Thursday, July 2, 2026

ಆಧ್ಯಾತ್ಮ

ಈ ಕೆಲಸ ಮಾಡುವಾಗ ಎಂದಿಗೂ ನಾಚಿಕೊಳ್ಳಬಾರದು ಎಂದಿದ್ದಾರೆ ಚಾಣಕ್ಯರು

Spiritual Story: ಕೆಲ ಕೆಲಸ ಮಾಡುವಾಗ ನಾವು ನಾಚಿಕೊಳ್ಳಬಾರದು ಅಂತಾರೆ ಚಾಣಕ್ಯರು. ಯಾಕಂದ್ರೆ ಅಂಥ ಕೆಲಸ ಮಾಡುವಾಗ ನಾವು ನಾಚಿಕೊಂಡರೆ, ನಾವು ಜೀವನದಲ್ಲಿ ಉದ್ಧಾರವಾಗಲು ಸಾಧ್ಯವಿಲ್ಲ ಅಂತಾರೆ ಚಾಣಕ್ಯರು. ಹಾಗಾದರೆ ಯಾವ ಕೆಲಸ ಮಾಡುವಾಗ, ನಾವು ನಾಚಿಕೊಳ್ಳಬಾರದು ಅಂತಾ ತಿಳಿಯೋಣ ಬನ್ನಿ.. https://youtu.be/qxt6PCphmCY ದುಡಿಯುವಾಗ. ಕೆಲಸ ಮಾಡುವ ಜಾಗದಲ್ಲಿ ನಾಚಿಕೆಯಿಂದ ಇರಬಾರದು. ಹಾಗಿದ್ದರೆ, ನಾವು ಕೆಲಸ ಕಲಿಯಲು...

ಇವರು ತಪ್ಪು ಮಾಡಿದರೆ ಇನ್ನೊಬ್ಬರಿಗೆ ಶಿಕ್ಷೆಯಂತೆ.. ಹಾಗಾದ್ರೆ ಚಾಣಕ್ಯರ ಪ್ರಕಾರ ಇವರು ಎಂದರೆ ಯಾರು..?

Spiritual Story: ಎಲ್ಲರೂ ಜೀವನದಲ್ಲಿ ಈ ಒಂದು ಪರಿಸ್ಥಿತಿಯನ್ನು ಅನುಭವಿಸಿಯೇ ಇರುತ್ತಾರೆ. ಅದೇನೆಂದರೆ, ನಾವು ಮಾಡಿದ ಕೆಲ ತಪ್ಪುಗಳಿಂದ, ನಮ್ಮೊಂದಿಗೆ ಇರುವ ಕೆಲವರು ತಪ್ಪು ಮಾಡದೇ ಶಿಕ್ಷೆ ಅನುಭವಿಸುವುದು. ಅಥವಾ ಅವರು ತಪ್ಪು ಮಾಡಿ, ನೀವು ಶಿಕ್ಷೆ ಅನುಭವಿಸುವುದು. ಇಂಥ ಪರಿಸ್ಥಿತಿಯ ಬಗ್ಗೆ ಚಾಣಕ್ಯರು ವಿವರಿಸಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. https://youtu.be/J-JuT3tB1rA ಪತಿ-...

ಮನೆಯಲ್ಲಿ ಇಂಥ ಹಣವಿದ್ದರೆ, ಅದು ಎಂದಿಗೂ ಸದುಪಯೋಗವಾಗಲು ಸಾಧ್ಯವಿಲ್ಲ

Spiritual Story: ಮನುಷ್ಯನಾದವನು ಶ್ರೀಮಂತನಾಗಬೇಕು ಎಂಬ ಗುರಿಯಿಟ್ಟುಕೊಳ್ಳುವುದು ಉತ್ತಮ. ಆದರೆ ಆ ಗುರಿ ತಲುಪಲು, ಅಡ್ಡದಾರಿ ಹಿಡಿಯುವುದು ತಪ್ಪು. ಅಂಥ ದುಡ್ಡು ಮನೆಯಲ್ಲಿದ್ದರೂ ಒಂದೇ, ಇಲ್ಲದಿದ್ದರೂ ಒಂದೇ, ಅಂಥ ಹಣ ಯಾವುದೇ ಕಾರಣಕ್ಕೂ ಸದುಪಯೋಗವಾಗಲು ಸಾಧ್ಯವೇ ಇಲ್ಲ. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ. https://youtu.be/sJfok5LZqMk ಅಡ್ಡ ದಾರಿ ಹಿಡಿದು ಗಳಿಸಿದ ಹಣ. ಅಡ್ಡದಾರಿ ಹಿಡಿದು...

ತಿರುಪತಿ ತಿರುಮಲ ದೇವಸ್ಥಾನದಿಂದ 300 ಮಂದಿ ಹಿಂದೂಯೇತರ ಉದ್ಯೋಗಿಗಳ ವಜಾ

Tirupati News: ತಿರುಪತಿ ತಿರುಮಲ ದೇವಸ್ಥಾನದಲ್ಲಿ ನೀಡಲಾಗುವ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಇರುವ ಬಗ್ಗೆ ಸುದ್ದಿಯಾಗಿ, ತಿರುಮಲದಲ್ಲಿ ಕೆಲಸ ಮಾಡುವ ಹಿಂದೂಯೇತರ ಉದ್ಯೋಗಿಗಳನ್ನು ತೆಗೆದು ಹಾಕಬೇಕು ಎಂಬ ಆಗ್ರಹ ಕೇಳಿ ಬಂದಿತ್ತು. ಇದೀಗ ಆ ನಿರ್ಧಾರವನ್ನು ಟಿಟಿಡಿ ಮಾಡಿದ್ದು, 300ಕ್ಕೂ ಹೆಚ್ಚು ಹಿಂದೂಯೇತರ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಈ ಬಗ್ಗೆ ಚೇರ್‌ಮೆನ್ ಆಗಿರುವ ಬಿ.ಆರ್....

Horoscope: ಸಹಾಯ ಮಾಡಲು ಸದಾ ಮುಂದಿರುವ ರಾಶಿಯವರು ಇವರು

Horoscope: ನಿಮಗೆ ಯಾರಾದರೂ ಸ್ನೇಹಿತರು, ಹಿತೈಷಿಗಳು ಸಿಕ್ಕರೆ ನೀವು ಅವರ ರಾಶಿ ಯಾವುದೆಂದು ಕೇಳಿ. ಅವರಲ್ಲಿ ನಾವು ಹೇಳುವ ರಾಶಿಯವರು ಇದ್ದರೆ, ಖಂಡಿತ ಅವರೊಂದಿಗೆ ಚೆನ್ನಾಗಿ ನಡೆದುಕೊಳ್ಳಿ. ಯಾಕಂದ್ರೆ, ಈ ರಾಶಿಯವರು ಸಹಾಯ ಮಾಡಲು ಸದಾ ಮುಂದಿರುತ್ತಾರೆ. ಅದೇ ರೀತಿ ಇಂಥವರೊಂದಿಗೆ ಸಹಾಯ ಪಡೆದ ಬಳಿಕವೂ, ಉತ್ತಮ ರೀತಿಯಲ್ಲಿದ್ದರೆ, ತುಂಬಾ ಒಳ್ಳೆಯದು. ಹಾಗಾದ್ರೆ ಯಾವುದು...

Horoscope: ಜೀವನದಲ್ಲಿ ಎಂದಿಗೂ ಸೋಲೋಪ್ಪಿಕೊಳ್ಳದ ರಾಶಿಯವರು ಇವರು

Horoscope: ಕೈಯಲ್ಲಿರುವ ಎಲ್ಲ ಬೆರಳುಗಳು ಹೇಗೆ ಸಮಾನವಾಗಿರುವುದಿಲ್ಲವೋ, ಒಂದು ಸಣ್ಣ, ಒಂದು ದೊಡ್ಡದಾಗಿರುತ್ತದೆಯೋ, ಅದೇ ರೀತಿ ಮನುಷ್ಯರೆಲ್ಲರೂ ಒಂದೇ ರೀತಿ ಇರುವುದಿಲ್ಲ. ಒಬ್ಬೊಬ್ಬರ ಗುಣ, ಸ್ವಭಾವ ಒಂದೊಂದು ರೀತಿ ಇರುತ್ತದೆ. ಅದೇ ರೀತಿ ಬೇರೆ ಬೇರೆ ರಾಶಿಯವರದ್ದೂ ಒಂದೊಂದು ಗುಣವಿರುತ್ತದೆ. ಹಾಗಾಗಿ ನಾವಿಂದು ಯಾವ ರಾಶಿಯವರು ಜೀವನದಲ್ಲಿ ಬಹುಬೇಗ ಸೋಲೋಪ್ಪಿಕೊಳ್ಳುವುದಿಲ್ಲ. ಸೋತರೂ ಪದೇ ಪದೇ...

ಪತಿಯ ಗೈರು ಹಾಜರಿಯಲ್ಲಿ ಪತ್ನಿ ಈ ತಪ್ಪುಗಳನ್ನು ಮಾಡಲೇಬಾರದಂತೆ

Spiritual: ಸಮಾಜದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತವಾಗಿ ಇರಬೇಕು ಅಂತಾ ಹಲವು ನಿಯಮಗಳನ್ನು ಮಾಡಲಾಗಿದೆ. ಅದರಲ್ಲೂ ಮದುವೆಯಾದ ಸ್ತ್ರೀಯ ರಕ್ಷಣೆಗಾಗಿ, ನಿಯಮಗಳಿದೆ. ಇಂದಿನ ಕಾಲದಲ್ಲಿ ಅಂಥ ನಿಯಮಗಳನ್ನು ಹಲವರು ಪಾಲಿಸುವುದಿಲ್ಲ. ಹೆಣ್ಣು ಮಕ್ಕಳಿಗೂ ಗಂಡು ಮಕ್ಕಳಷ್ಟೇ ಸ್ವಾತಂತ್ರ್ಯವಿದೆ ಎನ್ನುತ್ತಾರೆ. ಆದರೆ ಪತಿಯ ಅನುಪಸ್ಥಿತಿಯಲ್ಲಿ ಪತ್ನಿಯಾದವಳು ಕೆಲ ಕೆಲಸಗಳನ್ನು ಮಾಡಬಾರದು. ಅದೇನು ಅಂತಾ ತಿಳಿಯೋಣ ಬನ್ನಿ. ಒಬ್ಬೊಬ್ಬರೇ ತಿರುಗಾಡಲು...

Spiritual: ಸತ್ತ ವ್ಯಕ್ತಿಯ ಈ ವಸ್ತುಗಳನ್ನು ಬಳಸಲೇಬಾರದಂತೆ

Spiritual: ಮನೆಯಲ್ಲಿ ಯಾರಾದರೂ ಸತ್ತಾಗ, ಅವರ ವಸ್ತುಗಳನ್ನು ಆ ಮನೆಯ ಜನ ಬಳಸುತ್ತಾರೆ. ಅಥವಾ ಯಾರಿಗಾದರೂ ಆ ವಸ್ತು ಬಳಕೆಯಾಗಲಿ ಎಂದು ಕೊಡುತ್ತಾರೆ. ಆದರೆ, ಸತ್ತು ಹೋದವರ ಕೆಲವು ವಸ್ತುಗಳನ್ನು ಬದುಕಿರುವವರು ಬಳಸಬಾರದು ಎಂಬ ನಿಯಮವಿದೆ. ಹಾಗಾದ್ರೆ ಯಾವ ವಸ್ತುಗಳನ್ನು ನಾವು ಬಳಸಬಾರದು ಅಂತಾ ತಿಳಿಯೋಣ ಬನ್ನಿ.. ಪಾದರಕ್ಷೆ: ಚಪ್ಪಲಿ ಯಾರದ್ದೇ ಆಗಲಿ, ಬದುಕಿದ್ದಾಗ ಸಹ...

ಶ್ರೀಕೃಷ್ಣ ಹೇಳಿದ ಈ ಜೀವನ ಪಾಠ ಕೇಳಿದರೆ, ಜೀವನದಲ್ಲಿ ಉದ್ಧಾರವಾಗುವುದು ಖಂಡಿತ

Spiritual: ಶ್ರೀಕೃಷ್ಣ ಅದೆಷ್ಟು ಕಷ್ಟ ಅನುಭವಿಸಿದ್ದನೆಂದರೆ, ಸಾಮಾನ್ಯ ಮನುಷ್ಯನೇನಾದರೂ ಅಷ್ಟು ಕಷ್ಟ ಅನುಭವಿಸಿದ್ದರೆ, ಅವನು ಸಾವಿಗೇ ಶರಣಾಗುತ್ತಿದ್ದನೇನೋ, ಅಷ್ಟು ಕಷ್ಟ ಅನುಭವಿಸಿದ್ದ. ಆದರೆ ಅವನು ಎಲ್ಲವನ್ನೂ ಮುಗುಳ್ನಗೆಯಿಂದ ಸ್ವೀಕರಿಸಿದ ಕಾರಣ, ಆತ ದೇವರು ಎನ್ನಿಸಿಕೊಂಡ. ಶಾಪ, ಕೋಪ,ತಾಪ ಎಲ್ಲವನ್ನೂ ಶಾಂತಿಯಿಂದ ಸ್ವೀಕರಿಸಿದ. ಪ್ರೀತಿ ಕಳೆದು ಹೋದರೂ, ನಗುತ್ತಲೇ ಇದ್ದ. ಇಂಥ ಶ್ರೀಕೃಷ್ಣ ಹೇಳಿರುವ ಜೀವನ...

ಇಂಥವರನ್ನು ನಿದ್ದೆಯಿಂದ ಎಬ್ಬಿಸಬಾರದು ಅಂತಾರೆ ಚಾಣಕ್ಯರು

Spiritual: ನಾವು ಮನುಷ್ಯರು ರಾತ್ರಿ ಒಂದು ಸಮಯಕ್ಕೆ ನಿದ್ರಿಸಿ, ಬೆಳಿಗ್ಗೆ ಏಳುವ ಸಮಯಕ್ಕೆ ಏಳುತ್ತೇವೆ. ಆದರೆ ಇನ್ನು ಕೆಲವು ಜೀವಿಗಳು, ಕೆಲವು ಸಲ ನಿದ್ರೆಯಿಂದ ತಾನಾಗಿಯೇ ಏಳುವುದಿಲ್ಲ. ಏಕೆಂದರೆ, ಅದರ ನಿದ್ರಾವಸ್ಥೆಯ ಸಮಯ ಹೆಚ್ಚಾಗಿರುತ್ತದೆ. ಹಾಗಾಗಿ ಚಾಣಕ್ಯರ ಪ್ರಕಾರ, ನಾವು ಕೆಲವರನ್ನು ನಿದ್ದೆಯಿಂದ ಎಬ್ಬಿಸಬಾರದು. ಹಾಗೇ ಎಬ್ಬಿಸಿದರೆ, ಅದರಿಂದ ನಮಗೆ ಹಾನಿಯಾಗುತ್ತದೆ ಅಂತಾರೆ ಚಾಣಕ್ಯರು....
- Advertisement -spot_img

Latest News

Dharwad News: ಮಳೆಯ ನಿರೀಕ್ಷೆಯಲ್ಲಿ ಕಣ್ಣು ಆಕಾಶದತ್ತ… ಮನಸ್ಸು ಮಾತ್ರ ಶ್ರೀರಾಮನತ್ತ..!

Dharwad News: ಮುಂಗಾರು ಮಳೆ ಕೈಕೊಟ್ಟು ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯ ರೈತರ ತಂಡವೊಂದು ಅಪರೂಪದ ಸಂಕಲ್ಪ ಕೈಗೊಂಡಿದೆ. ಕಾರು, ಬಸ್, ರೈಲು ಅಲ್ಲ…...
- Advertisement -spot_img