Saturday, May 9, 2026

ಆಧ್ಯಾತ್ಮ

Spiritual: ಹಿಂದೂ ಧರ್ಮದಲ್ಲಿ ಮುಂಜಾನೆ ಮತ್ತು ಮುಸ್ಸಂಜೆ ಶಂಖ ಊದಲು ಕಾರಣವೇನು..?

Spiritual: ಕೆಲವು ಹಿಂದೂಗಳು ಈಗಿನ ಕಾಲದಲ್ಲೂ ಕೂಡ, ಬೆಳಿಗ್ಗೆ ಪೂಜೆಯಾಗುವ ಹೊತ್ತಿಗೆ, ಘಂಟೆ, ಜಾಗಟೆ, ಶಂಖ ಊದುತ್ತಾರೆ. ಮತ್ತು ಸಂಜೆ ದೀಪ ಹಚ್ಚಿದ ಬಳಿಕ, ಶಂಖ ಊದಲಾಗುತ್ತದೆ. ಹಾಗಾದ್ರೆ ಶಂಖ ಊದುವುದರ ಹಿಂದಿರುವ ರಹಸ್ಯವೇನು ಅಂತಾ ತಿಳಿಯೋಣ ಬನ್ನಿ.. https://youtu.be/_ebSULV-4AE ಶಂಖ ಊದುವುದರಿಂದ ಆ ಶಬ್ಧ ಎಲ್ಲಿಯವರೆಗೂ ಕೇಳುತ್ತದೆಯೋ, ಅಲ್ಲಿಯವರೆಗೆ ಇರುವ ಕ್ರಿಮಿಗಳು ನಿಷ್ಕ್ರೀಯಗೊಳ್ಳುತ್ತದೆ ಅಥವಾ ಸತ್ತು...

Spiritual: ದೇವರಿಗೆ ಪ್ರದಕ್ಷಿಣೆ ಹಾಕುವುದು ಯಾಕೆ..? ಈ ಪದ್ಧತಿ ಇರುವುದಾದರೂ ಯಾಕೆ..?

Spiritual: ದೇವಸ್ಥಾನಕ್ಕೆ ಹೋದಾಗ, ನಾವು ದೇವರಿಗೆ ಪ್ರದಕ್ಷಿಣೆ ಹಾಕುತ್ತೇವೆ. ಮನೆಯಲ್ಲಿ ಪೂಜೆಯಾದರೆ, ನಿಂತಲ್ಲೇ ಪ್ರದಕ್ಷಿಣೆ ಹಾಕುತ್ತೇವೆ. ಹಾಗಾದರೆ, ಪ್ರದಕ್ಷಿಣೆ ಅನ್ನೋ ಪದ್ಧತಿ ಬರಲು ಕಾರಣವಾದ್ರೂ ಏನು..? ಪ್ರದಕ್ಷಿಣೆ ಏಕೆ ಹಾಕಬೇಕು ಅಂತಾ ತಿಳಿಯೋಣ ಬನ್ನಿ.. https://youtu.be/_ebSULV-4AE ಯಾವುದೇ ದೇವಸ್ಥಾನದಲ್ಲಿರುವ ದೇವರಿಗೆ, ದೇವರ ಕೋಣೆಯಲ್ಲಿರುವ ದೇವರಿಗೆ ಅಥವಾ ಪೂಜೆಯ ಸಂದರ್ಭದಲ್ಲಿ ಪೂಜಿಸಲ್ಪಡುವ ದೇವರ ವಿಗ್ರಹದಲ್ಲಿ ಪ್ರಾಣಪ್ರತಿಷ್ಠೆ ಮಾಡಲಾಗುತ್ತದೆ. ಪ್ರಾಣ...

Spiritual: ಪ್ರತೀ ದೇವಸ್ಥಾನದ ಗರ್ಭಗುಡಿ ಯಾಕಷ್ಟು ಚಿಕ್ಕದಾಗಿರುತ್ತದೆ..?

Spiritual: ನೀವು ಎಷ್ಟೇ ದೊಡ್ಡ, ಶ್ರೀಮಂತ, ಪ್ರಸಿದ್ಧ ದೇವಸ್ಥಾನಕ್ಕೆ ಹೋದರೂ, ಅಲ್ಲಿನ ಗರ್ಭಗುಡಿ ಮಾತ್ರ, ಒಂದಿಬ್ಬರು ಹೋಗುವಷ್ಟು ಮಾತ್ರ ಚಿಕ್ಕದಾಗಿರುತ್ತದೆ. ಹಾಗಾದರೆ, ಗರ್ಭಗುಡಿ ಅಷ್ಟು ಚಿಕ್ಕದಾಗಿರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. https://youtu.be/_ebSULV-4AE ಪ್ರತೀ ದೇವಸ್ಥಾನದಲ್ಲಿಯೂ ದೇವರ ಗರ್ಭಗುಡಿ ಸಣ್ಣದಾಗಿರುತ್ತದೆ. ಅದರ ಬಾಗಿಲು ಕೂಡ ಸಣ್ಣದಾಗಿರುತ್ತದೆ. ಈ ವೇಳೆ ಕೊಂಚ ಬಗ್ಗಿಯೇ, ನೀವು ದೇವರ ದರ್ಶನ ಮಾಡಬೇಕಾಗುತ್ತದೆ....

Spiritual: ಶಿವನನ್ನೂ ಬಿಟ್ಟಿಲ್ಲ ಶನಿಯ ಪ್ರಕೋಪ: ಶಿವನಿಗೆ ಸಪ್ತಮಶನಿ ಕಾಟ ಹೇಗಿತ್ತು ಗೊತ್ತಾ..?

Spiritual: ಶಿವ ಎಂದರೆ, ಸಕಲವೂ ಎನ್ನಲಾಗುತ್ತದೆ. ಕೆಲ ಪುರಾಣದ ಪ್ರಕಾರ, ಶಿವನಿಂದಲೇ ಈ ಲೋಕ ಉದ್ಭವಿಸಿದ್ದು ಎನ್ನಲಾಗಿದೆ. ಅಂಥ ಶಿವನಿಗೂ ಶನಿ ಕಾಟ ಕೊಟ್ಟಿದ್ದ. ಹುಟ್ಟಿದ ಪ್ರತೀ ಮನುಷ್ಯನಿಗೂ ಸಾಡೇಸಾಥಿ ಕಾಟ ಇರುವಂತೆ, ಶಿವನಿಗೂ ಸಾಡೇ ಸಾಥಿ ಕಾಟವಿತ್ತು. ಹಾಗಾದ್ರೆ ಶಿವ ಶನಿಯ ಕಾಟವನ್ನು ಹೇಗೆ ಎದುರಿಸಿದ ಅಂತಾ ತಿಳಿಯೋಣ ಬನ್ನಿ.. https://youtu.be/_ebSULV-4AE ಸದಾಧ್ಯಾನ ಮಗ್ನನಾಗಿದ್ದ ಶಿವನ...

Spiritual: ಶನಿದೇವ ಕಪ್ಪಗಿರಲು ಕಾರಣವೇನು..? ಅವನನ್ನು ಛಾಯಾ ಪುತ್ರ ಅಂತ ಏಕೆ ಕರೆಯುತ್ತಾರೆ..?

Spiritual: ಶನಿದೇವನೆಂದರೆ, ಎಲ್ಲರಿಗೂ ಭಯವೇ. ಏಕೆಂದರೆ, ಶನಿ ಹಿಡಿದರೆ, ಬರೀ ಕಷ್ಟವೇ ಬರುತ್ತದೆ ಅನ್ನೋದು ಹಲವರ ಮಾತು. ಆದರೆ, ನಾವು ಶನಿದೆಸೆಯಲ್ಲಿದ್ದಾಗ, ಶನಿಯನ್ನು ಭಕ್ತಿಯಿಂದ ಪ್ರಾರ್ಥಿಸಿದರೆ, ಪೂಜಿಸಿದರೆ, ಶನಿಯ ಕಾಟ ಕಡಿಮೆಯಾಗುತ್ತದೆ. ಇನ್ನು ಶನಿಯನ್ನು ಛಾಯಾ ಪುತ್ರ ಎಂದು ಕರೆಯುತ್ತಾರೆ. ಅಲ್ಲದೇ, ಶನಿಕಾಟವಿದ್ದಾಗ, ಅವನ ಮೇಲೆ ಶನಿ ಛಾಯೆ ಇದೆ ಎನ್ನುತ್ತಾರೆ. ಹಾಗಾದ್ರೆ ಶನಿಯನ್ನು...

Spiritual: ಸಾಡೇ ಸಾಥಿ ಬಂದಾಗ, ಬರೀ ನಷ್ಟವೇ ಆಗುತ್ತದೆ ಅನ್ನೋದು ಎಷ್ಟು ಸತ್ಯ..?

Spiritual: ಪ್ರತೀ ಮನುಷ್ಯನ ಜೀವನದಲ್ಲಿ ಸಪ್ತಮ ಶನಿ ಅನ್ನೋದು ಬಂದೇ ಬರುತ್ತದೆ. ಮನುಷ್ಯನಷ್ಟೇ ಏಕೆ..? ದೇವತೆಗಳು, ದೇವರುಗಳು ಕೂಡ ಶನಿಕಾಟಕ್ಕೆ ಒಳಗಾಗಿದ್ದಾರೆ. ಆದರೆ ಕೆಲವರು ಹೇಳುವ ಪ್ರಕಾರ, ಸಪ್ತಮಶನಿ ಅಂದರೆ ಸಾಡೇಸಾಥಿ ಕಾಟ ಶುರುವಾದರೆ, ಮನುಷ್ಯನ ಜೀವನದಲ್ಲಿ ಬರೀ ಕಷ್ಟವೇ ಬರುತ್ತದೆ ಎಂದು ಹೇಳುತ್ತಾರೆ. ಹಾಗಾದ್ರೆ ಇದು ಎಷ್ಟು ಸತ್ಯ ಅಂತ ತಿಳಿಯೋಣ ಬನ್ನಿ.. https://youtu.be/_ebSULV-4AE ಸಾಡೇಸಾಥಿಯನ್ನು...

Navaratri Special: Temple: ಬಾದಾಮಿ ಬನಶಂಕರಿ ದೇವಸ್ಥಾನದ ವಿಶೇಷತೆಗಳು

Navaratri Special: ನವರಾತ್ರಿಯ ವಿಶೇಷವಾಗಿ ನಾವಿಂದು ಬಾದಾಮಿ ಬನಶಂಕರಿ ದೇವಸ್ಥಾನದ ವಿಶೇಷತೆಗಳ ಬಗ್ಗೆ ಹೇಳಲಿದ್ದೇವೆ. ಬಾದಾಮಿ ಬನಶಂಕರಿ ದೇವಸ್ಥಾನದಲ್ಲಿ ಪಾರ್ವತಿಯ ಅವತಾರವಾದ ಬನಶಂಕರಿ ಅಮ್ಮನನ್ನು ಪೂಜಿಸಲ್ಪಡುತ್ತದೆ. ಬಾಗಲಕೋಟೆಯಲ್ಲಿರುವ ಬಾದಾಮಿಗೆ ಬರೀ ಕರ್ನಾಟಕದ ಭಕ್ತರು ಮಾತ್ರವಲ್ಲದೇ, ಪಕ್ಕದ ರಾಜ್ಯಗಳಾದ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದಿಂದಲೂ ದೇವಿಯ ಭಕ್ತರು ದರುಶನಕ್ಕಾಗಿ ಇಲ್ಲಿಗೆ ಬರುತ್ತಾರೆ. https://youtu.be/QTjBcgkIopw ಇನ್ನು ಬನಶಂಕರಿ ಇಲ್ಲಿ ಬಂದು ನೆಲೆನಿಲ್ಲಲು ಕಾರಣವೇನು...

Navaratri Special: ನವರಾತ್ರಿಯ 8ನೇ ದಿನ ಪೂಜಿಸಲ್ಪಡುವ ಮಹಾಗೌರಿ ಯಾರು..?

Navaratri Special: ನವರಾತ್ರಿಯ 8ನೇ ದಿನದಂದು ದುರ್ಗೆಯ ರೂಪವಾದ ಮಹಾಗೌರಿಯನ್ನು ಪೂಜಿಸಲಾಗುತ್ತದೆ. ನವದುರ್ಗೆಯರೆಲ್ಲ ಪಾರ್ವತಿಯ ಅವತಾರವೇ ಆಗಿದ್ದು, ಅಷ್ಟಮಿ ದಿನ ಈಕೆಯನ್ನು ಪ್ರಧಾನ ದೇವಿ ಎಂದು ಪೂಜಿಸಲಾಗುತ್ತದೆ. https://youtu.be/6JH-ZRSra8Y ಗೂಳಿಯ ಮೇಲೆ ಕೂತು ಸಂಚರಿಸುವ ಮಹಾಗೌರಿ, ಬಿಳಿ ಬಣ್ಣದ ಸೀರೆಯಲ್ಲಿ ಸಿಂಗಾರಗೊಂಡಿರುತ್ತಾಳೆ. ಪಾರ್ವತಿ ಶಿವನ ಪತ್ನಿಯಾದ ದಾಕ್ಷಾಯಣಿಯ ರೂಪದಲ್ಲಿರುವಾಗ, ದಕ್ಷ ನಡೆಸಿದ ಯಜ್ಞದ ಯಜ್ಞಕುಂಡಕ್ಕೆ ಹಾರಿ, ಪ್ರಾಣತ್ಯಾಗ...

Navaratri Special: ನವರಾತ್ರಿಯ 7ನೇ ದಿನ ಪೂಜಿಸಲ್ಪಡುವ ಕಾಳರಾತ್ರಿ ಯಾರು..?

Navaratri Special: ಪಾರ್ವತಿಯ 7ನೇ ರೂಪವಾದ ಕಾಳರಾತ್ರಿಯನ್ನು ಇಂದು ನಾವು ಪೂಜಿಸುತ್ತೇವೆ. ಕಾಳಿ ದೇವಿಯನ್ನೇ ಕಾಳರಾತ್ರಿ ಎಂದು ಕರೆಯಲಾಗುತ್ತದೆ. ಕಪ್ಪು ಬಣ್ಣದ ದೇಹ, ಹೊರಚಾಚಿದ ನಾಲಿಗೆ, ಘೋರವಾದ ಕಣ್ಣುಗಳು, ಕುತ್ತಿಗೆಗೆ ರುಂಡಮಾಲೆ, ಕೈಯಲ್ಲಿ ಕತ್ತಿ, ದಡ್ಡವಾದ ಉದ್ದ ಕೂದಲಿರುವ ಕಾಳಿ ದೇವಿ, ಕತ್ತೆಯ ಮೇಲೆ ಸವಾರಿ ಮಾಡುತ್ತಾಳೆ. https://youtu.be/lv4Ra25ZIHI ಶುಂಭ ನಿಶುಂಭರ ಸಂಹಾರಕ್ಕಾಗಿ ದೇವಿ ಕಾಳರಾಾತ್ರಿಯ ರೂಪ...

Navaratri Special: Temple: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ವಿಶೇಷತೆಗಳು

Navaratri Special: ಮಲೆನಾಡಿನಲ್ಲಿರುವ ಪ್ರಸಿದ್ಧ ದೇವಿ ದೇವಸ್ಥಾನಗಳಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನವೂ ಒಂದು. ದೇವಿಯ ಆಶೀರ್ವಾದ ಪಡೆದು, ಅನ್ನಪ್ರಸಾದ ಸ್ವೀಕರಿಸಿದಾಗಲೇ, ಇಲ್ಲಿನ ಭೇಟಿ ಅರ್ಥಪೂರ್ಣವಾಗಿರುತ್ತದೆ. ಹಾಗಾದ್ರೆ ಈ ದೇವಸ್ಥಾನದ ವಿಶೇಷತೆಗಳೇನು ಅಂತಾ ತಿಳಿಯೋಣ ಬನ್ನಿ.. ಚಿಕ್ಕಮಗಳೂರಿನ ಹೊರನಾಡಿನಲ್ಲಿ ಪಾರ್ವತಿ ದೇವಿಯ ರೂಪವಾದ ಅನ್ನಪೂರ್ಣೆ ಇಲ್ಲಿ ನೆಲೆನಿಂತಿದ್ದಾಳೆ. ಅಡಿಯಿಂದ ಮುಡಿಯವರೆಗೂ ಈಕೆಯನ್ನು ಚಿನ್ನಾಭರಣಗಳಿಂದ, ಸುಂದರ ರೇಷ್ಮೆ ಸೀರೆಯಿಂದ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img