Chanakya Neeti: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ನಾವು ಒಬ್ಬರ ಮನೆಗೆ ಅತಿಥಿಯಾಗಿ ಹೋದಾಗ, ಹೇಗಿರಬೇಕು..? ಯಾವ ರೀತಿ ನಡೆದುಕೊಳ್ಳಬೇಕು ಎಂದು ಚಾಣಕ್ಯರು ಹೇಳಿದ್ದಾರೆ. ಹಾಗಾದ್ರೆ ನಾವು ಇನ್ನೊಬ್ಬರ ಮನೆಗೆ ಅತಿಥಿಯಾಗಿ ಹೋದಾಗ ಯಾವ ರೀತಿಯ ತಪ್ಪು ಮಾಡಬಾರದು ಅಂತಾ ತಿಳಿಯೋಣ ಬನ್ನಿ.
ಮೊದಲನೇಯದಾಗಿ ಆಹ್ವಾನ ನೀಡದೇ...
Chanakya Neeti: ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಸಾಮಾನ್ಯ ವಿಷಯವಲ್ಲ. ಒಮ್ಮೆ ನಾವು ನಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿದ ಬಳಿಕ, ಜೀವನಪೂರ್ತಿ ಅವರೊಂದಿಗೆ ಸಂಸಾರ ಮಾಡಬೇಕು. ಹಾಗಾಗಿ ಜೀವನ ಸಂಗಾತಿಯನ್ನು ಆಯ್ಕೆ ಮಾಡುವಾಗಲೇ ನಾವು ಎಚ್ಚೆತ್ತುಕೊಂಡು ಸರಿಯಾದ ಆಯ್ಕೆ ಮಾಡಬೇಕು ಎಂದಿದ್ದಾರೆ ಚಾಣಕ್ಯರು. ಆ ಬಗ್ಗೆ ತಿಳಿಯೋಣ ಬನ್ನಿ.
ಹಣದ ಆಸೆ ಇದೆಯಾ, ಇಲ್ಲವಾ:...
Chanakya Neeti: ಚಾಣಕ್ಯರು ಓರ್ವ ಮನುಷ್ಯ ತನ್ನ ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನೇನು ಮಾಡಬೇಕು ಎಂಬ ಬಗ್ಗೆ ಹೇಳಿದ್ದಾರೆ. ಅಲ್ಲದೇ, ನಮ್ಮ ಗುಣ, ವಿವಾಹವಾಗುವಾಗ ಅನುಸರಿಸುವ ನಿಯಮಗಳು ಹೀಗೆ ಇನ್ನಿತರ ವಿಷಯಗಳ ಬಗ್ಗೆ ಚಾಣಕ್ಯರು ಹೇಳಿದ್ದಾರೆ. ಅದೇ ರೀತಿ ಯಾವ ಸಮಯದಲ್ಲಿ, ಎಂಥ ಸ್ಥಳದಲ್ಲಿ ಮೌನವಾಗಿದ್ದರೆ ಉತ್ತಮ ಅಂತಲೂ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ...
Spiritual: ಚಾಣಕ್ಯರು ಯಾರ್ಯಾರ ಸ್ವಭಾವ ಹೇಗಿರುತ್ತದೆ ಎಂಬುವುದರ ಮೇಲೆ, ಅವರ ಜೀವನ ಹೇಗಿರುತ್ತದೆ ಎಂದು ಹೇಳಿದ್ದಾರೆ. ಅದೇ ರೀತಿ ಯಾರು ಸದಾ ಉತ್ತಮ ಆರ್ಥಿಕ ಪರಿಸ್ಥಿತಿ ಹೊಂದಿರುತ್ತಾರೆ ಅನ್ನೋ ಬಗ್ಗೆಯೂ ಚಾಣಕ್ಯರು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ..
ಸೌಮ್ಯ ಸ್ವಭಾವದವರು: ಸೌಮ್ಯ ಸ್ವಭಾವದ ವ್ಯಕ್ತಿಗಳು ಸದಾ ಉತ್ತಮ ಆರ್ಥಿಕ ಪರಿಸ್ಥಿತಿ ಹೊಂದಿರುತ್ತಾರೆ ಎಂದು ಹೇಳಿದ್ದಾರೆ....
Spiritual: ಕಷ್ಟಕಾಲ ಎನ್ನುವುದು ಎಲ್ಲರಿಗೂ ಬರುತ್ತದೆ. ದೇವರು ಪ್ರತಿಯೊಬ್ಬರಿಗೂ ಕಷ್ಟ ಕೊಟ್ಟೇ ಕೊಡುತ್ತಾನೆ. ಏಕೆಂದರೆ, ಸುಖದಲ್ಲಿ ಇರುವವರು ದೇವರನ್ನು ಅಷ್ಟು ಸುಲಭವಾಗಿ ನೆನೆಸಿಕೊಳ್ಳುವುದಿಲ್ಲ. ಅದೇ ರೀತಿ ನಾವು ಕಷ್ಟ ಬಂದಾಗ, ಕೆಲವರ ಬಳಿ ಸಹಾಯ ಕೇಳಲೇಬಾರದು ಅಂತಾರೆ ಚಾಣಕ್ಯರು. ಹಾಗಾದ್ರೆ ನಾವು ಕಷ್ಟ ಬಂದಾಗ, ಯಾರ ಬಳಿ ಸಹಾಯ ಕೇಳಬಾರದು ಅಂತಾ ತಿಳಿಯೋಣ ಬನ್ನಿ.
ಸೋಮಾರಿ...
ಕೆಂಗೇರಿ ರಸ್ತೆಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಡಿಸೆಂಬರ್ 15 ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರ ಉತ್ತರಾಧಿಕಾರಿಯಾಗಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗೆ ಪಟ್ಟಾಧಿಕಾರ ಮಹೋತ್ಸವ ಸಂಪನ್ನಗೊಂಡಿತು. ಧಾರ್ಮಿಕ ವಿಧಿ ವಿಧಾನದಂತೆ ಪಟ್ಟಾಧಿಕಾರ ಕಾರ್ಯಕ್ರಮದ ಭಾಗವಾಗಿ ಗಂಗೆ ಪೂಜೆ, ಶಿವಪಾರ್ವತಿ ಪೂಜೆ, ಗಣಪತಿ ಪೂಜೆಯನ್ನು ನೆರವೇರಿತು. ಇದಾಗಿ ನೂತನ ಸ್ವಾಮೀಜಿಗೆ ರುದ್ರಾಕ್ಷಿ ಮುಕುಟ ಧಾರಣೆ ವಿಧಿಯೂ...
Horoscope: ನೀವು ಕೆಲ ರಾಶಿಯವರನ್ನು ನೋಡಿರಬಹುದು. ಅವರು ಬಡತನದ ಮನೆಯಲ್ಲಿ ಅಥವಾ ಮಧ್ಯಮವರ್ಗದವರ ಮನೆಯಲ್ಲಿ ಹುಟ್ಟಿದರೂ, ಅವರು ಹುಟ್ಟಿದ ಬಳಿಕ, ಅವರಿಗೆ ಬೇಕಾದ ಎಲ್ಲ ಸೌಲಭ್ಯಗಳೂ ಆ ಮನೆಯಲ್ಲಿ ಬೇಗ ಬೇಗ ಬರುತ್ತದೆ. ಯಾಕಂದ್ರೆ ಇವರೆಲ್ಲ ಹುಟ್ಟುವಾಗಲೇ ಲಕ್ಷ್ಮೀಯ ಕೃಪೆ ಜೊತೆ ಹುಟ್ಟುವವರು. ಇವರಿಗೆ ಕೊನೆಯವರೆಗೂ ಯಾವ ಕೊರತೆಯೂ ಇರುವುದಿಲ್ಲ. ಹಾಗಾದ್ರೆ ಯಾವುದು ಅಂಥ...
Horoscope: ಆತ್ಮವಿಶ್ವಾಸ ಪ್ರತೀ ಸಮಯದಲ್ಲೂ ಇರಬೇಕಾದ ಅಸ್ತ್ರ. ಆದರೆ ಕೆಲವು ರಾಶಿಗಳಲ್ಲಿ ಇದರ ಅಭಾವವಿರುತ್ತದೆ. ಅವರು ಧೈರ್ಯದಿಂದ ಮುನ್ನುಗ್ಗುವ ಸಾಹಸ ಮಾಡುವುದು ಕಡಿಮೆ. ಹಾಗಾದ್ರೆ ಯಾವುದು ಅಂಥ ರಾಶಿ ಅಂತಾ ತಿಳಿಯೋಣ ಬನ್ನಿ.
ಕಟಕ ರಾಶಿ: ಕಟಕ ರಾಶಿಯವರಿಗೆ ಆತ್ಮವಿಶ್ವಾಸ ಕಡಿಮೆ ಇರುತ್ತದೆ. ಇವರು ತಮ್ಮ ಅಗತ್ಯತೆಗಳಿಗಿಂತ, ಇನ್ನೊಬ್ಬರ ಖುಷಿ ಬಯಸುತ್ತಾರೆ. ಹೀಗಾಗಿಯೇ ಅನೇಕ ಅವಕಾಶಗಳನ್ನು,...
Horoscope: ನೀವು ಕೆಲವರನ್ನು ನೋಡಿರಬಹುದು. ಅವರಿಗೆ ಬೆಣ್ಣೆ ಹಚ್ಚಿ, ಕಲರ್ ಕಲರ್ ಆಗಿ, ನಗು ನಗುತ್ತ ಮಾತತನಾಡಲು ಬರೋದಿಲ್ಲ. ಅವರು ಇದ್ದ ಮಾತನ್ನು ಇದ್ದ ಹಾಗೆ ಹೇಳಿಬಿಡುತ್ತಾರೆ. ಯಾವುದೇ ಮುಚ್ಚು ಮರೆ ಇಲ್ಲದೇ, ಸತ್ಯವನ್ನು ಹೇಳಿ ಬಿಡುತ್ತಾರೆ. ಎದುರಿಗೆ ಇರುವವರ ಮನಸ್ಸಿಗೆ ನೋವಾದರೂ, ಶಾಕ್ ಆದರೂ ಅದರಿಂದ ಅವರಿಗೇನು ವ್ಯತ್ಯಾಸವೇ ಆಗುವುದಿಲ್ಲ. ಅಂಥವರು ಕಟ್ಟುನಿಟ್ಟಾಗಿ...
Horoscope: ಅಸೂಯೆ ಅನ್ನೋದು ಜೀವನದಲ್ಲಿ ನೆಮ್ಮದಿಯನ್ನೇ ಕಸಿಯುವ ಗುಣ. ಅದು ಅಸೂಯೆ ಪಡುವವರ ನೆಮ್ಮದಿಯಷ್ಟೇ ಅಲ್ಲದೇ, ಅವರೊಂದಿಗೆ ಜೀವಿಸುವ ಪ್ರತಿಯೊಬ್ಬರ ನೆಮ್ಮದಿ ನಾಶ ಮಾಡುತ್ತದೆ. ಒಂದು ಮನೆಯಲ್ಲಿ ಎಲ್ಲದಕ್ಕೂ ಅಸೂಯೆ ಪಡೆದು, ಎಲ್ಲರ ಖುಷಿ ನೋಡಿ ಹೊಟ್ಟೆ ಉರಿದುಕೊಳ್ಳುವ ಜನ ಇದ್ದರೆ, ಆ ಮನೆಯಲ್ಲಿ ಸಂಭ್ರಮ ಅನ್ನೋದು ಅಪರೂಪ ಅಂತಾಗುತ್ತದೆ. ಅಂಥ ರಾಶಿಯವರ ಬಗ್ಗೆ...
Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...