Tuesday, May 26, 2026

ಆಧ್ಯಾತ್ಮ

ಆರೋಗ್ಯ ಸೇತು ಆ್ಯಪ್ ಸೇಫ್ ಅಲ್ವಾ..? ಸರ್ಕಾರ ಹೇಳೋದೇನು.?

ಕರ್ನಾಟಕ ಟಿವಿ : ಆರೋಗ್ಯ ಸೇತು ಆ್ಯಪ್ ಸೇಫ್ ಅಲ್ಲಅಂತ ರಾಹುಲ್ ಆರೋಪ ಮಾಡಿದ್ರು.. ಆದ್ರೆ, ಕೇಂದ್ರ ಸರ್ಕಾರ ಆರೋಗ್ಯಸೇತು ಆ್ಯಪ್ ಸೇಫಿದೆ.  ರಾಹುಲ್ ಗಾಂಧಿ ಸುಳ್ಳು ಹೇಳೋದನ್ನ ನಿಲ್ಲಿಸಲಿ ಅಂತ ಹೇಳಿತ್ತು.. ಇದೀಗ ಫ್ರಾನ್ಸ್ ಹ್ಯಾಕರ್ ಆರೋಗ್ಯ ಸೇತು ಆ್ಯಪ್ ನಲ್ಲಿ ಸಮಸ್ಯೆ ಇದೆ ಅಂತ ಟ್ವೀಟ್ ಮಾಡಿದ್ರು.. ಪ್ರೈವಸಿಗೆ ದಕ್ಕೆಯಾಗುತ್ತೆ ಅಂತ...

ಆನ್ ಲೈನ್ ನಲ್ಲಿ ಜನ ಏನ್ ಖರೀದಿ ಮಾಡ್ತಿದ್ದಾರೆ ಗೊತ್ತಾ..?

ಕರ್ನಾಟಕ ಟಿವಿ : ಈ ಕಾರ್ಮಸ್ ನಲ್ಲಿ ಮೊದಲಿನಂತೆ ಸೇವೆಗೆ ಅವಕಾಶ ನೀಡಿದ ಬೆನ್ನಲ್ಲೆ ಜನ ಆನ್ ಲೈನ್ ಶಾಪಿಂಗ್ ಗೆ ಮುಗಿಬಿದ್ದಿದ್ದಾರೆ.. ಆದ್ರೆ, ಬಹುತೇಕ ಜನ ಏನ್ ಆರ್ಡರ್ ಮಾಡಿದ್ದಾರೆ ಅಂದ್ರೆ ಬಟ್ಟೆ.. ಹಾಗೂ ಎಲೆಕ್ಟ್ಟ್ರಾನಿಕ್ ಐಟಮ್ಸ್.. ಹೌದು ಅಮೆಜಾನ್, ಫ್ಲಿಪ್ ಕಾರ್ಟ್ ಹಾಗೂ ಸ್ನಾಪ್ ಡೀಲ್ ನಲ್ಲಿ ಆರ್ಡರ್ ಮಾಡಲು ಜನ...

ಜೂಮ್ ಆಪ್ ಸೇಫ್ ಅಲ್ಲ, ಬಳಸೋಕು ಮುನ್ನ ಎಚ್ಚರ ಎಚ್ಚರ..!

ಕರ್ನಾಟಕ ಟಿವಿ : ಕಳೆದ ಒಂದೆರಡು ತಿಂಗಳಿನಿಂದ ಜೂಮ್ ಆಪ್ ಭಾರತದಲ್ಲಿ ಮಿಲಿಯನ್ ಗಟ್ಟಲೇ ಡೌನ್ ಲೋಡ್ ಆಗಿದೆ.. ಲಾಕ್ ಡೌನ್ ಹಿನ್ನೆಲೆ ಬಹುತೇಕ ಕಂಪನಿಗಳು ಟ್ರೈನಿಂಗ್ ಸೆಂಟರ್ ಗಳು ಜೂಮ್ ಮೂಲಕವೇ ವಿಡಿಯೋ ಕಾನ್ಫರೆನ್ಸ್ ಮಾಡ್ತಿದ್ದಾರೆ.. ತರಗತಿಗಳನ್ನ ನಡೆಸ್ತಿದ್ದಾರೆ.. ಆದ್ರೆ ಜೂಮ್ ಆಪ್ ಸೇಫ್ ಅಲ್ಲ ಅಂತ ಕೇಂದ್ರ...

ಕರ್ನಾಟಕದ ಟಾಪ್ 5 ನ್ಯೂಸ್ ಚಾನಲ್ಸ್ ಟಿಆರ್ಪಿ..!

ಕರ್ನಾಟಕ ಟಿವಿ : ರಾಜ್ಯದಲ್ಲಿ ಕೊರೊನಾ ಹಾಗೂ ಲಾಕ್ ಡೌನ್ ನ್ಯೂಸ್ ಚಾನಲ್ ಗಳಿಗೆ ಭರ್ಜರಿ ವೀಕ್ಷಕರನ್ನ ತಂದುಕೊಟ್ಟಿದೆ. ಟಿ ಆರ್ ಪಿ ಮೂರು ಪಟ್ಟು ಎಲ್ಲಾ ಚಾನಲ್ ಗಳದ್ದು ಹೆಚ್ಚಾಗಿದೆ. ಆದ್ರೆ ಯಾರ ಸ್ಥಾನವೂ ಬದಲಾಗಿಲ್ಲ..  ಮೊದಲ ಸ್ಥಾನದಲ್ಲಿ ಟಿವಿ9, ಎರಡನೇ ಸ್ಥಾನದಲ್ಲಿ ಪಬ್ಲಿಕ್ ಟಿವಿ,ಮೂರನೇ ಸ್ಥಾನದಲ್ಲಿ ಸುವರ್ಣ ನ್ಯೂಸ್, ನಾಲ್ಕನೇ ಸ್ಥಾನದಲ್ಲಿ ನ್ಯೂಸ್ 18, ಐದನೆ...

ಟಿವಿಎಸ್ ನಿಂದ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಗೆ..!

ಕರ್ನಾಟಕ ಡಿಜಿಟಲ್ : ಭಾರತದ ಜನಪ್ರಿಯ ಟ್ಹೂ ವೀಲ್ಹರ್ ಸ್ಕೂಟರ್ ಕಂಪನಿ ಟಿವಿಎಸ್ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.. ದೇಶಾದ್ಯಂತ ಎಲೆಕ್ಟ್ರಕ್ ವಾಹನಗಳ ಜಮಾನ ಶುರುವಾಗ್ತಿರುವ ಬೆನ್ನೆಲೆ ಸ್ಪರ್ಧೆಗೆ ಇಳಿದಿರುವ ಟಿವಿಎಸ್ ಐಕ್ಯೂಬ್ ಹೆಸರಿನ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ.. ಇಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಲೋಕಪಯೋಗಿ ಸಚಿವ ನಿತಿನ್...

8 ಸಾವಿರ HAL ನೌಕರರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದೇಶಾದ್ಯಂತ HAL ನೌಕರರು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಬೆಂಗಳೂರಿನ 9 ಡಿವಿಷನ್ ಗಳಲ್ಲಿ 8 ಸಾವಿರ ನೌಕರರು ಪ್ರತಿಭಟನೆಗಿಳಿದಿದ್ದಾರೆ. ನಮ್ಮ ಬೇಡಿಕೆ ಈಡೇರದ ಹೊರತು ಪ್ರತಿಭಟನೆ ವಾಪಸ್ ಪಡೆಯೋದಿಲ್ಲ ಅಂತ ನೌಕರ ಸಂಘದವರು ಹೇಳಿದ್ದಾರೆ. ಒಡಿಶಾ, ಹೈದ್ರಾಬಾದ್ ಸೇರಿದಂತೆ ಇತರ HAL ಘಟಕಗಳಲ್ಲಿ ಪ್ರತಿಭಟನೆ ಆರಂಭವಾಗಿದ್ದು ದೇಶಾದ್ಯಂತ...

ದೀಪಾವಳಿಗೆ ಅಮೆಜಾನ್ ನಲ್ಲಿ ಭರ್ಜರಿ ಆಫರ್..!

ಕರ್ನಾಟಕ ಟಿವಿ : ದಸರಾ, ವಿಜಯದಶಮಿಗೆ ಭರ್ಜರಿ ಆಫರ್ ನೀಡಿ ಸಾವಿರಾರು ಕೋಟಿ ಆನ್ ಲೈನ್ ವ್ಯಾಪಾರ ಮಾಡಿದ್ದ ಅಮೆಜಾನ್ ಕಂಪನಿ ಇದೀಗ ದೀಪಾವಳಿಗೂ ಭರ್ಜರಿ ಆಫರ್ ಘೋಷಣೆ ಮಾಡಿದೆ.. ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ ಎಲ್ಲಾ ವಿಭಾಗದಲ್ಲಿ ಅಮೆಜಾನ್ ಗ್ರಾಹಕರಿಗೆ ಬಿಗ್ ಆಫರ್ ಘೋಷಣೆ ಮಾಡಿದೆ.. ಅಕ್ಟೋಬರ್ 13 ರಿಂದ 17ರ ವರೆಗೆ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿಲ್ ನಡೆಯಲಿದೆ.....

ಟಾಟಾ ಕಂಪನಿಯಿಂದ ಕಡಿಮೆ ಬೆಲೆಗೆ ಎಲೆಕ್ಟ್ರಿಕ್ ಕಾರು ಬಿಡುಗಡೆ

ನವದೆಹಲಿ : ದೇಶದಲ್ಲಿ ಎಲೆಕ್ಟ್ರಿಕ್ ಕಾರುಗಳ ಜಮಾನ ಶುರುವಾಗ್ತಿದೆ.. ಹುಂಡೈ ಕೋನಾ 20 ಲಕ್ಷ ಮೌಲ್ಯದ ಎಲೆಕ್ಟ್ರಿಕ್ ಕಾರು ಬಿಡುಗಡೆಯ ಬೆನ್ನಲ್ಲೇ ಟಾಟಾ ಕಂಪನಿ ಅತೀ ಕಡಿಮೆ ದರದಲ್ಲಿ ಅಂದ್ರೆ ದೆಹಲಿ ಷೋರೂಂ ಗಳಲ್ಲಿ 9.44 ಲಕ್ಷ ( ಸರ್ಕಾರದ ಸಬ್ಸಿಡಿಯ ನಂತರ ) ಮೌಲ್ಯದ ಕಾರನ್ನ ಇಂದು ಬಿಡುಗಡೆ ಮಾಡಿದೆ. ಟಿಗೋರ್ ಎಲೆಕ್ಟ್ರಿಕ್ ಕಾರು ನಾಲ್ಕು ಮಾಡೆಲ್ ಗಳಲ್ಲಿ...

ಕಾರು ಉದ್ಯಮದ ಬಗ್ಗೆ ಚಕ್ರವರ್ತಿ ಹೇಳಿದ್ದೇನು..?

ಜಿಎಸ್ ಟಿಯಿಂದಾಗಿ ದೇಶದಲ್ಲಿ ಕೈಗಾರಿಕಾ ಕ್ಷೇತ್ರ ಹಳ್ಳ ಹಿಡಿತಿದೆ ಎಂಬ ಆರೋಪ ಬಲವಾಗಿತ್ತು. ನಮ್ಮ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಸಾವಿರು ಉದ್ಯೋಗಿಗಳು ನಿರುದ್ಯೋಗಿಯಾಗಿದ್ರು. ದೇಶಾದ್ಯಂತ ಆಟೋಮೊಬೈಲ್ ಕ್ಷೇತ್ರದಲ್ಲಿ ಲಕ್ಷಾಂತರ ಜನ ಕಲಸ ಕಳೆದುಕೊಂಡಿದ್ರು. ಆದ್ರೆ ಕಳೆದೊಂದು ತಿಂಗಳಿನಿಂದ ಮತ್ತೆ ಕಾರುಗಳ ಮಾರಾಟ ಹೆಚ್ಚಳವಾಗಿದೆಯಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದು ಹೀಗೆ. ಚಕ್ರವರ್ತಿ ಸೂಲಿಬೆಲೆ ಫೇಸ್ ಬುಕ್...

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : 8000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಟಿವಿ : ಎಲ್ಐಸಿ 8 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಕ್ಟೋಬರ್ 1ಕ್ಕೆ ಅರ್ಜಿ ಸಲ್ಲಿಕೆ ಅಂತ್ಯವಾಗಲಿದ್ದು ಈ ಕೂಡಲೇ ಅರ್ಜಿಯನ್ನ ಸಲ್ಲಿಸಿ. ಯಾವ ಹುದ್ದೆಗೆ ಏನು ಅರ್ಹತೆ..? ಪರೀಕ್ಷಾ ಶುಲ್ಕ ಎಷ್ಟು.? ಈ ಬಗ್ಗೆ ಕಂಪ್ಲೀಟ್  ಡೀಟೇಲ್ಸ್ ಇಲ್ಲಿದೆ ನೋಡಿ. ದೇಶಾದ್ಯಂತ ವಿವಿಧ ಹುದ್ದೆಗಳಿಗೆ ಎಲ್ಐಸಿ ಅರ್ಜಿ ಆಹ್ವಾನಿಸಿದೆ. ಸೆಪ್ಟಂಬರ್ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಅಕ್ಟೋಬರ್ 1 ರಂದು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img