Friday, August 21, 2026

ಆಧ್ಯಾತ್ಮ

ಚೀನಾ- ಭಾರತ ಗಡಿವಿವಾದದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಭಾರತ ಮತ್ತು ಚೀನಾ ರಾಷ್ಟ್ರಗಳ ಗಡಿಯಲ್ಲಿ ಮತ್ತೆ ಬಿರುಕು ಉಂಟಾಗಿದ್ದು, ನಿನ್ನೆ ನಡೆದ ಯುದ್ಧದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದು, ಇದಕ್ಕೆ ಪ್ರತೀಕಾರವಾಗಿ ಚೀನಾದ 43 ಸೈನಿಕರನ್ನು ಭಾರತೀಯ ಸೈನಿಕರು ಸದೆಬಡಿದಿದ್ದಾರೆ. ವಿಶ್ವದ ಗಮನ ಪದೇ ಪದೇ ತನ್ನೆಡೆ ಸೆಳೆಯಲು ಚೀನಾ ಸಾಮಾನ್ಯವಾಗಿ ಇಂಥ ದುರ್ಬುದ್ಧಿ ತೋರಿಸುತ್ತ ಬಂದಿದೆ. ಆದ್ರೆ ಚೀನಾ- ಭಾರತ...

ನೆಲ್ಲಿಕಾಯಿಯಲ್ಲಿದೆ ಹಲವು ಚಮತ್ಕಾರಿ ಗುಣ..!

ನಿಸರ್ಗದಿಂದ ಸಿಕ್ಕ ಕೊಡುಗೆಗಳಲ್ಲಿ ನೆಲ್ಲಿಕಾಯಿ ಕೂಡಾ ಒಂದು. ನೆಲ್ಲಿಕಾಯಿಂದ ಉಪ್ಪಿನಕಾಯಿ, ನೆಲ್ಲಿಕಾಯಿ ಮುರಬ್ಬಾ, ನೆಲ್ಲಿ ಅಡಿಕೆ, ನೆಲ್ಲಿ ಜ್ಯೂಸ್ ಹೀಗೆ ನೆಲ್ಲಿಕಾಯಿಯನ್ನ ಹಲವು ರೀತಿಯಲ್ಲಿ ಉಪಯೋಗಿಸುತ್ತಾರೆ. ಇಂಥ ನೆಲ್ಲಿಕಾಯಿಯಿಂದ ಆಗುವ 5 ಲಾಭಗಳನ್ನು ನಾವಿಂದು ತಿಳಿಸಲಿದ್ದೇವೆ. 1.. ಕೂದಲಿನ ಸೌಂದರ್ಯ ಹೆಚ್ಚಿಸುವಲ್ಲಿ ನೆಲ್ಲಿಕಾಯಿ ಪ್ರಮುಖ ಪಾತ್ರ ವಹಿಸುತ್ತದೆ. ತಲೆಗೆ ಮೆಹಂದಿ ಅಪ್ಲೈ ಮಾಡುವಾಗ ನೆಲ್ಲಿಕಾಯಿ...

ಸೂರ್ಯಗ್ರಹಣದ ನಂತರ ಈ ರಾಶಿವರಿಗೆ ಅದೃಷ್ಟ

ಜೂನ್ 21ನೇ ತಾರೀಖು ವರ್ಷದ ಮೊದಲ ಸೂರ್ಯಗ್ರಹಣ ನಡೆಯಲಿದ್ದು, ಈ ವೇಳೆ ಏನೇನು ಮಾಡಬೇಕು..? ಯಾವ ರಾಶಿಯವರಿಗೆ ಲಾಭ ನಷ್ಟವಾಗಲಿದೆ. ಇದಕ್ಕೆ ಪರಿಹಾರವಾಗಿ ಯಾವ ಶ್ಲೋಕವನ್ನು ಹೇಳಬೇಕು ಅನ್ನುವುದರ ಬಗ್ಗೆ ನಾವಿಂದು ತಿಳಿಸಿಕೊಡಲಿದ್ದೇವೆ. ಶ್ರೀ ಶಾರ್ವರಿ ನಾಮ ಸಂವತ್ಸರದ ಜೇಷ್ಠ ಕೃಷ್ಣ ಅಮವಾಸ್ಯೆಯಂದು ಮೃಗಶಿರ ಮತ್ತು ಆರಿದ್ರಾ ನಕ್ಷತ್ರದಲ್ಲಿ, ಮಿಥುನ ರಾಶಿಯಲ್ಲಿ, ಸಿಹ್ನ ಮತ್ತು...

ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ವ್ಯವಹಾರ ಮಾಡುವ ಮುನ್ನ ಈ ಸ್ಟೋರಿ ಓದಿ..!

ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ವ್ಯವಹಾರ ಮಾಡಬೇಕಾ ಬೇಡ್ವಾ..?ಎಫ್‌ಡಿ ಇಡಬಹುದಾ..? ಎಂಬೆಲ್ಲ ಪ್ರಶ್ನೆಗೆ ಕೋ ಆಪರೇಟಿವ್ ಬ್ಯಾಂಕ್ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಕೋ ಆಪರೇಟಿವ್ ಬ್ಯಾಂಕ್‌ಗಳಲ್ಲಿ 2 ವಿಧ ಇದ್ದು, ಒಂದು ಅರ್ಬನ್ ಕೋ ಆಪರೇಟಿವ್ ಬ್ಯಾಂಕ್, ನಾನ್ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್. ಮತ್ತೊಂದು ಷೆಡ್ಯೂಲ್ಡ್ ಕೋ ಆಪರೇಟಿವ್ ಬ್ಯಾಂಕ್, ನಾನ್ ಷೆಡ್ಯೂಲ್ಡ್...

ನುಗ್ಗೇಕಾಯಿ ಸೇವನೆಯ 10 ಲಾಭಗಳು

ನುಗ್ಗೇಕಾಯಿ ಸಾರು ಅಂದ್ರೆ ಹಲವರಿಗೆ ಫೇವರಿಟ್ ಫುಡ್. ನುಗ್ಗೆ ಜೊತೆ ಬದನೆ, ಆಲೂ, ಬಟಾಣಿ, ಕ್ಯಾರೆಟ್ ಹೀಗೆ ಎಲ್ಲ ತರಕಾರಿ ಹಾಕಿ ಸಾಂಬಾರ್ ಮಾಡಿದ್ರೆ ಇಡ್ಲಿಗೆ ಸಖತ್ ಕಾಂಬಿನೇಶನ್ ಆಗಿರತ್ತೆ. ನಾವಿಂದು ಇಂಥಾ ಟೇಸ್ಟಿ ನುಗ್ಗೇಕಾಯಿ ತಿನ್ನೋಂದ್ರಿಂದ ಆಗುವ 10 ಲಾಭಗಳ ಬಗ್ಗೆ ಹೇಳಲಿದ್ದೇವೆ. 1.. ನಿಯಮಿತವಾಗಿ ನುಗ್ಗೇಕಾಯಿ ತಿನ್ನುವುದರಿಂದ ಕೂದಲಿನ ಆರೋಗ್ಯ ವೃದ್ಧಿಯಾಗುತ್ತದೆ....

ಎಲ್ಲ ಸಮಯದಲ್ಲೂ ಥಟ್ ಅಂತಾ ಮಾಡಬಹುದು ಈ ಡೆಸರ್ಟ್..

ಆರೋಗ್ಯಕ್ಕೆ ಒಳ್ಳೆಯದಾದ ಆಹಾರಗಳಲ್ಲಿ ಹಣ್ಣಿಗೆ ಪ್ರಮುಖ ಸ್ಥಾನವಿದೆ. ಆಯಾ ಸೀಸನ್‌ಗೆ ತಕ್ಕಂತೆ ವೆರೈಟಿ ವೆರೈಟಿ ಹಣ್ಣುಗಳು ಮಾರುಕಟ್ಟೆಯಲ್ಲಿ ದೊರೆಯುತ್ತದೆ. ಇಂಥ ಹಣ್ಣಿನಿಂದ ವಿವಿಧ ತರಹದ ತಿಂಡಿ ತಿನಿಸು ಮಾಡುತ್ತಾರೆ. ಅಂತಹುದರಲ್ಲಿ ಹಣ್ಣಿನ ಪಾಯಸ ಕೂಡ ಒಂದು. ಮನೆಗೆ ಅತಿಥಿ ಬಂದಾಗ ಅಥವಾ ಯಾವುದಾದರೂ ಕಾರ್ಯಕ್ರಮವಿದ್ದಾಗ 10 ನಿಮಿಷದಲ್ಲಿ ಮಾಡಬಹುದಾದ ಸ್ವೀಟ್ ಅಂದ್ರೆ ಹಣ್ಣಿನ...

20ಸಾವಿರ ಬಂಡವಾಳ ಹೂಡಿ ಶುರು ಮಾಡಬಹುದಾದ 10 ವಿಧದ ಲಾಭದಾಯಕ ಸಣ್ಣ ಉದ್ಯಮ…

ಯಾವುದೇ ಉದ್ಯಮ ಶುರುಮಾಡುವಾಗ ಸಣ್ಣ ಹೆದರಿಕೆ ಇದ್ದೇ ಇರತ್ತೆ. ಇಷ್ಟು ಬಂಡವಾಳ ಹಾಕಿ ಲಾಭ ಬರದಿದ್ದರೆ ಏನು ಮಾಡೋದು..? ಉದ್ಯಮ ಶುರು ಮಾಡಿದ್ರೆ ಲಾಭ ಬರತ್ತಲ್ವಾ..? ಉದ್ಯಮವನ್ನ ಪ್ರಮೋಟ್ ಮಾಡೋಕ್ಕೆ ಏನೆಲ್ಲಾ ಮಾಡ್ಬೇಕು..? ಹೀಗೆ ಸಾಲು ಸಾಲು ಪ್ರಶ್ನೆಗಳು ನಮ್ಮ ತಲೆಯಲ್ಲಿ ಮೂಡುತ್ತೆ. ಇಂಥ ಪ್ರಶ್ನೆಗೆ ಸಿಂಪಲ್ ಆಗಿ ನಾವು ಉತ್ತರ ಕೊಡುವ ಪ್ರಯತ್ನ...

ಕಲ್ಲಂಗಡಿ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?

ಕಲ್ಲಂಗಡಿ ಹಣ್ಣು. ಬೇಸಿಗೆಗಾಲ ಬಂತೆಂದರೆ ಮೊದಲು ನೆನಪಿಗೆ ಬರುವುದೇ ಕಲ್ಲಂಗಡಿ ಹಣ್ಣು. ಬಿಸಿಲಿನ ದಾಹ ತಣಿಸುವಲ್ಲಿ ಕಲ್ಲಂಗಡಿ ಎಷ್ಟು ಸಹಕಾರಿಯೋ ಅಷ್ಟೇ ನಿಮ್ಮ ಆರೋಗ್ಯ ಮತ್ತು ಸೌಂದರ್ಯ ಕಾಪಾಡುವಲ್ಲಿಯೂ ಕಲ್ಲಂಗಡಿ ಹಣ್ಣು ಸಹಕಾರಿಯಾಗಿದೆ. ಹಾಗಾದ್ರೆ ಕಲ್ಲಂಗಡಿ ಹಣ್ಣಿನ ಸೇವನೆಯಿಂದಾಗುವ 10 ಪ್ರಯೋಜನಗಳೇನು ಅನ್ನೋದನ್ನ ನೋಡೋಣ ಬನ್ನಿ. 1.. ಕಲ್ಲಂಗಡಿ ಹಣ್ಣಿನ ಸೇವನೆ ಗರ್ಭಿಣಿಯರಿಗೆ ತುಂಬಾ...

ಕೊಂಕಣಿ ಶೈಲಿಯ ತವ್ವೆ ರೆಸಿಪಿ..

ಟೊಮೆಟೋ ಬಿಟ್ರೆ ಮನೆಯಲ್ಲಿ ಬೇರೆ ತರಕಾರಿ ಇಲ್ಲ, ಅನ್ನದ ಜೊತೆ ಯಾವ ಸಾರು ಮಾಡಬೇಕೆಂಬ ಚಿಂತೆ ನಿಮ್ಮದಾದ್ರೆ, ಅದಕ್ಕೆ ಇಲ್ಲೊಂದು ರೆಸಿಪಿ ಇದೆ. ಅದನ್ನ ಟ್ರೈ ಮಾಡಿ. ನಾವಿವತ್ತು, ಸಿಂಪಲ್ ಆಗಿ 10 ನಿಮಿಷದಲ್ಲಿ ತಯಾರಾಗೋ ತವ್ವೆ ಹೇಗೆ ಮಾಡೋದು ಅನ್ನೋದನ್ನ ಹೇಳಲಿದ್ದೇವೆ. ತವ್ವೆಗೆ ಬೇಕಾದ ಸಾಮಗ್ರಿ ನೋಟ್ ಮಾಡಿಕೊಳ್ಳಿ. ಅರ್ಧ ಕಪ್...

ಪ್ರಧಾನ ಮಂತ್ರಿ ಅವಾಸ್ ಯೋಜನೆಯಿಂದ 2,67,000 ರೂ ಸಬ್ಸಿಡಿ, ನಿಮಗೂ ಬೇಕಾ? ಈಗಲೇ ಅರ್ಜಿ ಸಲ್ಲಿಸಿ!

ಪ್ರಧಾನ ಮಂತ್ರಿ ಆವಾಸ್ ಯೋಜನೆಯಿಂದ 2,67,000 ರೂ. ಸಬ್ಸಿಡಿ ಪಡೆದುಕೊಳ್ಳುವುದು ಹೇಗೆ ಅನ್ನೋದನ್ನ ಇಂದು ನಾವು ತಿಳಿಸಿಕೊಡಲಿದ್ದೇವೆ. ಕೊರೊನಾ ಮಹಾಮಾರಿಯಿಂದ ದೇಶವೇ ತತ್ತರಿಸಿ ಹೋಗಿದ್ದು, ಈ ಕಾರಣಕ್ಕೆ ಪ್ರಧಾನಿ ಮೋದಿ 20 ಲಕ್ಷ ಕೋಟಿಯ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದೇ ಸಮಯದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಮ ವರ್ಗದವರನ್ನ ಗಮನದಲ್ಲಿಟ್ಟುಕೊಂಡು ಇನ್ನೊಂದು ಮಹತ್ವದ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img