವರು ಬೆಳಿಗ್ಗೆ ಎದ್ದ ತಕ್ಷಣ ಇಷ್ಟ ದೇವರ ಫೋಟೋ ನೋಡಿಯೇ ದಿನ ಶುರು ಮಾಡುತ್ತಾರೆ. ಅಥವಾ ಕೈ...

ಕೊರೊನಾ ಔಷಧಿ ಹೆಸರಲ್ಲಿ ನಾಟಿ ಔಷಧಿ ಮಾರಾಟ: ತುಮಕೂರಿನಲ್ಲಿ ಸುಲಿಗೆಕೋರರ ದರ್ಬಾರ್..?!

ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಶಾರದ ವಿದ್ಯಾಪೀಠ ಬಳಿ ನಿತ್ಯ ನಾಟಿ ಔಷಧಿ ಮಾರಾಟ ಮಾಡಲಾಗುತ್ತಿದೆ. ಒಂದು ಕಡೆ ತುಮಕೂರು ಜಿಲ್ಲೆಯಲ್ಲಿ ಕರೋನಾ ಹೆಮ್ಮಾರಿ ಅಟ್ಟಹಾಸಗೈಯುತ್ತಿದೆ. ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಇದೇ ಸಂದರ್ಭವನ್ನು ಬಳಸಿಕೊಂಡ ಕೆಲ ದುಷ್ಟರು ನಾಟಿ ಔಷಧಿ ಹೆಸರಲ್ಲಿ ಸಾವಿರಾರು ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರೆ. https://youtu.be/sETyAx1_lyI ಮಾಲಿನಮ್ಮ, ಅಲಿ,...

ವೃಷಭ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ವೃಷಭ ರಾಶಿಯವರ ಗುಣ ಲಕ್ಷಣ ಹೇಗಿರುತ್ತದೆ ಅನ್ನೋದನ್ನ ನೋಡೋಣ ಬನ್ನಿ.. ಎಲ್ಲರ ಮೇಲೂ ವಿಶ್ವಾಸ ಇಡುವ ವೃಷಭ ರಾಶಿಯವರು ನಂಬಿಕಸ್ಥರಾಗಿರುತ್ತಾರೆ. ಸಮಾಜಕ್ಕೆ ಏನಾದರು ಕೊಡುಗೆ ನೀಡಬೇಕೆಂಬ ಹಂಬಲ ಇವರದ್ದಾಗಿರುತ್ತದೆ. https://youtu.be/E3w62w4Rojc ವೃಷಭ ರಾಶಿಯವರು ಆಕರ್ಷಕ ಮುಖಚರ್ಯೆ ಹೊಂದಿರುತ್ತಾರೆ. ವೃಷಭ ರಾಶಿಯವರು ಸಂಗೀತ ಪ್ರಿಯರು ಕಲೆಗೆ ಬೆಲೆ ಕೊಡುವವರಾಗಿರುತ್ತಾರೆ. ಅಲ್ಲದೇ, ವೃಷಭ ರಾಶಿಯವರು ಅಲಂಕಾರ ಪ್ರಿಯರೂ ಆಗಿರುತ್ತಾರೆ. https://youtu.be/ovI2Jq-Ap98 ಯಾವುದಾದರೂ ನಿರ್ಧಾರ...

ಬಿಸಿ ನೀರು ಕುಡಿಯುವುದರಿಂದ ಏನಾಗತ್ತೆ ಗೊತ್ತಾ..?

ನಿಮಗೆ ಯಾವುದಾದರೂ ಆರೋಗ್ಯ ಸಮಸ್ಯೆ ಇದ್ದಲ್ಲಿ ವೈದ್ಯರು ಹೆಚ್ಚಾಗಿ ಯತೇಚ್ಛವಾಗಿ ನೀರು ಸೇವಿಸಿ ಎಂಬ ಸಲಹೆ ನೀಡುತ್ತಾರೆ. ಮನುಷ್ಯ ಆರೋಗ್ಯವಾಗಿರಬೇಕು ಅಂದ್ರೆ ಪ್ರತಿದಿನ 8ರಿಂದ 10 ಗ್ಲಾಸ್ ನೀರು ಕುಡಿಯಬೇಕು. ಬೇಸಿಗೆಗಾಲದಲ್ಲಿ ಹೆಚ್ಚು ದಾಹವಾಗುವುದರಿಂದ 8ರಿಂದ 10 ಗ್ಲಾಸ್ ನೀರು ಕುಡಿಯುತ್ತೇವೆ. ಆದ್ರೆ ಚಳಿಗಾಲ, ಮಳೆಗಾಲದಲ್ಲಿ ಇಷ್ಟು ನೀರು ಕುಡಿಯುವುದಿಲ್ಲ. ಯಾರು ದೇಹಕ್ಕೆ ಅಗತ್ಯವಿದ್ದಷ್ಟು...

ಜುಲೈ 5, 2020 ರಾಶಿ ಭವಿಷ್ಯ

ಮೇಷ: ಉತ್ತಮ ಅವಕಾಶಗಳು ವೃತ್ತಿರಂದಲ್ಲಿ ಒದಗಿ ಬರುತ್ತದೆ. ಅನಾರೋಗ್ಯ ಆಗಾಗ ಕಿರಿಕಿರಿ ತರಲಿದೆ. ಹೆಂಗಸರಿಗೆ ನಕಾರಾತ್ಮಕ ಮನೋಸ್ಥಿತಿಯಿಂದ ಶಾಂತಿ ಸಿಗದು. ವೃಷಭ: ಆರ್ಥಿಕ ಪರಿಸ್ಥಿತಿಯೂ ಉತ್ತಮಗೊಳ್ಳುತ್ತಲೇ ಹೋಗಲಿದೆ. ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆ ಕಂಡು ಬರಲಿದೆ. ಹಿರಿಯರಿಂದ ಸಾಮಾಜಿಕವಾಗಿ ಪ್ರತಿಷ್ಠೆ ವೃದ್ಧಿಯಾಗಲಿದೆ.ವಿದ್ಯಾರ್ಥಿಗಳು ಸುದೈವಿಗಳಾದರು. ಮಿಥುನ : ಆರ್ಥಿಕವಾಗಿ ಇತರರಿಂದ ವಂಚನೆ ತಾಪತ್ರಯಗಳು ಕಂಡುಬಂದಾವು. ಸದ್ಯದ ಪರಿಸ್ಥಿತಿಯಲ್ಲಿ ಎಲ್ಲವನ್ನೂ ಎದುರಿಸುವಂತಾದಿತು....

ಗುರುಪೂರ್ಣಿಮೆಯಂದು ಚಂದ್ರಗ್ರಹಣ: ಯಾವ ರಾಶಿಗೆ ಅದೃಷ್ಟ..?

ಜುಲೈ 5, 2020ರಂದು ಚಂದ್ರ ಗ್ರಹಣ ಸಂಭವಿಸಲಿದೆ. ಈ ಗ್ರಹಣವು ಪ್ರಕೃತಿ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದ್ದು, ಭಾರತದಲ್ಲಿ ಗ್ರಹಣ ಕಾಣದಿರುವುದರಿಂದ ಈ ಬಾರಿ ಚಂದ್ರ ಗ್ರಹಣದ ಆಚರಣೆ ಇರುವುದಿಲ್ಲ. ಇನ್ನು ಗುರು ಪೌರ್ಣಮಿ ದಿನ ಚಂದ್ರ ಗ್ರಹಣ ಸಂಭವಿಸಿದೆ. ಬೆಳಿಗ್ಗೆ 8 ಗಂಟೆ 37 ನಿಮಿಷಕ್ಕೆ ಚಂದ್ರ ಗ್ರಹಣ ಆರಂಭವಾಗಲಿದೆ. 11 ಗಂಟೆ...

ಈ ವಸ್ತುವನ್ನು ಬೇರೆಯವರಿಗೆ ಕೊಟ್ರೆ ನಿಮ್ಮ ಅದೃಷ್ಟವೇ ನೀವು ಕೊಟ್ಟಂತೆ..

ಕೆಲವು ವಸ್ತುಗಳನ್ನು ಯಾರಿಂದಲೂ ಪಡೆಯಬಾರದು ಮತ್ತು ಯಾರಿಗೂ ನೀಡಬಾರದೆಂಬ ನಿಯಮವಿದೆ. ಅಂಥಹುದರಲ್ಲಿ ಕೊಬ್ಬರಿ ಎಣ್ಣೆ ಕೂಡ ಒಂದು. ಹೌದು ನಾವು ಬಳಸುವ ಕೊಬ್ಬರಿ ಎಣ್ಣೆಯನ್ನ ಬೇರೆಯವರಿಗೆ ನೀಡಬಾರದು. ಹೀಗೆ ನೀಡುವುದರಿಂದ ಲಕ್ಷ್ಮೀ ದೇವಿಯ ಕೃಪೆ ಇರುವುದಿಲ್ಲ. ನೀವು ಯಾರಿಗೆ ಕೊಬ್ಬರಿ ಎಣ್ಣೆ ನೀಡಿದ್ದೀರೋ ಅಂಥವರ ಮನೆಗೆ ಲಕ್ಷ್ಮೀ ದೇವಿ ಹೊರಟುಹೋಗುತ್ತಾಳೆ ಎನ್ನಲಾಗಿದೆ. https://youtu.be/yaLOs4-qpdY ಅಲ್ಲದೇ, ಎಣ್ಣೆ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img