Tuesday, May 26, 2026

ಆಧ್ಯಾತ್ಮ

ದುರ್ಗಾಪರಮೇಶ್ವರಿಯ ಇತಿಹಾಸ ಬಲ್ಲಿರಾ..? ಶ್ರೀ ಕ್ಷೇತ್ರಕ್ಕೆ ಕಟೀಲು ಎಂಬ ಹೆಸರು ಬರಲು ಕಾರಣವೇನು..?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಕರ್ನಾಟಕದ ಪ್ರಮುಖ ಶಕ್ತಿಪೀಠಗಳಲ್ಲಿ ಒಂದಾಗಿದೆ. ಅಲ್ಲದೇ ಕರ್ನಾಟಕದ 4ನೇ ಅತೀ ಶ್ರೀಮಂತ ದೇವಸ್ಥಾನವೆಂಬ ಖ್ಯಾತಿ ಕಟೀಲು ದೇವಸ್ಥಾನಕ್ಕೆ ಸಲ್ಲುತ್ತದೆ. ಲಕ್ಷಾಂತರ ಭಕ್ತರನ್ನು ಹೊಂದಿರುವ ಕಟೀಲು ದೇವಿ ಪ್ರತಿದಿನ ವಿವಿಧ ತರಹದ ಅಲಂಕಾರದಿಂದ ಕಂಗೊಳಿಸುತ್ತಾಳೆ. ನವರಾತ್ರಿಯಲ್ಲಿ 9 ದಿನಗಳ ಕಾಲ ವಿಜೃಂಭಣೆಯಿಂದ ಆರಾಧನೆ ನಡೆಯುತ್ತದೆ. ದೇಶ...

ನಿಮ್ಮ ಸೌಂದರ್ಯ ಇಮ್ಮಡಿಗೊಳಿಸುತ್ತದೆ ಈ ಎಣ್ಣೆಗಳು..

ನಾವು ಸೌಂದರ್ಯದ ಅಭಿವೃದ್ಧಿಗಾಗಿ ಏನೆಲ್ಲಾ ಮಾಡ್ತೀವಿ. ಫೇಸ್‌ಪ್ಯಾಕ್, ಫೇಸ್‌ ಮಾಸ್ಕ್, ಫೇಶಿಯಲ್ ಹೀಗೆ ಹಲವು ತರಹದ ಪ್ರಯೋಗಗಳನ್ನ ಮಾಡಿ, ಇರೋ ಬ್ಯೂಟಿನೂ ಕಳ್ಕೋತಿವಿ. ಇದನ್ನೆಲ್ಲ ಮಾಡೋ ಬದಲು ನಾಭಿ ಚಿಕಿತ್ಸೆ ಮಾಡಿಕೊಂಡ್ರೆ ಉತ್ತಮ ಫಲಿತಾಂಶ ನಿಮ್ಮದಾಗೋದ್ರಲ್ಲಿ ನೋ ಡೌಟ್. ನಮ್ಮ ಮುಖದ ಸೌಂದರ್ಯದ ರಹಸ್ಯ ಹೊಕ್ಕಳಲ್ಲಿ ಅಡಗಿದೆ ಅಂದ್ರೆ ನೀವು ನಂಬ್ತೀರಾ..? ನಂಬ್ಲೇಬೇಕು. ನಾಭಿ...

ಜೂನ್ 31ರೊಳಗೆ ಈ ಕೆಲಸ ಮಾಡದಿದ್ದಲ್ಲಿ 10 ಸಾವಿರ ರೂಪಾಯಿ ದಂಡ ತೆರಬೇಕಾಗುತ್ತದೆ.

ಸದ್ಯ ಭಾರತದ ಪ್ರಜೆಗಳಿಗೆ ಕಚೇರಿ ಕೆಲಸಗಳಲ್ಲಿ ಉಪಯೋಗಕ್ಕೆ ಬರುವಂಥದ್ದು ಆಧಾರ ಕಾರ್ಡ್. ಸಿಮ್‌ ಮಾಡಿಸುವಾಗ, ಬ್ಯಾಂಕ್‌ಗೆ ಹೋದ್ರೆ, ರಿಜಿಸ್ಟ್ರೇಷನ್ ಸಂದರ್ಭ. ಎಲ್ಲೇ ಹೋದ್ರು ಆಧಾರ್ ನಂಬರ್ ಇಲ್ಲದಿದ್ದರೆ ಯಾವ ಕೆಲಸವೂ ನಡಿಯೋದಿಲ್ಲ. ಇದೀಗ ಜೂನ್ 31ರೊಳಗೆ ಪಾನ್‌ ಕಾರ್ಡ್‌ಗೆ ಆಧಾರ್ ನಂಬರ್ ಜೋಡಿಸದಿದ್ದರೆ 10 ಸಾವಿರ ರೂಪಾಯಿ ದಂಡ ತೆರಬೇಕಾಗುತ್ತದೆ. ನಿಮ್ಮ ಪಾನ್ ಕಾರ್ಡ್...

ಚೀನಾ- ಭಾರತ ಗಡಿವಿವಾದದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಭಾರತ ಮತ್ತು ಚೀನಾ ರಾಷ್ಟ್ರಗಳ ಗಡಿಯಲ್ಲಿ ಮತ್ತೆ ಬಿರುಕು ಉಂಟಾಗಿದ್ದು, ನಿನ್ನೆ ನಡೆದ ಯುದ್ಧದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದು, ಇದಕ್ಕೆ ಪ್ರತೀಕಾರವಾಗಿ ಚೀನಾದ 43 ಸೈನಿಕರನ್ನು ಭಾರತೀಯ ಸೈನಿಕರು ಸದೆಬಡಿದಿದ್ದಾರೆ. ವಿಶ್ವದ ಗಮನ ಪದೇ ಪದೇ ತನ್ನೆಡೆ ಸೆಳೆಯಲು ಚೀನಾ ಸಾಮಾನ್ಯವಾಗಿ ಇಂಥ ದುರ್ಬುದ್ಧಿ ತೋರಿಸುತ್ತ ಬಂದಿದೆ. ಆದ್ರೆ ಚೀನಾ- ಭಾರತ...

ನೆಲ್ಲಿಕಾಯಿಯಲ್ಲಿದೆ ಹಲವು ಚಮತ್ಕಾರಿ ಗುಣ..!

ನಿಸರ್ಗದಿಂದ ಸಿಕ್ಕ ಕೊಡುಗೆಗಳಲ್ಲಿ ನೆಲ್ಲಿಕಾಯಿ ಕೂಡಾ ಒಂದು. ನೆಲ್ಲಿಕಾಯಿಂದ ಉಪ್ಪಿನಕಾಯಿ, ನೆಲ್ಲಿಕಾಯಿ ಮುರಬ್ಬಾ, ನೆಲ್ಲಿ ಅಡಿಕೆ, ನೆಲ್ಲಿ ಜ್ಯೂಸ್ ಹೀಗೆ ನೆಲ್ಲಿಕಾಯಿಯನ್ನ ಹಲವು ರೀತಿಯಲ್ಲಿ ಉಪಯೋಗಿಸುತ್ತಾರೆ. ಇಂಥ ನೆಲ್ಲಿಕಾಯಿಯಿಂದ ಆಗುವ 5 ಲಾಭಗಳನ್ನು ನಾವಿಂದು ತಿಳಿಸಲಿದ್ದೇವೆ. 1.. ಕೂದಲಿನ ಸೌಂದರ್ಯ ಹೆಚ್ಚಿಸುವಲ್ಲಿ ನೆಲ್ಲಿಕಾಯಿ ಪ್ರಮುಖ ಪಾತ್ರ ವಹಿಸುತ್ತದೆ. ತಲೆಗೆ ಮೆಹಂದಿ ಅಪ್ಲೈ ಮಾಡುವಾಗ ನೆಲ್ಲಿಕಾಯಿ...

ಸೂರ್ಯಗ್ರಹಣದ ನಂತರ ಈ ರಾಶಿವರಿಗೆ ಅದೃಷ್ಟ

ಜೂನ್ 21ನೇ ತಾರೀಖು ವರ್ಷದ ಮೊದಲ ಸೂರ್ಯಗ್ರಹಣ ನಡೆಯಲಿದ್ದು, ಈ ವೇಳೆ ಏನೇನು ಮಾಡಬೇಕು..? ಯಾವ ರಾಶಿಯವರಿಗೆ ಲಾಭ ನಷ್ಟವಾಗಲಿದೆ. ಇದಕ್ಕೆ ಪರಿಹಾರವಾಗಿ ಯಾವ ಶ್ಲೋಕವನ್ನು ಹೇಳಬೇಕು ಅನ್ನುವುದರ ಬಗ್ಗೆ ನಾವಿಂದು ತಿಳಿಸಿಕೊಡಲಿದ್ದೇವೆ. ಶ್ರೀ ಶಾರ್ವರಿ ನಾಮ ಸಂವತ್ಸರದ ಜೇಷ್ಠ ಕೃಷ್ಣ ಅಮವಾಸ್ಯೆಯಂದು ಮೃಗಶಿರ ಮತ್ತು ಆರಿದ್ರಾ ನಕ್ಷತ್ರದಲ್ಲಿ, ಮಿಥುನ ರಾಶಿಯಲ್ಲಿ, ಸಿಹ್ನ ಮತ್ತು...

ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ವ್ಯವಹಾರ ಮಾಡುವ ಮುನ್ನ ಈ ಸ್ಟೋರಿ ಓದಿ..!

ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ವ್ಯವಹಾರ ಮಾಡಬೇಕಾ ಬೇಡ್ವಾ..?ಎಫ್‌ಡಿ ಇಡಬಹುದಾ..? ಎಂಬೆಲ್ಲ ಪ್ರಶ್ನೆಗೆ ಕೋ ಆಪರೇಟಿವ್ ಬ್ಯಾಂಕ್ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಕೋ ಆಪರೇಟಿವ್ ಬ್ಯಾಂಕ್‌ಗಳಲ್ಲಿ 2 ವಿಧ ಇದ್ದು, ಒಂದು ಅರ್ಬನ್ ಕೋ ಆಪರೇಟಿವ್ ಬ್ಯಾಂಕ್, ನಾನ್ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್. ಮತ್ತೊಂದು ಷೆಡ್ಯೂಲ್ಡ್ ಕೋ ಆಪರೇಟಿವ್ ಬ್ಯಾಂಕ್, ನಾನ್ ಷೆಡ್ಯೂಲ್ಡ್...

ನುಗ್ಗೇಕಾಯಿ ಸೇವನೆಯ 10 ಲಾಭಗಳು

ನುಗ್ಗೇಕಾಯಿ ಸಾರು ಅಂದ್ರೆ ಹಲವರಿಗೆ ಫೇವರಿಟ್ ಫುಡ್. ನುಗ್ಗೆ ಜೊತೆ ಬದನೆ, ಆಲೂ, ಬಟಾಣಿ, ಕ್ಯಾರೆಟ್ ಹೀಗೆ ಎಲ್ಲ ತರಕಾರಿ ಹಾಕಿ ಸಾಂಬಾರ್ ಮಾಡಿದ್ರೆ ಇಡ್ಲಿಗೆ ಸಖತ್ ಕಾಂಬಿನೇಶನ್ ಆಗಿರತ್ತೆ. ನಾವಿಂದು ಇಂಥಾ ಟೇಸ್ಟಿ ನುಗ್ಗೇಕಾಯಿ ತಿನ್ನೋಂದ್ರಿಂದ ಆಗುವ 10 ಲಾಭಗಳ ಬಗ್ಗೆ ಹೇಳಲಿದ್ದೇವೆ. 1.. ನಿಯಮಿತವಾಗಿ ನುಗ್ಗೇಕಾಯಿ ತಿನ್ನುವುದರಿಂದ ಕೂದಲಿನ ಆರೋಗ್ಯ ವೃದ್ಧಿಯಾಗುತ್ತದೆ....

ಎಲ್ಲ ಸಮಯದಲ್ಲೂ ಥಟ್ ಅಂತಾ ಮಾಡಬಹುದು ಈ ಡೆಸರ್ಟ್..

ಆರೋಗ್ಯಕ್ಕೆ ಒಳ್ಳೆಯದಾದ ಆಹಾರಗಳಲ್ಲಿ ಹಣ್ಣಿಗೆ ಪ್ರಮುಖ ಸ್ಥಾನವಿದೆ. ಆಯಾ ಸೀಸನ್‌ಗೆ ತಕ್ಕಂತೆ ವೆರೈಟಿ ವೆರೈಟಿ ಹಣ್ಣುಗಳು ಮಾರುಕಟ್ಟೆಯಲ್ಲಿ ದೊರೆಯುತ್ತದೆ. ಇಂಥ ಹಣ್ಣಿನಿಂದ ವಿವಿಧ ತರಹದ ತಿಂಡಿ ತಿನಿಸು ಮಾಡುತ್ತಾರೆ. ಅಂತಹುದರಲ್ಲಿ ಹಣ್ಣಿನ ಪಾಯಸ ಕೂಡ ಒಂದು. ಮನೆಗೆ ಅತಿಥಿ ಬಂದಾಗ ಅಥವಾ ಯಾವುದಾದರೂ ಕಾರ್ಯಕ್ರಮವಿದ್ದಾಗ 10 ನಿಮಿಷದಲ್ಲಿ ಮಾಡಬಹುದಾದ ಸ್ವೀಟ್ ಅಂದ್ರೆ ಹಣ್ಣಿನ...

20ಸಾವಿರ ಬಂಡವಾಳ ಹೂಡಿ ಶುರು ಮಾಡಬಹುದಾದ 10 ವಿಧದ ಲಾಭದಾಯಕ ಸಣ್ಣ ಉದ್ಯಮ…

ಯಾವುದೇ ಉದ್ಯಮ ಶುರುಮಾಡುವಾಗ ಸಣ್ಣ ಹೆದರಿಕೆ ಇದ್ದೇ ಇರತ್ತೆ. ಇಷ್ಟು ಬಂಡವಾಳ ಹಾಕಿ ಲಾಭ ಬರದಿದ್ದರೆ ಏನು ಮಾಡೋದು..? ಉದ್ಯಮ ಶುರು ಮಾಡಿದ್ರೆ ಲಾಭ ಬರತ್ತಲ್ವಾ..? ಉದ್ಯಮವನ್ನ ಪ್ರಮೋಟ್ ಮಾಡೋಕ್ಕೆ ಏನೆಲ್ಲಾ ಮಾಡ್ಬೇಕು..? ಹೀಗೆ ಸಾಲು ಸಾಲು ಪ್ರಶ್ನೆಗಳು ನಮ್ಮ ತಲೆಯಲ್ಲಿ ಮೂಡುತ್ತೆ. ಇಂಥ ಪ್ರಶ್ನೆಗೆ ಸಿಂಪಲ್ ಆಗಿ ನಾವು ಉತ್ತರ ಕೊಡುವ ಪ್ರಯತ್ನ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img