Spiritual: ಸಮಾಜದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತವಾಗಿ ಇರಬೇಕು ಅಂತಾ ಹಲವು ನಿಯಮಗಳನ್ನು ಮಾಡಲಾಗಿದೆ. ಅದರಲ್ಲೂ ಮದುವೆಯಾದ ಸ್ತ್ರೀಯ ರಕ್ಷಣೆಗಾಗಿ, ನಿಯಮಗಳಿದೆ. ಇಂದಿನ ಕಾಲದಲ್ಲಿ ಅಂಥ ನಿಯಮಗಳನ್ನು ಹಲವರು ಪಾಲಿಸುವುದಿಲ್ಲ. ಹೆಣ್ಣು ಮಕ್ಕಳಿಗೂ ಗಂಡು ಮಕ್ಕಳಷ್ಟೇ ಸ್ವಾತಂತ್ರ್ಯವಿದೆ ಎನ್ನುತ್ತಾರೆ. ಆದರೆ ಪತಿಯ ಅನುಪಸ್ಥಿತಿಯಲ್ಲಿ ಪತ್ನಿಯಾದವಳು ಕೆಲ ಕೆಲಸಗಳನ್ನು ಮಾಡಬಾರದು. ಅದೇನು ಅಂತಾ ತಿಳಿಯೋಣ ಬನ್ನಿ.
ಒಬ್ಬೊಬ್ಬರೇ ತಿರುಗಾಡಲು...
Spiritual: ಮನೆಯಲ್ಲಿ ಯಾರಾದರೂ ಸತ್ತಾಗ, ಅವರ ವಸ್ತುಗಳನ್ನು ಆ ಮನೆಯ ಜನ ಬಳಸುತ್ತಾರೆ. ಅಥವಾ ಯಾರಿಗಾದರೂ ಆ ವಸ್ತು ಬಳಕೆಯಾಗಲಿ ಎಂದು ಕೊಡುತ್ತಾರೆ. ಆದರೆ, ಸತ್ತು ಹೋದವರ ಕೆಲವು ವಸ್ತುಗಳನ್ನು ಬದುಕಿರುವವರು ಬಳಸಬಾರದು ಎಂಬ ನಿಯಮವಿದೆ. ಹಾಗಾದ್ರೆ ಯಾವ ವಸ್ತುಗಳನ್ನು ನಾವು ಬಳಸಬಾರದು ಅಂತಾ ತಿಳಿಯೋಣ ಬನ್ನಿ..
ಪಾದರಕ್ಷೆ: ಚಪ್ಪಲಿ ಯಾರದ್ದೇ ಆಗಲಿ, ಬದುಕಿದ್ದಾಗ ಸಹ...
Spiritual: ಶ್ರೀಕೃಷ್ಣ ಅದೆಷ್ಟು ಕಷ್ಟ ಅನುಭವಿಸಿದ್ದನೆಂದರೆ, ಸಾಮಾನ್ಯ ಮನುಷ್ಯನೇನಾದರೂ ಅಷ್ಟು ಕಷ್ಟ ಅನುಭವಿಸಿದ್ದರೆ, ಅವನು ಸಾವಿಗೇ ಶರಣಾಗುತ್ತಿದ್ದನೇನೋ, ಅಷ್ಟು ಕಷ್ಟ ಅನುಭವಿಸಿದ್ದ. ಆದರೆ ಅವನು ಎಲ್ಲವನ್ನೂ ಮುಗುಳ್ನಗೆಯಿಂದ ಸ್ವೀಕರಿಸಿದ ಕಾರಣ, ಆತ ದೇವರು ಎನ್ನಿಸಿಕೊಂಡ. ಶಾಪ, ಕೋಪ,ತಾಪ ಎಲ್ಲವನ್ನೂ ಶಾಂತಿಯಿಂದ ಸ್ವೀಕರಿಸಿದ. ಪ್ರೀತಿ ಕಳೆದು ಹೋದರೂ, ನಗುತ್ತಲೇ ಇದ್ದ. ಇಂಥ ಶ್ರೀಕೃಷ್ಣ ಹೇಳಿರುವ ಜೀವನ...
Spiritual: ನಾವು ಮನುಷ್ಯರು ರಾತ್ರಿ ಒಂದು ಸಮಯಕ್ಕೆ ನಿದ್ರಿಸಿ, ಬೆಳಿಗ್ಗೆ ಏಳುವ ಸಮಯಕ್ಕೆ ಏಳುತ್ತೇವೆ. ಆದರೆ ಇನ್ನು ಕೆಲವು ಜೀವಿಗಳು, ಕೆಲವು ಸಲ ನಿದ್ರೆಯಿಂದ ತಾನಾಗಿಯೇ ಏಳುವುದಿಲ್ಲ. ಏಕೆಂದರೆ, ಅದರ ನಿದ್ರಾವಸ್ಥೆಯ ಸಮಯ ಹೆಚ್ಚಾಗಿರುತ್ತದೆ. ಹಾಗಾಗಿ ಚಾಣಕ್ಯರ ಪ್ರಕಾರ, ನಾವು ಕೆಲವರನ್ನು ನಿದ್ದೆಯಿಂದ ಎಬ್ಬಿಸಬಾರದು. ಹಾಗೇ ಎಬ್ಬಿಸಿದರೆ, ಅದರಿಂದ ನಮಗೆ ಹಾನಿಯಾಗುತ್ತದೆ ಅಂತಾರೆ ಚಾಣಕ್ಯರು....
Spiritual: ಮನುಷ್ಯ ಎಂದ ಮೇಲೆ ಅವನಿಗೆ ಸಂಬಂಧಿಕರು, ಗೆಳೆಯರು, ಮನೆಮಂದಿ ಎಲ್ಲರೂ ಇರಲೇಬೇಕು. ಸುಖ ದುಃಖ, ಪ್ರೀತಿ- ಕಾಳಜಿ ಎಲ್ಲವೂ ಇರಬೇಕು. ಜೊತೆಗೆ ಮನಸ್ಸಿಗೆ ನೋವಾಗುವ ಕೆಲವು ವಿಷಯಗಳನ್ನು ಕೆಲವೊಮ್ಮೆ ಎದುರಿಸಲೇಬೇಕಾಗುತ್ತದೆ. ಆಗ ನಮ್ಮ ಮನಸ್ಸಿಗೆ ಬೇಸರವಾದವರಿಗೆ ಶಾಪ ನೀಡಬೇಕು ಎಂಬ ಮನಸ್ಸೂ ಬರುತ್ತದೆ. ಕೆಲವರು ಶಾಪ ನೀಡಿ, ಆ ಶಾಪ ನಿಜವಾಗಿ, ಅದು...
Spiritual: ಕಾರ್ತಿಕ ಮಾಸದ ದ್ವಾದಶಿಯಂದು ತುಳಸಿ ಪೂಜೆ ಮಾಡಲಾಗುತ್ತದೆ. ದೀಪಾವಳಿಯ ದಿನ ಲಕ್ಷ್ಮೀ ಪೂಜೆ ಮಾಡುವುದು ಎಷ್ಟು ಮುಖ್ಯವೋ.. ಅದೇ ರೀತಿ ಕಾರ್ತಿಕ ಮಾಸದ ದ್ವಾದಶಿಯಂದು ತುಳಸಿ ಪೂಜೆ ಮಾಡುವುದು ಕೂಡ ಅಷ್ಟೇ ಮುಖ್ಯ. ಆದರೆ ತುಳಸಿ ಮತ್ತು ಸಾಲಿಗ್ರಾಮ ವಿವಾಹ ಏಕೆ ಆಯಿತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ಪುರಾಣ ಕಥೆಗಳ...
Spiritual: ಕಾರ್ತಿಕ ಮಾಸದಲ್ಲಿ ದ್ವಾದಶಿಯ ದಿನದಂದು ತುಳಸಿ ಪೂಜೆ ಮಾಡಲಾಗುತ್ತದೆ. ಇದನ್ನು ತುಳಸಿ ಪೂಜೆ, ತುಳಸಿ ವಿವಾಹವೆಂದು ಕರೆಯುತ್ತಾರೆ. ಸಾಲಿಗ್ರಾಮದೊಂದಿಗೆ ತುಳಸಿಯ ವಿವಾಹ ಮಾಡಲಾಗುತ್ತದೆ. ಹತ್ತಿಯ ಹೂವನ್ನು ಮಾಡಿ, ದೀಪ ಹಚ್ಚಿ, ನೈವೇದ್ಯವನ್ನು ತಯಾರಿಸಿ, ತುಳಸಿ ಗಿಡಕ್ಕೆ ಶೃಂಗಾರ ಮಾಡಿ, ಪೂಜೆ ಮಾಡುವುದು ಪದ್ಧತಿ. ಹಾಗಾದ್ರೆ ಯಾಕೆ ತುಳಸಿ ವಿವಾಹ ಮಾಡಲಾಗುತ್ತದೆ ಅಂತಾ ತಿಳಿಯೋಣ...
Spiritual: ಅಕ್ಷತ್ ಗುಪ್ತಾ.ಸನಾತನದ ಬಗ್ಗೆ ಅಧ್ಯಯನ ಮಾಡಿ, ಪುಸ್ತಕವನ್ನೂ ಬರೆದಿರುವ ಲೇಖಕ. ಜ್ಯೋತಿಷ್ಯದಲ್ಲೂ ಉನ್ನತಿ ಪಡೆದವರು. ನಾಗಾಸಾಧುಗಳೊಂದಿಗೆ ಇದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದು, ಪುಸ್ತಕವನ್ನೂ ಬರೆದಿದ್ದಾರೆ. ಅವರು ಸಂದರ್ಶನವೊಂದರಲ್ಲಿ ಹರಕೆ ತೀರಿಸದಿದ್ದಲ್ಲಿ ಏನಾಗತ್ತೆ ಅನ್ನೋ ಬಗ್ಗೆ ನಿಜ ಜೀವನದ ಘಟನೆಯೊಂದನ್ನು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ..
ಹಿಂದೂ ಸಮುದಾಯದವರಲ್ಲದ ಓರ್ವ ವ್ಯಕ್ತಿ...
Spiritual: ನೀವು ಯಾವುದೇ ಮಹಿಳೆಯ ಬಳಿ, ಯಾವುದೇ ಒಂದು ಸಿಕ್ರೇಟ್ ಹೇಳಿ, ಅದನ್ನು ಯಾರ ಬಳಿಯೂ ಹೇಳಬೇಡ ಎಂದರೆ, ಅದು ಯಾರಾದರೂ ಒಬ್ಬರ ಕಿವಿಗಾದರೂ ಬಿದ್ದೇ ಬೀಳುತ್ತದೆ. ಹಾಗಾದ್ರೆ ಹೆಣ್ಣು ಮಕ್ಕಳ ಈ ಸ್ವಭಾವಕ್ಕೆ ಕಾರಣವೇನು ಅಂತಾ ಕೇಳಿದರೆ, ಮಹಾಭಾರತ ಕಾಲದಲ್ಲಿ ಯುಧಿಷ್ಠಿರ ತನ್ನ ತಾಯಿ ಕುಂತಿ ದೇವಿಗೆ ನೀಡಿದ ಶಾಪ. ಈ ಬಗ್ಗೆ...
Spiritual: ಸೀತೆ. ರಾಮಾಯಣದಲ್ಲಿ ಬರುವ ಪ್ರಮುಖ ಪಾತ್ರಧಾರಿ. ಪತಿವೃತಾ ಶಿರೋಮಣಿ. ಇಂಥ ಸೀತಾಮಾತೆಗೆ ಜಾತಕವೇ ಇರಲಿಲ್ಲ. ಆಕೆ ಮನುಕುಲದಲ್ಲಿ ಜನಿಸಿದ ಬಳಿಕವೂ ಆಕೆಗೆ ಜಾತಕವೇ ಇಲ್ಲದಿರಲು ಕಾರಣವೇನು..? ರಾಮನ ಸಹಾಯಕ್ಕಾಗಿ ಬಂದ ಸೀತೆ ಯಾರು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ..
ಜನಕಪುರಿಯ ರಾಜ ಜನಕನಿಗೆ ಮಕ್ಕಳಿರಲಿಲ್ಲ. ಹಾಗಾಗಿ ಆತ ದೇವಾನುದೇವತೆಗಳಲ್ಲಿ ಸಂತಾನ ಭಾಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದ....
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...