Thursday, August 28, 2025

ಆಧ್ಯಾತ್ಮ

Chanakya Neeti: ಇಂಥ ವಾತಾವರಣವಿರುವ ಮನೆ ಸ್ಮಶಾನಕ್ಕೆ ಸಮ ಎಂದಿದ್ದಾರೆ ಚಾಣಕ್ಯರು

Chanakya Neeti: ಚಾಣಕ್ಯರು ಯಾವ ರೀತಿ ಆರ್ಥಿಕಾಗಿ ಬಲವಾಗಬೇಕು, ಸಂಬಂಧಗಳನ್ನು ಹೇಗೆ ನಿಭಾಯಿಸಬೇಕು, ವಧು- ವರ ಹುಡುಕುವಾಗ ಯಾವ ವಿಷಯ ಗಮನದಲ್ಲಿರಿಸಬೇಕು ಹೀಗೆ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಕೆಲ ವಾತಾವರಣವಿರುವ ಮನೆಗಳು ಸ್ಮಶಾನಕ್ಕೆ ಸಮ ಎಂದಿದ್ದಾರೆ. ಹಾಗಾದ್ರೆ ಎಂಥ ವಾತಾವರಣವಿರುವ ಮನೆ ಸ್ಮಶಾನಕ್ಕೆ ಸಮ ಅಂತಾ ತಿಳಿಯೋಣ ಬನ್ನಿ.. ಶುಭಕಾರ್ಯ ಮಾಡದ...

Spiritual: ಈ ಕಾರಣಕ್ಕೆ ಹೆಣ್ಣು ಮಕ್ಕಳು ಸ್ಮಶಾನಕ್ಕೆ ಹೋಗಬಾರದು ಅನ್ನೋದು

Spiritual: ಸಾವಿನ ಬಳಿಕ ಹೆಣವನ್ನು ಸ್ಮಶಾನಕ್ಕೆ ಹೋಗಿ ಅಂತ್ಯಸಂಸ್ಕಾರ ಮಾಡುವುದು ಹಿಂದೂ ಧರ್ಮದ ಪದ್ಧತಿ. ಆದರೆ ಈ ಪದ್ಧತಿ ಅನುಸರಿಸುವಾಗ, ಕೆಲ ನಿಯಮಗಳನ್ನು ಅನುಸರಿಸಬೇಕು. ಅದರಲ್ಲೂ ಸ್ಮಶಾನಕ್ಕೆ ಹೆಣ್ಣು ಮಕ್ಕಳು ಹೋಗಬಾರದು ಅನ್ನೋ ಪದ್ಧತಿ ಇದೆ. ಹಾಗಾದ್ರೆ ಯಾಕೆ ಹೆಣ್ಣು ಮಕ್ಕಳು ಸ್ಮಶಾನಕ್ಕೆ ಹೋಗಬಾರದು ಅಂತಾರೆ ಅಂತ ತಿಳಿಯೋಣ ಬನ್ನಿ.. ಮನೆಯಲ್ಲಿ ಯಾರಾದರೂ ಇರಬೇಕು: ವ್ಯಕ್ತಿ...

Chanakya Neeti : ಹಣಕ್ಕಿಂತಲೂ ಈ ವಿಚಾರಗಳು ಮುಖ್ಯ ಅಂತಾರೆ ಚಾಣಕ್ಯರು

Chanakya Neeti : ಚಾಣಕ್ಯರು ಜೀವನ ಮಾಡಲು, ಸಂಸಾರ ಸಾಗಿಸಲು, ಆರ್ಥಿಕವಾಗಿ ಸಬಲರಾಗಲು ಏನು ಮಾಡಬೇಕು ಎಂದು ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ಹಣಕ್ಕಿಂತಲೂ ನಮ್ಮ ಜೀವನದಲ್ಲಿ ಕೆಲವು ವಿಚಾರಗಳು ಮುಖ್ಯವಾಗಿರುತ್ತದೆ ಎಂದಿದ್ದಾರೆ. ಹಾಗಾದ್ರೆ ಆ ವಿಚಾರಗಳಾದರೂ ಏನು ಅಂತಾ ತಿಳಿಯೋಣ ಬನ್ನಿ.. ಸ್ವಾಭಿಮಾನ: ಹಣ ಇದೆ ಎಂದು ನೀವು ಯಾರ ಜತೆಯೂ ಸ್ವಾಭಿಮಾನ...

Chanakya Neeti: ಇಂಥವರನ್ನು ಮನೆಗೆ ಕರಿಯಬೇಡಿ ಅಂತಾರೆ ಚಾಣಕ್ಯರು

Chanakya Neeti : ಯಾರನ್ನಾದರೂ ಮನೆಗೆ ಕರೆದು ಆತಿಥ್ಯ ಮಾಡೋದು ಉತ್ತಮ ಸಂಂಗತಿ. ಆದರೆ ನಾವು ಕೆಲವರನ್ನು ಮಾತ್ರ ಮನೆಗೆ ಕರಿಯಬಾರದು ಅಂತಾರೆ ಚಾಣಕ್ಯರು. ಹಾಗಾದ್ರೆ ನಾವು ಯಾಕೆ..? ಮತ್ತು ಎಂಥವರನ್ನು ಮನೆಗೆ ಕರಿಯಬಾರದು ಅಂತಾ ತಿಳಿಯೋಣ ಬನ್ನಿ.. ನಾಸ್ತಿಕರು: ದೇವರ ಮೇಲೆ ಭಕ್ತಿ ಇಲ್ಲದವನ ಮನಸ್ಸು ಎಂದಿಗೂ ಪರಿಶುದ್ಧವರಿಲು ಸಾಧ್ಯವೇ ಇಲ್ಲ ಅಂತಾರೆ ಚಾಣಕ್ಯರು....

Chanakya Neeti: ಇಂಥ ಕೆಲಸಗಳನ್ನು ಮಾಡಿದಷ್ಟು ನಿಮಗೆ ತೃಪ್ತಿಯಾಗುತ್ತೆ ಅಂತಾರೆ ಚಾಣಕ್ಯರು..

Chanakya Neeti: ಚಾಣಕ್ಯರು ಜೀವನ ನಡೆಸುವ ಬಗ್ಗೆ, ಆರ್ಥಿಕ ಪರಿಸ್ಥಿತಿ ಸುಧಾರಿಸುವ ಬಗ್ಗೆ ಹೀಗೆ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ಚಾಣಕ್ಯರು ನಾವು ನೆಮ್ಮದಿಯಿಂದರಬೇಕಾದರೆ ಕೆಲವು ಕೆಲಸಗಳನ್ನು ಮಾಡಬೇಕು ಮತ್ತು ಆ ಕೆಲಸಗಳು ನಮ್ಮ ಮನಸ್ಸಿಗೆ ತೃಪ್ತಿ ತರುತ್ತದೆ ಎಂದು ಹೇಳಿದ್ದಾರೆ. ಹಾಗಾದರೆ ಆ ಕೆಲಸಗಳೇನು ಅಂತಾ ತಿಳಿಯೋಣ ಬನ್ನಿ.. ದಾನ: ದಾನ...

Spiritual: ಧನ ಸಂಪತ್ತು ವೃದ್ಧಿಗಾಗಿ ಲಕ್ಷ್ಮೀ-ವಿಷ್ಣುವನ್ನು ಈ ರೀತಿ ಪೂಜಿಸಿ..

Spiritual: ಚಾಣಕ್ಯರು ಜೀವನ ನಡೆಸುವ ಬಗ್ಗೆ, ಆರ್ಥಿಕ ಪರಿಸ್ಥಿತಿ ಸುಧಾರಿಸುವ ಬಗ್ಗೆ ಹೀಗೆ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ಚಾಣಕ್ಯರು ನಾವು ಪೂಜೆ ಮಾಡುವ ಸಂದರ್ಭದಲ್ಲಿ ಕೆಲ ಕೆಲಸಗಳನ್ನು ಮಾಡಿದರೆ, ಅತೀ ಉತ್ತಮ ಅಂದಿದ್ದಾರೆ. ಹಾಗಾದ್ರೆ ನಾವು ಯಾವ ಕೆಲಸವನ್ನು ಯಾಕಾಗಿ ಮಾಡಬೇಕು ಎಂದು ತಿಳಿಯೋಣ ಬನ್ನಿ.. ಧನ ಸಂಪತ್ತು ವೃದ್ಧಿಗಾಗಿ ನಾವು...

Mahabharatha: ಗಾಂಧಾರಿ ಮಹಾಭಾರತ ಯುದ್ಧದ ಬಳಿಕ ಈ ಇಬ್ಬರಿಗೆ ಶಾಪ ನೀಡಿದ್ದಳು

Mahabharatha: ಮಹಾಭಾರತದಲ್ಲಿ ಬರುವ ಹಲವು ಪಾತ್ರಗಳಲ್ಲಿ ಗಾಂಧಾರಿ ಪಾತ್ರ ಕೂಡ ಪ್ರಮುಖ. ಇಂಥ ಗಾಂಧಾರಿ ಮಹಾಭಾರತ ಯುದ್ಧವಾದ ಬಳಿಕ ಇಬ್ಬರು ಪ್ರಮುಖರಿಗೆ ಶಾಪ ನೀಡಿದ್ದಳು. ಹಾಗಾದ್ರೆ ಗಾಂಧಾರಿ, ಯಾರಿಗೆ ಮತ್ತು ಯಾಕೆ ಶಾಪ ನೀಡಿದ್ದಳು ಅಂತಾ ತಿಳಿಯೋಣ ಬನ್ನಿ.. ಆಕೆಯ ಮೊದಲ ಶಾಪ ಶಕುನಿಗೆ ಆಗಿತ್ತು. ಶಕುನಿ ಗಾಂಧಾರಿಯ ಸ್ವಂತ ಅಣ್ಣನಾಗಿದ್ದ. ಗಾಂಧಾರ ದೇಶದ ರಾಜನಾಗಿದ್ದ....

Spiritual: ಶ್ರೀಕೃಷ್ಣನ ಮುಕುಟದ ಮೇಲೆ ನವಿಲುಗರಿ ಇರಲು ಕಾರಣವೇನು..?

Spiritual: ನೀವು ಹಿಂದೂ ದೇವರುಗಳಲ್ಲಿ ಯಾವ ದೇವರು ಸುಂದರನೆಂದು ನೋಡಿದಾಗ, ನಿಮಗೆ ಅಲಂಕಾರ ಪ್ರಿಯನಾದ ಕೃಷ್ಣನೇ ನೆನಪಿಗೆ ಬರಬಹುದು. ಆಭರಣ ಧರಿಸಿ, ಪಿತಾಂಬರ, ಹಾರ, ಕೊಳಲು ಇವೆಲ್ಲವೂ ಶ್ರೀಕೃಷ್ಣ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸುತ್ತದೆ. ಆದರೆ ಅವನ ಅಂದವನ್ನು ದುಪ್ಪಟ್ಟು ಮಾಡುವ ವಸ್ತು ಅಂದ್ರೆ ಅದು ನವಿಲುಗರಿ. ಹಾಗಾದ್ರೆ ಶ್ರೀಕೃಷ್ಣನ ಮುಕುಟದ ಮೇಲೆ ನವಿಲುಗರಿ ಇರಲು...

Spiritual: ಗಣೇಶನ ಪೂಜೆ ಮಾಡುವಾಗ ತುಳಸಿ ಬಳಕೆ ಮಾಡದಿರಲು ಕಾರಣವೇನು..?

Spiritual: ಗಣೇಶನಿಗೆ ನೀವು ಲಾಡು, ಪಂಚಕಜ್ಜಾಯ, ಕಡುಬು ಹೀಗೆ ಹಲವು ನೈವೇದ್ಯ ಮಾಡುವುದನ್ನು ನೋಡಿರುತ್ತೀರಿ. ಅಲ್ಲದೇ, ಹಲವು ಹೂವುಗಳಿಂದ ಅಲಂಕಾರ ಮಾಡಿರುವುದನ್ನೂ ನೋಡಿರುತ್ತೀರಿ. ಗರಿಕೆ ಹಾಕಿ ಆರಾಧಿಸುವುದನ್ನೂ ನೀವು ನೋಡಿರುತ್ತೀರಿ. ಆದರೆ ಗಣೇಶನಿಗೆ ಎಂದಿಗೂ ಯಾರೂ ತುಳಸಿ ಹಾಕಿದ್ದನ್ನು ನೀವು ನೋಡಿರುವುದಿಲ್ಲ. ಹಾಗಾದ್ರೆ ಗಣೇಶನಿಗೆ ಏಕೆ ತುಳಸಿ ಬಳಸುವುದಿಲ್ಲ ಅಂತಾ ತಿಳಿಯೋಣ ಬನ್ನಿ.. ಯಾವುದೇ ಪೂಜೆ...

Spiritual: ಭಾರತದಲ್ಲಿ ಮಹಾಭಾರತದ ರಕ್ಕಸಿ ಹಿಡಿಂಬೆಗೂ ಇದೇ ದೇಗುಲ: ಭಾಗ 2

Spiritual: ಮನಾಲಿಯ ರಾಜರನ್ನು ಪ್ರಜೆಗಳನ್ನು ಕಾಯುವ ದೇವತೆ ಅಂದ್ರೆ ಅದು ಹಿಡಿಂಬೆ ಅಂತಲೇ ಇಲ್ಲಿನ ಜನರ ನಂಬಿಕೆ. ಈ ದೇವಸ್ಥಾನ ನಿರ್ಮಿಸೋಕ್ಕೆ ಕಾರಣವಾದ್ರೂ ಏನು ಅಂತಾ ತಿಳಿಯೋಣ ಬನ್ನಿ.. ಮನಾಲಿಯ ಈ ಪ್ರದೇಶಕ್ಕೆ ಹಿಡಿಂಬ ರಾಜನಾಗಿರುತ್ತಾನೆ. ಹಿಡಿಂಬೆ ಅವನ ತಂಗಿ. ಹಿಡಿಂಬನಿಗೆ ರಾಕ್ಷಸ ಗುಣ ತುಂಬಿ ತುಳುಕುತ್ತಿದ್ದರೆ, ಹಿಡಿಂಬೆಗೆ ಕರುಣೆ ಹೆಚ್ಚು. ಆಕೆ ಮನುಷ್ಯರಂತೆ ವರ್ತಿಸುವವಳು....
- Advertisement -spot_img

Latest News

ನಟಿ ಅನುಶ್ರೀ, ರೋಷನ್‌ ವಿವಾಹೋತ್ಸವ

ಅಂತೂ ಇಂತೂ ಮಾತಿನ ಮಲ್ಲಿ, ಆ್ಯಂಕರ್ ಅನುಶ್ರೀ, ಕಲ್ಯಾಣೋತ್ಸವ ನೆರವೇರಿದೆ. ಚಿತ್ರರಂಗದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು, ಸಂಬಂಧಿಕರ ಸಮ್ಮುಖದಲ್ಲಿ, ಶಾಸ್ತ್ರೋಕ್ತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 37 ವರ್ಷದ...
- Advertisement -spot_img