ಮನೆಯಲ್ಲಿ (pets)ಸಾಕು ಪ್ರಾಣಿ ಅಥವಾ ಪಕ್ಷಿಗಳನ್ನು ಇಡುವುದು ಸಾಮಾನ್ಯವಾದ ವಿಷಯ. ಆದರೆ ಪಂಜರಗಳಲ್ಲಿ ಹಕ್ಕಿಗಳನ್ನು ಇಡುವುದು ಶುಭವೇ ಅಥವಾ ಅಶುಭವೇ ಎಂಬ ಪ್ರಶ್ನೆ ಬಹಳ ಮಂದಿಯಲ್ಲಿ ಇದೆ.ಶಾಸ್ತ್ರಜ್ಞರು ಹೇಳುವಂತೆ ಭಗವಂತನ ವರಗಳಾದ ಭೂಮಿ, ಗಾಳಿ, ನೀರು ಎಲ್ಲ ಜೀವಿಗಳಿಗೂ ಸೇರಿವೆ. ಹೀಗಿರುವಾಗ ಪಕ್ಷಿಗಳನ್ನು ಬಂಧಿಸುವುದು ಅವುಗಳ ಸ್ವಾತಂತ್ರ್ಯ ಕಸಿದುಕೊಂಡಂತಾಗುತ್ತದೆ. ಇದು ಮನೆಯ ಶಾಂತಿಗೆ ಭಂಗ...
Spiritual: ಕೆಲವು ವಸ್ತುಗಳನ್ನು ಧರಿಸಿದಾಗ, ಅದರ ಪರಿಣಾಮದಿಂದ ನಮಗೆ ಒಳಿತು-ಕೆಡಕಾಗುವುದನ್ನು ನಾವು ನೋಡಿರುತ್ತೇವೆ. ಉಂಗುರ, ಸರ, ಇತ್ಯಾದಿಗಳನ್ನು ಧರಿಸಿ, ಕೆಲವರು ಸಿರಿವಂತರೂ, ಆರೋಗ್ಯವಂತರೂ ಆದರೆ, ಇನ್ನು ಕೆಲವರು ಅನಾರೋಗ್ಯಕ್ಕೀಡಾಗಿದ್ದಾರೆ. ಇದ್ದ ಹಣ ಕಳೆದುಕ``ಂಡು ಗತಿಗೆಟ್ಟವರಾಗಿದ್ದಾರೆ. ಹಾಗಾಗಿ ಯಾವ ವಸ್ತುಗಳನ್ನಾದರೂ ಧರಿಸುವ ಮುನ್ನ ಅದರ ಬಳಕೆಯ ಬಗ್ಗೆ ನಾವು ತಿಳಿದಿರಬೇಕು. ಹಾಗಾಗಿ ನಾವಿಂದು ತುಳಸಿ ಮಾಲೆ...
Spiritual: ಹಬ್ಬವಿದ್ದಾಗ, ಕೆಲವು ಮದುವೆ ಮುಂಜೆ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಕೆಲವು ಈರುಳ್ಳಿ-ಬೆಳ್ಳುಳ್ಳಿ ಹಾಕದೇ, ಅಡುಗೆ ಮಾಡುತ್ತಾರೆ. ಹಾಗಾದ್ರೆ ಶುಭಕಾರ್ಯದ ವೇಳೆ ಏಕೆ ಈರುಳ್ಳಿ-ಬೆಳ್ಳುಳ್ಳಿ ಬಳಸುವುದಿಲ್ಲ ಅಂತಾ ತಿಳಿಯೋಣ ಬನ್ನಿ..
ದೇವತೆಗಳು ಮತ್ತು ರಾಕ್ಷಸರು ಸೇರಿ ಸಂಧಾನ ಮಾಡಿ, ಅಮೃತಕ್ಕಾಗಿ ಸಮುದ್ರಮಥನ ಮಾಡಿದರು. ಅಮೃತ ರಾಕ್ಷಸರ ಕೈ ಸೇರಿದರೆ,. ಅವರು ಚಿರಂಜೀವಿಗಳಾಗುತ್ತಾರೆಂದು ತಿಳಿದ ವಿಷ್ಣು ಮೋಹಿನಿ...
Life Lesson: ಅಪ್ಪ-ಮಗಳ ಸಂಬಂಧ ಎಷ್ಟು ಸುಂದರವೋ, ತಾಯಿ-ಮಗನ ಸಂಬಂಧ ಕೂಡ ಅಷ್ಟೇ ಉತ್ತಮವಾಗಿದೆ. ತಾಯಿಗೆ ಮಗ-ಮಗಳು ಎಲ್ಲರೂ ಸಮಾನರು. ಆದರೆ ಆಕೆಗೆ ಮಗನ ಮೇಲೆ ಪ್ರೀತಿ ಹೆಚ್ಚು. ಆದರೆ ಚಾಣಕ್ಯರ ಪ್ರಕಾರ, ತಾಯಿಯಾದವಳು ಅದೇ ರೀತಿ ಪ್ರೀತಿಯನ್ನು ಕಾದಿಡಬೇಕು ಅಂದರೆ, ಮಗನ ಎದುರು ಕೆಲ ಕೆಲಸಗಳನ್ನು ಮಾಡಬಾರದು.
ಮಗನನ್ನು ಅತೀಯಾಗಿ ಮುದ್ದು ಮಾಡಬಾರದು: ಮಗು...
Chanakya Neeti: ಹೊಗಳುವಿಕೆ ಅಂದ್ರೆ ಯಾರಗೆ ತಾನೇ ಪ್ರಿಯವಲ್ಲ. ಎಲ್ಲರೂ ಹೊಗಳಿಕೆಯನ್ನು ಪ್ರೀತಿಸುವವರೇ. ಹೊಗಳಿಸಿಕ``ಂಡು ಹಿಗ್ಗುವವರೇ. ಆದರೆ ಅಪ್ಪಿ ತಪ್ಪಿ ನೀವೇನಾದರೂ ಪುರುಷನಾಗಿದ್ದು, ಅದರಲ್ಲೂ ಪತಿಯಾಗಿದ್ದು, ನಿಮ್ಮ ಪತ್ನಿಯ ಎದುರು ಇವರನ್ನೇನಾದರೂ ಹೊಗಳಿದಿರೋ, ನಿಮ್ಮ ಕಥೆ ಮುಗೀತು. ನಿಮ್ಮ ನೆಮ್ಮದಿಯೂ ದಿ ಎಂಡ್ ಆದ ಹಾಗೆ. ಹಾಗಾದ್ರೆ ಪತ್ನಿಯ ಎದುರು ಯಾರನ್ನು ಪತಿ ಹೊಗಳಬಾರದು...
ಹಿಂದಿನಿಂದಲೂ ಸಾಕಷ್ಟು ಮನೆಗಳಲ್ಲಿ ಏಳು ಓಡುವ ಕುದುರೆ ಇರುವ ಫೋಟೋ (Photo)ಇರೋದನ್ನ ನಾವೆಲ್ರೂ ನೋಡಿದ್ದೀವಿ, ಆದ್ರೆ ಅದು ಯಾಕೆ ಅಂತ ನೀವ್ಯಾವತ್ತಾದ್ರು ಯೋಚ್ನೆ ಮಾಡಿದ್ದೀರಾ ? ಇಲ್ಲ ಅಂದ್ರೆ ಇವತ್ತು ತಿಳ್ಕೊಳೋಣ ಬನ್ನಿ,ಮನೆಯಲ್ಲಿ ಓಡುತ್ತಿರುವ ಏಳು ಕುದುರೆಗಳ(Horse)ಫೋಟೋ ಇಡುವುದು ವಾಸ್ತು ಪ್ರಕಾರ ಅತ್ಯಂತ ಶುಭಕರ ಎಂದು ಶಾಸ್ತ್ರಜ್ಞರು ಹೇಳುತ್ತಾರೆ. ಈ ಚಿತ್ರ ಮನೆಯಿಂದ ನಕಾರಾತ್ಮಕ...
Spiritual: ದ್ವಾಪರ ಯುಗದಲ್ಲೇ ಶ್ರೀಕೃಷ್ಣ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆ ಎಂದು ಹೇಳಿದ್ದನಂತೆ. ಭಗವದ್ಗೀತೆಯಲ್ಲಿ ಈ ಬಗ್ಗೆ ವಿವರಿಸಲಾಗಿದೆ. ಹಾಗಾದ್ರೆ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆಂದು ಶ್ರೀಕೃಷ್ಣ ಹೇಳಿದ್ದ.? ಅವನ ಮಾತು ಈಗೆಷ್ಟು ಸತ್ಯವಾಗಿದೆ ಅಂತಾ ತಿಳಿಯೋಣ ಬನ್ನಿ..
ಮಹಿಳೆಯರು ಮದುವೆಯಾಗುವಾಗ ಪುರುಷನ ಗುಣಕ್ಕಿಂತ ಶ್ರೀಮಂತಿಕೆಗೆ ಬೆಲೆ ನೀಡುತ್ತಾರೆ: ಈ...
Spiritual: ನೀವು ಸಣ್ಣ ವಯಸ್ಸಿಗೆ ತೀರಿಹೋದ ಕೆಲವರನ್ನು ನೋಡಿರುತ್ತೀರಿ. ಅದನ್ನು ಅಕಾಲ ಮೃತ್ಯು ಎನ್ನುತ್ತಾರೆ. ವಯಸ್ಸಲ್ಲದ ವಯಸ್ಸಿಗೆ ಸಾಯುವುದು, ಅಸಹಜ ಸಾವುಗಳೇ ಅಕಾಲ ಮೃತ್ಯು. ಹಾಗಾದ್ರೆ ಈ ಅಕಾಲ ಮೃತ್ಯು ಬರಲು ಕಾರಣವೇನು..? ಅಂತಾ ತಿಳಿಯೋಣ ಬನ್ನಿ..
ಸದಾ ಬೇರೆಯವರು ಬಳಸಿದ ವಸ್ತುವನ್ನೇ ನಾವು ಬಳಸುವುದು: ಬೇರೆಯವರು ಬಳಸಿದ ವಸ್ತುಗಳನ್ನು ಬಳಸಬಾರದು. ವಸ್ತ್ರ, ಚಪ್ಪಲಿ, ಆಭರಣ...
Spiritual: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಬದುಕುವ ರೀತಿಯನ್ನು ಹೇಳಿದ್ದಾರೆ. ಅಲ್ಲದೇ, ಹೇಗೆ ಬದುಕಬೇಕು, ಎಲ್ಲಿ ಬದುಕಬೇಕು, ಎಂಥವರ ಜತೆ ಬದುಕಬೇಕು ಇದೆಲ್ಲವೂ ನಮ್ಮ ಜೀವನದಲ್ಲಿ ತುಂಬಾ ಮುಖ್ಯವಾಗಿರುತ್ತದೆ ಅಂತಾರೆ ಚಾಣಕ್ಯರು. ಹಾಗಾದ್ರೆ ನಾವು ಎಂಥವರ ಸಂಗ ಮಾಡಬಾರದು ಅಂತಾರೆ ಚಾಣಕ್ಯರು ತಿಳಿಯೋಣ ಬನ್ನಿ..
ಮೂರ್ಖ ಶಿಷ್ಯ: ಮೂರ್ಖ ವ್ಯಕ್ತಿಗೆ ನೀವು ಏನೇ ಹೇಳಿದರೂ ಅದು...
Udupi News: ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕರ್ನಾಟಕದ ಅಳಿಯ. ಅವರು ದಕ್ಷಿಣಕನ್ನಡದ ಕುವರಿ ದೇವಿಶಾ ಅವರನ್ನು ವರಿಸಿದ್ದು, ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ.
ಅದರಲ್ಲೂ ಉಡುಪಿಯಲ್ಲಿರುವ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಮಾಡಿ, ಆಶೀರ್ವಾದ ಪಡೆದು ಹೋಗುತ್ತಾರೆ. ಈ ಬಾರಿ ಅವರ ಪತ್ನಿ ದೇವಿಶಾ ಬಂದು, ಕಾಪು ದೇವಿಯ ದರ್ಶನ ಪಡೆದಿದ್ದಾರೆ. ದೇವಳದ...
ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ...