Tuesday, June 30, 2026

ಆಧ್ಯಾತ್ಮ

ಗ್ರೀನ್ ಟೀ ಬಳಸೋದ್ರಿಂದ ಏನೇನಾಗತ್ತೆ ಗೊತ್ತಾ..?

ಅಂದ ಚಂದದ ಮೈಕಟ್ಟು ಹೊಂದಿದ, ಆರೋಗ್ಯಕರ ತ್ವಚೆಯನ್ನ ಹೊಂದಿದ ನಟಿಮಣಿಯರ ಸೌಂದರ್ಯದ ಗುಟ್ಟೇನು ಗೊತ್ತಾ..?.. ಯತೇಚ್ಛವಾದ ನೀರಿನ ಸೇವನೆ ಮತ್ತು ಗ್ರೀನ್ ಟೀ ಬಳಕೆ. ಹೌದು, ಫಿಟ್ ಆ್ಯಂಡ್ ಫೈನ್ ಆಗಿದ್ದು, ಮೊಡವೆ ಕಾಣಿಸದ ತ್ವಚೆಯನ್ನೂ ಮೆಂಟೇನ್ ಮಾಡುವುದು, ಪ್ರತಿ ಕ್ಷಣ ಫ್ರೆಶ್ ಮೂಡ್‌ನಲ್ಲಿದ್ದು ಶೂಟಿಂಗ್‌ಗೆ ಸಾಥ್ ಕೊಡೋದು ಸುಲಭದ ಮಾತಲ್ಲ. ಇದೆಲ್ಲ ಸಾಧ್ಯವಾಗುವುದು...

ಹೆಸರಿನಲ್ಲೇ ಇದೆ ಸೋಲು & ಗೆಲುವು

ವಿಘ್ನನಾಯಕ, ವಿನಾಯಕ, ಗಣಪತಿಗೆ ಎಲ್ಲಾಕಡೆಯೂ ಅಗ್ರಪೂಜೆ. ಯಾವುದೇ ಕಾರ್ಯಕ್ರಮಕ್ಕೂ ಮುನ್ನ ವಿಘ್ನನಾಶಕನಿಗೆ ಪೂಜೆ ಮಾಡಿ ಕಾರ್ಯಕ್ರಮ ಯಶಸ್ಸು ಆಗಲಿ ಎಂದು ಪ್ರಾರ್ಥನೆ ಮಾಡುವುದು ಸಾಮಾನ್ಯ, ಮಕ್ಕಳ ವಿದ್ಯಾಭ್ಯಾಸದ ಆರಂಭದಲ್ಲೂ ಗಣಪನಿಗೆ ಪೂಜೆ ಮಾಡಿಯೇ ಆರಂಭಿಸಬೇಕು. ವಿದ್ಯಾಭ್ಯಾಸದಲ್ಲಿ ಸರಸ್ವತಿಯಷ್ಟೇ ಗಣಪತಿಯೂ ಮುಖ್ಯ. https://www.youtube.com/watch?v=8M4od28gC34 ಗಣಪನ ಶ್ಲೋಕ ಹೇಳುವುದರಿಂದ ಮಕ್ಕಳಲ್ಲಿ ಜ್ಞಾಪಕ ಶಕ್ತಿ ಉತ್ತಮಗೊಳ್ಳುತ್ತದೆ. ಇದು ವಿದ್ಯಾಭ್ಯಾಸಕ್ಕೆ ಸಹಾಯಕವಾಗುತ್ತದೆ,...

ಈ ಬಾರಿಯ ಸೂರ್ಯಗ್ರಹಣ ಈ ನಾಲ್ಕು ರಾಶಿಯವರಿಗೆ ತುಂಬಾ ಲಾಭಕಾರಿ..!

ಜೂನ್ 21ರಂದು ಈ ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದ್ದು, ಕೆಲ ರಾಶಿಗಳಿಗೆ ಮಿಶ್ರಫಲ ಬಂದರೆ, ಕೆಲ ರಾಶಿಗಳಿಗೆ ಯಾವ ನಷ್ಟವೂ ಸಂಭವಿಸುವುದಿಲ್ಲ. ಆದ್ರೆ ನಾಲ್ಕು ರಾಶಿಯವರಿಗೆ ಅದೃಷ್ಟದ ಸೂರ್ಯಗ್ರಹಣವಾಗಿ ಪರಿಣಮಿಸಲಿದೆ. ಮೇಷ, ಧನಸ್ಸು, ವೃಶ್ಚಿಕ, ಕಟಕ ರಾಶಿಗಳು ಈ ಸೂರ್ಯಗ್ರಹಣದಲ್ಲಿ ಮಿಶ್ರ ಫಲ ಪಡೆದುಕೊಳ್ಳಲಿದೆ. ಇನ್ನು ವೃಷಭ ರಾಶಿ, ಸಿಂಹ ರಾಶಿ,...

ಈ ರಾಶಿಯವರಿಗೆ ಜೂನ್ ತಿಂಗಳಲ್ಲಿ ಭರ್ಜರಿ ಅದೃಷ್ಟ ತಂದುಕೊಡಲಿದ್ದಾನೆ ಶನಿದೇವ..!

ಜೂನ್ ತಿಂಗಳು ಒಂದು ರಾಶಿಯವರಿಗೆ ಒಳ್ಳೆಯ ಲಾಭ ತಂದುಕೊಡಲಿದ್ದು, ಅರ್ಧಕ್ಕೆ ನಿಂತಿರುವ ಕೆಲಸ ಮುಂದುವರೆಸಲು ಅನೂಕೂಲವಾಗಿದೆ. ಅಲ್ಲದೇ ಈ ರಾಶಿಯವರಿಗೆ ಧನಲಾಭ ಕೂಡ ಆಗಲಿದೆ. ಯಾವುದು ಆ ರಾಶಿ ಎಂಬ ಪ್ರಶ್ನೆಗೆ ಉತ್ತರ ಮಕರ ರಾಶಿ. ಮಕರ ರಾಶಿಯವರಿಗೆ ಈ ತಿಂಗಳು ಶನಿಯಿಂದ ಅದೃಷ್ಟ ಬರಲಿದೆ. ಕಬ್ಬಿಣ ವ್ಯಾಪಾರಿಗಳು ಈ ತಿಂಗಳಲ್ಲಿ ಹೆಚ್ಚಿನ ಲಾಭ ಪಡಿಯಬಹುದು....

ಸೌಂದರ್ಯಕ್ಕಾಗಿ ಬ್ಯೂಟಿ ಪಾರ್ಲರ್‌ಗೆ ಹೋಗೋ ಬದಲು ಈ ಚಮತ್ಕಾರಿ ವಸ್ತು ಬಳಸಿ.

ಮಹಿಳಾಮಣಿಯರು ತಮ್ಮ ಮುಖ ಚೆಂದಗಾಣಿಸಲು ಹಲವು ಪ್ರಯೋಗಗಳನ್ನು ಮಾಡುತ್ತಾರೆ. ಕೆಮಿಕಲ್ ಯುಕ್ತ ಪ್ರಾಡಕ್ಟ್‌ಗಳನ್ನ ಬಳಸುವುದರಿಂದ ಹಿಡಿದು ಬ್ಯೂಟಿ ಪಾರ್ಲರ್‌ಗೆ ಹಣ ಸುರಿಯುವವರೆಗೂ ಸೌಂದರ್ಯ ಪಡೆಯಲು ಪ್ರಯತ್ನಿಸುತ್ತಾರೆ. ಆದ್ರೆ ಈ ಎಲ್ಲವೂ ಕೆಲ ದಿನಗಳ ತನಕ ಒಳ್ಳೆಯ ಫಲಿತಾಂಶ ನೀಡಿದ್ರೂ, ಮುಂದೆ ತ್ವಚೆಯ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ನಾವಿವತ್ತು ಐಸ್‌ಕ್ಯೂಬ್ ಬಳಸಿ...

ಆರೋಗ್ಯ ಸೇತು ಆ್ಯಪ್ ಸೇಫ್ ಅಲ್ವಾ..? ಸರ್ಕಾರ ಹೇಳೋದೇನು.?

ಕರ್ನಾಟಕ ಟಿವಿ : ಆರೋಗ್ಯ ಸೇತು ಆ್ಯಪ್ ಸೇಫ್ ಅಲ್ಲಅಂತ ರಾಹುಲ್ ಆರೋಪ ಮಾಡಿದ್ರು.. ಆದ್ರೆ, ಕೇಂದ್ರ ಸರ್ಕಾರ ಆರೋಗ್ಯಸೇತು ಆ್ಯಪ್ ಸೇಫಿದೆ.  ರಾಹುಲ್ ಗಾಂಧಿ ಸುಳ್ಳು ಹೇಳೋದನ್ನ ನಿಲ್ಲಿಸಲಿ ಅಂತ ಹೇಳಿತ್ತು.. ಇದೀಗ ಫ್ರಾನ್ಸ್ ಹ್ಯಾಕರ್ ಆರೋಗ್ಯ ಸೇತು ಆ್ಯಪ್ ನಲ್ಲಿ ಸಮಸ್ಯೆ ಇದೆ ಅಂತ ಟ್ವೀಟ್ ಮಾಡಿದ್ರು.. ಪ್ರೈವಸಿಗೆ ದಕ್ಕೆಯಾಗುತ್ತೆ ಅಂತ...

ಆನ್ ಲೈನ್ ನಲ್ಲಿ ಜನ ಏನ್ ಖರೀದಿ ಮಾಡ್ತಿದ್ದಾರೆ ಗೊತ್ತಾ..?

ಕರ್ನಾಟಕ ಟಿವಿ : ಈ ಕಾರ್ಮಸ್ ನಲ್ಲಿ ಮೊದಲಿನಂತೆ ಸೇವೆಗೆ ಅವಕಾಶ ನೀಡಿದ ಬೆನ್ನಲ್ಲೆ ಜನ ಆನ್ ಲೈನ್ ಶಾಪಿಂಗ್ ಗೆ ಮುಗಿಬಿದ್ದಿದ್ದಾರೆ.. ಆದ್ರೆ, ಬಹುತೇಕ ಜನ ಏನ್ ಆರ್ಡರ್ ಮಾಡಿದ್ದಾರೆ ಅಂದ್ರೆ ಬಟ್ಟೆ.. ಹಾಗೂ ಎಲೆಕ್ಟ್ಟ್ರಾನಿಕ್ ಐಟಮ್ಸ್.. ಹೌದು ಅಮೆಜಾನ್, ಫ್ಲಿಪ್ ಕಾರ್ಟ್ ಹಾಗೂ ಸ್ನಾಪ್ ಡೀಲ್ ನಲ್ಲಿ ಆರ್ಡರ್ ಮಾಡಲು ಜನ...

ಜೂಮ್ ಆಪ್ ಸೇಫ್ ಅಲ್ಲ, ಬಳಸೋಕು ಮುನ್ನ ಎಚ್ಚರ ಎಚ್ಚರ..!

ಕರ್ನಾಟಕ ಟಿವಿ : ಕಳೆದ ಒಂದೆರಡು ತಿಂಗಳಿನಿಂದ ಜೂಮ್ ಆಪ್ ಭಾರತದಲ್ಲಿ ಮಿಲಿಯನ್ ಗಟ್ಟಲೇ ಡೌನ್ ಲೋಡ್ ಆಗಿದೆ.. ಲಾಕ್ ಡೌನ್ ಹಿನ್ನೆಲೆ ಬಹುತೇಕ ಕಂಪನಿಗಳು ಟ್ರೈನಿಂಗ್ ಸೆಂಟರ್ ಗಳು ಜೂಮ್ ಮೂಲಕವೇ ವಿಡಿಯೋ ಕಾನ್ಫರೆನ್ಸ್ ಮಾಡ್ತಿದ್ದಾರೆ.. ತರಗತಿಗಳನ್ನ ನಡೆಸ್ತಿದ್ದಾರೆ.. ಆದ್ರೆ ಜೂಮ್ ಆಪ್ ಸೇಫ್ ಅಲ್ಲ ಅಂತ ಕೇಂದ್ರ...

ಕರ್ನಾಟಕದ ಟಾಪ್ 5 ನ್ಯೂಸ್ ಚಾನಲ್ಸ್ ಟಿಆರ್ಪಿ..!

ಕರ್ನಾಟಕ ಟಿವಿ : ರಾಜ್ಯದಲ್ಲಿ ಕೊರೊನಾ ಹಾಗೂ ಲಾಕ್ ಡೌನ್ ನ್ಯೂಸ್ ಚಾನಲ್ ಗಳಿಗೆ ಭರ್ಜರಿ ವೀಕ್ಷಕರನ್ನ ತಂದುಕೊಟ್ಟಿದೆ. ಟಿ ಆರ್ ಪಿ ಮೂರು ಪಟ್ಟು ಎಲ್ಲಾ ಚಾನಲ್ ಗಳದ್ದು ಹೆಚ್ಚಾಗಿದೆ. ಆದ್ರೆ ಯಾರ ಸ್ಥಾನವೂ ಬದಲಾಗಿಲ್ಲ..  ಮೊದಲ ಸ್ಥಾನದಲ್ಲಿ ಟಿವಿ9, ಎರಡನೇ ಸ್ಥಾನದಲ್ಲಿ ಪಬ್ಲಿಕ್ ಟಿವಿ,ಮೂರನೇ ಸ್ಥಾನದಲ್ಲಿ ಸುವರ್ಣ ನ್ಯೂಸ್, ನಾಲ್ಕನೇ ಸ್ಥಾನದಲ್ಲಿ ನ್ಯೂಸ್ 18, ಐದನೆ...

ಟಿವಿಎಸ್ ನಿಂದ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಗೆ..!

ಕರ್ನಾಟಕ ಡಿಜಿಟಲ್ : ಭಾರತದ ಜನಪ್ರಿಯ ಟ್ಹೂ ವೀಲ್ಹರ್ ಸ್ಕೂಟರ್ ಕಂಪನಿ ಟಿವಿಎಸ್ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.. ದೇಶಾದ್ಯಂತ ಎಲೆಕ್ಟ್ರಕ್ ವಾಹನಗಳ ಜಮಾನ ಶುರುವಾಗ್ತಿರುವ ಬೆನ್ನೆಲೆ ಸ್ಪರ್ಧೆಗೆ ಇಳಿದಿರುವ ಟಿವಿಎಸ್ ಐಕ್ಯೂಬ್ ಹೆಸರಿನ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ.. ಇಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಲೋಕಪಯೋಗಿ ಸಚಿವ ನಿತಿನ್...
- Advertisement -spot_img

Latest News

Rain Alert: ರಾಜ್ಯದಲ್ಲಿ 5 ದಿನ ಮಹಾ ಮಳೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Rain alert: ಮುಂಗಾರು ಆರಂಭವಾಗಿ ತಿಂಗಳು ಕಳೆದರೂ ರಾಜ್ಯದಲ್ಲಿ ಮಳೆ ಮಾತ್ರ ಕೈಕೊಟ್ಟಿದೆ. ಒಂದೇ ಒಂದು ಜಲಾಶಯವೂ ಭರ್ತಿಯಾಗಿಲ್ಲ. ಕೆರೆ-ಕಟ್ಟೆಗಳಿಗೆ ನೀರು ಹರಿದು ಬಂದಿಲ್ಲ. ಇದರ...
- Advertisement -spot_img