Thursday, May 14, 2026

ಆಧ್ಯಾತ್ಮ

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು ಹೇಳಿದ್ದನ್ನು ಕೇಳಿದ್ದೆವು. ಇದೀಗ ಅದರ ಮುಂದುವರೆದ ಭಾಗವಾಗಿ, ಬಳಿಕ ಏನಾಯ್ತು ಅಂತಾ ತಿಳಿಯೋಣ. ಮರುದಿನ ಕರಮಾ ಬಾಯಿ ಸ್ನಾನ ಮಾಡಿ, ಪೂಜೆ ಮಾಡಿ, ಅಡುಗೆ ಮಾಡಬೇಕು ಎನ್ನುವಷ್ಟರಲ್ಲಿ ಜಗನ್ನಾಥ...

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 1

Spiritual: ಓರಿಸ್ಸಾದ ಪುರಿ ಜಗನ್ನಾಥ ದೇವಸ್ಥಾನ ಭಾರತದಲ್ಲಿಯೇ ಪ್ರಾಚೀನ, ಪ್ರಸಿದ್ಧ ದೇವಸ್ಥಾನವಾಗಿದೆ. ಇಲ್ಲಿ ಜಗನ್ನಾಥನ ವೇಷದಲ್ಲಿ ಇರುವ ಕೃಷ್ಣನ ಜತೆ ಅವನ ಸಹೋದರ ಬಲರಾಮ ಮತ್ತು ಸಹೋದರಿ ಸುಭದ್ರಾ ದೇವಿಯನ್ನು ಪೂಜಿಸಲಾಗುತ್ತದೆ. ಈ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಹಲವು ಕಥೆಗಳು ಚಾಲ್ತಿಯಲ್ಲಿದೆ. ಅದರಲ್ಲಿ 1 ಆದ ಕರಮಾ ಬಾಯಿ ಕಥೆಯನ್ನು ನಾವಿಂದು ಹೇಳಲಿದ್ದೇವೆ. ಕರಮಾ ಬಾಯಿ ಚಿಕ್ಕಂದಿನಲ್ಲಿ...

Udupi: ಉಡುಪಿಯಲ್ಲಿ ಶಾರ್ಟ್ಸ್-ಜೀನ್ಸ್ ಪ್ಯಾಂಟ್‌ಗಿಲ್ಲ ಎಂಟ್ರಿ: ಶ್ರೀಕೃಷ್ಣ ಮಠದಲ್ಲಿ ವಸ್ತ್ರಸಂಹಿತೆ ಜಾರಿ

Udupi: ಭಾರತದಲ್ಲಿರುವ ಪ್ರಾಚೀನ, ಪ್ರಸಿದ್ಧ, ಶ್ರೀಮಂತ ದೇವಸ್ಥಾನಗಳಲ್ಲಿ ಉಡುಪಿ ಕೃಷ್ಣ ದೇವಸ್ಥಾನ ಕೂಡ 1. ಈ ದೇವಸ್ಥಾನಕ್ಕೆ ಸಾಮಾನ್ಯ ಭಕ್ತರಿಂದ ಹಿಡಿದು, ವಿಐಪಿ ಭಕ್ತರು, ರಾಜಕಾರಣಿಗಳು, ಕಲಾವಿದರು ಹೀಗೆ ಅನೇಕರು ದೇವರ ದರ್ಶನಕ್ಕಾಗಿ ಬರುತ್ತಲೇ ಇರುತ್ತಾರೆ. ಹಾಗೆ ಬಂದವರು ಮನಬಂದಂತೆ ವಸ್ತ್ರ ಧರಿಸಿ ಬರುತ್ತಾರೆ. ಆದರೆ ಇನ್ನು ಮುಂದೆ ಹಾಗೆ ಬರುವಂತಿಲ್ಲ. ಏಕೆಂದರೆ, ದೇವಸ್ಥಾನದಲ್ಲಿ ವಸ್ತ್ರಸಂಹಿತೆ...

ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ದುರ್ಗಾದೇವಿ ಯಾರು ಎಂದರೆ, ಬ್ರಹ್ಮ-ವಿಷ್ಣು-ಮಹೇಶ್ವರರ ಅಂಶವೇ ದುರ್ಗೆ. ಈಕೆಯ ಜನ್ಮಕ್ಕೆ ಕಾರಣ ಮಹಿಷಾಸುರ. ಮಹಿಷಾಸುರನ ಅಂತ್ಯಕ್ಕಾಗಿ ತ್ರಿಮೂರ್ತಿಗಳಿಂದ ಜನಿಸಿದವಳೇ ಈ ಸಿಂಹ ವಾಹಿನಿ. ನೀವು ದುರ್ಗಾದೇವಿಯ ಫೋಟೋ, ಮೂರ್ತಿ ನೋಡಿದಾಗ ನಿಮಗೆ ಆಕೆಯ ಕೈಯಲ್ಲಿ ತರಹ ತರಹದ ಆಯುಧ ಕಾಣುತ್ತದೆ. ಹಾಗಾದ್ರೆ ಆ ಆಯುಧಗಳನ್ನು ಆಕೆಗೆ ನೀಡಿದವರ್ಯಾರು..? ಅಂತಾ ತಿಳಿಯೋಣ ಬನ್ನಿ.. ಮಹಿಷಾಸುರ ತನ್ನ...

Mythological story: ಸಂಕಷ್ಟ ಚತುರ್ಥಿ ಆಚರಿಸಲು ಕಾರಣವೇನು..? ಇದರ ಮಹತ್ವವೇನು..?

Spiritual: ಪ್ರತೀ ತಿಂಗಳು ಸಂಕಷ್ಟ ಚತುರ್ಥಿ ಬರುತ್ತದೆ. ಈ ದಿನ ಕೆಲವರು ಗಣಪನ ದೇವಸ್ಥಾನಕ್ಕೆ ಹೋಗಿ, ವಿಶೇಷ ಪೂಜೆ ಸಲ್ಲಿಸುತ್ತಾರೆ. ಮತ್ತೆ ಕೆಲವರು ಮನೆಯಲ್ಲೂ ಪೂಜೆ ಮಾಡುತ್ತಾರೆ, ಉಪವಾಸ ಮಾಡುತ್ತಾರೆ. ಹಾಗಾದ್ರೆ ಸಂಕಷ್ಟಿ ಮಾಡುವುದಾದರೂ ಏಕೆ..? ಇದರ ಹಿಂದಿರುವ ಪೌರಾಣಿಕ ಕಥೆ ಏನು ಅಂತಾ ತಿಳಿಯೋಣ ಬನ್ನಿ. ಸ್ಕಂದ ಪುರಾಣ ಮತ್ತು ನಾರದ ಪುರಾಣದಲ್ಲಿ ಸಂಕಷ್ಟ...

Spiritual: ಮಕರ ಸಂಕ್ರಾಂತಿ ಹಬ್ಬವನ್ನೇಕೆ ಆಚರಿಸಬೇಕು..? ಮಾಸಿ ಹೋಗುತ್ತಿದೆಯಾ ಹಬ್ಬದ ಗಮ್ಮತ್ತು..?

Spiritual: ಸಂಕ್ರಾಂತಿ ಹಬ್ಬ ಬಂದೇಬಿಡ್ತು. ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬ ಆಚರಿಸಲು ಜನ ತಯಾರಿ ನಡೆಸುತ್ತಿದ್ದಾರೆ. ಆದರೆ ಯುವ ಪೀಳಿಗೆಯ ಕೆಲ ಜನ ದುಡಿಮೆ, ಓದು, ಕೆಲಸ ಇದರಲ್ಲೇ ಬ್ಯುಸಿ ಇದ್ದಾರೆ. ಹಾಗಾಗಿ ಹಿರಿಯರು ಈಗಲೇ ಎಚ್ಚೆತ್ತು, ಮಕ್ಕಳಿಗೆ ಹಬ್ಬದ ಪದ್ಧತಿ, ಆಚರಣೆ ಬಗ್ಗೆ ತಿಳಿಸುವುದು ತುಂಬಾ ಮುಖ್ಯವಾಗಿದೆ. ನಾವೆಲ್ಲ ಈ ಹಬ್ಬವನ್ನು ಸಂಕ್ರಾಂತಿ, ಸುಗ್ಗಿಹಬ್ಬ ಅಂತೆಲ್ಲಾ...

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದಲ್ಲಿ ಗಂಟೆ ಬಾರಿಸೋದು, ಪೂಜೆ, ಆರತಿ, ಪ್ರದಕ್ಷಿಣೆ ಎಲ್ಲವೂ ಇರುತ್ತದೆ. ಆದರೆ ದೇವಸ್ಥಾನದ ಗೋಪುರದ ಮೇಲೆ ಭಗವಧ್ವಜ ಅಂದ್ರೆ ಕೇಸರಿ ಧ್ವಜ ಹಾರಿಸಾಗುತ್ತದೆ. ಹಾಗಾದ್ರೆ ಏಕೆ ಈ ಧರ್ಮಧ್ವಜ ಹಾರಿಸಲಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ಇಡೀ ದೇವಸ್ಥಾನದಲ್ಲಿ 2 ಕಡೆ ದೇವರ ಶಕ್ತಿ ಹೆಚ್ಚಾಗಿರುತ್ತದೆ. ಅದು ಎಲ್ಲಿ ಎಂದರೆ, ಗರ್ಭಗುಡಿಯಲ್ಲಿ ಮತ್ತು ಗೋಪುರದ ತುತ್ತತುದಿಯಲ್ಲಿ....

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?- ಕಥೆ 2

Spiritual: ಈ ಮುಂಚಿನ ಭಾಗದಲ್ಲಿ ನಾವು ಶನಿದೇವನ ಕಾಲ ಮೇಲೆ ರಾವಣ ಗಧಾಪ್ರಹಾರ ಮಾಡಿದ್ದಕ್ಕಾಗಿ, ಶನಿ ನಿಧಾನ ಗತಿಯಲ್ಲಿ ಚಲಿಸುತ್ತಾನೆ ಅಂತಾ ಹೇಳಿದ್ದೆವು. ಈಗ ಶಿವನ ಕಥೆಯ ಪ್ರಕಾರ ಶನಿ ಏಕೆ ನಿಧಾನವಾಗಿ ಚಲಿಸುತ್ತಾನೆ ಅಂತಾ ತಿಳಿಯೋಣ. ಶಿವ ತನ್ನ ಪರಮಭಕ್ತ ದದೀಚಿ ಮುನಿಯ ಮನೆಯಲ್ಲಿ ಪುತ್ರನಾಗಿ ಜನ್ಮ ತಾಳಿದ್ದ. ಆಗ ಬ್ರಹ್ಮದೇವರು ಈತನ ಹೆಸರನ್ನು...

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?- ಕಥೆ 1

Spiritual: ನಿಮ್ಮ ರಾಶಿಯಲ್ಲಿ ಯಾವ ಗ್ರಹವಾದರೂ ಕೆಲ ದಿನ ಅಥವಾ ಕೆಲ ತಿಂಗಳು ಇದ್ದು, ಮುಂದೆ ಸಾಗುತ್ತದೆ. ಆದರೆ ಶನಿದೇವ ಮಾತ್ರ ಯಾವುದಾದರೂ ರಾಶಿಗೆ ಲಗ್ಗೆ ಇರಿಸಿದರೆ, 1ರಿಂದ 2 ವರ್ಷ ಅದೇ ರಾಶಿಯಲ್ಲಿರುತ್ತಾರೆ. ಹಾಗಾದ್ರೆ ಯಾಕೆ ಶನಿದೇವನ ಚಲನೆ ಅಷ್ಟು ನಿಧಾನ ಅಂತಾ ತಿಳಿಯೋಣ ಬನ್ನಿ.. ಶನಿದೇವನ ಚಲನೆ ನಿಧಾನವಾಗಲು ರಾವಣ ಕಾರಣನಂತೆ. ಪುರಾಣ...

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ನೀವು ರಸ್ತೆಯಲ್ಲಿ ಹೋಗುವಾಗ ನಿಮಗೆ ಹಣ ಸಿಕ್ಕಾಗ ನೀವೇನು ಮಾಡುತ್ತೀರಿ..? ಅದನ್ನು ತೆಗೆದು ಅಕ್ಕ ಪಕ್ಕದವರನ್ನು ವಿಚಾರಿಸುತ್ತೀರಿ. ಇಲ್ಲವೇ ಸುಮ್ಮನೆ ಕಿಸೆಗೆ ಹಾಕಿ ಹೋಗುತ್ತೀರಿ. ಬಳಿಕ ಅದನ್ನು ಖರ್ಚಿಗೆ ಬಳಸುತ್ತೀರಿ. ಆದರೆ ಇದು ಸರಿಯಾದ ವಿಧಾನವಲ್ಲ. ಹಾಾಗಾಗಿ ನಾವಿಂದು ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು ಎಂದು ವಿವರಿಸಲಿದ್ದೇವೆ. ಶಾಸ್ತ್ರಗಳ ಪ್ರಕಾರ, ಹೀಗೆ ರಸ್ತೆಯಲ್ಲಿ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img