Spiritual: ಮನುಷ್ಯ ಎಂದ ಮೇಲೆ ಅವನಿಗೆ ಸಂಬಂಧಿಕರು, ಗೆಳೆಯರು, ಮನೆಮಂದಿ ಎಲ್ಲರೂ ಇರಲೇಬೇಕು. ಸುಖ ದುಃಖ, ಪ್ರೀತಿ- ಕಾಳಜಿ ಎಲ್ಲವೂ ಇರಬೇಕು. ಜೊತೆಗೆ ಮನಸ್ಸಿಗೆ ನೋವಾಗುವ ಕೆಲವು ವಿಷಯಗಳನ್ನು ಕೆಲವೊಮ್ಮೆ ಎದುರಿಸಲೇಬೇಕಾಗುತ್ತದೆ. ಆಗ ನಮ್ಮ ಮನಸ್ಸಿಗೆ ಬೇಸರವಾದವರಿಗೆ ಶಾಪ ನೀಡಬೇಕು ಎಂಬ ಮನಸ್ಸೂ ಬರುತ್ತದೆ. ಕೆಲವರು ಶಾಪ ನೀಡಿ, ಆ ಶಾಪ ನಿಜವಾಗಿ, ಅದು...
Spiritual: ಕಾರ್ತಿಕ ಮಾಸದ ದ್ವಾದಶಿಯಂದು ತುಳಸಿ ಪೂಜೆ ಮಾಡಲಾಗುತ್ತದೆ. ದೀಪಾವಳಿಯ ದಿನ ಲಕ್ಷ್ಮೀ ಪೂಜೆ ಮಾಡುವುದು ಎಷ್ಟು ಮುಖ್ಯವೋ.. ಅದೇ ರೀತಿ ಕಾರ್ತಿಕ ಮಾಸದ ದ್ವಾದಶಿಯಂದು ತುಳಸಿ ಪೂಜೆ ಮಾಡುವುದು ಕೂಡ ಅಷ್ಟೇ ಮುಖ್ಯ. ಆದರೆ ತುಳಸಿ ಮತ್ತು ಸಾಲಿಗ್ರಾಮ ವಿವಾಹ ಏಕೆ ಆಯಿತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ಪುರಾಣ ಕಥೆಗಳ...
Spiritual: ಕಾರ್ತಿಕ ಮಾಸದಲ್ಲಿ ದ್ವಾದಶಿಯ ದಿನದಂದು ತುಳಸಿ ಪೂಜೆ ಮಾಡಲಾಗುತ್ತದೆ. ಇದನ್ನು ತುಳಸಿ ಪೂಜೆ, ತುಳಸಿ ವಿವಾಹವೆಂದು ಕರೆಯುತ್ತಾರೆ. ಸಾಲಿಗ್ರಾಮದೊಂದಿಗೆ ತುಳಸಿಯ ವಿವಾಹ ಮಾಡಲಾಗುತ್ತದೆ. ಹತ್ತಿಯ ಹೂವನ್ನು ಮಾಡಿ, ದೀಪ ಹಚ್ಚಿ, ನೈವೇದ್ಯವನ್ನು ತಯಾರಿಸಿ, ತುಳಸಿ ಗಿಡಕ್ಕೆ ಶೃಂಗಾರ ಮಾಡಿ, ಪೂಜೆ ಮಾಡುವುದು ಪದ್ಧತಿ. ಹಾಗಾದ್ರೆ ಯಾಕೆ ತುಳಸಿ ವಿವಾಹ ಮಾಡಲಾಗುತ್ತದೆ ಅಂತಾ ತಿಳಿಯೋಣ...
Spiritual: ಅಕ್ಷತ್ ಗುಪ್ತಾ.ಸನಾತನದ ಬಗ್ಗೆ ಅಧ್ಯಯನ ಮಾಡಿ, ಪುಸ್ತಕವನ್ನೂ ಬರೆದಿರುವ ಲೇಖಕ. ಜ್ಯೋತಿಷ್ಯದಲ್ಲೂ ಉನ್ನತಿ ಪಡೆದವರು. ನಾಗಾಸಾಧುಗಳೊಂದಿಗೆ ಇದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದು, ಪುಸ್ತಕವನ್ನೂ ಬರೆದಿದ್ದಾರೆ. ಅವರು ಸಂದರ್ಶನವೊಂದರಲ್ಲಿ ಹರಕೆ ತೀರಿಸದಿದ್ದಲ್ಲಿ ಏನಾಗತ್ತೆ ಅನ್ನೋ ಬಗ್ಗೆ ನಿಜ ಜೀವನದ ಘಟನೆಯೊಂದನ್ನು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ..
ಹಿಂದೂ ಸಮುದಾಯದವರಲ್ಲದ ಓರ್ವ ವ್ಯಕ್ತಿ...
Spiritual: ನೀವು ಯಾವುದೇ ಮಹಿಳೆಯ ಬಳಿ, ಯಾವುದೇ ಒಂದು ಸಿಕ್ರೇಟ್ ಹೇಳಿ, ಅದನ್ನು ಯಾರ ಬಳಿಯೂ ಹೇಳಬೇಡ ಎಂದರೆ, ಅದು ಯಾರಾದರೂ ಒಬ್ಬರ ಕಿವಿಗಾದರೂ ಬಿದ್ದೇ ಬೀಳುತ್ತದೆ. ಹಾಗಾದ್ರೆ ಹೆಣ್ಣು ಮಕ್ಕಳ ಈ ಸ್ವಭಾವಕ್ಕೆ ಕಾರಣವೇನು ಅಂತಾ ಕೇಳಿದರೆ, ಮಹಾಭಾರತ ಕಾಲದಲ್ಲಿ ಯುಧಿಷ್ಠಿರ ತನ್ನ ತಾಯಿ ಕುಂತಿ ದೇವಿಗೆ ನೀಡಿದ ಶಾಪ. ಈ ಬಗ್ಗೆ...
Spiritual: ಸೀತೆ. ರಾಮಾಯಣದಲ್ಲಿ ಬರುವ ಪ್ರಮುಖ ಪಾತ್ರಧಾರಿ. ಪತಿವೃತಾ ಶಿರೋಮಣಿ. ಇಂಥ ಸೀತಾಮಾತೆಗೆ ಜಾತಕವೇ ಇರಲಿಲ್ಲ. ಆಕೆ ಮನುಕುಲದಲ್ಲಿ ಜನಿಸಿದ ಬಳಿಕವೂ ಆಕೆಗೆ ಜಾತಕವೇ ಇಲ್ಲದಿರಲು ಕಾರಣವೇನು..? ರಾಮನ ಸಹಾಯಕ್ಕಾಗಿ ಬಂದ ಸೀತೆ ಯಾರು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ..
ಜನಕಪುರಿಯ ರಾಜ ಜನಕನಿಗೆ ಮಕ್ಕಳಿರಲಿಲ್ಲ. ಹಾಗಾಗಿ ಆತ ದೇವಾನುದೇವತೆಗಳಲ್ಲಿ ಸಂತಾನ ಭಾಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದ....
Spiritual: ಪುರಾಣ ಕಥೆಗಳನ್ನು ಕೇಳಿದಾಗ. ಅಲ್ಲಿ ನಮಗೆ ಶಿವ- ಪಾರ್ವತಿ, ರಾಮ ಸೀತೆ, ಕೃಷ್ಣ- ರಾಧೆ ಎಂಬ ಹೆಸರು ಕೇಳಿಬರುತ್ತದೆ. ಶಿವ ಮತ್ತು ಪಾರ್ವತಿ, ರಾಮ ಮತ್ತು ಸೀತೆ ಪತಿ- ಪತ್ನಿಯಾಗಿದ್ದಾರೆ. ಹಾಗಾಗಿ ಅವರನ್ನು ನಾವು ಸಂಗಾತಿ ಎಂದು ಪರಿಗಣಿಸಬಹುದು. ಆದರೆ ಕೃಷ್ಣ ರಾಧೆ ದೂರವಾದ ಪ್ರೇಮಿಗಳು. ಅವರು ವಿವಾಹವೇ ಆಗಿರಲಿಲ್ಲ. ಆದರೂ ಅವರನ್ನು...
Spiritual: ನಮಗೆಲ್ಲರಿಗೂ ಶ್ರೀಕೃಷ್ಣ ಲೀಲೆಯಲ್ಲಿ ಬರುವ ಪೂತನಿ ಸಂಹಾರದ ಬಗ್ಗೆ ಗೊತ್ತು. ಪೂತನಿ ಚೆಂದದ ರೂಪ ಧರಿಸಿ, ಶ್ರೀಕೃಷ್ಣ ರೂಪ ಧರಿಸಲು ಬಂದು, ಅವನಿಗೆ ತನ್ನ ವಿಷಪೂರಿತ ಎದೆ ಹಾಲು ಕುಡಿಸಿ, ಕೊಲ್ಲಲು ಪ್ರಯತ್ನಿಸುತ್ತಾಳೆ. ಕೊನೆಗೆ ಶ್ರೀಕೃಷ್ಣನಿಂದಲೇ ಸಂಹಾರಗೊಳ್ಳುತ್ತಾಳೆ. ಆದರೆ ಪೂತನಿ ಪೂರ್ವ ಜನ್ಮದಲ್ಲಿ ಏನಾಗಿದ್ದಳು. ಆಕೆಯ ಯಾವ ತಪ್ಪಿಗೆ ಆಕೆಗೆ ಪೂತನಿಯ ಜನ್ಮ...
Chanakya Neeti: ಚಾಣಕ್ಯರು ವಿವಾಹ, ಜೀವನ, ಶ್ರೀಮಂತಿಕೆ ಸೇರಿ, ಜೀವನ ನಡೆಸಲು ಮನುಷ್ಯನಿಗೆ ಇರಬೇಕಾದ ಜಾಣತನದ ಬಗ್ಗೆ ಹಲವು ವಿಚಾರಗಳನ್ನು ಹೇಳಿದ್ದಾರೆ. ಅದೇ ರೀತಿ, ತಂದೆ ತಾಯಿ ಮಕ್ಕಳ ವಿಷಯದಲ್ಲಿ ಏನೇನು ತಪ್ಪು ಮಾಡಬಾರದು ಅನ್ನೋ ಬಗ್ಗೆಯೂ ಹೇಳಿದ್ದಾರೆ ಆ ಬಗ್ಗೆ ತಿಳಿಯೋಣ ಬನ್ನಿ..
ಕದಿಯುವುದು, ಸುಳ್ಳು ಹೇಳುವುದು: ಮಕ್ಕಳು ಸುಳ್ಳು ಹೇಳುತ್ತಿದ್ದಾರೆ ಎಂದು ಗೊತ್ತಿದ್ದರೂ,...
Spiritual: ಚಾಣಕ್ಯ ಎಂದರೆ, ಇಡೀ ಜೀವನ ಸಾರಾಂಶವನ್ನು ತಿಳಿದ ಬುದ್ಧಿವಂತ. ಹಾಾಗಾಗಿಯೇ ಚಾಣಕ್ಯ ನೀತಿ ಅರಿತವರು ಎಂದಿಗೂ ಜೀವನದಲ್ಲಿ ಸೋಲುವುದಿಲ್ಲ ಅಂತಾ ಹೇಳಲಾಗುತ್ತದೆ. ಚಾಣಕ್ಯರು ಮನುಷ್ಯನ ಜೀವನದ ಬಗ್ಗೆ ಅದೆಷ್ಟು ತಿಳುವಳಿಕೆ ಹೊಂದಿದ್ದರು ಎಂದರೆ, ಇತ್ತೀಚಿನ ದಿನಗಳಲ್ಲಿ ನಾವು ಹೇಳುವ ಕರ್ಮ ರಿಟರ್ನ್ಸ್ ಅನ್ನುವ ಪದದ ಅರ್ಥವನ್ನೂ ಸಹ ಅವರು ಸ್ಪಷ್ಟವಾಗಿ ವಿವರಿಸಿದ್ದಾರೆ. ಆ...
Hubli News: ಹುಬ್ಬಳ್ಳಿ: ರಾಜಕಾಲುವೆ ಕಾಮಗಾರಿ ವೇಳೆ ಅವಘಡ ಸಂಭವಿಸಿದ್ದು, ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಹುಬ್ಬಳ್ಳಿ ಗುಜರಾತ್ ಭವನದ ಬಳಿ ಈ ಅವಘಡ ನಡೆದಿದ್ದು, ಮಲ್ಲಪ್ಪ...