Tuesday, June 30, 2026

ಆಧ್ಯಾತ್ಮ

8 ಸಾವಿರ HAL ನೌಕರರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದೇಶಾದ್ಯಂತ HAL ನೌಕರರು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಬೆಂಗಳೂರಿನ 9 ಡಿವಿಷನ್ ಗಳಲ್ಲಿ 8 ಸಾವಿರ ನೌಕರರು ಪ್ರತಿಭಟನೆಗಿಳಿದಿದ್ದಾರೆ. ನಮ್ಮ ಬೇಡಿಕೆ ಈಡೇರದ ಹೊರತು ಪ್ರತಿಭಟನೆ ವಾಪಸ್ ಪಡೆಯೋದಿಲ್ಲ ಅಂತ ನೌಕರ ಸಂಘದವರು ಹೇಳಿದ್ದಾರೆ. ಒಡಿಶಾ, ಹೈದ್ರಾಬಾದ್ ಸೇರಿದಂತೆ ಇತರ HAL ಘಟಕಗಳಲ್ಲಿ ಪ್ರತಿಭಟನೆ ಆರಂಭವಾಗಿದ್ದು ದೇಶಾದ್ಯಂತ...

ದೀಪಾವಳಿಗೆ ಅಮೆಜಾನ್ ನಲ್ಲಿ ಭರ್ಜರಿ ಆಫರ್..!

ಕರ್ನಾಟಕ ಟಿವಿ : ದಸರಾ, ವಿಜಯದಶಮಿಗೆ ಭರ್ಜರಿ ಆಫರ್ ನೀಡಿ ಸಾವಿರಾರು ಕೋಟಿ ಆನ್ ಲೈನ್ ವ್ಯಾಪಾರ ಮಾಡಿದ್ದ ಅಮೆಜಾನ್ ಕಂಪನಿ ಇದೀಗ ದೀಪಾವಳಿಗೂ ಭರ್ಜರಿ ಆಫರ್ ಘೋಷಣೆ ಮಾಡಿದೆ.. ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ ಎಲ್ಲಾ ವಿಭಾಗದಲ್ಲಿ ಅಮೆಜಾನ್ ಗ್ರಾಹಕರಿಗೆ ಬಿಗ್ ಆಫರ್ ಘೋಷಣೆ ಮಾಡಿದೆ.. ಅಕ್ಟೋಬರ್ 13 ರಿಂದ 17ರ ವರೆಗೆ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿಲ್ ನಡೆಯಲಿದೆ.....

ಟಾಟಾ ಕಂಪನಿಯಿಂದ ಕಡಿಮೆ ಬೆಲೆಗೆ ಎಲೆಕ್ಟ್ರಿಕ್ ಕಾರು ಬಿಡುಗಡೆ

ನವದೆಹಲಿ : ದೇಶದಲ್ಲಿ ಎಲೆಕ್ಟ್ರಿಕ್ ಕಾರುಗಳ ಜಮಾನ ಶುರುವಾಗ್ತಿದೆ.. ಹುಂಡೈ ಕೋನಾ 20 ಲಕ್ಷ ಮೌಲ್ಯದ ಎಲೆಕ್ಟ್ರಿಕ್ ಕಾರು ಬಿಡುಗಡೆಯ ಬೆನ್ನಲ್ಲೇ ಟಾಟಾ ಕಂಪನಿ ಅತೀ ಕಡಿಮೆ ದರದಲ್ಲಿ ಅಂದ್ರೆ ದೆಹಲಿ ಷೋರೂಂ ಗಳಲ್ಲಿ 9.44 ಲಕ್ಷ ( ಸರ್ಕಾರದ ಸಬ್ಸಿಡಿಯ ನಂತರ ) ಮೌಲ್ಯದ ಕಾರನ್ನ ಇಂದು ಬಿಡುಗಡೆ ಮಾಡಿದೆ. ಟಿಗೋರ್ ಎಲೆಕ್ಟ್ರಿಕ್ ಕಾರು ನಾಲ್ಕು ಮಾಡೆಲ್ ಗಳಲ್ಲಿ...

ಕಾರು ಉದ್ಯಮದ ಬಗ್ಗೆ ಚಕ್ರವರ್ತಿ ಹೇಳಿದ್ದೇನು..?

ಜಿಎಸ್ ಟಿಯಿಂದಾಗಿ ದೇಶದಲ್ಲಿ ಕೈಗಾರಿಕಾ ಕ್ಷೇತ್ರ ಹಳ್ಳ ಹಿಡಿತಿದೆ ಎಂಬ ಆರೋಪ ಬಲವಾಗಿತ್ತು. ನಮ್ಮ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಸಾವಿರು ಉದ್ಯೋಗಿಗಳು ನಿರುದ್ಯೋಗಿಯಾಗಿದ್ರು. ದೇಶಾದ್ಯಂತ ಆಟೋಮೊಬೈಲ್ ಕ್ಷೇತ್ರದಲ್ಲಿ ಲಕ್ಷಾಂತರ ಜನ ಕಲಸ ಕಳೆದುಕೊಂಡಿದ್ರು. ಆದ್ರೆ ಕಳೆದೊಂದು ತಿಂಗಳಿನಿಂದ ಮತ್ತೆ ಕಾರುಗಳ ಮಾರಾಟ ಹೆಚ್ಚಳವಾಗಿದೆಯಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದು ಹೀಗೆ. ಚಕ್ರವರ್ತಿ ಸೂಲಿಬೆಲೆ ಫೇಸ್ ಬುಕ್...

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : 8000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಟಿವಿ : ಎಲ್ಐಸಿ 8 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಕ್ಟೋಬರ್ 1ಕ್ಕೆ ಅರ್ಜಿ ಸಲ್ಲಿಕೆ ಅಂತ್ಯವಾಗಲಿದ್ದು ಈ ಕೂಡಲೇ ಅರ್ಜಿಯನ್ನ ಸಲ್ಲಿಸಿ. ಯಾವ ಹುದ್ದೆಗೆ ಏನು ಅರ್ಹತೆ..? ಪರೀಕ್ಷಾ ಶುಲ್ಕ ಎಷ್ಟು.? ಈ ಬಗ್ಗೆ ಕಂಪ್ಲೀಟ್  ಡೀಟೇಲ್ಸ್ ಇಲ್ಲಿದೆ ನೋಡಿ. ದೇಶಾದ್ಯಂತ ವಿವಿಧ ಹುದ್ದೆಗಳಿಗೆ ಎಲ್ಐಸಿ ಅರ್ಜಿ ಆಹ್ವಾನಿಸಿದೆ. ಸೆಪ್ಟಂಬರ್ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಅಕ್ಟೋಬರ್ 1 ರಂದು...

LIC ಬಗ್ಗೆ ಸುಳ್ ಸುದ್ದಿ, ಇದೀಗ ಪಾಲಿಸಿದಾರರಿಗೆ ಸ್ಪಷ್ಟನೆ..!

ಕರ್ನಾಟಕ ಟಿವಿ : LIC ಬಗ್ಗೆ ಕೆಲ ದಿನಗಳಿಂದ ಒಂದು ಸೂಲ್ ಸುದ್ದಿ ಓಡಾಡ್ತಿತ್ತು. ಇದೀಗ ಆ ರೀತಿಯ ಯಾವುದೇ ಸಮಸ್ಯೆ ಆಗಿಲ್ಲ, ಯಾವುದೇ ಯಡವಟ್ಟು ಆಗಿಲ್ಲಅಂತ ಮತ್ತೊಂದು ಸುದ್ದಿ ಇದೀಗ ಹರಿದಾಡ್ತಿದೆ. ಆತ್ಮೀಯ ಸ್ನೇಹಿತರೇ,  LIC ಸುಮಾರು .57000 ಕೋಟಿ ರೂ.ಗಳನ್ನು ಕಳೆದುಕೊಂಡಿದೆ ಎಂದು ಪತ್ರಿಕೆಯಲ್ಲಿ ವರದಿಯಾಗಿದೆ, ಇದು ಸಂಪೂರ್ಣವಾಗಿ ನಕಲಿ, ಸುಳ್ಳು, ದಾರಿತಪ್ಪಿಸುವ ಮತ್ತು ಅಸಹ್ಯಕರವಾಗಿದೆ.  ಅಂತಹ ಮಾಹಿತಿಯನ್ನು...

ಬ್ರೇಕಿಂಗ್ ನ್ಯೂಸ್ : 10 ಬ್ಯಾಂಕುಗಳು ವಿಲೀನ

ಕರ್ನಾಟಕ ಟಿವಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಕರ್ನಾಟಕ ಮೂಲದ ಮೂರು ಬ್ಯಾಂಕ್ ಗಳು ಸೇರಿದಂತೆ ಒಟ್ಟು ಹತ್ತು ಬ್ಯಾಂಕುಗಳನ್ನ ನಾಲ್ಕು ಗುಂಪುಗಳಾಗಿ ವಿಲೀನಗೊಳಿಸಿರೋದಾಗಿ ಘೋಷಣೆ ಮಾಡಿದ್ದಾರೆ. 1 ಕರ್ನಾಟಕ ಮೂಲದ ಸಿಂಡಿಕೇಟ್ ಬ್ಯಾಂಕ್ + ಕೆನೆರಾ ಬ್ಯಾಂಕ್ ಎರಡು ವಿಲೀನವಾಗಲಿವೆ. 2 ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ...

ಬ್ಯಾಂಕ್ ಗಳಿಂದ ಹೊಸ ರೂಲ್ಸ್ ಮಾಡಲು ಚಿಂತನೆ..!

ಕರ್ನಾಟಕ ಟಿವಿ : ಗ್ರಾಹಕರಿಗೆ ಕಾದಿದೆ ಮತ್ತೊಂದು ಶಾಕ್.  ದಿನಕ್ಕೆ 2 ಬಾರಿ ಮಾತ್ರ ಎಟಿಎಂ ಬಳಸಬೇಕು. ಅಂದ್ರೆ  ದಿನಕ್ಕೆ 12 ಗಂಟೆಗೆ ಒಂದು ಬಾರಿ ಮಾತ್ರ ಅವಕಾಶ ಇರುತ್ತೆ. ಇದಕ್ಕೆ ಮುಖ್ಯ ಕಾರಣ ದಿನ ದಿಂದ ದಿನಕ್ಕೆ ಹೆಚ್ಚುತ್ತಿರು ಎಟಿಎಂ ವಂಚನೆ. ಇದನ್ನು ತಡೆಯಲು ಈ ರೀತಿಯ ರೂಲ್ಸ್ ರೂಪಿಸುವಂತೆ  ಬ್ಯಾಂಕುಗಳು ಸಲಹೆ ನೀಡಿವೆ. ಸಾಮಾನ್ಯವಾಗಿ ಎಟಿಎಂ  ವಂಚನೆ ಪ್ರಕರಣ ನಡೆಯುವುದು ರಾತ್ರಿ ವೇಳೆ. ಅದರಲ್ಲೂ ಮಧ್ಯರಾತ್ರಿ ಯಿಂದ...

ಬ್ರೇಕಿಂಗ್ ನ್ಯೂಸ್ : ಕಣ್ಣೀರು ತರಿಸಲಿದೆ ಈರುಳ್ಳಿ – ದುಬಾರಿ ದುನಿಯಾ

ಕರ್ನಾಟಕ ಟಿವಿ : ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದಲ್ಲಿ ಉಂಟಾದ ಪ್ರವಾಹದ ಪರಿಣಾಮ ರಾಜ್ಯದಲ್ಲಿ ದಿನ ಬಳಕೆಯ ವಸ್ತುಗಳ ಬೆಲೆ ಹೆಚ್ಚಾಗ್ತಿದೆ.  ಅದರಲ್ಲಿ ದಿನ ಬಳಕೆಯ ವಸ್ತು ಈರುಳ್ಳಿ ಬೆಲೆ ದಿಢೀರ್ ಏರಿಕೆ ಕಂಡಿದೆ. ನೆರೆ ಪ್ರವಾಹಕ್ಕೂ ಮುನ್ನ ಕೆ.ಜಿ.ಗೆ 15 ರೂ ಇದ್ದ ಬೆಲೆ  ಈಗ ಸಗಟಿನಲ್ಲಿ ಕೆ.ಜಿ ಈರುಳ್ಳಿ 35 ರಿಂದ 40 ರೂ. ಹಾಗೂ ಚಿಲ್ಲರೆ ಮಾರುಕಟ್ಟೆಯಲ್ಲಿ...

ಸದ್ಯಕ್ಕೆ ಚಿನ್ನದಂಗಡಿ ಕಡೆ ಹೋದ್ರೆ ಜೇಬು ಖಾಲಿ..!

ಕರ್ನಾಟಕ ಟಿವಿ : ಜಾಗತಿಕ ಮಾರುಕಟ್ಟೆ ಬೆಳವಣಿಗೆಯಿಂದಾಗಿ ದೇಶದಲ್ಲಿ ಚಿನ್ನದ ದರ ಗಗನಕ್ಕೇರಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹತ್ತು ಗ್ರಾಂ ಚಿನ್ನದ ಬೆಲೆ 40 ಸಾವಿರ ಗಡಿ ದಾಟಿದೆ. ಅಮೆರಿಕಾ-ಚೀನಾ ನಡುವೆ ವ್ಯಾಪಾರ ಬಿಕ್ಕಟ್ಟು, ಜಾಗತಿಕ ಆರ್ಥಿಕ ಹಿಂಜರಿಕೆ ಸೇರಿದಂತೆ ಹಲವು ಕಾರಣದಿಂದ ಚಿನ್ನದ ಬೆಲೆ ಏರಿಕೆ ಕಂಡಿದೆ. ಕಳೆದ ಒಂದು ವರ್ಷದಲ್ಲಿ...
- Advertisement -spot_img

Latest News

Rain Alert: ರಾಜ್ಯದಲ್ಲಿ 5 ದಿನ ಮಹಾ ಮಳೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Rain alert: ಮುಂಗಾರು ಆರಂಭವಾಗಿ ತಿಂಗಳು ಕಳೆದರೂ ರಾಜ್ಯದಲ್ಲಿ ಮಳೆ ಮಾತ್ರ ಕೈಕೊಟ್ಟಿದೆ. ಒಂದೇ ಒಂದು ಜಲಾಶಯವೂ ಭರ್ತಿಯಾಗಿಲ್ಲ. ಕೆರೆ-ಕಟ್ಟೆಗಳಿಗೆ ನೀರು ಹರಿದು ಬಂದಿಲ್ಲ. ಇದರ...
- Advertisement -spot_img