Friday, August 21, 2026

ಆಧ್ಯಾತ್ಮ

ಕ್ರೆಡಿಟ್ ಕಾರ್ಡ್ ಬಳಸುವಾಗ ಎಚ್ಚರ: ಯಾಮಾರಿದ್ರೆ ಪಾಪರ್ ಆಗ್ತೀರಾ ಹುಷಾರ್..!

ಕ್ರೆಡಿಟ್ ಕಾರ್ಡ್. ಇಂದಿನ ಯುವಪೀಳಿಗೆಯ ಕೆಲ ಮಕ್ಕಳ ಐಷಾರಾಮಿ ಜೀವನದ ಒಂದು ಭಾಗ. ಅದ್ರಲ್ಲೂ ಕ್ರೆಡಿಟ್ ಕಾರ್ಡ್ ಏನಾದ್ರೂ ಅವರಪ್ಪನ ಅಮ್ಮನ ಹೆಸರಲ್ಲಿದ್ದುಬಿಟ್ರೆ ಮುಗೀತು. ಕಣ್ಣಿಗೆ ಕಂಡಿದ್ದೆಲ್ಲ ಪರ್ಚೇಸ್ ಮಾಡಿ ಕೊನೆಗೆ ಫಜೀತಿ ತಂದುಕೊಂಡು ಬಿಡ್ತಾರೆ. ಆದ್ದರಿಂದ ಕ್ರೆಡಿಟ್ ಕಾರ್ಡ್ ಬಳಕೆ ಮಾಡುವಾಗ ಹುಷಾರಾಗಿರಬೇಕು ಅನ್ನೋದು. ಕೆಲವರಿಗೆ ಕ್ರೆಡಿಟ್ ಕಾರ್ಡ್ ಬಳಸೋದು ಒಂದು ಫ್ಯಾಷನ್ ಆಗಿಬಿಟ್ಟಿದೆ....

ದೀಪ ಬೆಳಗುವಾಗ ಈ ತಪ್ಪುಗಳನ್ನ ಮಾಡಲೇಬೇಡಿ..!

ಹಿಂದೂ ಪದ್ಧತಿಯಲ್ಲಿ ಪ್ರತಿದಿನ ದೇವರಿಗೆ ದೀಪ ಹಚ್ಚುವುದು ವಾಡಿಕೆ. ಹಿಂದೂಗಳು ಬೆಳಿಗ್ಗೆ ಮತ್ತು ಸಂಜೆ ದೀಪ ಹಚ್ಚುವುದನ್ನ ನಾವು ನೋಡಿರ್ತಿವಿ. ಆದ್ರೆ ದೀಪ ಹಚ್ಚುವಾಗ ಅನುಸರಿಸಬೇಕಾದ ನಿಯಮಗಳೇನು..? ದೀಪಕ್ಕೆ ಯಾವ ಎಣ್ಣೆ ಬಳಸಬೇಕೆಂಬುದರ ಬಗ್ಗೆ ನಾವಿವತ್ತು ತಿಳಿಯೋಣ ಬನ್ನಿ.. ದೇವರಿಗೆ ತುಪ್ಪ ಅಥವಾ ಎಳ್ಳೆಣ್ಣೆಯಿಂದ ದೀಪ ಹಚ್ಚಬೇಕು. ಅದರಲ್ಲೂ ಶುದ್ಧ ಎಳ್ಳೆಣ್ಣೆ, ಶುದ್ಧ ತುಪ್ಪ ಬಳಸಿದರೆ...

ಕ್ಯಾರೆಟ್ ತಿಂದ್ರೆ ಏನಾಗತ್ತೆ ಗೊತ್ತಾ..?

ಕ್ಯಾರೆಟ್.. ಭೂಮಿಯ ಒಳಗೆ ಬೆಳೆಯುವ ಗೆಡ್ಡೆಗಳ ಗುಂಪಿಗೆ ಸೇರುವ ತರಕಾರಿ. ಅಟ್ರ್ಯಾಕ್ಟಿವ್ ಕಲರ್ ಹೊಂದಿರುವ ಈ ತರಕಾರಿ, ಮೊಲದ ಫೇವರಿಟ್ ಆಹಾರ. ಈ ಆಹಾರಾನ ನೀವೂ ಪ್ರತಿದಿನ ನಿಯಮಿತವಾಗಿ ತಿಂದ್ರೆ, ನೀವೂ ಕೂಡ ಮೊಲದ ಥರ ಸಾಪ್ಟ್, ಕ್ಯೂಟ್, ವೈಟ್ ಆಗಿ ಕಾಣಬಹುದು. ಹಾಗಾದ್ರೆ ಬನ್ನಿ ಕ್ಯಾರೆಟ್ ತಿನ್ನುವುದರಿಂದ ಆಗುವ ಲಾಭಗಳೇನು ಅನ್ನೋದನ್ನ ನೋಡೋಣ...

ಅತ್ಯುತ್ತಮ ಲಾಭ ಗಳಿಸಬಹುದಾದ ಉದ್ಯಮಗಳ್ಯಾವುದು ಗೊತ್ತೇ..?

ಇಂದು ನಾವು ಅತ್ಯುತ್ತಮ ಲಾಭ ಗಳಿಸಬಹುದಾದ 4 ಉದ್ಯಮಗಳ ಬಗ್ಗೆ ತಿಳಿಸಿಕೊಡುತ್ತೇವೆ. ಮನೆಯಲ್ಲೇ ಟ್ಯೂಷನ್ ತೆಗೆದುಕೊಳ್ಳಬಹುದು: ನೀವು ಮನೆಯಲ್ಲೇ ಪ್ರೈಮರಿ ಶಾಲೆ ಮಕ್ಕಳಿಗೆ ಟ್ಯೂಷನ್ ತೆಗೆದುಕೊಳ್ಳಬಹುದು. ಇತ್ತೀಚೆಗಂತೂ ನರ್ಸರಿ ಶಾಲೆ ಮಕ್ಕಳಿಗೂ ಟ್ಯೂಷನ್ ಕಳಿಸಲಾಗುತ್ತದೆ. ಆ ರೀತಿ ನೀವೂ ಪುಟ್ಟ ಪುಟ್ಟ ಮಕ್ಕಳಿಗೆ ಟ್ಯೂಷನ್ ತೆಗೆದುಕೊಳ್ಳಬಹುದು. https://youtu.be/B7rvwKkyF9o ಬೇಬಿ ಸಿಟ್ಟಿಂಗ್: ದೊಡ್ಡ ದೊಡ್ಡ ಸಿಟಿಗಳಲ್ಲಿ ಗಂಡ ಹೆಂಡತಿ ಇಬ್ಬರೂ...

ಈ ಕಾರಣದಿಂದ ಮನೆಯಲ್ಲಿ ಸಾವು ಸಂಭವಿಸಬಹುದು..

ಧನಿಷ್ಟ ಪಂಚಕ ದೋಷ ಎಂದರೇನು..? ಧನಿಷ್ಟ ಪಂಚಕ ದೋಷವನ್ನ ನಿವಾರಣೆ ಮಾಡಿಕೊಳ್ಳುವುದು ಹೇಗೆ ಎಂಬ ಬಗ್ಗೆ ಜ್ಯೋತಿಷಿ ಪಂಡಿತ್ ಕೆ.ಎಂ.ರಾವ್ ಗುರೂಜಿ ವಿವರವಾಗಿ ಹೇಳಿದ್ದಾರೆ. ಧನಿಷ್ಟ ಪಂಚಕ ದೋಷ ಎಂದರೆ ಕೆಲ ನಕ್ಷತ್ರಗಳು ಕೂಡಿದರೆ ದೋಷ ಉಂಟಾಗುತ್ತದೆ. ಅದು ಯಾವ ಯಾವ ನಕ್ಷತ್ರ ಎಂಬುದನ್ನ ನೋಡೋಣ ಬನ್ನಿ. https://youtu.be/G3J-uZ-68pU ಮೊದಲನೆಯದ್ದು ಧನಿಷ್ಠಾ ನಕ್ಷತ್ರ, ಎರಡನೇಯದ್ದು ಶತಭಿಷಾ ನಕ್ಷತ್ರ, ಮೂರನೇಯದ್ದು...

S ಅಕ್ಷರದ ಹೆಸರಿನವರು ನೀವಾಗಿದ್ದರೆ ಖಂಡಿತ ಈ ಸ್ಟೋರಿ ಓದಿ..

ನಾವೂ ನೀವೂ ನೋಡಿದಂತೆ ಹೆಚ್ಚಿನವರ ಹೆಸರು ಎಸ್‌ನಿಂದ ಶುರುವಾಗುತ್ತದೆ. ಒಂದು ಕುಟುಂಬದಲ್ಲಿ ಮೂರರಿಂದ ನಾಲ್ಕು ಜನ ಎಸ್‌ ಹೆಸರಿನವರು ಇದ್ದೇ ಇರ್ತಾರೆ. ಹಾಗಾದ್ರೆ ಎಸ್‌ ಅಕ್ಷರದಿಂದ ಶುರುವಾಗುವ ಹೆಸರಿರುವ ವ್ಯಕ್ತಿಗಳ ಸ್ವಭಾವದ ಬಗ್ಗೆ ತಿಳಿಯೋಣ ಬನ್ನಿ. ಎಸ್‌ ಅಕ್ಷರದ ಹೆಸರಿನವರಲ್ಲಿ ಕೆಲವರು ಯಾವುದೇ ವಿಚಾರದ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಬಂದ ಕಷ್ಟವನ್ನ ಧೈರ್ಯದಿಂದ...

ಮಳೆಗಾಲಕ್ಕೆ ಬೆಸ್ಟ್ ತಿಂಡಿ ಕಾರ್ನ್ ಚಾಟ್..

ಮಳೆಗಾಲ ಶುರುವಾಗಿದೆ. ಸದ್ಯ ಬಜ್ಜಿ ಬೋಂಡಾ ಸಮೋಸಾ ಸೀಸನ್. ಆದ್ರೆ ಕೊರೊನಾ ಭೀತಿಯಿಂದ ಹೊರಗಿನ ತಿಂಡಿ ತಿನ್ನೋಕ್ಕೆ ಹೆದರಿಕೆಯಾಗಿದೆ. ಅದಕ್ಕೆ ನಾವಿವತ್ತು ಸಿಂಪಲ್ ಆಗಿ ಕಾರ್ನ್ ಚಾಟ್ ಮಾಡೋದು ಹೇಗೆ ಅನ್ನೋದನ್ನ ಹೇಳ್ತೀವಿ ಕೇಳಿ. ಕಾರ್ನ್ ಚಾಟ್ ಮಾಡಲು ಬೇಕಾಗುವ ಸಾಮಗ್ರಿಯನ್ನ ನೋಟ್ ಮಾಡಿಕೊಳ್ಳಿ. https://youtu.be/e9XsFH4u2rc ಒಂದು ಕಪ್ ಬೇಯಿಸಿದ ಸ್ವೀಟ್ ಕಾರ್ನ್, ಸಣ್ಣಗೆ ಹೆಚ್ಚಿದ...

ಈ ನಾಲ್ಕು ಪ್ರಾಣಿಗಳು ಕನಸಿನಲ್ಲಿ ಬಂದರೆ ನಿಮಗೆ ಅದೃಷ್ಟ ಬರಲಿದೆ ಎಂದರ್ಥ..!

ಹಿಂದೂ ಶಾಸ್ತ್ರದ ಪ್ರಕಾರ ಹಲವು ನಂಬಿಕೆಗಳನ್ನ ನಾವು ನಂಬುತ್ತೇವೆ. ಅದರಲ್ಲಿ ಕನಸ್ಸಿನಲ್ಲಿ ಬರುವ ಪಕ್ಷಿ ಪ್ರಾಣಿಗಳು ತರುವ ಅದೃಷ್ಟ ಮತ್ತು ಕಷ್ಟಗಳೂ ಒಂದು. ಕೆಲ ಪ್ರಾಣಿಗಳು ಕನಸ್ಸಿನಲ್ಲಿ ಬಂದರೆ, ಧನಲಕ್ಷ್ಮಿ ಮನೆಗೆ ಬಂದಹಾಗೆ ಎಂದರ್ಥ. ಹಾಗಾದ್ರೆ ಯಾವ ನಾಲ್ಕು ಪ್ರಾಣಿಗಳು ಕನಸ್ಸಿನಲ್ಲಿ ಬಂದ್ರೆ ನಿಮಗೆ ಅದೃಷ್ಟ ಬರಲಿದೆ ಅನ್ನೋದನ್ನ ನೋಡೋಣ ಬನ್ನಿ.. https://youtu.be/B7rvwKkyF9o ಆಕಳು: ಕನಸ್ಸಿನಲ್ಲಿ ಗೋಮಾತೆಯ ದರುಶನವಾದ್ರೆ,...

ಈ 4 ರಾಶಿಯವರು ಗಮನ ಸೆಳೆಯುವ ಮುಖಚರ್ಯೆ ಹೊಂದಿರುತ್ತಾರೆ..!

ಕೆಲ ರಾಶಿಯವರು ಗಮನ ಸೆಳೆಯುವ ಆಕರ್ಷಣೀಯ ಮುಖಚರ್ಯೆ ಹೊಂದಿರುತ್ತಾರೆ. ಅಂಥ ಮುಖಚರ್ಯೆ ಹೊಂದಿದ 4 ರಾಶಿಯವರ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ವೃಷಭ ರಾಶಿ: ಗಮನ ಸೆಳೆಯುವ ಮುಖಚರ್ಯೆ ಹೊಂದಿರುವ ವ್ಯಕ್ತಿಗಳಲ್ಲಿ ವೃಷಭ ರಾಶಿಯವರು ಒಬ್ಬರು. ಕಣ್ಣಿನಲ್ಲೇ ಎಲ್ಲರನ್ನೂ ಸೆಳೆಯುವ ಆಕರ್ಷಣೆ ಇರುವ ಇವರು, ಅಷ್ಟು ಸುಲಭವಾಗಿ ಎಲ್ಲರನ್ನೂ ಹತ್ತಿರಕ್ಕೆ ಸೇರಿಸಿಕೊಳ್ಳುವುದಿಲ್ಲ. ಸೆಲೆಬ್ರಿಟಿಗಳಾದ ವರುಣ್...

ಮಂಗಳವಾರ ಇಂಥ ಕೆಲಸಗಳನ್ನ ಮಾಡಲೇಬಾರದು.. ಯಾಕೆ ಗೊತ್ತಾ..?

ಮಂಗಳವಾರ ಯಾವುದೇ ಕೆಲಸಕ್ಕೆ ಕೈ ಹಾಕಿದರೆ ಮತ್ತೆ ಆ ಕೆಲಸವನ್ನ ಪುನರಾರಂಭಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ಅಲ್ಲದೇ, ಹಲವು ಕೆಲಸಗಳನ್ನ ಮಂಗಳವಾರ ಮಾಡುವಂತಿಲ್ಲ. ಮಂಗಳವಾರ ಮಾಂಸ ತಿನ್ನಕೂಡದು, ಮದ್ಯ ಸೇವಿಸಕೂಡದು. ಕೆಲ ಕಡೆ ಸೋಮವಾರ, ಶನಿವಾರ ಮಾಂಸ ಸೇವಿಸಕೂಡದೆಂಬ ಪದ್ಧತಿ ಇದೆ. ಆದ್ರೆ ಮಹಾರಾಷ್ಟ್ರದಲ್ಲಿ, ಮರಾಠಿಗರಲ್ಲಿ ಮಂಗಳವಾರ ಮಾಂಸ ಮದ್ಯ ಸೇವಿಸಬಾರದೆಂಬ ಪದ್ಧತಿ ಇದೆ. ಏಕೆಂದರೆ ಮಂಗಳವಾರ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img