ಬೆಂಗಳೂರು: ಅಕ್ಷಯ ತೃತೀಯ ಅಂಗವಾಗಿ ಮಂಗಳವಾರ ರಾಜ್ಯಾದ್ಯಂತ ಒಟ್ಟು 1,480 ಕೆ.ಜಿ.ಗೂ ಹೆಚ್ಚು ಚಿನ್ನ, 1,500 ಕೆ.ಜಿ.ಗೂ ಹೆಚ್ಚು ಬೆಳ್ಳಿ ಮಾರಾಟವಾಗಿದೆ. ಈ ಮೂಲಕ ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಂದರೆ ಸುಮಾರು 3,900 ಕೋಟಿಗಿಂತ ಹೆಚ್ಚು ವಹಿವಾಟು ನಡೆದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಅತಿ ಹೆಚ್ಚು ವಹಿವಾಟು ನಡೆದಿದೆ. ಕಳೆದ ಬಾರಿಗಿಂತ ಶೇ.30ರಷ್ಟುಹೆಚ್ಚು ವಹಿವಾಟು...
Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...