Thursday, August 20, 2026

ಆಧ್ಯಾತ್ಮ

ಶೀಘ್ರದಲ್ಲೇ ಭಾರತದಲ್ಲಿ ಲಾಂಚ್ ಆಗಲಿದೆ ನೋಕಿಯಾ 5310

ಜುಲೈ ತಿಂಗಳಲ್ಲಿ ನೋಕಿಯಾ 5310 ಭಾರತದಲ್ಲಿ ಮೊಬೈಲ್ ಲಾಂಚ್ ಆಗಲಿದೆ. ಇದರ ಫೀಚರ್ಸ್ ನೋಡುವುದಾದರೆ, ನೋಕಿಯಾ 5310 ಮೊಬೈಲ್ 2.40 ಇಂಚು ಡಿಸ್‌ಪ್ಲೇ ಹೊಂದಿದೆ. ಇದು ಸಿಂಗಲ್ ಕ್ಯಾಮೆರಾ ಹೊಂದಿದ್ದು, ಫ್ರಂಟ್ ಕ್ಯಾಮೆರಾ ಇರುವುದಿಲ್ಲ. ವಿ.ಜಿ ಬ್ಯಾಕ್ ಕ್ಯಾಮೆರಾ ಹೊಂದಿದೆ. 8 ಜಿ.ಬಿ ರ್ಯಾಮ್ ಹೊಂದಿದ್ದು, 16 ಎಂ.ಬಿ ಇನ್‌ಬಿಲ್ಟ್ ಸ್ಟೋರೇಜ್ ಮೆಮೋರಿ ಹೊಂದಿದೆ....

ಸಣ್ಣ ಉದ್ಯಮ ಶುರು ಮಾಡಿ, ತಿಂಗಳಿಗೆ 70ಸಾವಿರ ರೂಪಾಯಿ ಆದಾಯ ಗಳಿಸಿ..!

ಸಣ್ಣ ಉದ್ಯಮ ಮಾಡುವುದಕ್ಕೆ ಹಲವಾರು ಅವಕಾಶಗಳಿದೆ. ಅದನ್ನ ಸರಿಯಾಗಿ ಬಳಸಿಕೊಂಡ್ರೆ ಒಳ್ಳೆಯ ಲಾಭ ಪಡೆದುಕೊಳ್ಳಬಹುದು. ಸಣ್ಣ ಉದ್ಯಮಗಳಲ್ಲಿ ಹಾಲಿನ ಡೈರಿ ನಡೆಸುವುದು ಕೂಡ ಒಂದು. ಅಡುಗೆಕೋಣೆಯಲ್ಲಿ ಹೆಚ್ಚಿನ ಇಂಪಾರ್ಟೆನ್ಸ್ ಪಡೆದುಕೊಂಡ ವಸ್ತು ಅಂದ್ರೆ ಹಾಲು. ಹಾಲಿನ ಉದ್ಯಮ ಶುರು ಮಾಡಿದ್ರೆ, ನೀವು ಒಳ್ಳೆಯ ಲಾಭ ಪಡೆದುಕೊಳ್ಳಬಹುದು. ಈ ಉದ್ಯಮಕ್ಕೆ ನೀವು 5 ಲಕ್ಷ ರೂಪಾಯಿ...

ಕರ್ನಾಟಕದ ಪ್ರಮುಖ ಪ್ರಶಸ್ತಿಗಳ ಬಗ್ಗೆ ನಿಮಗೆಷ್ಟು ಗೊತ್ತು..?

ಪದ್ಮಶ್ರೀ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ, ಪದ್ಮ ವಿಭೂಷಣ ಅವಾರ್ಡ್, ಭಾರತ ರತ್ನ ಪ್ರಶಸ್ತಿ, ಜ್ಞಾನಪೀಠ ಪ್ರಶಸ್ತಿ, ಆಸ್ಕರ್ ಅವಾರ್ಡ್ ಹೀಗೆ ಹಲವು ಅವಾರ್ಡ್‌ಗಳ ಬಗ್ಗೆ ನಾವು ಕೇಳಿರ್ತಿವಿ. ರಾಷ್ಟ್ರಮಟ್ಟ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನ ನೀಡಲಾಗತ್ತೆ. ಆದ್ರೆ ಕರ್ನಾಟಕದಲ್ಲೇ ರಾಜ್ಯ ಮಟ್ಟದ ಸಾಧನೆ ಮಾಡಿದವರಿಗೆ 10 ತರಹದ ಪ್ರಶಸ್ತಿಗಳನ್ನ ನೀಡಲಾಗತ್ತೆ....

ಕೂದಲ ಸೌಂದರ್ಯ ಹೆಚ್ಚಿಸುತ್ತೆ ಅಕ್ಕಿ ತೊಳೆದ ನೀರು..!

ಗಟ್ಟಿ ಮುಟ್ಟಾದ ಸಧೃಡ ಕೂದಲು ಎಲ್ಲ ಮಹಿಳಾ ಮಣಿಗಳ ಕನಸು. ಆದ್ರೆ ಕೆಮಿಕಲ್ ಭರಿತವಾದ ಶ್ಯಾಂಪು, ಸೋಪಿನ ಉಪಯೋಗದ ಪರಿಣಾಮವಾಗಿ ಈ ಕನಸು ಕನಸಾಗೇ ಉಳಿದಿದೆ. ಈ ಕಾರಣಕ್ಕೆ ನಾವಿವತ್ತು ಅಕ್ಕಿ ತೊಳೆದ ನೀರನ್ನ ಉಪಯೋಗಿಸಿ, ಕೂದಲು ಉದರುವ ಸಮಸ್ಯೆಯನ್ನು ಹೇಗೆ ತಡೆಗಟ್ಟಬಹುದು..? ಮತ್ತು ಉದ್ದವಾದ ಕೂದಲು ಪಡೆದುಕೊಳ್ಳುವುದು ಹೇಗೆ ಅನ್ನೋದನ್ನ ತಿಳಿಯೋಣ. ಅನ್ನಕ್ಕೆ...

ಮೋಟೋರೋಲಾ ಎಡ್ಜ್ ಪ್ಲಸ್ ಮೊಬೈಲ್ ರಿವ್ಯೂ..

ಮೋಟೋರೋಲಾ ಎಡ್ಜ್ ಪ್ಲಸ್ ಮೊಬೈಲ್ ಭಾರತೀಯ ಮಾರುಕಟ್ಟೆಗೆ ಬಂದಿದ್ದು, ಆ ಬಗ್ಗೆ ಇಲ್ಲಿದೆ ಚಿಕ್ಕ ರಿವ್ಯೂ.. ಮೋಟೋರೋಲಾ ಎಡ್ಜ್ ಪ್ಲಸ್ ಮೊಬೈಲ್ ಜೊತೆ ಸಿಗಲಿದೆ, ಡಾಕ್ಯುಮೆಂಟೇಶನ್, ಸಿಮ್‌ಕಾರ್ಡ್ ಟೂಲ್, ಫೋನ್ ಪ್ರೊಟೆಕ್ಷನ್‌ಗಾಗಿ ಕೇಸ್, ಯೂಎಸ್‌ಬಿ ಎಟೂಸಿ ಕೇಬಲ್, ಇಯರ್ ಫೋನ್, 18 ವ್ಯಾಟ್ಸ್ ಔಟ್‌ಪುಟ್‌ನ ಟರ್ಬೋ ಚಾರ್ಜರ್. 5ಜಿ ತಂತ್ರಜ್ಞಾನ ಹೊಂದಿರುವ ಮೊಬೈಲ್‌ಗಳಲ್ಲಿ...

ಸುಂದರ ಕೇಶರಾಶಿಗಾಗಿ ಅನುಸರಿಸಿ ಈ 10 ಸೂತ್ರಗಳನ್ನ..

ಮುಖ ಎಷ್ಟೇ ಅಂದವಿದ್ದರೂ, ಆ ಅಂದವನ್ನ ಇಮ್ಮಡಿಗೊಳಿಸೋಕ್ಕೆ ದಟ್ಟವಾದ ಕೂದಲಿಂದ ಮಾತ್ರ ಸಾಧ್ಯ. ಆದ್ರೆ ಈಗಿನ ಕಾಲದಲ್ಲಿ ಕೂದಲನ್ನ ದಟ್ಟವಾಗಿ ಇರಿಸೋದೇ ದೊಡ್ಡ ಚಾಲೆಂಜ್. ಇಂದಿನ ಕಾಲದ ಯುವಕ ಯುವತಿಯರ ದೊಡ್ಡ ಸಮಸ್ಯೆ ಎಂದರೆ ಕೂದಲುದುರುವ ಸಮಸ್ಯೆ. ದೇಹದಲ್ಲಿ ವಿಟಮಿನ್ ಕೊರತೆ, ನೀರಿನ ಸಮಸ್ಯೆ, ಹೀಗೆ ಅನೇಕ ಸಮಸ್ಯೆಯಿಂದ ಕೂದಲು ಉದುರುವ ಸಮಸ್ಯೆ ಉಂಟಾಗುತ್ತದೆ. ...

ಟೀ ಟೈಮ್ ಸ್ನ್ಯಾಕ್ಸ್ ಅವಲಕ್ಕಿ ಚಿವ್ಡಾ ರೆಸಿಪಿ

ಅವಲಕ್ಕಿ ಚೂಡಾ, ಇದನ್ನ ಬೆಳಗ್ಗಿನ ಉಪಹಾರ ಜೊತೆಗೂ ತಿನ್ನಬಹುದು, ಟೀ ಟೈಮ್ ಸ್ನ್ಯಾಕ್ಸ್ ಆಗಿಯೂ ತಿನ್ನಬಹುದು. ಉತ್ತರಕರ್ನಾಟಕದ ಜನ ಬೆಳಿಗ್ಗೆ ಉಪ್ಪಿಟ್ಟು- ಅವಲಕ್ಕಿ ಜೊತೆ ಚೂಡಾ ಇದ್ರೆನೇ ಮಜಾ ಅಂತಾರೆ. ಮದುವೆ ಮುಂಜಿ ಕಾರ್ಯಕ್ರಮದಲ್ಲಿ ಬೆಳಗ್ಗಿನ ಉಪಹಾರದ ಜೊತೆ ಅವಲಕ್ಕಿ ಅಥವಾ ಚುರ್ಮುರಿ ಚೂಡಾ ಇದ್ರೇನೆ ಕಾರ್ಯಕ್ರಮದ ತಿಂಡಿ ಕಂಪ್ಲೀಟ್ ಇದ್ದಂಗೆ. ಹಾಗಾದ್ರೆ ಇನ್ಯಾಕೆ...

ಜೇನುತುಪ್ಪದಲ್ಲಿದೆ ಚಮತ್ಕಾರಿ ಔಷಧಿಯ ಗುಣ

ನಿಸರ್ಗದಿಂದ ಸಿಕ್ಕ ಉಡುಗೊರೆಗಳಲ್ಲಿ ಜೇನುತುಪ್ಪವೂ ಒಂದು. ಭಾರತದಲ್ಲಿ ಜೇನುತುಪ್ಪಕ್ಕೆ ಧಾರ್ಮಿಕ ಪ್ರಾಮುಖ್ಯತೆ ನೀಡಲಾಗಿದೆ. ಪೂಜಾ ಕೈಂಕರ್ಯಗಳಲ್ಲಿ, ದೇವರಿಗೆ ಅಭಿಶೇಕ ಮಾಡುವ ಸಂದರ್ಭದಲ್ಲಿ, ಪ್ರಸಾದ ತಯಾರಿಸುವಾಗ ಜೇನುತುಪ್ಪವನ್ನ ಬಳಸಲಾಗುತ್ತದೆ. ಇನ್ನು ಆಯುರ್ವೇದದ ಔಷಧಿಗಳನ್ನ ಸೇವಿಸುವಾಗ ಅದರೊಟ್ಟಿಗೆ ಜೇನುತುಪ್ಪವನ್ನ ಬಳಸಲಾಗುತ್ತದೆ. ಜೇನುತುಪ್ಪ ಆರೋಗ್ಯಕರವಷ್ಟೇ ಅಲ್ಲದೇ, ಸೌಂದರ್ಯಕರವೂ ಹೌದು. ಹಾಗಾದ್ರೆ ಜೇನುತುಪ್ಪ ಬಳಕೆಯಿಂದಾಗುವ ಲಾಭಗಳೇನು ನೋಡೋಣ...

ಟೀ ಟೈಮ್‌ಗೆ ಒಳ್ಳೆ ಜೋಡಿ ಈ ಮಸಾಲೆ ಚುರ್ಮುರಿ..

ಚಿಕ್ ಮಕ್ಳಿಂದ ಹಿಡ್ದು ದೊಡ್ಡೋರ ತನಕ ಇಷ್ಟ ಪಟ್ಟು ತಿನ್ನೋ ತಿಂಡಿ ಅಂದ್ರೆ ಅದು ಚುರ್ಮುರಿ. ಚುರ್ಮುರಿ ಉಸ್ಳಿ, ಭೇಲ್ ಪುರಿ, ಮಸಾಲೆ ಮಂಡಕ್ಕಿ ಇವನ್ನೆಲ್ಲಾ ನೆನ್ಸಕೊಂಡ್ರೆನೇ ಬಾಯಲ್ಲಿ ನೀರೂರತ್ತೆ. ಇಂಥ ಕರುಂ ಕುರುಂ ಮಸಾಲೆ ಚುರ್ಮುರಿನಾ ನೀವು ಸಂಜೆ ಟೀ ಟೈಮಲ್ಲಿ ಮನೇಲೇ ರೆಡಿ ಮಾಡ್ಕೊಂಡ್ ತಿಂದ್ರೆ ಅದ್ರ ಮಜಾನೇ ಬೇರೆ. ...

ಮೈಸೂರಿನ ಬಗ್ಗೆ ನಿಮಗೆ ಗೊತ್ತಿರದ 30 ಕುತೂಹಲಕಾರಿ ಸಂಗತಿಗಳು..!

ಕರ್ನಾಟಕ ಹಲವು ವಿಷಯಗಳಿಗೆ ಪ್ರಸಿದ್ಧಿ ಪಡೆದಿದೆ. ಅಂತಹುದರಲ್ಲಿ ಮೈಸೂರು ದಸರಾ ಕೂಡ ಒಂದು. ವಿಶ್ವವಿಖ್ಯಾತ ಮೈಸೂರು ದಸರಾ ನೋಡಲು ಕರ್ನಾಟಕದಿಂದಷ್ಟೇ ಅಲ್ಲದೇ, ಹೊರ ರಾಜ್ಯ, ವಿದೇಶಗಳಿಂದಲೂ ಪ್ರವಾಸಿಗರು ಆಗಮಿಸುತ್ತಾರೆ. ಸುಂದರ ಪ್ರವಾಸಿ ತಾಣಗಳನ್ನೊಳಗೊಂಡ ಮೈಸೂರಿನ ಬಗ್ಗೆ ನಾವಿವತ್ತು 30 ವಿಷಯಗಳನ್ನ ಹೇಳ್ತೀವಿ. 1.. ಮೈಸೂರು ವಿಶ್ವವಿದ್ಯಾಲಯ ಕರ್ನಾಟಕದಲ್ಲಿ ಸ್ಥಾಪನೆಯಾದ ಮತ್ತು ಭಾರತೀಯರೇ ಸ್ಥಾಪಿಸಿದ ಮೊದಲ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img