Friday, August 21, 2026

ಆಧ್ಯಾತ್ಮ

ಶ್ರೀನಿವಾಸ ಗುರೂಜಿಯವರಿಂದ ಸಿಂಹ ರಾಶಿಯವರ 2025ರ ವರ್ಷ ಭವಿಷ್ಯ

Horoscope: ಸಿಂಹ ರಾಶಿಯವರಿಗೆ 2025ನೇ ವರ್ಷ ಹೇಗಿದೆ ಅನ್ನೋ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಾಸ ಗುರೂಜಿ ವಿವರಿಸಿದ್ದಾರೆ. ಸಿಂಹ ರಾಶಿಯವರಿಗೆ ಈ ವರ್ಷ ಅತ್ಯುತ್ತಮ ಯೋಗಬಲವಿದೆ. ಕಳೆದೆರಡು ವರ್ಷಗಳಿಂದಲೂ ಸಿಂಹ ರಾಶಿಯವರು ಒಂದಲ್ಲ ಒಂದು ಗೊಂದಲಗಳನ್ನು ಅನುಭವಿಸುತ್ತಲೇ ಇದ್ದಾರೆ. ಆದರೆ ಈ ವರ್ಷ ಸಿಂಹ ರಾಶಿಯವರ ಮನೆಯಲ್ಲಿ ಶುಭಕಾರ್ಯ ನಡೆಯುವುದು ಖಂಡಿತ. ಗುರುಗ್ರಹದಿಂದ ಯೋಗ ಬಲವಿದ್ದು,...

ಕರ್ಕಾಟಕ ರಾಶಿವರಿಗೆ ಈ ವರ್ಷ ಅಷ್ಟಮ ಶನಿಯಿಂದ ಮುಕ್ತಿ.. ಹೇಗಿರಲಿದೆ ಜೀವನ..?

Horoscope: ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ, 2025ನೇ ವರ್ಷ ಕರ್ಕಾಟಕ ರಾಶಿಯವರಿಗೆ ಹೇಗಿದೆ ಅನ್ನೋ ಬಗ್ಗೆ ವಿವರಿಸಿದ್ದಾರೆ. ಮಿಥುನ ರಾಶಿಯವರಿಗೆ ಹೇಗೆ ಯೋಗವೂ ಇಲ್ಲ, ಕಷ್ಟವೂ ಇಲ್ಲವೋ, ಅದೇ ರೀತಿ ಕರ್ಕಾಟಕ ರಾಶಿಯವರಿಗೂ ಈ ವರ್ಷ ಮಧ್ಯಮವಾಗಿರುತ್ತದೆ. ಏಕೆಂದರೆ, 9ನೇ ಮನೆಯಲ್ಲಿರುವ ಶನಿ ಉತ್ತಮ ಫಲಿತಾಂಶ ನೀಡಿದರೂ ಕೂಡ, ಈ ವರ್ಷ ಕರ್ಕ ರಾಶಿಯವರಿಗೆ ಗುರು...

ಶ್ರೀನಿವಾಸ ಗುರೂಜಿಯವರಿಂದ ಮಿಥುನ ರಾಶಿಯವರ 2025ರ ವರ್ಷ ಭವಿಷ್ಯ

Horoscope: ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ, ಮಿಥುನ ರಾಶಿಯವರಿಗೆ 2025ನೇ ವರ್ಷ ಹೇಗಿರಲಿದೆ ಎಂದು ಭವಿಷ್ಯ ಹೇಳಿದ್ದಾರೆ. ಮಿಥುನ ರಾಶಿಯವರಿಗೆ ಈ ವರ್ಷ ಅಷ್ಟ ಲಾಭದಾಯಕವೂ ಇಲ್ಲ. ಅಷ್ಟು ನಷ್ಟವೂ ಇಲ್ಲ. ಮಧ್ಯಮವಾಗಿರಲಿದೆ. ಜನ್ಮರಾಶಿಯಲ್ಲಿ ಗುರು ಬಂದು, ಬುಧನ ಮನೆಗೆ ಬರುತ್ತಾನೆ. ಗುರು ಮತ್ತು ಬುಧನ ಮಧ್ಯೆ ತಂದೆ ಮಕ್ಕಳ ಸಂಬಂಧವಿದ್ದು, ಇದು ಮಗನ ಮನೆಗೆ,...

2025ನೇ ವರ್ಷ ವೃಷಭ ರಾಶಿಯವರಿಗೆ ಹೇಗಿರಲಿದೆ..? ಶ್ರೀನಿವಾಸ್ ಗುರೂಜಿ ಭವಿಷ್ಯ

Horoscope: ಖ್ಯಾಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ 2025 ವರ್ಷದ ಭವಿಷ್ಯವನ್ನು ಹೇಳಿದ್ದು, ವೃಷಭ ರಾಶಿಯವರಿಗೆ ಈ ವರ್ಷ ಹೇಗಿರಲಿದೆ ಎಂದು ವಿವರಿಸಿದ್ದಾರೆ. ವೃಷಭ ರಾಶಿಯವರಗೆ 2024ನೇ ವರ್ಷ ಕಷ್ಟದ ವರ್ಷವಾಗಿತ್ತು. ಯಾವ ಕೆಲಸಕ್ಕೆ ಕೈ ಹಾಕಿದರೂ, ನಷ್ಟ ಅನುಭವಿಸಬೇಕಾಗಿತ್ತು. ಆದರೆ, 2025ನೇ ವರ್ಷ ಅನುಕೂಲಕರವಾದ ವರ್ಷವಾಗಿದೆ. ಉತ್ತಮ ಯೋಗ ನಿಮ್ಮದಾಗುವ ವರ್ಷ. ಈ ವರ್ಷದಲ್ಲಿ ನಿಮಗೆ...

ಶ್ರೀನಿವಾಸ ಗುರೂಜಿಯವರಿಂದ ಮೇಷ ರಾಶಿಯವರ 2025ರ ವರ್ಷ ಭವಿಷ್ಯ

Horoscope: 2025 ಶುರುವಾಗಿದೆ. ಹೊಸ ವರ್ಷವನ್ನು ಸುಮ್ಮನೆ ವೇಸ್ಟ್ ಮಾಡದೇ, ಏನಾದರೂ ಸಾಧಿಸಬೇಕು ಎಂದು ಹಲವರು ಅಂದುಕೊಂಡಿದ್ದಾರೆ. ಜೊತೆಗೆ ನಾವು ಈ ವರ್ಷ ಎಷ್ಟು ಲಕ್ಕಿ ಎಂದು ತಿಳಿಯಲು ಕಾತುರರಾಗಿದ್ದಾರೆ. ಹಾಾಗಾಗಿ ಖ್ಯಾತ ಜ್ಯೋತಿಷಿ ಶ್ರೀನಿವಾಸ್ ಗುರೂಜಿ ಯಾವ ರಾಶಿಯವರಿಗೆ ಏನು ಲಾಭ ನಷ್ಟ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮೊದಲ ರಾಶಿಯಾದ ಮೇಷ...

ಮದ್ದಿಡಿ ಹಾಕಿದ್ರೆ ಜೀವ ಹೋಗುತ್ತಾ? ಕೈ ಮದ್ದಿಗೆ ಸಿಂಪಲ್ ಪರಿಹಾರ!

ನೀವು ಕೆಲವರು ಊಟಕ್ಕೆ ಮದ್ದು ಹಾಕಿದ್ರು ಅನ್ನೋ ಮಾತನ್ನು ಕೇಳಿರುತ್ತೀರಿ. ಮದ್ದು ಅಂದ್ರೆ ಕೆಲವು ಕಡೆ ಔಷಧಿ ಅನ್ನೋ ಅರ್ಥವಿದೆ. ಆದ್ರೆ ಇ್ನನೊಂದು ಮದ್ದು ಅಂದ್ರೆ, ಊಟದಲ್ಲಿ ನಿಧಾನಗತಿಯಲ್ಲಿ ಕೊಲ್ಲುವಂಥ ವಿಷ. ಈ ವಿಷವನ್ನು ಒಮ್ಮೆ ಊಟಕ್ಕೆ ಹಾಕಿ ಕೊಟ್ಟರೆ, ಮೊದಲು ವಾಂತಿ, ಬೇಧಿ ಶುರುವಾಗಿ, ಬಳಿಕ ಜ್ವರ ಬಂದು, ನಂತರದಲ್ಲಿ ಮೈತುಂಬ ಗುಳ್ಳೆಗಳಾಗಿ,...

Numerology: ಸಂಖ್ಯಾಶಾಸ್ತ್ರದ ಪ್ರಕಾರ ಈ ರಾಶಿಗಳಿಗೆ ಅದೃಷ್ಟ

Numerology: ಸಂಖ್ಯಾಶಾಸ್ತ್ರಜ್ಞೆಯಾಗಿರುವ ಶ್ರೀಮತಿ ಮೀತಾ ಅವರು, ದ್ವಾದಶ ರಾಶಿಗಳ ಫಲಾಾಫಲಗಳನ್ನು ವಿವರಿಸಿದ್ದಾರೆ. ಮೇಷ: ಮೇಷ ರಾಶಿಯವರು ಈ ವರ್ಷ ತಾಳ್ಮೆಯಿಂದ ವರ್ತಿಸಬೇಕಾಗುತ್ತದೆ. ಅವರ ಕೆಲಸಕ್ಕೆ ಬಾಧೆ ಬರಬಹುದು. ಮನೆಯಲ್ಲಿ ಜಗಳವಾಗಬಹುದು. ಹಾಗಾಗಿ ಆದಷ್ಟು ಕೋಪ ತಾಪ ಕಡಿಮೆ ಮಾಡಿಕೊಳ್ಳಬೇಕು. ವೃಷಭ: ವೃಷಭ ರಾಶಿಯವರು ಕೂಡ ತಾಳ್ಮೆಯಿಂದ ವರ್ತಿಸಿದ್ದಲ್ಲಿ, ಇವರಿಗೆ ರಾಜಯೋಗ ಅನುಭವಿಸುವ ಸಾಧ್ಯತೆ ಇರುತ್ತದೆ. ಶನಿ ಬಲ...

Horoscope: ಕೈ ಮೇಲೆ ಈ ನಂಬರ್ ಬರೆದುಕೊಂಡು ಹೋದರೆ, ನೀವಂದುಕೊಂಡದ್ದು ಆಗುತ್ತದೆ

Horoscope: ಖ್ಯಾತ ಜ್ಯೋತಿಷಿಗಳಾದ ನಾಗರಾಜ್ ಶರ್ಮಾ ಗುರೂಜಿ ದ್ವಾದಶ ರಾಶಿಗಳ ಫಲಾಫಲ ಹೇಳಿದ್ದಾರೆ. ಜೊತೆಗೆ ಆಯಾ ರಾಶಿಯವರು ಯಾವ ಸಂಖ್ಯೆಯನ್ನು ತಮ್ಮ ಕೈ ಮೇಲೆ ಬರೆದುಕೊಂಡು ಹೋದರೆ, ಉತ್ತಮ ಅಂತಾ ಹೇಳಿದ್ದಾರೆ. ಮೇಷ: ಮೇಷ ರಾಶಿಯ 12ನೇಯ ಮನೆಯಲ್ಲಿ ರಾಹು ಇರುವ ಕಾರಣ, ನಿಮ್ಮ ಯಾರೋ ಹೆದರಿಸುವ ಪ್ರಯತ್ನ ಮಾಡುತ್ತಾರೆ. ನಿಮಗೆ ಯಾವುದೇ ತೊಂದರೆ ಆಗಬಾರದು....

2025ರಲ್ಲಿ ಯಾವುದು ಲಕ್ಕಿ ನಂಬರ್..? ದೇಶದಲ್ಲೇ ಡೇಂಜರ್ ನಂಬರ್ ಯಾವುದು ಗೊತ್ತಾ..?

Horoscope: ಸಂಖ್ಯಾಶಾಸ್ತ್ರಜ್ಞೆ ಶ್ರೀಮತಿ ಮೀತಾ ಅವರು ದೇಶಕ್ಕೆ ಯಾವ ನಂಬರ್ ಅನ್‌ಲಕ್ಕಿ, ಮತ್ತು ನಮಗೆ ಯಾವ ನಂಬರ್ ಲಕ್ಕಿ ಅನ್ನೋ ಬಗ್ಗೆ ವಿವರಿಸಿದ್ದಾರೆ. ಮೀತಾ ಅವರು ಹೇಳುವ ಪ್ರಕಾಾರ, 2 ಮತ್ತು 9 ನಂಬರ್ ನಮ್ಮ ದೇಶಕ್ಕೆ ಡೇಂಜರ್ ಆಗಿರುವಂಥ ನಂಬರ. ನಮ್ಮ ದೇಶದಲ್ಲಿ ಏನೇ ಕೆಟ್ಟದ್ದು ಸಂಭವಿಸುವುದಿದ್ದರೂ, ಅದು 2ನೇ ತಾರೀಕು ಮತ್ತು 9ನೇ...

2025 Horoscope: ಈ ರಾಶಿಯವರಿಗೆ ಶನಿ ಕಾಟ ಮುಗಿಯಿತು, ಇನ್ನೇನಿದ್ರೂ ರಾಜಯೋಗ

  Horoscope: 2025ನೇ ಇಸವಿ ಶುರುವಾಗಲು ಇನ್ನು ಎರಡೇ ದಿನ ಬಾಕಿ ಉಂಟು. 2025ನೇ ವರ್ಷ ನನಗೆ ಎಷ್ಟು ಲಕ್ಕಿ, ಎಷ್ಟು ಅನ್‌ಲಕ್ಕಿ ಎಂದು ತಿಳಿದುಕೊಳ್ಳುವ ಕುತೂಹಲ ಹಲವರಿಗೆ ಇರುತ್ತದೆ. ಹಾಗಾಗಿ ಕರ್ನಾಟಕ ಟಿವಿಯಲ್ಲಿ ಜ್ಯೋತಿಷಿಗಳು, ಸಂಸ್ಕತ ವಿದ್ವಾನರೂ ಆದ ಶ್ರೀ ವೇಣುಗೋಪಾಲ್ ಶರ್ಮಾ ಅವರು ದ್ವಾದಶ ರಾಶಿಗಳ ಫಲಾಫಲ ಹೇಳಿದ್ದಾರೆ. ಮೇಷ: ಈ ವರ್ಷ ಭೂಮಿ...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img