Thursday, July 2, 2026

ಆಧ್ಯಾತ್ಮ

ಭಿಕ್ಷುಕನಾಗಿದ್ದವನಿಗೆ ಫಾರ್ಚುನರ್ ಕಾರ್: ದೀಪ ಯಕ್ಷಿಣಿಯಿಂದ ಅದ್ಭುತ ವರ

Spiritual: ದೀಪ ಯಕ್ಷಿಣಿ ಆರಾಧಕರಾಗಿರುವ ಸಂತೋಷ್ ಭಟ್ ಗುರೂಜಿಯವರು ಈಗಾಗಲೇ ನಿಮಗೆ ಕೃತಾಂಜನ ಎಂಬ ಗಿಡಮೂಲಿಕೆ ಬಗ್ಗೆ ಸಂಪೂರ್ಣ ವಿವರಣೆ ನೀಡಿದ್ದಾರೆ. ಅದೇ ರೀತಿ ಇಂದು ದೀಪ ಯಕ್ಷಿಣಿಯನ್ನು ಆರಾಧಿಸಿದರೆ, ಎಂಥ ಯಶಸ್ಸು ಸಿಗುತ್ತದೆ..? ಪಾರ್ವತಿಯ ಅಂಗರಕ್ಷಕಿಯ ತ್ರಿಶೂಲ್ ಎಂಥೆಂಥ ಅದ್ಭುತವನ್ನು ಸೃಷ್ಟಿಸುತ್ತದೆ ಅನ್ನೋ ಬಗ್ಗೆ ವಿವರಿಸಲಿದ್ದಾರೆ. ಸಂತೋಷ್ ಭಟ್ ಗುರೂಜಿ ಪಾಾರ್ವತಿಯ ಅಂಗರಕ್ಷಕಿಯ ತ್ರಿಶೂಲಕ್ಕಿರುವ...

ವರ್ಷ ಭವಿಷ್ಯ – 2025 | ಚಂದಾ ಪಾಂಡೆ ಅಮ್ಮಾಜಿ, ಕಾಳಿ ಮಾತೆ ಉಪಾಸಕಿ, ಆಧ್ಯಾತ್ಮಿಕ ಚಿಂತಕಿ

Horoscope: ಇನ್ನು ಕೆಲ ದಿನಗಳಲ್ಲೇ 2025 ಶುರುವಾಗುತ್ತದೆ. ಮುಂದಿನ ವರ್ಷ ಯಾವ ಯಾವ ರಾಶಿಯವರಿಗೆ ಯಾವ ಯಾವ ಫಲವಿರುತ್ತದೆ ಅನ್ನೋ ಕುತೂಹಲವೂ ಇರುತ್ತದೆ. ಅಂಥವರಿಗಾಗಿಯೇ ಜ್ಯೋತಿಷಿ ಚಂದಾ ಪಾಂಡೆ ಅಮ್ಮಾಜಿಯವರು ನಮ್ಮ ಪ್ರಯತ್ನಗಳೂ ಮುಖ್ಯ ಅನ್ನೋ ಬಗ್ಗೆ ವಿವರಿಸಿದ್ದಾರೆ. ಚಂದಾ ಪಾಂಡೆ ಅಮ್ಮಾಜಿ ಹೇಳುವ ಪ್ರಕಾರ, ಜ್ಯೋತಿಷ್ಯ ಕೇಳಿ ನಾವು ಕುಗ್ಗಬಾರದು ಅಥವಾ ಹಿಗ್ಗಬಾರದು. ಏಕೆಂದರೆ,...

Health Tips: ಈ ಗಿಡಮೂಲಿಕೆ ಇದ್ರೆ ಸಮಸ್ಯೆ ಮಾಯ! ಆಂಜನೇಯ ನೆಲೆಸಿರುವ ಮೂಲಿಕೆ

Health Tips: ಭಾರತದಲ್ಲಿ ಎಷ್ಟೋ ಆರೋಗ್ಯ ಸಮಸ್ಯೆಗಳಿಗೆ ಗಿಡಮೂಲಿಕೆಯಿಂದಲೇ ಪರಿಹಾರ ಕಂಡುಕೊಳ್ಳಲಾಾಗಿದೆ. ಮೊದಲೆಲ್ಲ ಇಂಗ್ಲೀಷ್ ಔಷಧಿ ಭಾರತಕ್ಕೆ ಲಗ್ಗೆ ಇಡುವುದಕ್ಕೂ ಮುನ್ನ, ಆಯುರ್ವೇದಿಕ್ ಚಿಕಿತ್ಸೆ ನೀಡಿ, ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುತ್ತಿತ್ತು. ಆ ವೇಳೆ ಗಿಡಮೂಲಿಕೆಯನ್ನೇ ಬಳಸಲಾಗುತ್ತಿತ್ತು. ಅದೇ ಪದ್ಧತಿ ಇಂದಿಗೂ ಮುಂದುವರಿದಿದ್ದು, ದೀಪ ಯಕ್ಷಿಣಿ ಆರಾಧಕರಾದ ಸಂತೋಷ್ ಭಟ್ ಎಂಬುವವರು ಇಂಥ ಗಿಡಮೂಲಿಕೆಗಳಲ್ಲಿ...

ಈ 3 ಗುಣಗಳು ಯಾವ ಮಹಿಳೆಯರಲ್ಲಿ ಇರುತ್ತದೆಯೋ, ಅವರೇ ಶ್ರೇಷ್ಠರು ಎನ್ನುತ್ತಾರೆ ಚಾಣಕ್ಯರು

Spiritual: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಜೀವನ ನಡೆಸುವ ಬಗ್ಗೆ, ಜೀವನ ಸಂಗಾತಿಯನ್ನು ಆಯ್ಕೆ ಮಾಡುವ ಬಗ್ಗೆ, ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸುವ ಬಗ್ಗೆ ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಯಾವ ಮಹಿಳೆಯರಲ್ಲಿ 3 ಗುಣಗಳಿರುತ್ತದೆಯೋ, ಅಂಥ ಮಹಿಳೆಯರು ಶ್ರೇಷ್ಠರು...

ಈ 5 ರಾಶಿಗಳಿಗೆ ಅದೃಷ್ಟವೋ ಅದೃಷ್ಟ.. ಮುಟ್ಟಿದ್ದೆಲ್ಲಾ ಚಿನ್ನ

2025ರಲ್ಲಿ 5 ರಾಶಿಗಳಿಗೆ ಅದೃಷ್ಟ ಒದಗಿಬಂದಿದೆ. 5 ರಾಶಿಗಳಿಗೆ 2025ರಲ್ಲಿ ಅತ್ಯಂತ ಶುಭ ಫಲ ಸಿಗಲಿದೆ. ಈ ರಾಶಿಯವರು ಈ ವರ್ಷದಲ್ಲಿ ಮಹಾರಾಜರಂತೆ ಇರ್ತಾರೆ. ಅತ್ಯಂತ ಶುಭಫಲ ಪಡೆಯುತ್ತಿರುವ 5 ರಾಶಿಗಳು ಯಾವುದು ಎಂಬುದನ್ನು ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿಯವರು ವಿವರಿಸಿದ್ದಾರೆ. ಈ ಕೆಳಗಿನ ವಿಡಿಯೋ ನೋಡಿ. https://youtu.be/DePmleHfjOo?si=y-BYs6pMnNU-JJuN ಶ್ರೀನಿವಾಸ ಗುರೂಜಿ, ಖ್ಯಾತ ಜ್ಯೋತಿಷ್ಯರು ಬೆಂಗಳೂರು ಸಂಪರ್ಕಿಸಿ: 95350 33324

ಈ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಮಾಡಿ ಮುಗಿಸಬೇಕು ಅಂತಾರೆ ಚಾಣಕ್ಯರು

Spiritual: ಚಾಣಕ್ಯರು ಮನುಷ್ಯ ತನ್ನ ಜೀವನವನ್ನು ಅತ್ಯುತ್ತಮವಾಗಿ ಜೀವಿಸಲು ಏನೇನು ಮಾಡಬೇಕು ಎಂಬ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಸಮಯಕ್ಕೆ ಸರಿಯಾಗಿ ಮಾಡಬೇಕಾದ ಕೆಲಸವನ್ನು ಮಾಡಬೇಕು ಅಂತಲೂ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಕೆಲಸ: ಕೈ, ಕಾಲು ಗಟ್ಟಿ ಇದ್ದಾಗಲೇ, ನಾವು ನಮ್ಮಿಂದ ಸಾಧ್ಯವಾದಷ್ಟು ದುಡಿದು ಬಿಡಬೇಕು ಅಂತಾರೆ ಚಾಣಕ್ಯರು....

Chanakya Neeti: ಬೇಗ ಉದ್ಧಾರವಾಗಬೇಕು ಅಂದ್ರೆ, ಚಾಣಕ್ಯರ ಈ ಮಾತನ್ನು ಕೇಳಿ

Chanakya Neeti: ಚಾಣಕ್ಯರು ಜೀವನದ ಬಗ್ಗೆ ಹಲವು ನೀತಿಗಳನ್ನು ಹೇಳಿದ್ದಾರೆ. ಬದುಕುವ ರೀತಿಯಿಂದ ಹಿಡಿದು, ಶ್ರೀಮಂತರಾಗಲು ಏನು ಮಾಡಬೇಕು. ಉದ್ಧಾರವಾಗಲು ಏನು ಮಾಡಬೇಕು. ಸಂಬಂಧ ಬೆಳೆಸುವಾಗ ಯಾವ ಗುಣಗಳನ್ನು ನೋಡಬೇಕು, ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದಾರೆ. ಅದರಲ್ಲಿ ನಾವಿಂದು ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನು ಮಾಡಬೇಕು ಅನ್ನೋ ವಿಷಯದ ಬಗ್ಗೆ ಹೇಳಲಿದ್ದೇವೆ. ಚೆನ್ನಾಗಿ ಪರಿಶ್ರಮ ಪಡಬೇಕು....

ರಾತ್ರಿ ಹೊತ್ತು ದೇಹಕ್ಕೆ ಸುಗಂಧ ದ್ರವ್ಯ ಹಾಕಬಾರದು ಅಂತಾ ಹೇಳೋದ್ಯಾಕೆ ಗೊತ್ತಾ..?

Spiritual: ದೇಹ ಸದಾ ಘಮ ಘಮ ಎನ್ನುತ್ತಿರಲಿ ಎಂಬ ಕಾರಣಕ್ಕೆ ಇಂದಿನ ಕಾಲದಲ್ಲಿ ಮಾರುಕಟ್ಟೆಯಲ್ಲಿ ತರಹೇವಾರಿ ಸುಗಂಧ ದ್ರವ್ಯಗಳು ಲಗ್ಗೆ ಇಟ್ಟಿದೆ. ಆದರೆ ಹಿಂದೂ ಧರ್ಮದಲ್ಲಿ ಸುಗಂಧ ದ್ರವ್ಯವನ್ನು ನಾವು ಯಾವಾಗ ಬೇಕೋ, ಆವಾಗ ಹಾಕಿಕೊಳ್ಳುವಂತಿಲ್ಲ. ಅದರಲ್ಲೂ ರಾತ್ರಿ ಹೊತ್ತು ದೇಹಕ್ಕೆ ಸುಗಂಧ ದ್ರವ್ಯ ಹಾಕಲೇಬಾರದು. ಈ ರೀತಿ ಹೇಳಲು ಕಾರಣವೇನು ಅಂತಾ ತಿಳಿಯೋಣ...

Spiritual: ಮಹಿಳೆಯರು ಇಂಥ ಕೆಲಸ ಮಾಡಿದರೆ, ದುರಾದೃಷ್ಟವಂತರಾಗುತ್ತಾರೆ..

Spiritual: ಮಹಿಳೆಯರು ಕೆಲವು ಕೆಲಸಗಳನ್ನು ಮಾಡಬಾರದು ಅನ್ನೋ ನಿಯಮ ಹಿಂದೂ ಧರ್ಮದಲ್ಲಿದೆ.  ಆ ಕಾರಣಕ್ಕಾಗಿಯೇ ಹೆಣ್ಣು ಮಕ್ಕಳು ಮೊದಲು ಎದ್ದು, ಮನೆಗೆಲಸದಲ್ಲಿ ತೊಡಗಬೇಕು. ಪೂಜೆ ಪುನಸ್ಕಾರ ಮಾಡಬೇಕು ಅಂತಾ ಹಿಂದೂ ಧರ್ಮದಲ್ಲಿ ನಿಯಮವಿದೆ. ಈ ನಿಯಮ ಅನುಸರಿಸದಿದ್ದಲ್ಲಿ, ಆಕೆ ಜೀವನದಲ್ಲಿ ಎಂದಿಗೂ ಯಶಸ್ಸು ಕಾಣಲು ಸಾಧ್ಯವಿಲ್ಲ ಎನ್ನಲಾಗಿದೆ. ಹಾಗಾದ್ರೆ ಮಹಿಳೆಯ ಯಾವ ಕೆಲಸ ಮಾಡಬಾರದು...

ಅತಿಥಿಗಳಾಗಿ ಹೋದಾಗ ಇಂಥ ತಪ್ಪು ಮಾಡಲೇಬೇಡಿ ಎಂದಿದ್ದಾರೆ ಚಾಣಕ್ಯರು

Chanakya Neeti: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ನಾವು ಒಬ್ಬರ ಮನೆಗೆ ಅತಿಥಿಯಾಗಿ ಹೋದಾಗ, ಹೇಗಿರಬೇಕು..? ಯಾವ ರೀತಿ ನಡೆದುಕೊಳ್ಳಬೇಕು ಎಂದು ಚಾಣಕ್ಯರು ಹೇಳಿದ್ದಾರೆ. ಹಾಗಾದ್ರೆ ನಾವು ಇನ್ನೊಬ್ಬರ ಮನೆಗೆ ಅತಿಥಿಯಾಗಿ ಹೋದಾಗ ಯಾವ ರೀತಿಯ ತಪ್ಪು ಮಾಡಬಾರದು ಅಂತಾ ತಿಳಿಯೋಣ ಬನ್ನಿ. ಮೊದಲನೇಯದಾಗಿ ಆಹ್ವಾನ ನೀಡದೇ...
- Advertisement -spot_img

Latest News

Dharwad News: ಮಳೆಯ ನಿರೀಕ್ಷೆಯಲ್ಲಿ ಕಣ್ಣು ಆಕಾಶದತ್ತ… ಮನಸ್ಸು ಮಾತ್ರ ಶ್ರೀರಾಮನತ್ತ..!

Dharwad News: ಮುಂಗಾರು ಮಳೆ ಕೈಕೊಟ್ಟು ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯ ರೈತರ ತಂಡವೊಂದು ಅಪರೂಪದ ಸಂಕಲ್ಪ ಕೈಗೊಂಡಿದೆ. ಕಾರು, ಬಸ್, ರೈಲು ಅಲ್ಲ…...
- Advertisement -spot_img