Wednesday, April 1, 2026

ಆಧ್ಯಾತ್ಮ

ನಿನ್ನೆ ಸೇಲ್ ಆದ ಚಿನ್ನ ಎಷ್ಟು ಗೊತ್ತಾ?- ಚಿನ್ನದ ವ್ಯಾಪಾರಿಗಳು ಫುಲ್ ಖುಷ್

ಬೆಂಗಳೂರು: ಅಕ್ಷಯ ತೃತೀಯ ಅಂಗವಾಗಿ ಮಂಗಳವಾರ ರಾಜ್ಯಾದ್ಯಂತ ಒಟ್ಟು 1,480 ಕೆ.ಜಿ.ಗೂ ಹೆಚ್ಚು ಚಿನ್ನ, 1,500 ಕೆ.ಜಿ.ಗೂ ಹೆಚ್ಚು ಬೆಳ್ಳಿ ಮಾರಾಟವಾಗಿದೆ. ಈ ಮೂಲಕ ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಂದರೆ ಸುಮಾರು 3,900 ಕೋಟಿಗಿಂತ ಹೆಚ್ಚು ವಹಿವಾಟು ನಡೆದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಅತಿ ಹೆಚ್ಚು ವಹಿವಾಟು ನಡೆದಿದೆ. ಕಳೆದ ಬಾರಿಗಿಂತ ಶೇ.30ರಷ್ಟುಹೆಚ್ಚು ವಹಿವಾಟು...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img