Friday, August 21, 2026

ಆಧ್ಯಾತ್ಮ

ಅಕ್ಟೋಬರ್‌ನಲ್ಲಿ ಹುಟ್ಟಿದವರ ಗುಣಸ್ವಭಾವ ಹೀಗಿರುತ್ತದೆ ನೋಡಿ..!

ಇವತ್ತು ನಾವು ಅಕ್ಟೋಬರ್‌ ತಿಂಗಳಲ್ಲಿ ಹುಟ್ಟಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಅನ್ನೋದನ್ನ ನೋಡೋಣ ಬನ್ನಿ.. ಅಕ್ಟೋಬರ್‌ನಲ್ಲಿ ಹುಟ್ಟಿದ ಬಹುತೇಕರು ಬಿಂದಾಸ್ ಪ್ರವೃತ್ತಿಯವರಾಗಿರ್ತಾರೆ. ಲೈಫ್ ಎಂಜಾಯ್ ಮಾಡ್ಬೇಕು, ಚಂದವಾಗಿ ರೆಡಿಯಾಗ್ಬೇಕು ಅನ್ನೋ ಮನಸ್ಥಿತಿಯುಳ್ಳವರಾಗಿರ್ತಾರೆ. https://youtu.be/9vKc-4BtXgw ಒಳ್ಳೆಯ ಪರ್ಸ್ನಾಲಿಟಿ ಮೆಂಟೇನ್ ಮಾಡುವ ಇವರು, ಆಕರ್ಷಕ ಮೈಕಟ್ಟು, ಮುಖಚರ್ಯೆ ಹೊಂದಿರುತ್ತಾರೆ. ದೊಡ್ಡದಾದ ಮಿತ್ರ ಬಳಗ ಹೊಂದಿದ ಇವರಿಗೆ ಸುತ್ತಾಡೋದು ಅಂದ್ರೆ ತುಂಬಾ ಇಷ್ಟವಾಗಿರತ್ತೆ. ಮನೆಯಲ್ಲಿ ಮನಸ್ಸಲ್ಲಿ...

ರವಿವಾರ ತುಳಸಿ ತಿನ್ನಬಾರದು, ಎಲೆ ಕೀಳಬಾರದು ಏಕೆ ಗೊತ್ತಾ..?

ನಾವಿವತ್ತು ರವಿವಾರ ತುಳಸಿ ಏಕೆ ತಿನ್ನಬಾರದು, ತುಳಸಿ ಎಲೆ ಏಕೆ ಕೀಳಬಾರದು ಮತ್ತು ಮುಸ್ಸಂಜೆ ಬಳಿಕ ತುಳಸಿ ಗಿಡ ಯಾಕೆ ಮುಟ್ಟಬಾರದು ಅನ್ನೋದರ ಬಗ್ಗೆ ತಿಳಿಯೋಣ ಬನ್ನಿ. ಅಜ್ಜಿ ಅಥವಾ ಅಮ್ಮ ಅಥವಾ ಮನೆಯ ಹಿರಿಯರು ರವಿವಾರದಂದು ತುಳಸಿ ತಿನ್ನಬಾರದು, ತುಲಸಿ ಗಿಡ ಮುಟ್ಟಬಾರದು ಎಂದು ಹೇಳಿರುವುದನ್ನ ಕೇಳಿದ್ದೀರಿ. ಏಕೆ ಎಂದು ಮರುಪ್ರಶ್ನಿಸಿದಾಗ ಅದು ಪದ್ಧತಿ...

ನಾರ್ತ್ ಸ್ಟೈಲ್ ಬೋಂಡಾ ರೆಸಿಪಿ

ಇವತ್ತು ನಾವು ನಾರ್ತ್ ಸ್ಟೈಲ್ ಬೋಂಡಾ ಮಾಡೋದು ಹೇಗೆ ಅನ್ನೋದನ್ನ ನೋಡೋಣ ಬನ್ನಿ. ಬೋಂಡ ತಯಾರಿಸಲು ಬೇಕಾಗುವ ಸಾಮಗ್ರಿಯನ್ನ ನೋಟ್ ಮಾಡಿಕೊಳ್ಳಿ. 3ರಿಂದ 4 ಬೇಯಿಸಿ ಸಿಪ್ಪೆ ತೆಗೆದ ಆಲೂಗಡ್ಡೆ, 2ರಿಂದ 3 ಸ್ಪೂನ್ ಎಣ್ಣೆ, ಒಂದು ಸ್ಪೂನ್ ಜೀರಿಗೆ, ಚಿಟಿಕೆ ಸೋಂಪು, 4ರಿಂದ 5 ಎಸಳು ಕರಿಬೇವು, ಒಂದು ಸಣ್ಣಗೆ ಕತ್ತರಿಸಿದ ಈರುಳ್ಳಿ, ಕೊಂಚ...

ಆಗಸ್ಟ್‌ನಲ್ಲಿ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ..!

ಆಗಸ್ಟ್‌ನಲ್ಲಿ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಎಂಬುದನ್ನ ನೋಡೋಣ ಬನ್ನಿ.. ಅನವಶ್ಯಕವಾಗಿ ಮಾತನಾಡದ ಇವರು ಸದಾಕಾಲ ಮೌನವಾಗಿರಲು, ಶಾಂತವಾದ ಜಾಗದಲ್ಲಿರಲು ಬಯಸುತ್ತಾರೆ. ಅಲ್ಲದೇ, ತಾನು ತನ್ನ ಕೆಲಸವೆಂಬಂತಿರುತ್ತಾರೆ. ಯಾವುದಾದರೂ ರಾಜಿ- ಪಂಚಾಯ್ತಿಯಂತಹ ಕೆಲಸವಿದ್ದಲ್ಲಿ ಆಗಸ್ಟ್ ತಿಂಗಳಲ್ಲಿ ಹುಟ್ಟಿದವರು ಆ ಕೆಲಸವನ್ನ ಸುಲಭವಾಗಿ ನಿಭಾಯಿಸುತ್ತಾರೆ. https://youtu.be/RLfFAwwdOfY ಆಗಸ್ಟ್‌ನಲ್ಲಿ ಹುಟ್ಟಿದವರು ತಮ್ಮ ದುಃಖವನ್ನ ಯಾರಲ್ಲಿಯೂ ಹೇಳಿಕೊಳ್ಳಲು ಇಚ್ಛಿಸುವುದಿಲ್ಲ. ಗೆಳೆತನಕ್ಕೆ ಹೆಚ್ಚಿನ ಬೆಲೆ...

ಮಹಾರಾಷ್ಟ್ರದ ಸ್ಪೆಶಲ್ ಖಾದ್ಯವನ್ನ ನೀವೂ ಒಮ್ಮೆ ಟ್ರೈ ಮಾಡಿ..

ಮಹಾರಾಷ್ಟ್ರದ ಪ್ರಖ್ಯಾತ ಖಾದ್ಯಗಳಲ್ಲಿ ಮಿಸಳ್ ಪಾವ್ ತುಂಬಾನೇ ಫೇಮಸ್ ತಿಂಡಿ. ಮಹಾರಾಷ್ಟ್ರದಲ್ಲಿ ಕೆಲವರು ಬೆಳಗ್ಗಿನ ತಿಂಡಿಗೆ ಮಿಸಳ ಪಾವ್ ಮಾಡ್ತಾರೆ. ಬನ್ ಜೊತೆ ಸವಿಯೋ ಈ ಖಾದ್ಯ ರುಚಿಕರವಾಗಿರುತ್ತದೆ. ಹಾಗಾದ್ರೆ ಬನ್ನಿ ಈ ತಿಂಡಿ ಮಾಡೋಕ್ಕೆ ಏನೇನ್ ಸಾಮಗ್ರಿ ಬೇಕು ಅನ್ನೋದನ್ನ ನೋಡೋಣ. ಬೇಕಾಗುವ ಸಾಮಗ್ರಿ: 2 ಪಾವ್, 2 ಈರುಳ್ಳಿ, ಒಂದು ಟೊಮೇಟೊ, ಒಂದು...

ಜುಲೈ 3, 2020ರ ರಾಶಿ ಭವಿಷ್ಯ..

ಮೇಷ: ಕಾಲಮಿತಿಯಲ್ಲಿ ಕಾರ್ಯಪೂರೈಸಬೇಕಾದ ಒತ್ತಡ ತೋರಿ ಬರಲಿದೆ. ಕುಟುಂಬಸ್ಥರ ಹಿತಾಸಕ್ತಿಯನ್ನ ನೋಡಿಕೊಳ್ಳಿರಿ. ವೃತ್ತಿರಂಗದಲ್ಲಿ ಸ್ಪರ್ಧಾತ್ಮಕ ಪೈಪೋಟಿ ಇರುತ್ತದೆ. ಆರ್ಥಿಕ ಸುಧಾರಣೆ ಹಂತ ಹಂತವಾಗಿ ಕಂಡುಬಂದೀತು. ವೃಷಭ: ದೂರವಾಗಿದ್ದ ಆಪ್ತರೊಂದಿಗೆ ಸೇರಿಕೊಳ್ಳುವ ಸಂಭ್ರಮ ಕಂಡುಬರಲಿದೆ. ಕಾರ್ಯಕ್ಷೇತ್ರದಲ್ಲಿ ಹೊಸ ಅವಕಾಶ ಒದಗಿಬರಲಿದೆ. ಇದನ್ನ ಸದುಪಯೋಗಪಡಿಸಿಕೊಳ್ಳಿ. ಆರೋಗ್ಯದಲ್ಲಿ ಹೆಚ್ಚಿನ ಗಮನ ಹರಿಸುವುದು ಅಗತ್ಯ. ಮಿಥುನ : ವಿದ್ಯಾರ್ಥಿಗಳು ನಿರುತ್ಸಾಹವನ್ನು ಹೊಂದಲಿದ್ದಾರೆ. ಬಂಧುಗಳಿಂದ...

ಉಪ್ಪಿನಕಾಯಿ ಉದ್ಯಮ ಪ್ರಾರಂಭಿಸಲು ಇಲ್ಲಿದೆ ಕೆಲ ಟಿಪ್ಸ್..!

ಹೆಣ್ಣು ಮಕ್ಕಳು ಮನೆಯಲ್ಲೇ ಕೂತು ಶುರು ಮಾಡಬಹುದಾದ ಕೆಲಸಗಳ ಬಗ್ಗೆ ನಾವು ಈಗಾಗಲೇ ಹೇಳಿದ್ದೇವೆ. ಇದೀಗ ಮನೆಯಿಂದಲೇ ಉಪ್ಪಿನಕಾಯಿ ಉದ್ಯಮ ಮಾಡಿ ಲಾಭ ಗಳಿಸುವುದು ಹೇಗೆ ಅನ್ನೋದನ್ನ ತಿಳಿಯೋಣ ಬನ್ನಿ. ವಿವಿಧತೆಯಲ್ಲಿ ಏಕತೆ ಕಂಡ ಭಾರತದಲ್ಲಿ, ತರಹ ತರಹದ ತಿಂಡಿ ತಿನಿಸುಗಳಿಗೇನು ಕಡಿಮೆ ಇಲ್ಲ. ಒಂದೊಂದು ರಾಜ್ಯಕ್ಕೆ ತಕ್ಕಂತೆ ಒಂದೊಂದು ವೆರೈಟಿ ಊಟ ಸಿಗುತ್ತದೆ. ಆದ್ರೆ...

ಡಿಕೆಶಿ, ಬಿಎಸ್ವೈಗೆ ಶಕ್ತಿ ತುಂಬಿದ್ದು ಇದೇ ದೇವತೆ

ಕರ್ನಾಟಕ ಟಿವಿ : ದೇವರ ಮುಂದೆ ಬೇಡಿದವನಿಗೆ ಸುಖ ವೈಭೋಗ ಸಿಗದಿದ್ದರೂ ಕನಿಷ್ಠ ಹೆಚ್ಚು ಕಷ್ಟಕ್ಕೆ ಗುರಿಯಾಗಲ್ಲ.. ಕಷ್ಟಕ್ಕೆ ಗುರಿಯಾದವರು ಕೈಮುಗಿದು ನಿಂತ್ರೆ ಎಂಥಹ ಕಷ್ಟಗಳು ಕರಗಿ ಹೋಗುತ್ವೆ. ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ.. ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್ ನ ಪ್ರಶ್ನಾತೀತ ನಾಯಕ.. ಈ ಮೂವರು ದೇವರು, ಅದೃಷ್ಣದ...

ತುಲಾ ರಾಶಿಯವರ ಗುಣಲಕ್ಷಗಳು ಹೀಗಿರುತ್ತದೆ ನೋಡಿ..!

ತುಲಾ ರಾಶಿಯವರು ಯಾವುದೇ ಕೆಲಸ ಮಾಡುವಾಗ ಧೈರ್ಯ ಗೆಡುವುದಿಲ್ಲ. ಇವರಿಗೆ ಧೈರ್ಯ ಸ್ವಲ್ಪ ಹೆಚ್ಚು ಎನ್ನಬಹುದು. ತುಲಾ ರಾಶಿಯವರ ಅಧಿಪತಿ ಶುಕ್ರನಾಗಿರುವುದರಿಂದ ಈ ರಾಶಿಯವರು ಯಾವುದಾದರೂ ಕಲೆಯಲ್ಲಿ ಪರಿಣಿತಿ ಹೊಂದಿರುತ್ತಾರೆ. ಇವರಿಗೆ ನಾಟಕ, ಭರತನಾಟ್ಯ, ಯಕ್ಷಗಾನ ಕಲೆ, ಚಿತ್ರರಂಗದಲ್ಲಿ ಹೆಚ್ಚಿನ ಆಸಕ್ತಿ ಇರುತ್ತದೆ. https://youtu.be/JYwiCIljw3w ತುಲಾ ರಾಶಿಯವರಿಗೆ ಉದ್ಯೋಗ ಸಮಸ್ಯೆ ಇದ್ದು, ಇವರ ಉದ್ಯೋಗ ಸ್ಥಿರವಾಗಿರುವುದಿಲ್ಲ. ಈ...

ಈ ವಸ್ತುವನ್ನು ಮನೆಯಲ್ಲಿ ತಂದಿಟ್ಟರೆ ಅದೃಷ್ಟವೇ ಅದೃಷ್ಟ..!

ಕೆಲ ವಸ್ತುಗಳನ್ನ ಮನೆಯಲ್ಲಿಡುವುದರಿಂದ ಅದರ ಪರಿಣಾಮವಾಗಿ ಶುಭ ಅಥವಾ ಅಶುಭವಾಗುವ ಸಾಧ್ಯತೆ ಇರುತ್ತದೆ. ಇಂದು ನಾವು ಯಾವ ವಸ್ತುವನ್ನು ಮನೆಯಲ್ಲಿಟ್ಟರೆ ಶುಭವಾಗುತ್ತದೆ ಎಂದು ಹೇಳಲಿದ್ದೇವೆ. ಬಿಳಿ ಆನೆಯ ಫೋಟೋ: ಕಪ್ಪು ಆನೆಗಿಂತ ಬಿಳಿ ಆನೆ ಶ್ರೇಷ್ಠವೆಂಬ ಮಾತಿದೆ. ಲಕ್ಷ್ಮೀ ಫೋಟೋದಲ್ಲಿ ಬಿಳಿ ಆನೆ ನಿಂತಿರುವುದನ್ನು ನೀವು ನೋಡಿರುತ್ತೀರಿ. ಅಂಥ ಫೋಟೋವನ್ನ ಮನೆಯಲ್ಲಿಟ್ಟು ಪೂಜಿಸಬೇಕು. ಬರೀ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img