Friday, August 21, 2026

ಆಧ್ಯಾತ್ಮ

Spiritual : ಮದುವೆಗೂ ಮುನ್ನ ಅರಿಶಿನ ಶಾಸ್ತ್ರ ಮಾಡುವುದೇಕೆ..?

Spiritual: ಮದುವೆ ಮುನ್ನಾದಿನ ಅಥವಾ ಎರಡು ದಿನಕ್ಕೂ ಮುನ್ನ ವಧು ವರರಿಗೆ ಅರಿಶಿನ ಹಚ್ಚಿ, ಅರಿಶಿನ ಶಾಸ್ತ್ರವೆಂಬ ಕಾರ್ಯಕ್ರಮ ಮಾಡಲಾಗುತ್ತದೆ. ಈ ಶಾಸ್ತ್ರವಾದ ಬಳಿಕ ವಧು- ವರ ಮನೆ ಬಿಟ್ಟು ಹೋಗುವಂತಿಲ್ಲ. ಈ ಕಾರ್ಯಕ್ರಮಕ್ಕೂ ಮುನ್ನವೇ ಇವರಿಬ್ಬರೂ ಹೊರಗಿನ ಕೆಲಸವನ್ನೆಲ್ಲ ಮುಗಿಸಿಬಿಡಬೇಕು. ಯಾಕಂದ್ರೆ ಅರಿಶಿನ ಶಾಸ್ತ್ರ ಮುಗಿದ ಬಳಿಕ ವಧು ವರನ ದೇಹ ಹಸಿಯಾಗಿರುತ್ತದೆ...

ಇಂದಿನಿಂದ 3 ದಿನಗಳ ಕಾಲ ಅಯೋಧ್ಯೆ ರಾಮಮಂದಿರದಲ್ಲಿ ವಾರ್ಷಿಕೋತ್ಸವ ಸಂಭ್ರಮ

Uttar Pradesh News: ಕಳೆದ ವರ್ಷದ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು. ಹಾಾಗಾಗಿ ಇಂದೇ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ. ಇಂದಿನಿಂದ 3 ದಿನಗಳ ಕಾಲ ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಕಾರ್ಯಕ್ರಮ ನಡೆಯಲಿದೆ. ವಾರ್ಷಿಕೋತ್ಸವ ಅಂಗವಾಗಿ, ರಾಮಲಲ್ಲಾನಿಗೆ ವಿಶೇಷ ಪೂಜೆ, ಆರತಿ ಎಲ್ಲವೂ ನಡೆಯಿತು. ವಿಶೇಷ ಮಂತ್ರ ಪಠಣದೊಂದಿಗೆ ಪಂಚಾಮೃತ ಅಭಿಶೇಕ, ಗಂಗಾಜಲ ಸ್ನಾನವೂ...

Spiritual News: ನಂಬಿದ ಭಕ್ತರ ಕಾಯೋ ಕಾಟೇರಮ್ಮ ತಾಯಿ

Spiritual: ಕರ್ನಾಟಕದಲ್ಲಿ ಹಲವು ಶಕ್ತಿ ದೇವತೆಗಳ ದೇವಸ್ಥಾನವಿದೆ. ಕಟೀಲು, ಪೊಳಲಿ, ಬೊಪ್ಪನಾಡು, ನಿಮಿಷಾಂಬಾ, ಚಾಮುಂಡೇಶ್ವರಿ, ಕೊಲ್ಲೂರು, ಮಾರಿಕಾಂಬಾ ಹೀಗೆ ಹಲವು ದೇವಸ್ಥಾನಗಳಿದೆ. ಅದೇ ರೀತಿ ಅಷ್ಟು ಪ್ರಸಿದ್ಧವಾಗದಿದ್ದರೂ, ಶಕ್ತಿಶಾಲಿ ಎನ್ನಿಸಿಕೊಂಡಿರುವ ದೇವಿ ದೇವಸ್ಥಾನಗಳೂ ಸಾಕಷ್ಟಿದೆ. ಅಂಥ ದೇವಸ್ಥಾನದಲ್ಲಿ ನಾವಿಂದು ಕಾಟೇರಮ್ಮನ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬೆಂಗಲೂರಿನ ಹೊಸಕೋಟೆಯ ಕಂಬಳಿಪುರದಲ್ಲಿ ಈ ದೇವಸ್ಥಾನವಿದೆ. ಇಲ್ಲಿ ಆಲದ...

ಕೆಟ್ಟ ಯೋಗದಲ್ಲಿ ವರ್ಷಾರಂಭ..? ಈ ವರ್ಷ ಅಗ್ನಿ ಅನಾಹುತ: ಶ್ರೀ ನಾರಾಯಣ ಗುರೂಜಿ ಭವಿಷ್ಯ

Horoscope: ಪ್ರತೀ ವರ್ಷದಂತೆ ಈ ವರ್ಷ ಕೂಡ ರಾಜ್ಯ ಮತ್ತು ರಾಷ್ಟ್ರದಲ್ಲಿ ಏನೇನಾಗಲಿದೆ ಎಂದು ಶ್ರೀ ನಾರಾಯಣ ಗುರೂಜಿ ಭವಿಷ್ಯ ನುಡಿದಿದ್ದಾರೆ. ವ್ಯಾಘ್ರತ ಯೋಗದಲ್ಲಿ 2025 ಆರಂಭವಾಗಿದೆ. ಅಂದರೆ ಕೆಟ್ಟ ಯೋಗದಲ್ಲೇ ವರ್ಷದ ಮೊದಲ ದಿನ ಆಂರಭವಾಗಿದೆ. ಅಗ್ನಿ ತತ್ವದಲ್ಲಿ ದಿನ ಪ್ರಾರಂಭವಾಗಿರುವ ಕಾರಣ, ಈ ವರ್ಷ ದೇಶದಲ್ಲಿ ಹೆಚ್ಚು ಅಗ್ನಿ ಅವಘಡಗಳು ಸಂಭವಿಸಬಹುದು. ಕಳೆದ...

ಸೆಪ್ಟೆಂಬರ್ ನಲ್ಲಿ ಮೋದಿಗೆ ಕೆಡುಕು: ಗುರು ಶ್ರೀ ನಾರಾಯಣ, ಖ್ಯಾತ ಜೋತಿಷಿಗಳು

Horoscope: ಪ್ರತೀ ವರ್ಷದಂತೆ ಈ ವರ್ಷ ಕೂಡ ರಾಜ್ಯ ಮತ್ತು ರಾಷ್ಟ್ರದಲ್ಲಿ ಏನೇನಾಗಲಿದೆ ಎಂದು ಶ್ರೀ ನಾರಾಯಣ ಗುರೂಜಿ ಭವಿಷ್ಯ ನುಡಿದಿದ್ದಾರೆ. ಇವರು ನುಡಿದಿರುವ ಹಲವು ಭವಿಷ್ಯ ಸತ್ಯವಾಗಿದೆ. ವರ್ಷದ ಹೊಸತರಲ್ಲೇ ಕೆಡುಕಾಗಲಿದೆ ಎಂದಿದ್ದರು. ಅದೇ ರೀತಿ ನೇಪಾಳದಲ್ಲಿ ಭೂಕಂಪ ಸಂಭವಿಸಿದೆ. ಈ ವರ್ಷ ಆಗಸ್ಟ್ ಬಳಿಕ ಸಮಸ್ಯೆ ಬರಲಿದೆ ಎಂದು ಗುರೂಜಿ ಭವಿಷ್ಯ ನುಡಿದಿದ್ದಾರೆ....

Horoscope: ನವರತ್ನಗಳನ್ನ ಯಾರು ಧರಿಸಬೇಕು?: ಅದೃಷ್ಟದ ರತ್ನ ಗುರುತಿಸುವುದು ಹೇಗೆ?

Horoscope: ಖ್ಯಾತ ಜ್ಯೋತಿಷಿಗಳಾದ ಶ್ರೀ ನಾರಾಯಣ ಗುರೂಜಿ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಷ್ಟ್ರ, ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದಂತೆ ಭವಿಷ್ಯ ನುಡಿದಿದ್ದಾರೆ. ಅದೇ ರೀತಿ ಇಂದು ಯಾವ ರಾಶಿಯವರು ಯಾವ ಹರಳನ್ನು ಧರಿಸಬೇಕು ಎಂಬ ಬಗ್ಗೆ ಗುರೂಜಿ ವಿವರಿಸಿದ್ದಾರೆ. ಆದರೆ ಯಾವುದೇ ಹರಳು ಹಾಕುವ ಮುನ್ನ ಎಚ್ಚರಿಕೆ ವಹಿಸಬೇಕು. ಹಾಗಾಗಿ ಜಾತಕವನ್ನು ತೋರಿಸಿ,...

ಡಿಕೆಶಿಗೆ ಈ ಬಾರಿ ಶುಭ ಯೋಗ : ವಿಜಯೇಂದ್ರಗೆ ಈ ವರ್ಷ ಸಂಕಷ್ಟ: ಶ್ರೀ ನಾರಾಯಣ ಗುರೂಜಿ ಭವಿಷ್ಯ

Horoscope: ಈ ವರ್ಷ ಕರ್ನಾಟಕ ರಾಜಕೀಯದಲ್ಲಿ ಏನೇನು ಬದಲಾವಣೆಗಳು ಆಗಲಿದೆ..? ಯಾರಿಗೆ ಪಟ್ಟ ಸಿಗಲಿದೆ..? ಡಿಸಿಎಂ ಡಿಕೆಶಿ ಹಣೆಬರಹ ಹೇಗಿದೆ ಎನ್ನುವ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಶ್ರೀ ನಾರಾಯಣ ಗುರೂಜಿ ಅವರು ಭವಿಷ್ಯ ನುಡಿದಿದ್ದಾರೆ. ಡಿಸಿಎಂ ಡಿಕೆಶಿಗೆ ಈ ವರ್ಷ ಜಾಕ್‌ಪಾಟ್ ಹೊಡೆಯುವ ಸಾಧ್ಯತೆ ಹೆಚ್ಚಾಗಿದ್ದು, 2025 ಡಿಕೆಶಿಗೆ ಅದೃಷ್ಟದ ವರ್ಷವಾಗಿದೆ. ಡಿಕೆಶಿಗೆ ಈ ವರ್ಷ...

ಮಾರ್ಚ್ ಬಳಿಕ ಸಿಎಂ ಬದಲಾವಣೆ ಫಿಕ್ಸ್!: ಕರ್ನಾಟಕವನ್ನು ಆಳುತ್ತಾನಾ ಸೂರ್ಯ?

Horoscope: 2025ರ ವರ್ಷ ಆರಂಭವಾಗಿದೆ. ಈ ವರ್ಷ ಏನೇನು ನಡೆಯಬಹುದು ಎಂಬ ಕುತೂಹಲ ಹಲವರಿಗಿರುತ್ತದೆ. ಅದರಂತೆ ಖ್ಯಾತ ಜ್ಯೋತಿಷಿಗಳಾದ ತಾಮ್ರಪರ್ಣಿ ಗುರೂಜಿ, ಈ ವರ್ಷ ರಾಜ್ಯದಲ್ಲಿ ಏನೇನು ಬದಲಾವಣೆಗಳಾಗುತ್ತದೆ ಅಂತಾ ಭವಿಷ್ಯ ನುಡಿದಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ. 2025ನ್ನು ಕೂಡಿಸಿದಾಗ 9 ಆಗುತ್ತದೆ. 9 ಅಂದ್ರೆ, ಕುಜನನ್ನು ಪ್ರತಿನಿಧಿಸುವ ಸಂಖ್ಯೆ. ರಾಷ್ಟ್ರದಲ್ಲಿ ಪ್ರಧಾನಿಗಳಿಗೆ ಸ್ವಲ್ಪ...

ಓಂಕಾರ ಶಕ್ತಿಯ ರಹಸ್ಯ : ಮಂತ್ರಕ್ಕೂ ಜೀವ ಇದೆ: ಶಾಪ ನಿವಾರಿಸೋ ಮಂತ್ರ ಹೇಗಿದೆ?

Spiritual: ಪ್ರಶ್ನಾಶಾಸ್ತ್ರ ವಿದ್ವಾನ್, ದೀಪ ಯಕ್ಷಿಣಿ ಆರಾಧಕರಾದ ಸಂತೋಷ್ ಭಟ್ ಗುರೂಜಿ ಈಗಾಗಲೇ ಯಕ್ಷಿಣಿ ಆರಾಧನೆ ಬಗ್ಗೆ ಹಲವು ಮಾಹಿತಿಯನ್ನು ನೀಡಿದ್ದಾರೆ. ಅದೇ ರೀತಿ ಇಂದು ಮಂತ್ರಗಳನ್ನು ಹೇಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಆದಿ ಶಂಕರಾಚಾರ್ಯರು, ಮನುಷ್ಯ ಮಂತ್ರ ಪಠಣೆಯಿಂದ ತಾನು ಬಯಸಿದ್ದನ್ನು ಪಡೆಯಬಹುದು ಎಂದು ಹೇಳಿದ್ದಾರೆ. ದೇವರುಗಳೇ ಮಂತ್ರದ ಅಧೀನದಲ್ಲಿರುತ್ತಾರೆ. ಹಾಗಾಗಿ ನಾವು ಮಂತ್ರ...

Spiritual: ಸುದರ್ಶನ ಚಕ್ರ ಮತ್ತು ಗರುಡನ ಅಹಂಕಾರ ಮುರಿದ ಹನುಮಂತನ ಕಥೆ

Spiritual: ಶ್ರೀವಿಷ್ಣುವಿನ ಕೈಯಲ್ಲಿರುವ ಸುದರ್ಶನ ಚಕ್ರ ಮತ್ತು ವಿಷ್ಣುವಿನ ವಾಹನವಾದ ಗರುಡ ದೇವನಿಗೆ ತಾವು ಅತ್ಯುತ್ತಮರು ಎಂಬ ಅಹಂ ಇರುತ್ತದೆ. ಆ ಅಹಂನ್ನು ರಾಮಬಂಟ ಹನುಮ ಮುರಿಯುತ್ತಾರೆ. ಅದು ಹೇಗೆ..? ಏನು ಕಥೆ ಅಂತಾ ತಿಳಿಯೋಣ ಬನ್ನಿ. ಒಮ್ಮೆ ಶ್ರೀವಿಷ್ಣು ಗರುಡ ದೇವನನ್ನು ಕುರಿತು. ನಾನು ಹನುಮನ ಬಳಿ ಮಾತನಾಡಬೇಕು. ಹನುಮನನ್ನು ಕರೆದು ತಾ ಎಂದು...
- Advertisement -spot_img

Latest News

ಬರಗಾಲ ಚರ್ಚೆಗೆ ಅವಕಾಶ ನೀಡುವಂತೆ ಸಭಾಪತಿಗೆ ಐವನ್ ಡಿ ಸೋಜಾ ಮನವಿ – ಹಲವು ವಿಧಾನ ಪರಿಷತ್ ಸದಸ್ಯರ ಸಹಿ

ಬೆಂಗಳೂರು, ಆಗಸ್ಟ್ 21: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲದ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ವಿಧಾನ ಪರಿಷತ್‌ನಲ್ಲಿ ಬರಗಾಲದ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್...
- Advertisement -spot_img