Thursday, August 20, 2026

ಆಧ್ಯಾತ್ಮ

Horoscope: ಈ ರಾಶಿಯ ಪುರುಷರಿಗೆ ಶ್ರೀಮಂತ ಪತ್ನಿಯರು ಸಿಗುತ್ತಾರಂತೆ..

Horoscope: ನೀವು ಕೆಲವು ಜೋಡಿಗಳನ್ನು ನೋಡಿರಬಹುದು. ಎಲ್ಲ ಕಡೆ ಶ್ರೀಮಂತ ಪತಿ ಮತ್ತು ಹೆಚ್ಚೆನೂ ಶ್ರೀಮಂತಳಲ್ಲದ ಪತ್ನಿಯಿದ್ದರೆ, ಕೆಲವರಿಗೆ ಶ್ರೀಮಂತ ಪತ್ನಿಯೇ ಸಿಗುತ್ತಾಳೆ. ಕೆಲವು ಶ್ರೀಮಂತ ಹೆಣ್ಣು ಮಕ್ಕಳು ಆಸ್ತಿ ಅಂತಸ್ತು ನೋಡದೇ, ನಿಜವಾದ ಪ್ರೀತಿ ಮಾಡಿ ಮದುವೆಯಾಗಿರುತ್ತಾರೆ. ಅಥವಾ ಹುಡುಗನ ಗುಣ ನೋಡಿ, ಹೆಣ್ಣು ನೀಡುತ್ತಾರೆ. ಅಂಥ ರಾಶಿಯವರ ಬಗ್ಗೆ ನಾವಿಂದು ಹೇಳಲಿದ್ದೇವೆ. ವೃಷಭ:...

Horoscope: ಈ ರಾಶಿಯವರಿಗೆ ಸದಾ ಲಕ್ಷ್ಮೀ ಕೃಪೆ ಇರುತ್ತದೆ. ಹಣದ ಸಮಸ್ಯೆ ತೀರಾ ಅಪರೂಪ..

Horoscope: ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕೆಲವರಿಗೆ ಹಣ ಸಮಸ್ಯೆ ಇರುವುದೇ ಇಲ್ಲ. ಎಲ್ಲಿಂದಾದರೂ ಹಣ ಬೇಗ ಸಿಕ್ಕಿಬಿಡುತ್ತದೆ. ಮಿರಾಕಲ್ ಅನ್ನುವ ರೀತಿ ಲಕ್ಷ್ಮೀ ಅವರ ಮೇಲೆ ಕೃಪೆ ತೋರುತ್ತಾಳೆ. ಅಂಥ ರಾಶಿಯವರ ಬಗ್ಗೆ ನಾವಿಂದು ಹೇಳಲಿದ್ದೇವೆ. ವೃಷಭ : ವೃಷಭ ರಾಶಿಯವರ ಮೇಲೆ ಲಕ್ಷ್ಮೀ ಕೃಪೆ ಸದಾ ಇರುತ್ತದೆ. ಏಕೆಂದರೆ, ಇವರು ಹಣವನ್ನು ಗೌರವಿಸುತ್ತಾರೆ....

Haveri: ಈ ರಾಶಿಯ ತಾಯಿ-ಮಕ್ಕಳ ಸಂಬಂಧ ಅತೀ ಉತ್ತಮವಾಗಿರುತ್ತದೆ.

Spiritual: ತಂದೆ-ತಾಯಿ ಮಕ್ಕಳ ಬಾಂಧವ್ಯ ಅಂದ್ರೆ, ಅದು ಎಲ್ಲಕ್ಕಿಂತ ಮಿಗಿಲಾದ, ಬೆಲೆ ಕಟ್ಟಲಾಗದ ಬಾಂಧವ್ಯ. ಆದರೂ ಕೆಲವರು ಅಪ್ಪ-ಅಮ್ಮನನ್ನು ಪ್ರೀತಿಸುವುದಿಲ್ಲ. ಇದೆಷ್ಟು ಸತ್ಯವೋ, ಕೆಲವು ಅಪ್ಪ-ಅಮ್ಮಂದಿರುವ ಮಕ್ಕಳಲ್ಲಿ ಪಾರ್ಷಿಯಾಲಿಟಿ ಮಾಡಿ, ಓರ್ವ ಮಗ ಅಥವಾ ಮಗಳನ್ನು ಹೆಚ್ಚು ಪ್ರೀತಿಸಿ, ಇನ್ನೋರ್ವ ಮಗುವನ್ನು ಕೀಳಾಗಿ ನೋಡುವ ಉದಾಹರಣೆಗಳಿಗೇನೂ ಕಡಿಮೆ ಇಲ್ಲ. ಆದರೆ ಏನೇ ಆದರೂ ತಾಯಿ...

Horoscope: ಈ 5 ರಾಶಿಯ ಮಹಿಳೆಯರಿಗೆ ಏಕಾಂಗಿಯಾಗಿರುವುದೇ ಇಷ್ಟ.

Horoscope: ಕೆಲವರಿಗೆ ರಾಶಿ ರಾಶಿ ಸ್ನೇಹಿತರಿರುತ್ತಾರೆ. ಇನ್ನು ಕೆಲವರಿಗೆ ಬೆರಳೆಣಿಕೆಷ್ಟು ಸ್ನೇಹಿತರಿರುತ್ತಾರೆ. ಆದರೆ ಮತ್ತೆ ಕೆಲವರಿಗೆ ಸ್ನೇಹಿತರಿದ್ದರೂ ಇಲ್ಲದಂತಿರುತ್ತಾರೆ. ಏಕೆಂದರೆ ಅವರಿಗೆ ಏಕಾಂಗಿತನವೆಂದರೆ ಇಷ್ಟ. ಅದರಲ್ಲೂ ಮಹಿಳೆಯರು ಈ ರೀತಿ ಇರುತ್ತಾರೆ. ಅವರಿಗೆ ತಮ್ಮ ಮನೆ ಜನರ ಜತೆಗೆ ಮಾತ್ರ ಬಾಂಧವ್ಯ ಹೆಚ್ಚಾಗಿರುತ್ತದೆ. ಅಂಥ ರಾಶಿಯವರ ಬಗ್ಗೆ ತಿಳಿಯೋಣ ಬನ್ನಿ.. ಕನ್ಯಾ ರಾಶಿ: ಕನ್ಯಾ ರಾಶಿಯವರು...

Horoscope: ಈ ರಾಶಿಯವರು ಹಣ ಸಂಪಾದನೆಯಲ್ಲಿ ಎತ್ತಿದ ಕೈ

Horoscope: ಮಿಥುನ: ಮಿಥುನ ರಾಶಿಯವರು ಶ್ರಮ ಜೀವಿಗಳು, ಸ್ವಾಭಿಮಾನಿಗಳು, ಅಲ್ಲದೇ ಯಾವ ಕೆಲಸವೂ ತನ್‌ನಿಂದಾಗದು ಎಂದು ಹೇಳುವುದಿಲ್ಲ. ಹಾಗಾಗಿ ಇವರ ಜಾಣತನದಿಂದಲೇ ಇವರು ಹಣ ಸಂಪಾದನೆಯಲ್ಲಿ ಮುಂದಿರುತ್ತಾರೆ. ಮಕರ: ಮಕರ ರಾಶಿಯವರು ಹಿಡಿದ ಕೆಲಸ ಮಾಡಿ ಮುಗಿಸುವುದರಲ್ಲಿ ನಿಸ್ಸೀಮರು. ಮಕರ ರಾಶಿಯವರು ಲಕ್‌ಗಿಂತ ಪ್ರಯತ್ನದಲ್ಲೇ ಹೆಚ್ಚು ನಂಬಿಕೆ ಉಳ್ಳವರು. ಇದೇ ಕಾರಣಕ್ಕೆ ಅವರು ಜೀವನದಲ್ಲಿ ಯಶಸ್ಸು...

Horoscope: ಹಿರಿಯರನ್ನು ಸದಾಕಾಲ ಗೌರವಿಸುವ ರಾಶಿಯವರು ಇವರು

Horoscope: ನಾವು ನಿಮಗೆ ಯಾವ ಯಾವ ರಾಶಿಯವರಲ್ಲಿ ಎಂತೆಂಥ ಗುಣವಿರುತ್ತದೆ ಎಂದು ಹೇಳಿದ್ದೆವು. ಅದೇ ರೀತಿ ಇಂದು ಹಿರಿಯರನ್ನು ಸದಾಕಾಲ ಗೌರವಿಸುವ ರಾಶಿಯವರ ಬಗ್ಗೆ ಹೇಳಲಿದ್ದೇವೆ. ವೃಷಭ: ವೃಷಭ ರಾಶಿಯವರು ಹಿರಿಯರನ್ನು ಸದಾ ಗೌರವಿಸುತ್ತಾರೆ. ಬರೀ ಹಿರಿಯರಿಗೆ ಗೌರವ ನೀಡುವುದಲ್ಲದೇ, ಕಿರಿಯರಿಗೆ ಸಾಕಷ್ಟು ಪ್ರೀತಿ ನೀಡುತ್ತಾರೆ. ಇವರು ಬದುಕುವುದೇ ತಮ್ಮವರಿಗಾಗಿ. ಎಲ್ಲ ಸುಖಗಳನ್ನು ಬದಿಗಿರಿಸಿ ಬದುಕುವ...

Spiritual: ರಾಮಾಯಣದಿಂದ ಈ ಗುಣಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬಹುದು..

Ramayana: ರಾಮನಂತೆ ಧೈರ್ಯವಿರಲಿ: ರಾವಣ ಸೀತೆಯನ್ನು ಅಪಹರಿಸಿದಾಗ, ಲಂಕಾಪತಿ ರಾಜ, ರಾಕ್ಷಸ ರಾವಣನನ್ನು ಕುರಿತು ರಾಮ ಹೆದರಲಿಲ್ಲ. ಬದಲಾಗಿ ಶತಪ್ರಯತ್ನ ಮಾಡಿ, ಸೀತೆಯನ್ನು ರಕ್ಷಿಸಿ ಕರೆತಂದ. ಅದೇ ರೀತಿ ನಾವು ನಮ್ಮ ಜೀವನದಲ್ಲಿ ಯಾವ ಸಮಸ್ಯೆಗಳಿಗೂ ಹೆದರದೆ ಧೈರ್ಯದಿಂದ ಅದನ್ನು ಎದುರಿಸಿ ನಿಲ್ಲಬೇಕು. ರಾಮನಂತೆ ಎಲ್ಲರನ್ನೂ ಸಮನಾಗಿ ಕಾಣಿ: ರಾಮ ರಾಜ ಮಹಾರಾಜರನ್ನು, ಸಾಮಾನ್ಯ ಭಕ್ತೆಯಾಗಿದ್ದ...

Spiritual: ಮನೆಯಲ್ಲಿ ಋಣಾತ್ಮಕ ಶಕ್ತಿ ಹೆಚ್ಚಾಗಲು ಕಾರಣವೇನು..?

Spiritual: ಕೆಲವು ಮನೆಗಳಲ್ಲಿ ಎಷ್ಟೇ ವರ್ಷವಾದರೂ ಕೆಲವರ ಗುಣ, ಪರಿಸ್ಥಿತಿ ಎರಡೂ ಸೇಮ್ ಇರುತ್ತದೆ. ಅವರು ಉದ್ಧಾರವಾಗುವುದೂ ಇಲ್ಲ, ಉದ್ಧಾರವಾಗುವವರ ಬಗ್ಗೆ ಉತ್ತಮ ಮಾತುಗಳನ್ನೂ ಆಡುವುದಿಲ್ಲ. ಅಂಥ ಮನೆಯಲ್ಲಿ ಸದಾ ನಕಾರಾತ್ಮಕ ಶಕ್ತಿಯೇ ಹೆಚ್ಚಾಗಿರುತ್ತದೆ. ಹಾಗಾಗಿ ಯಾವ ಗುಣದಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಅಂತಾ ತಿಳಿಯೋಣ ಬನ್ನಿ. ಬೇಡದ ಮಾತುಗಳನ್ನಾಡುವುದು: ನಾವು ಏನು ಮಾತನಾಡುತ್ತೆವೋ...

Spiritual: ಈ ಅಭ್ಯಾಸಗಳನ್ನು ಬಿಡಿ ಎಂದು ಹಿರಿಯರು ಸುಮ್ಮನೆ ಹೇಳಲಿಲ್ಲ..

Health Tips: ಸಣ್ಣವರಿದ್ದಾಗ ಹಿರಿಯರು ಮಕ್ಕಳು ಮಾಡುವ ತಪ್ಪುಗಳನ್ನು ಕಂಡು, ಹಾಗೆ ಮಾಡಬಾರದು ಎಂದು ಹೇಳುತ್ತಿದ್ದರು. ಅಲ್ಲದೇ ಈ ಅಭ್ಯಾಸ ಬಿಡಿ, ಇಲ್ಲದಿದ್ದರೆ, ಅವಮಾನ ಅನುಭವಿಸಬೇಕಾಗುತ್ತದೆ ಎಂದು ಹೇಳುತ್ತಿದ್ದರು. ಸತ್ಯಕ್ಕೂ ಅಂಥ ಅಭ್ಯಾಸಗಳು ನಮಗೆ ಅವಮಾನ ಮಾಡುವಂಥ ಅಭ್ಯಾಸಗಳೇ ಆಗಿತ್ತು. ಹಾಗಾದ್ರೆ ಆ ಕೆಟ್ಟ ಅಭ್ಯಾಸಗಳು ಯಾವುದು ಅಂತಾ ತಿಳಿಯೋಣ ಬನ್ನಿ. ತಲೆ ಮೇಲೆ ಕೈ...

Life Lesson: ಈ ಅಭ್ಯಾಸಗಳು ನಿಮ್ಮಲ್ಲಿದ್ದರೆ ನೀವು ದುರ್ಬಲರು ಎಂದರ್ಥ

Life Lesson: ಕೆಲವು ಗುಣಗಳು ನಮ್ಮ ಜೀವನದ ನೆಮ್ಮದಿಗಳನ್ನೇ ಕಸಿಯುತ್ತದೆ. ಅಂಥ ಗುಣವನ್ನು ನಾವು ಆದಷ್ಟು ಬಿಡುವ ಪ್ರಯತ್ನ ಮಾಡಬೇಕು. ಇಲ್ಲವಾದಲ್‌ಲಿ ನಾವು ನಮ್ಮ ಜೀವನದಲ್ಲಿ ದುರ್ಬಲರಾಗುತ್ತ ಹೋಗುತ್ತೇವೆ. ಹಾಗಾದ್ರೆ ಆ ಗುಣಗಳು ಯಾವುದು ಎಂದು ತಿಳಿಯೋಣ ಬನ್ನಿ.. ಕೋಪ: ಕೋಪದಲ್ಲಿ ಒಡೆದ ಗಾಜನ್ನು ಮತ್ತೆ ಅಂಟಿಸಲು ಸಾಧ್ಯವಾಗುವುದಿಲ್ಲ. ಅಂಟಿಸಿದರು ಮುಂಚಿನ ರೀತಿಯಲ್ಲಿ ನಾವು ಪ್ರತಿಬಿಂಬ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img