Friday, August 21, 2026

ಆಧ್ಯಾತ್ಮ

ಚಪಾತಿ- ರೊಟ್ಟಿ ಜೊತೆ ಬೆಸ್ಟ್ ಕಾಂಬಿನೇಷನ್ ಈ ಬದನೆ ಕರಿ..!

ಚಪಾತಿ, ರೊಟ್ಟಿ ಜೊತೆ ಡೇಲಿ ಡೇಲಿ ಮಾಡಿದ್ದೇ ಪಲ್ಯ ಮಾಡಿ ಮಾಡಿ ಬೋರ್ ಆಗಿದೆಯಾ..? ಒಂದೇ ಟೇಸ್ಟ್ ತಿಂದ ನಿಮ್ಮ ಮನೆ ಜನರಿಗೂ ಸ್ವಲ್ಪ ಚೇಂಜಸ್ ಬೇಕು ಅನ್ನಿಸಿದೆಯಾ..? ಹಾಗಾದ್ರೆ ನಾವಿವತ್ತು ನಿಮಗೆ ಬದ್ನೇಕಾಯಿ ಕರಿ ಮಾಡೋದನ್ನ ಹೇಳಿಕೊಡ್ತೀವಿ. ಇದು ಚಪಾತಿಗೆ ಸೂಪರ್ ಕಾಂಬಿನೇಷನ್ ಆಗಿದ್ದು, ತಿಂದ್ರೆ ತಿಂತಾನೇ ಇರ್ಬೇಕು ಅನ್ನುವಷ್ಟು ಟೇಸ್ಟಿಯಾಗಿರತ್ತೆ. ಹಾಗಾದ್ರೆ ಕರಿ...

ನಿಂಬೆಹಣ್ಣಿನಲ್ಲಿದೆ ಹಲವು ಚಮತ್ಕಾರಿ ಗುಣ..!

ನಿಂಬೆಹಣ್ಣು.. ದೇಹವನ್ನ ತಂಪಾಗಿರಿಸುವಲ್ಲಿ ಸಹಕಾರಿಯಾದ ಹಣ್ಣು. ನಿಂಬೆ ಹಣ್ಣಿನಿಂದ ಜ್ಯೂಸ್, ಉಪ್ಪಿನ ಕಾಯಿ, ಲೆಮನ್ ಕೇಕ್, ಕ್ಯಾಂಡೀಸ್, ಐಸ್‌ಕ್ರೀಮ್, ಇತ್ಯಾದಿ ಇತ್ಯಾದಿ ಪದಾರ್ಥವನ್ನ ಮಾಡಲಾಗತ್ತೆ. ಇಷ್ಟೇ ಅಲ್ಲದೇ, ನಮ್ಮ ಸೌಂದರ್ಯ ಕಾಪಾಡುವಲ್ಲಿ ನಿಂಬೆಹಣ್ಣು ಸಹಕಾರಿಯಾಗಿದೆ. ಗುಳ್ಳೆಗಳನ್ನ ಗುಣಪಡಿಸುವಲ್ಲಿ, ಮುಖವನ್ನ ಶುಭ್ರಗೊಳಿಸೋಕ್ಕೆ, ಮುಖದ ಕಾಂತಿ ಹೆಚ್ಚಿಸುವುದಕ್ಕೆ ನಿಂಬೆಹಣ್ಣು ಸಹಕಾರಿಯಾಗಿದೆ. https://youtu.be/GpJpTWTYsow ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್, ಒಳ್ಳೆಯ ಕೊಲೆಸ್ಟ್ರಾಲ್...

ಸ್ಪೇಶಲ್ ಬೆಂಡೇಕಾಯಿ ಕರಿ ರೆಸಿಪಿ

ನಾವಿವತ್ತು ಬೆಂಡೇಕಾಯಿ ಕರಿ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. ಹಾಗಾದ್ರೆ ಬೆಂಡೇಕಾಯಿ ಕರಿ ಮಾಡೋಕ್ಕೆ ಬೇಕಾಗಿರುವ ಸಾಮಗ್ರಿ ನೋಟ್ ಮಾಡಿಕೊಳ್ಳಿ. 15ರಿಂದ 20 ಬೇಂಡೆಕಾಯಿ, ಒಂದು ಈರುಳ್ಳಿ, ಒಂದು ಕಪ್ ಕೊಬ್ಬರಿ ತುರಿ, ಸ್ವಲ್ಪ ಹುಣಸೆಹಣ್ಣು, 4-5 ಎಣ್ಣೆಯಲ್ಲಿ ಹುರಿದ ಒಣ ಮೆಣಸಿನಕಾಯಿ, ಚಿಕ್ಕ ತುಂಡು ಹಸಿ ಶುಂಠಿ, 2 ಸ್ಪೂನ್ ಜೀರಿಗೆ, 2 ಸ್ಪೂನ್...

ತಿರುಪತಿ ತಿಮ್ಮಪ್ಪನ ಲಾಡು ಪ್ರಸಾದದ ಬಗ್ಗೆ ನಿಮಗೆ ಗೊತ್ತಿರದ ಸಂಗತಿ..!

ಭಾರತದಲ್ಲಿರುವ ಪ್ರಖ್ಯಾತ ಮತ್ತು ಶ್ರೀಮಂತ ದೇಗುಲಗಳಲ್ಲಿ ತಿರುಪತಿ ಕೂಡ ಒಂದು. ಜೀವನದಲ್ಲಿ ಒಮ್ಮೆಯಾದರೂ ತಿರುಪತಿಗೆ ಹೋಗಿ ಬರಬೇಕು ಅಂತಾ ಹೇಳ್ತಾರೆ. ಅಷ್ಟು ಮಹತ್ವ ಹೊಂದಿದ ದೇವಸ್ಥಾನವದು. ಆಂಧ್ರಪ್ರದೇಶದ ಚಿತ್ತೂರಿನಲ್ಲಿರುವ ತಿರುಪತಿ ದೇಗುಲ ಪುರಾತನ ದೇವಾಲಯಗಳಲ್ಲೊಂದು. ಇಲ್ಲಿ ಜಾತಿ ಭೇದವಿಲ್ಲದೇ, ದೇಶ -ವಿದೇಶಗಳಿಂದ ಭಕ್ತರು ಆಗಮಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುತ್ತಾರೆ. https://youtu.be/GSeuNt8MPe4 ತಿರುಪತಿಯಲ್ಲಿ ಫೇಮಸ್ ಅಂದ್ರೆ...

B ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಹೇಗಿರುತ್ತದೆ..? ಇಲ್ಲಿದೆ ನೋಡಿ ಉತ್ತರ..

ನಾವೆಲ್ಲಾ ವೆರೈಟಿ ವೆರೈಟಿ ಹೆಸರುಗಳನ್ನ ಕೇಳಿರ್ತೀವಿ. ಜಾತಿ ಧರ್ಮಗಳಿಗೆ ತಕ್ಕಂತೆ ಹೆಸರನ್ನ ಇಡಲಾಗುತ್ತದೆ. ಆದ್ರೆ ಒಂದೊಂದು ಅಕ್ಷರದ ಹೆಸರಿನವರ ಸ್ವಭಾವ ಒಂದೊಂದು ರೀತಿ ಇರುತ್ತದೆ. ಆದ್ರೆ ತುಂಬಾ ಅಪರೂಪದ ಹೆಸರು ಅಂದ್ರೆ ಬಿ ಅಕ್ಷರದಿಂದ ಶುರುವಾಗುವ ಹೆಸರು. ಹಾಗಾದ್ರೆ, B ಅಕ್ಷರದಿಂದ ಶುರುವಾಗುವ ಹೆಸರಿನವರ ಸ್ವಭಾವ ಹೇಗಿರುತ್ತದೆ ಅನ್ನೋದನ್ನ ನಾವಿವತ್ತು ಹೇಳಲಿದ್ದೇವೆ. ಬಿ ಅಕ್ಷರದಿಂದ...

ಸೋರೇಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೇನು ಲಾಭ..?

ನಾವು ನೀವೆಲ್ಲ, ಕಿತ್ತಳೆ, ಸೇಬು, ಮಾವಿನ ಹಣ್ಣು, ಕ್ಯಾರೆಟ್, ಕಲ್ಲಂಗಡಿ ಹಣ್ಣು ಇವೆಲ್ಲದರ ಜ್ಯೂಸ್ ಕುಡಿದಿರ್ತೀವಿ. ಆದ್ರೆ ನೀವು ಯಾವತ್ತಾದ್ರೂ ಸೋರೇಕಾಯಿ ಜ್ಯೂಸ್ ಕುಡಿದಿದ್ದೀರಾ..? ಸೋರೇಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಏನು ಲಾಭ ಅನ್ನೋದನ್ನ ತಿಳಿಯೋಣ ಬನ್ನಿ.. ಸೋರೇಕಾಯಿ ಜ್ಯೂಸ್ ಕುಡಿಯಲು ಅಷ್ಟೊಂದು ಟೇಸ್ಟಿಯಾಗಿರುವುದಿಲ್ಲ. ಆದ್ದರಿಂದ ನೀವು ಬೇಕಾದ್ರೆ ಅದಕ್ಕೆ ಕೊಂಚ ನಿಂಬೆರಸ, ಪುದೀನಾ...

ಪ್ಯಾಕಿಂಗ್ ಮಷಿನ್ ಇದ್ದರೆ ಸಾಕು, 10 ಉದ್ಯಮಗಳಿಂದ ನೀವು ಉತ್ತಮ ಲಾಭ ಗಳಿಸಬಹುದು..!

ನಿಮ್ಮ ಬಳಿ ಪ್ಯಾಕಿಂಗ್ ಮಷಿನ್ ಇದ್ದರೆ ನೀವು 10 ಉದ್ಯಮಗಳನ್ನ ಆರಂಭಿಸಿ ಅದರಿಂದ ಉತ್ತಮ ಲಾಭ ಗಳಿಸಬಹುದು. ಹಾಗಾದ್ರೆ ಯಾವುದು ಆ 10 ಉದ್ಯಮಗಳು ಅನ್ನೋದನ್ನ ನೋಡೋಣ ಬನ್ನಿ. ಸ್ಕ್ರಬರ್ ಪ್ಯಾಕಿಂಗ್: ಅಂಗಡಿಗಳಲ್ಲಿ, ಅಥವಾ ಆನ್‌ಲೈನ್‌ನಲ್ಲಿ ಸ್ಕ್ರಬರ್ ರೋಲ್ ಸಿಗುತ್ತದೆ. ಅದನ್ನ ತಂದು ಕರೆಕ್ಟ್ ಶೇಪ್‌ನಲ್ಲಿ ಕಟ್ ಮಾಡಿ, ಪ್ಯಾಕೇಟ್‌ನಲ್ಲಿ ತುಂಬಬೇಕು. ನಿಮಗೆ ಬೇಕಾದ್ದಲ್ಲಿ ಪ್ಯಾಕೇಟ್‌...

ಮಾಟ-ಮಂತ್ರದಿಂದ ಮುಕ್ತಿ ಹೇಗೆ..? ಪ್ರತ್ಯಂಗೀರ ಹೋಮದ ವಿಶೇಷತೆ ಏನು..?

ಇತ್ತೀಚೆಗೆ ಮಾಟ ಮಂತ್ರದ ಸಮಸ್ಯೆ ಹೆಚ್ಚಾಗಿದ್ದು, ಮಾಟ ಮಂತ್ರ ಯಾವ ರೀತಿ ಪರಿಣಾಮ ಬೀರುತ್ತದೆ. ಮಾಟ ಮಂತ್ರ ಯಾರ ಮೇಲೆ ಪರಿಣಾಮ ಬೀರುತ್ತದೆ, ಇದರಿಂದ ಮುಕ್ತಿ ಹೊಂದುವುದು ಹೇಗೆ ಎಂಬುದರ ಬಗ್ಗೆ ಪಂಡಿತ್ ಕೆ.ಎಂ.ರಾವ್ ಗುರೂಜಿ ವಿವರಣೆ ನೀಡಿದ್ದಾರೆ. ತಮಗಾಗದವರ ಮನೆಯ ಬಳಿ, ಆ ಮನೆಯ ವ್ಯಕ್ತಿಯ ಮೇಲೆ, ಆತ ಬಳಸುವ ವಸ್ತುವಿನ ಮೇಲೆ ಅಥವಾ...

ಈ ಡಿಫ್ರೆಂಟ್ ಆಲೂ- ಮಟರ್ ರೆಸಿಪಿ ಮಾಡಿ ನೋಡಿ..!

ಡೇಲಿ ಡೇಲಿ ಒಂದೇ ಥರದ ಸಾರು, ಪಲ್ಯ ಮಾಡಿ ತಿಂದು ಬೋರ್ ಬಂದಿದ್ರೆ, ನಾವಿವತ್ತು ಹೇಳೋ ರೆಸಿಪಿನಾ ಒಮ್ಮೆ ಟ್ರೈ ಮಾಡಿ. ಇವತ್ತು ನಾವು ಆಲೂ - ಬಟಾಣಿ ಕರಿ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. ಹಾಗಾದ್ರೆ ಆಲೂ- ಬಟಾಣಿ ಕರಿ ಮಾಡಲು ಬೇಕಾಗುವ ಸಾಮಗ್ರಿಯನ್ನ ನೋಟ್ ಮಾಡಿಕೊಳ್ಳಿ. ಒಂದು ಕಪ್ ನೆನೆಸಿದ ಬಟಾಣಿ, ಎರಡು...

A ಅಕ್ಷರದಿಂದ ಶುರುವಾಗುವ ವ್ಯಕ್ತಿಗಳ ಸ್ವಭಾವ ಹೀಗಿರತ್ತೆ ನೋಡಿ..!

ಪ್ರತಿ ಮನುಷ್ಯನಿಗೆ ಹೆಸರೆನ್ನುವುದು ಜೀವನದ ಒಂದು ಭಾಗ. ಮನುಷ್ಯನ ಪರಿಚಯವಾಗುವುದೇ ಹೆಸರಿನಿಂದ. ಮಕ್ಕಳಿಗೆ ಹೆಸರಿಡುವಾಗ ತಂದೆ ತಾಯಿ ಅದೆಷ್ಟು ಯೋಚನೆ ಮಾಡ್ತಾರೆ. ಜ್ಯೋತಿಷಿಗಳ ಬಳಿ ಕೇಳಿ, ಮಗುವಿನ ಜಾತಕಕ್ಕೆ ಹೊಂದುವ ಹೆಸರನ್ನಿಡುತ್ತಾರೆ. ಇಂಥ ಹೆಸರಿನಿಂದ ನಮ್ಮ ಸ್ವಭಾವವನ್ನೂ ಕೂಡ ಗುರುತಿಸಬಹುದು. ಹಾಗಾದ್ರೆ ಎ ಅಕ್ಷರದಿಂದ ಶುರುವಾಗುವ ಹೆಸರಿನವರ ಸ್ವಭಾವವನ್ನು ತಿಳಿಯೋಣ ಬನ್ನಿ.. ಎ ಹೆಸರಿನ ವ್ಯಕ್ತಿಗಳು...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img