Saturday, May 9, 2026

ಆಧ್ಯಾತ್ಮ

ಪುರುಷರಲ್ಲಿ ಈ ಗುಣವಿದ್ದರೆ ಮಹಿಳೆಯರು ಬೇಗ ಆಕರ್ಷಿತರಾಗುತ್ತಾರೆ

Spiritual: ಕೆಲವು ಪುರುಷರ ಪ್ರಕಾರ ತಾವು ಕಾಣಲು ಸುಂದರವಾಗಿದ್ದರೆ, ಸ್ಟೈಲ್ ಮಾಡಿದರೆ, ಕೂಲಿಂಗ್ ಗ್ಲಾಸ್ ಹಾಕಿಕೊಂಡು, ಹ್ಯಾಂಡ್ಸಮ್ ಆಗಿ ಡ್ರೆಸ್ ಮಾಡಿಕೊಂಡರೆ, ಆಕರ್ಷಿತರಾಗುತ್ತಾರೆ ಎಂದು ತಪ್ಪು ತಿಳಿದಿದ್ದಾರೆ. ಆದರೆ ಹೆಣ್ಣು ಮಕ್ಕಳು ನಿಮ್ಮ ಬಟ್ಟೆ, ಸ್ಟೈಲ್, ಸ್ಮೈಲ್ ನೋದಿ ಫಿದಾ ಆಗೋದಿಲ್ಲ. ಬದಲಾಗಿ ನಿಮ್ಮಲ್ಲಿರುವ ಕೆಲ ಗುಣಗಳಿಂದ ಆಕರ್ಷಿತರಾಗುತ್ತಾರೆ. ಆ ಗುಣಗಳು ಯಾವುದು ಅನ್ನೋ...

ಕಾಲಿಗೆ ಚಿನ್ನದ ಗೆಜ್ಜೆ ಏಕೆ ಹಾಕುವುದಿಲ್ಲ ಗೊತ್ತಾ..?

Spiritual News: ಕೆಲವರು ತಮ್ಮ ಮಗಳಿಗೆ ಮೈ ತುಂಬ ಚಿನ್ನವಿರಲಿ ಎಂದು ತಲೆಯ ಮೇಲಿನ ಬಿಂದಿಯಿಂದ ಹಿಡಿದು, ಕಾಲಿಗೆ ಹಾಕುವ ಗೆಜ್ಜೆಯವರೆಗೂ ಎಲ್ಲವನ್ನೂ ಚಿನ್ನದಿಂದಲೇ ಒಡವೆ ಮಾಡಿಕೊಡುತ್ತಾರೆ. ಆದರೆ ಆರೋಗ್ಯದ ಪ್ರಕಾರ ಮತ್ತು ಶಾಸ್ತ್ರದ ಪ್ರಕಾರ, ಸೊಂಟದಿಂದ ಕೆಳಗೆ ಚಿನ್ನ ಧರಿಸುವಂತಿಲ್ಲ. ಚಿನ್ನದ ಒಡವೆ ಹೊಟ್ಟೆಯ ತನಕ ಮಾತ್ರ ಬರಬೇಕು. ಹಾಗಾದ್ರೆ ಯಾಕೆ ಕಾಲಿಗೆ...

ನೀವು ಹೀಗಿದ್ದರೆ ನಿಮಗೆ ಆರ್ಥಿಕ ಸಮಸ್ಯೆ ಸದಾ ಕಾಡುತ್ತಿರುತ್ತದೆ..

Spiritual: ಜನ ದುಡಿಯುವುದೇ ದುಡ್ಡಿಗಾಗಿ, ಕೆಲವರು ಹೊಟ್ಟೆಗೆ, ಬಟ್ಟೆ ಖರೀದಿಸುವುದಕ್ಕೆ, ಇರಲೊಂದು ಸೂರಿಗಾಗಿ ದುಡಿಯುತ್ತಾರೆ. ಆದರೆ ಮತ್ತೆ ಕೆಲವರು ಅದಕ್ಕೂ ಮೀರಿ ಶ್ರೀಮಂತರಾಗಲು ದುಡಿಯುತ್ತಾರೆ. ಹಣ ಹೂಡಿಕೆ ಮಾಡುತ್ತಾರೆ. ಆದರೆ ನೀವು ಎಷ್ಟೇ ದುಡಿದರೂ, ಹಣ ಹೂಡಿಕೆ ಮಾಡಿದರೂ, ಅದು ಹೆಚ್ಚಾಗಲು ದೇವರ ಕೃಪೆ ಬೇಕೆ ಬೇಕು. ಹಾಗಾದ್ರೆ ಎಂಥ ಮನೆಯಲ್ಲಿ ಆರ್ಥಿಕ ಪರಿಸ್ಥಿತಿ...

ಪತಿ-ಪತ್ನಿ ನಡುವಿನ ವಯಸ್ಸಿನ ಅಂತರದ ಬಗ್ಗೆ ಚಾಣಕ್ಯರು ಹೀಗೆ ಹೇಳಿದ್ದಾರೆ ನೋಡಿ..

Spiritual: ಪತಿ- ಪತ್ನಿ ನಡುವಿನ ವಯಸ್ಸಿನ ಅಂತರ ಹೆಚ್ಚೂ ಇರಬಾರದು, ಕಡಿಮೆಯೂ ಇರಬಾರದು. ವರನಿಗಿಂದ ವಧು 5 ವರ್ಷ ಚಿಕ್ಕವಳಿದ್ದರೆ ಉತ್ತಮ. ಅದಕ್ಕಿಂತ ಹೆಚ್ಚು ಚಿಕ್ಕವಳಿರಬಾರದು. ಇನ್ನು ಇತ್ತೀಚೆಗೆ ಯುವತಿಯರು ಮುದುಕರನ್ನು ವಿವಾಹವಾಗುತ್ತಿದ್ದಾರೆ. ಅಲ್ಲದೇ ಕೆಲ ಯುವಕರೂ ಮಹಿಳೆಯರನ್ನು ವರಿಸುತ್ತಿದ್ದಾರೆ. ಇಂಥ ಸಂಬಂಧದ ಬಗ್ಗೆ ಚಾಣಕ್ಯರು ವಿವರಣೆ ನೀಡಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. https://youtu.be/Ga9F_Birm10 ಪತಿ-...

ಈ ಕೆಲಸ ಮಾಡುವಾಗ ಎಂದಿಗೂ ನಾಚಿಕೊಳ್ಳಬಾರದು ಎಂದಿದ್ದಾರೆ ಚಾಣಕ್ಯರು

Spiritual Story: ಕೆಲ ಕೆಲಸ ಮಾಡುವಾಗ ನಾವು ನಾಚಿಕೊಳ್ಳಬಾರದು ಅಂತಾರೆ ಚಾಣಕ್ಯರು. ಯಾಕಂದ್ರೆ ಅಂಥ ಕೆಲಸ ಮಾಡುವಾಗ ನಾವು ನಾಚಿಕೊಂಡರೆ, ನಾವು ಜೀವನದಲ್ಲಿ ಉದ್ಧಾರವಾಗಲು ಸಾಧ್ಯವಿಲ್ಲ ಅಂತಾರೆ ಚಾಣಕ್ಯರು. ಹಾಗಾದರೆ ಯಾವ ಕೆಲಸ ಮಾಡುವಾಗ, ನಾವು ನಾಚಿಕೊಳ್ಳಬಾರದು ಅಂತಾ ತಿಳಿಯೋಣ ಬನ್ನಿ.. https://youtu.be/qxt6PCphmCY ದುಡಿಯುವಾಗ. ಕೆಲಸ ಮಾಡುವ ಜಾಗದಲ್ಲಿ ನಾಚಿಕೆಯಿಂದ ಇರಬಾರದು. ಹಾಗಿದ್ದರೆ, ನಾವು ಕೆಲಸ ಕಲಿಯಲು...

ಇವರು ತಪ್ಪು ಮಾಡಿದರೆ ಇನ್ನೊಬ್ಬರಿಗೆ ಶಿಕ್ಷೆಯಂತೆ.. ಹಾಗಾದ್ರೆ ಚಾಣಕ್ಯರ ಪ್ರಕಾರ ಇವರು ಎಂದರೆ ಯಾರು..?

Spiritual Story: ಎಲ್ಲರೂ ಜೀವನದಲ್ಲಿ ಈ ಒಂದು ಪರಿಸ್ಥಿತಿಯನ್ನು ಅನುಭವಿಸಿಯೇ ಇರುತ್ತಾರೆ. ಅದೇನೆಂದರೆ, ನಾವು ಮಾಡಿದ ಕೆಲ ತಪ್ಪುಗಳಿಂದ, ನಮ್ಮೊಂದಿಗೆ ಇರುವ ಕೆಲವರು ತಪ್ಪು ಮಾಡದೇ ಶಿಕ್ಷೆ ಅನುಭವಿಸುವುದು. ಅಥವಾ ಅವರು ತಪ್ಪು ಮಾಡಿ, ನೀವು ಶಿಕ್ಷೆ ಅನುಭವಿಸುವುದು. ಇಂಥ ಪರಿಸ್ಥಿತಿಯ ಬಗ್ಗೆ ಚಾಣಕ್ಯರು ವಿವರಿಸಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. https://youtu.be/J-JuT3tB1rA ಪತಿ-...

ಮನೆಯಲ್ಲಿ ಇಂಥ ಹಣವಿದ್ದರೆ, ಅದು ಎಂದಿಗೂ ಸದುಪಯೋಗವಾಗಲು ಸಾಧ್ಯವಿಲ್ಲ

Spiritual Story: ಮನುಷ್ಯನಾದವನು ಶ್ರೀಮಂತನಾಗಬೇಕು ಎಂಬ ಗುರಿಯಿಟ್ಟುಕೊಳ್ಳುವುದು ಉತ್ತಮ. ಆದರೆ ಆ ಗುರಿ ತಲುಪಲು, ಅಡ್ಡದಾರಿ ಹಿಡಿಯುವುದು ತಪ್ಪು. ಅಂಥ ದುಡ್ಡು ಮನೆಯಲ್ಲಿದ್ದರೂ ಒಂದೇ, ಇಲ್ಲದಿದ್ದರೂ ಒಂದೇ, ಅಂಥ ಹಣ ಯಾವುದೇ ಕಾರಣಕ್ಕೂ ಸದುಪಯೋಗವಾಗಲು ಸಾಧ್ಯವೇ ಇಲ್ಲ. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ. https://youtu.be/sJfok5LZqMk ಅಡ್ಡ ದಾರಿ ಹಿಡಿದು ಗಳಿಸಿದ ಹಣ. ಅಡ್ಡದಾರಿ ಹಿಡಿದು...

ತಿರುಪತಿ ತಿರುಮಲ ದೇವಸ್ಥಾನದಿಂದ 300 ಮಂದಿ ಹಿಂದೂಯೇತರ ಉದ್ಯೋಗಿಗಳ ವಜಾ

Tirupati News: ತಿರುಪತಿ ತಿರುಮಲ ದೇವಸ್ಥಾನದಲ್ಲಿ ನೀಡಲಾಗುವ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಇರುವ ಬಗ್ಗೆ ಸುದ್ದಿಯಾಗಿ, ತಿರುಮಲದಲ್ಲಿ ಕೆಲಸ ಮಾಡುವ ಹಿಂದೂಯೇತರ ಉದ್ಯೋಗಿಗಳನ್ನು ತೆಗೆದು ಹಾಕಬೇಕು ಎಂಬ ಆಗ್ರಹ ಕೇಳಿ ಬಂದಿತ್ತು. ಇದೀಗ ಆ ನಿರ್ಧಾರವನ್ನು ಟಿಟಿಡಿ ಮಾಡಿದ್ದು, 300ಕ್ಕೂ ಹೆಚ್ಚು ಹಿಂದೂಯೇತರ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಈ ಬಗ್ಗೆ ಚೇರ್‌ಮೆನ್ ಆಗಿರುವ ಬಿ.ಆರ್....

Horoscope: ಸಹಾಯ ಮಾಡಲು ಸದಾ ಮುಂದಿರುವ ರಾಶಿಯವರು ಇವರು

Horoscope: ನಿಮಗೆ ಯಾರಾದರೂ ಸ್ನೇಹಿತರು, ಹಿತೈಷಿಗಳು ಸಿಕ್ಕರೆ ನೀವು ಅವರ ರಾಶಿ ಯಾವುದೆಂದು ಕೇಳಿ. ಅವರಲ್ಲಿ ನಾವು ಹೇಳುವ ರಾಶಿಯವರು ಇದ್ದರೆ, ಖಂಡಿತ ಅವರೊಂದಿಗೆ ಚೆನ್ನಾಗಿ ನಡೆದುಕೊಳ್ಳಿ. ಯಾಕಂದ್ರೆ, ಈ ರಾಶಿಯವರು ಸಹಾಯ ಮಾಡಲು ಸದಾ ಮುಂದಿರುತ್ತಾರೆ. ಅದೇ ರೀತಿ ಇಂಥವರೊಂದಿಗೆ ಸಹಾಯ ಪಡೆದ ಬಳಿಕವೂ, ಉತ್ತಮ ರೀತಿಯಲ್ಲಿದ್ದರೆ, ತುಂಬಾ ಒಳ್ಳೆಯದು. ಹಾಗಾದ್ರೆ ಯಾವುದು...

Horoscope: ಜೀವನದಲ್ಲಿ ಎಂದಿಗೂ ಸೋಲೋಪ್ಪಿಕೊಳ್ಳದ ರಾಶಿಯವರು ಇವರು

Horoscope: ಕೈಯಲ್ಲಿರುವ ಎಲ್ಲ ಬೆರಳುಗಳು ಹೇಗೆ ಸಮಾನವಾಗಿರುವುದಿಲ್ಲವೋ, ಒಂದು ಸಣ್ಣ, ಒಂದು ದೊಡ್ಡದಾಗಿರುತ್ತದೆಯೋ, ಅದೇ ರೀತಿ ಮನುಷ್ಯರೆಲ್ಲರೂ ಒಂದೇ ರೀತಿ ಇರುವುದಿಲ್ಲ. ಒಬ್ಬೊಬ್ಬರ ಗುಣ, ಸ್ವಭಾವ ಒಂದೊಂದು ರೀತಿ ಇರುತ್ತದೆ. ಅದೇ ರೀತಿ ಬೇರೆ ಬೇರೆ ರಾಶಿಯವರದ್ದೂ ಒಂದೊಂದು ಗುಣವಿರುತ್ತದೆ. ಹಾಗಾಗಿ ನಾವಿಂದು ಯಾವ ರಾಶಿಯವರು ಜೀವನದಲ್ಲಿ ಬಹುಬೇಗ ಸೋಲೋಪ್ಪಿಕೊಳ್ಳುವುದಿಲ್ಲ. ಸೋತರೂ ಪದೇ ಪದೇ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img