Thursday, March 26, 2026

ಆಧ್ಯಾತ್ಮ

ಮುಂಬರುವ ದಿನಗಳಲ್ಲಿ ಈ ರಾಶಿಯವರಿಗೆ ಅದೃಷ್ಟ ಲಕ್ಷ್ಮೀ ಕೈ ಹಿಡಿಯಲಿದ್ದಾಳೆ..!

ಮನುಷ್ಯನ ಲಕ್ ಯಾವಾಗ ಖುಲಾಯಿಸುತ್ತೋ, ಯಾವಾಗ ಶ್ರೀಮಂತನಾಗ್ತಾನೋ, ಯಾವಾಗ ಬಡವನಾಗ್ತಾನೋ ಹೇಳೋಕ್ಕಾಗಲ್ಲ. ಇಂದು ಸಕಲ ಸಂಪತ್ತು ಹೊಂದಿದ ಶ್ರೀಮಂತ ನಾಳೆ ತಿನ್ನಲೂ ಗತಿ ಇಲ್ಲದಂತವನಾಗಬಹುದು. ಇಂದು ಭಿಕ್ಷೆ ಎತ್ತುವ ಭಿಕ್ಷುವ ನಾಳೆ ಅರಮನೆಯಲ್ಲಿ ಕೂತು ಉಣ್ಣಬಹುದು. ಮನುಷ್ಯನ ಸ್ಥಿತಿಗತಿಗಳು ಡಿಪೆಂಡ್ ಆಗಿರುವುದು, ಅದೃಷ್ಟದ ಮೇಲೆ. ಮುಂಬರುವ ದಿನಗಳಲ್ಲಿ ಯಾವ ರಾಶಿಯವರಿಗೆ ಅದೃಷ್ಟ ಖುಲಾಯಿಸಲಿದೆ ಅನ್ನೋದನ್ನ...

ದಾಳಿಂಬೆ ರಸದ 11 ಚಮತ್ಕಾರಿ ಗುಣದ ಬಗ್ಗೆ ನೀವೂ ತಿಳಿಯಿರಿ..!

ಹಿಂದಿ ಭಾಷೆಯಲ್ಲಿ ದಾಳಿಂಬೆ ಹಣ್ಣಿನ ಬಗ್ಗೆ ಒಂದು ಮಾತಿದೆ. ಏಕ್ ಅನಾರ್ ಸೌ ಬಿಮಾರ್. ಅಂದ್ರೆ ಒಂದು ದಾಳಿಂಬೆ ಸೇವನೆ ನೂರು ರೋಗಗಳನ್ನ ಗುಣಪಡಿಸುವ ಶಕ್ತಿ ಹೊಂದಿದೆ ಎಂದರ್ಥ. ಹಾಗಾದ್ರೆ ದಾಳಿಂಬೆ ಹಣ್ಣಿನ 11 ಲಾಭಗಳೇನು ನೋಡೋಣ ಬನ್ನಿ.. 1.. ತೂಕ ಇಳಿಸಿಕೊಳ್ಳಬೇಕೆನ್ನುವವರು ದಾಳಿಂಬೆ ಜ್ಯೂಸ್ ಸೇವಿಸಿ. ಒಂದು ಮಿಡಿಯಂ ಗ್ಲಾಸ್ ದಾಳಿಂಬೆ ಜ್ಯೂಸ್ ನೀವು...

ಮಾಡರ್ನ್ ಜಮಾನಾದ ಸ್ಟಾರ್ಟರ್ಸ್ ರೆಸಿಪಿ

ನಮ್ ಹೆಣ್ಮಕ್ಳು ಕೂಡ ಸಖತ್ ಸ್ಪೀಡ್ ಆಗ್ಬಿಟ್ಟಿದ್ದಾರೆ. ನೆಂಟ್ರು ಮನೆಗೆ ಬರ್ತಾರೆ ಅಂದ್ರೆ ಮನೇಲಿ ಅಡಿಗೆ ಏನ್ ಮಾಡ್ಲಿ ಅಂತಾ ಕೇಳೋಕ್ಕು ಮೊದ್ಲು ಸ್ಟಾರ್ಟರ್ಸ್ ಏನ್ ಮಾಡ್ಲಿ ಅಂತಾ ಟೆನ್ಷನ್ ಆಗ್ತಾರೆ. ಅಂಥಾ ಲೇಡೀಸ್‌ಗೆ ನಾವಿಂದು ಹಪ್ಪಳದಿಂದ ಸ್ಟಾರ್ಟರ್ಸ್ ಮಾಡೋದನ್ನ ಹೇಳ್ತೀವಿ ಕೇಳಿ. ಸ್ಟಾರ್ಟರ್ಸ್‌ ಲೀಸ್ಟ್‌ನಲ್ಲಿ ವಿವಿಧ ತರಹದ ಮಂಚೂರಿ, ಪಕೋಡಾ, ಸೂಪ್, ವೆರೈಟಿ ವೆಜ್...

ಅಡುಗೆಗೆ ಬಳಸುವ ಲವಂಗ ನಿಮ್ಮ ಅದೃಷ್ಟ ಬದಲಾಯಿಸಬಹುದು..!

ಭಾರತೀಯರ ಅಡುಗೆ ಕೋಣೆಯಲ್ಲಿ ಬಳಸುವ ಮಸಾಲೆ ಪದಾರ್ಥದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಗಳಿಸಿರುವ ಮಸಾಲೆ ಎಂದರೆ ಲವಂಗ. ಹಲವು ಆರೋಗ್ಯಕರ ಗುಣಗಳಿಂದ ಭರಪೂರವಾಗಿರುವ ಲವಂಗ, ಅಡುಗೆಯಲ್ಲೂ ರುಚಿ ತರುವಂಥ ಗುಣ ಹೊಂದಿದೆ. ಇಷ್ಟೇ ಅಲ್ಲದೇ, ಹಿಂದೂಧರ್ಮದಲ್ಲಿ ಲವಂಗಕ್ಕೆ ಪವಿತ್ರ ಸ್ಥಾನವಿದೆ. ನಾವೆಲ್ಲ ಪೂಜೆಗೆ ಮಲ್ಲಿಗೆ, ಸಂಪಿಗೆ, ಗುಲಾಬಿ ಎಂದು ತರಹ ತರಹದ ಹೂವು ಬಳಸುತ್ತೇವೆ....

ಜೂನ್ 21ಕ್ಕೆ ಸೂರ್ಯಗ್ರಹಣ: 12 ರಾಶಿಗಳ ಫಲಾಫಲ..

ಜೂನ್ 21, ಆಷಾಢ ಮಾಸದ ಅಮವಾಸ್ಯೆಯಂದು ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದ್ದು, ಸುಮಾರು 30 ಸೆಕೆಂಡುಗಳ ಕಾಲ ಸೂರ್ಯ ಮುತ್ತಿನಹಾರದಂತೆ ಗೋಚರಿಸುತ್ತಾನೆಂದು ವಿಜ್ಞಾನಿಗಳು ಹೇಳಿದ್ದಾರೆ. ನಭೋಮಂಡಲದಲ್ಲಿ ಗೋಚರಿಸಲಿರುವ ಈ ಅಧ್ಭುತವನ್ನು ಹರಿಯಾಣ, ಉತ್ತರಾಖಂಡ, ರಾಜಸ್ಥಾನದಲ್ಲಿ ಮಾತ್ರ ನೋಡಲು ಸಿಗುತ್ತದೆ. ಇನ್ನುಳಿದಂತೆ ಭಾರತದ ಬಹುಭಾಗದಲ್ಲಿ ಸೂರ್ಯಗ್ರಹಣ ಗೋಚರಿಸಲಿದೆ. https://youtu.be/9XCWpsqvj4A ಶ್ರೀ ಶಾರ್ವರಿ ನಾಮ ಸಂವತ್ಸರದ ಜೇಷ್ಠ...

‘ಮೈಷುಗರ್ ಆರಂಭದ ವಿಚಾರದಲ್ಲಿ ಅಡ್ಡಿಯಾಗೋರಿಗೆ ರೈತರ ಶಾಪ ತಟ್ಟುತ್ತೆ’

ಮಂಡ್ಯ: ಮಂಡ್ಯದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಸಂಸದೆ ಸುಮಲತಾ ಹೇಳಿಕೆ ನೀಡಿದ್ದು, ಮೈಷುಗರ್ ಆರಂಭದ ವಿಚಾರದಲ್ಲಿ ಅಡ್ಡಿಯಾಗೋರಿಗೆ ರೈತರ ಶಾಪ ತಟ್ಟುತ್ತೆ ಎಂದಿದ್ದಾರೆ. https://youtu.be/7GStfT4rX2k ಕಾರ್ಖಾನೆ ಅಡ್ಡಿಪಡಿಸ್ತಿರೋ ಜಿಲ್ಲೆಯ ಜೆಡಿಎಸ್ ಶಾಸಕರ ವಿರುದ್ದ ಸಂಸದೆ ಆಕ್ರೋಶ ಹೊರಹಾಕಿದ್ದು, ರೈತ ವಿಷಯದಲ್ಲಿ ಸ್ವಾರ್ಥದ ರಾಜಕಾರಣ ಮಾಡ್ತಿರೋರಿಗೆ ಆ ದೇವರು ಕ್ಷಮಿಸಲ್ಲ, ರೈತರು ಕ್ಷಮಿಸಲ್ಲ. ಈ ಹಿಂದೆ...

ದಕ್ಷಿಣ ಕನ್ನಡ ಸ್ಟೈಲ್ ಬೋಳುಕೊದ್ಲು ರೆಸಿಪಿ

ಬೋಳು ಕೊದ್ಲು.. ದಕ್ಷಿಣ ಕನ್ನಡದ ಜನರಿಗೆ ಹೆಚ್ಚು ಪರಿಚಿತವಾಗಿರುವ ಶಬ್ದ. ಯಾಕಂದ್ರೆ, ಸಾರಿಗೆ ದಕ್ಷಿಣ ಕನ್ನಡದ ಜನ ಕೊದ್ಲು ಅಂತಾ ಹೇಳ್ತಾರೆ. ಇವತ್ತು ನಾವು ಸಿಂಪಲ್ ಆಗಿ ಕೆಲವೇ ನಿಮಿಷಗಳಲ್ಲಿ ನುಗ್ಗೇ- ಬದನೆ ಹಾಕಿ ಬೋಳು ಕೊದ್ಲು ಮಾಡೋದು ಹೇಗೆ ಅನ್ನೋದನ್ನ ಹೇಳಿ ಕೊಡ್ತೀವಿ. ಬೋಳು ಕೊದ್ಲಿಗೆ ಬೇಕಾಗುವ ಸಾಮಗ್ರಿಯನ್ನ ನೋಟ್ ಮಾಡಿಕೊಳ್ಳಿ ಬೇಕಾಗುವ ಸಾಮಗ್ರಿ:...

ಮಹಿಳೆಯರು ಮನೆಯಲ್ಲೇ ಕೂತು ಶುರುಮಾಡಬಹುದಾದ 5 ಉದ್ಯಮಗಳು..

ಕೆಲ ಹೆಣ್ಣುಮಕ್ಕಳು ಓದಲು ಆಸೆ, ಅರ್ಹತೆ ಇದ್ದರೂ ಮನೆಯವರ ಒತ್ತಡಕ್ಕೆ ಮಣಿದು, ವಿದ್ಯಾಭ್ಯಾಸ ಅರ್ಧಕ್ಕೆ ನಿಲ್ಲಿಸಿ ಮದುವೆಯಾಗುತ್ತಾರೆ. ಮದುವೆ ಬಳಿಕ ಮನೆ, ಮಕ್ಕಳು, ಕುಟುಂಬದ ಜವಾಬ್ದಾರಿ ಹೊರುತ್ತಾರೆ. ಆದ್ರೆ ಮಹಿಳೆಯರು ಮನೆಯಲ್ಲೇ ಕೂತು ಲಾಭದಾಯಕ ಉದ್ಯಮ ಶುರು ಮಾಡುವ ಬಗ್ಗೆ ಕೆಲ ಐಡಿಯಾಗಳನ್ನ ನಾವು ನಿಮಗೆ ನೀಡಲಿದ್ದೇವೆ. 1.. ಗಾರ್ಡೆನಿಂಗ್: ಕೆಲವರಿಗೆ ಮನೆಯಲ್ಲಿ ಪುಟ್ಟ ಗಾರ್ಡೆನ್...

ಡ್ರೈ ಫ್ರೂಟ್ಸ್ ತಿನ್ನುವುದರಿಂದ ಏನಾಗತ್ತೆ ಗೊತ್ತಾ..? ಕೇಳಿದ್ರೆ ಆಶ್ಚರ್ಯ ಪಡ್ತೀರಾ..!

ಡ್ರೈಫ್ರೂಟ್ಸ್ ಅಂದತಕ್ಷಣ ನಮಗೆ ಬಾದಾಮ್, ಅಖ್ರೂಟ್, ಒಣದ್ರಾಕ್ಷಿ, ಖರ್ಜೂರ, ಗೋಡಂಬಿ, ಅಂಜೂರ ಎಲ್ಲವೂ ನೆನಪಾಗುತ್ತದೆ. ತಿನ್ನಲು ರುಚಿಕರವಾದ, ಆರೋಗ್ಯಕ್ಕೂ ಒಳ್ಳೆಯದಾದ ಆಹಾರ ಅಂದ್ರೆ ಡ್ರೈ ಫ್ರೂಟ್ಸ್. ಕೇಕ್, ಐಸ್‌ಕ್ರೀಮ್, ಪಾಯಸ, ಲಾಡು, ಬರ್ಫಿ ಹೀಗೆ ಅನೇಕ ಡೆಸರ್ಟ್‌ಗಳನ್ನ ತಯಾರಿಸುವಾಗ ಇದರ ಬಳಕೆ ಅಗತ್ಯವಾಗಿರುತ್ತದೆ. ಇಂಥ ಡ್ರೈ ಫ್ರೂಟ್ಸ್ ತಿಂದ್ರೆ ದೇಹಕ್ಕಾಗುವ ಲಾಭಗಳೇನು..? ಯಾವ...

ದುರ್ಗಾಪರಮೇಶ್ವರಿಯ ಇತಿಹಾಸ ಬಲ್ಲಿರಾ..? ಶ್ರೀ ಕ್ಷೇತ್ರಕ್ಕೆ ಕಟೀಲು ಎಂಬ ಹೆಸರು ಬರಲು ಕಾರಣವೇನು..?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಕರ್ನಾಟಕದ ಪ್ರಮುಖ ಶಕ್ತಿಪೀಠಗಳಲ್ಲಿ ಒಂದಾಗಿದೆ. ಅಲ್ಲದೇ ಕರ್ನಾಟಕದ 4ನೇ ಅತೀ ಶ್ರೀಮಂತ ದೇವಸ್ಥಾನವೆಂಬ ಖ್ಯಾತಿ ಕಟೀಲು ದೇವಸ್ಥಾನಕ್ಕೆ ಸಲ್ಲುತ್ತದೆ. ಲಕ್ಷಾಂತರ ಭಕ್ತರನ್ನು ಹೊಂದಿರುವ ಕಟೀಲು ದೇವಿ ಪ್ರತಿದಿನ ವಿವಿಧ ತರಹದ ಅಲಂಕಾರದಿಂದ ಕಂಗೊಳಿಸುತ್ತಾಳೆ. ನವರಾತ್ರಿಯಲ್ಲಿ 9 ದಿನಗಳ ಕಾಲ ವಿಜೃಂಭಣೆಯಿಂದ ಆರಾಧನೆ ನಡೆಯುತ್ತದೆ. ದೇಶ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img