Ramayana: ಇಂದಿನ ಕಾಲದ ಕೆಲ ಯುವ ಪೀಳಿಗೆಯವರು ರಾವಣನನ್ನು ಕುರಿತು ಮಾತನಾಡುವುದೇನೆಂದರೆ, ರಾವಣ ಸೀತೆಯನ್ನು ಅಪಹರಿಸಿದ್ದ. ಆದರೆ ಆಕೆಯನ್ನು ಮುಟ್ಟಿರಲಿಲ್ಲ. ಆತ ಭಾರೀ ಉತ್ತಮನಾಗಿದ್ದ ಎಂದು. ಆದರೆ ಸತ್ಯವೇ ಬೇರೆ. ಆತ ಜಾತಿಯಲ್ಲಿ ಬ್ರಾಹ್ಮಣನಾಗಿದ್ದು, ಸಕಲ ಕಲಾ ವಲ್ಲಭನಾಗಿದ್ದ. ಆತನಿಗೆ ಶಸ್ತ್ರ ವಿದ್ಯೆಯಿಂದ ಹಿಡಿದು, ಶಾಸ್ತ್ರ ವಿದ್ಯೆಯ ತನಕ ಎಲ್ಲವೂ ಗೊತ್ತಿತ್ತು. ಆದರೆ ಆತ...
Spiritual: ನೀವು ಗಮನಿಸಿರಬಹುದು. ಹೆಣ್ಣು ಮಕ್ಕಳಲ್ಲಿ ಯಾವುದೇ ಸಿಕ್ರೇಟ್ ಉಳಿಯುವುದಿಲ್ಲ. ಅವರ ಬಳಿ ಯಾವುದೇ ವಿಷಯ ಹೇಳಿದ್ರು, ಅದನ್ನು ಅವರು ಬೇರೆಯವರಿಗೆ ಹೇಳುತ್ತಾರೆ ಎಂದು ಕೆಲವರು ಹೇಳುತ್ತಾರೆ. ಆದರೆ ಹಣ್ಣು ಮಕ್ಕಳಲ್ಲೂ ಗುಟ್ಟು ಬಿಟ್ಟುಕೊಡದ ಸ್ವಭಾವದವರೂ ಇದ್ದಾರೆ. ಇಂದು ನಾವು ಆ ರಾಶಿಯವರ ಬಗ್ಗೆ ಹೇಳಲಿದ್ದೇವೆ.
https://youtu.be/K2Ls4BoAGiA
ಮಕರ ರಾಶಿ: ಮಕರ ರಾಶಿಯವರ ಬಳಿ ನೀವೇನಾದರೂ ಗುಟ್ಟು...
Spiritual: ಇಂದಿನ ಕಾಲದಲ್ಲಿ ಸ್ವಾಭಿಮಾನಿಯಾಗಿ ಇರೋದು ತುಂಬಾ ಕಠಿಣ ಕೆಲಸ. ಯಾಕಂದ್ರೆ ನಮ್ಮಷ್ಟಕ್ಕೆ ನಾವು ಇರೋದಕ್ಕೂ ಈ ಸಮಾಜ ಬಿಡಲ್ಲ ಅನ್ನುತ್ತೆ. ಅಲ್ಲದೇ ಹಣೆಬರಹ ಕೆಟ್ಟರೆ, ಒಂದರ ಮೇಲೊಂದರಂತೆ ಕಷ್ಟ ಓಡೋಡಿ ಬರುತ್ತದೆ. ಆದರೆ ಜೀವನದಲ್ಲಿ ಏನೇ ಸಮಸ್ಯೆ ಬರಲಿ, ಎಷ್ಟೇ ಕಷ್ಟ ಬರಲಿ, ದೇವರ ದಯೆಯೊಂದಿದ್ದರೆ, ಸಾಕು. ನಾನು ಸದಾ ಸ್ವಾಭಿಮಾನಿಯಾಗಿರುತ್ತೇನೆ ಎನ್ನುವ...
Spiritual: ನೀವು ಕೆಲವರನ್ನು ನೋಡಿರಬಹುದು. ಅವರ ಬಳಿ ಶ್ರೀಮಂತಿಕೆ, ಉತ್ತಮ ಸಂಬಂಧಿಕರು, ಬೇಕಾದ ಎಲ್ಲಾ ಸುಖ ಸಂಪತ್ತು ಇರುತ್ತದೆ. ಆದರೆ ಅವರು ಸದಾ ಹ್ಯಾಪ್ ಮೋರೆ ಹಾಕಿಕೊಂಡೇ ಇರುತ್ತಾರೆ. ಇರುವುದನ್ನು ಎಂಜಾಯ್ ಮಾಡುವುದು ಬಿಟ್ಟು, ತಮ್ಮ ಇಲ್ಲದ್ದನ್ನೇ ಅವರು ಬಯಸುತ್ತಿರುತ್ತಾರೆ. ಆದರೆ ಇನ್ನು ಕೆಲವರು ಮನೆಯಲ್ಲಿ, ಜೀವನದಲ್ಲಿ ಕಷ್ಟವಿದ್ದರೂ, ಹಾಕಲು ಸರಿಯಾಗಿ ಬಟ್ಟೆ, ತಿನ್ನಲು...
Spiritual: ಕೆಲವು ರಾಶಿಯವರಿಗೆ ಕೆಲವು ಗುಣಗಳಿರುತ್ತದೆ. ಕೆಲವರು ಜೀವನದಲ್ಲಿ ಏನೇ ಕಷ್ಟ ಬಂದರೂ ಸದಾ ನಗು ನಗುತ್ತಲಿರುತ್ತಾರೆ. ಇನ್ನು ಕೆಲವರಿಗೆ ಜೀವನದಲ್ಲಿ ಎಲ್ಲ ಸುಖವಿದ್ದರೂ, ಇನ್ನೊಬ್ಬರ ಜೀವನ ಕಂಡು ಹೊಟ್ಟೆ ಉರಿ ಪಟ್ಟುಕೊಂಡಿರುತ್ತಾರೆ. ಈ ರೀತಿ ಒಬ್ಬೊಬ್ಬರದ್ದು ಒಂದೊಂದು ಗುಣ. ಇನ್ನು ಯೋಗ್ಯತೆ ಬಗ್ಗೆ ಮಾತನಾಡುವುದಾದರೆ, ಬೇರೆ ಬೇರೆ ರಾಶಿಯವರಿಗೆ, ಬೇರೆ ಬೇರೆ ಟ್ಯಾಲೆಂಟ್...
Spiritual: ಮನುಷ್ಯನಿಗೆ ಬದುಕಲು ದುಡ್ಡು ತುಂಬಾ ಮುಖ್ಯ. ಇಂದಿನ ಕಾಲದಲ್ಲಿ ದುಡ್ಡು ಇದ್ದವರಿಗೆ ಮಾತ್ರ ಗೌರವ, ಮರ್ಯಾದೆ ಸಿಗುತ್ತದೆ. ಆದರೆ ಚಾಣಕ್ಯರ ಪ್ರಕಾರ, ದುಡ್ಡಿದ್ದರೆ ಜೀವನದಲ್ಲಿ ಚೆನ್ನಾಗಿ ಬದುಕಬಹುದು. ಆದರೆ ನೆಮ್ಮದಿಯಾಗಿ ಬದುಕಲು ಕೆಲವು ವಿಷಯಗಳು ಮುಖ್ಯ ಎಂದಿದ್ದಾರೆ. ಹಾಗಾದ್ರೆ ಚಾಣಕ್ಯರ ಪ್ರಕಾರ, ದುಡ್ಡಿಗಿಂತ ಏನು ಮುಖ್ಯ ಅಂತಾ ತಿಳಿಯೋಣ ಬನ್ನಿ..
https://youtu.be/Qz18t7NazhU
ಸಂಬಂಧ. ದುಡ್ಡಿಗಿಂತಲೂ ಸಂಬಂಧ...
Spiritual: ಕೆಲವೊಮ್ಮೆ ನಮ್ಮ ಜೀವನದಲ್ಲಿ ಹಲವು ರೀತಿಯ ಗುಣವುಳ್ಳ ಜನರು ಬಂದು ಹೋಗುತ್ತಾರೆ. ಕೆಲವರು ನಮ್ಮ ಜೀವನದಲ್ಲಿ ಪರ್ಮ್ನೆಂಟ್ ಆಗಿ ಉಳಿದರೆ, ಇನ್ನು ಕೆಲವರು ಅತಿಥಿಯಂತೆ ಬಂದು ಹೋಗಿ ಬಿಡುತ್ತಾರೆ. ಆದರೆ ಹಾಗೆ ಅತಿಥಿಯಾಗಿ ಬರುವವರು, ಕೆಟ್ಟ ಗುಣಗಳಿಂದ ತುಂಬಿದ್ದರೆ, ನಿಮ್ಮ ಜೀವನದ ನೆಮ್ಮದಿಯನ್ನೇ ಕಸಿದುಕೊಂಡು ಹೋಗುತ್ತಾರೆ. ಹಾಗಾಗಿ ನಾವು ಕೆಲವರಿಗೆ ದೂರವೇ ಇರಬೇಕು...
Spiritual: ಕೆಲವು ಪುರುಷರ ಪ್ರಕಾರ ತಾವು ಕಾಣಲು ಸುಂದರವಾಗಿದ್ದರೆ, ಸ್ಟೈಲ್ ಮಾಡಿದರೆ, ಕೂಲಿಂಗ್ ಗ್ಲಾಸ್ ಹಾಕಿಕೊಂಡು, ಹ್ಯಾಂಡ್ಸಮ್ ಆಗಿ ಡ್ರೆಸ್ ಮಾಡಿಕೊಂಡರೆ, ಆಕರ್ಷಿತರಾಗುತ್ತಾರೆ ಎಂದು ತಪ್ಪು ತಿಳಿದಿದ್ದಾರೆ. ಆದರೆ ಹೆಣ್ಣು ಮಕ್ಕಳು ನಿಮ್ಮ ಬಟ್ಟೆ, ಸ್ಟೈಲ್, ಸ್ಮೈಲ್ ನೋದಿ ಫಿದಾ ಆಗೋದಿಲ್ಲ. ಬದಲಾಗಿ ನಿಮ್ಮಲ್ಲಿರುವ ಕೆಲ ಗುಣಗಳಿಂದ ಆಕರ್ಷಿತರಾಗುತ್ತಾರೆ. ಆ ಗುಣಗಳು ಯಾವುದು ಅನ್ನೋ...
Spiritual News: ಕೆಲವರು ತಮ್ಮ ಮಗಳಿಗೆ ಮೈ ತುಂಬ ಚಿನ್ನವಿರಲಿ ಎಂದು ತಲೆಯ ಮೇಲಿನ ಬಿಂದಿಯಿಂದ ಹಿಡಿದು, ಕಾಲಿಗೆ ಹಾಕುವ ಗೆಜ್ಜೆಯವರೆಗೂ ಎಲ್ಲವನ್ನೂ ಚಿನ್ನದಿಂದಲೇ ಒಡವೆ ಮಾಡಿಕೊಡುತ್ತಾರೆ. ಆದರೆ ಆರೋಗ್ಯದ ಪ್ರಕಾರ ಮತ್ತು ಶಾಸ್ತ್ರದ ಪ್ರಕಾರ, ಸೊಂಟದಿಂದ ಕೆಳಗೆ ಚಿನ್ನ ಧರಿಸುವಂತಿಲ್ಲ. ಚಿನ್ನದ ಒಡವೆ ಹೊಟ್ಟೆಯ ತನಕ ಮಾತ್ರ ಬರಬೇಕು. ಹಾಗಾದ್ರೆ ಯಾಕೆ ಕಾಲಿಗೆ...
Spiritual: ಜನ ದುಡಿಯುವುದೇ ದುಡ್ಡಿಗಾಗಿ, ಕೆಲವರು ಹೊಟ್ಟೆಗೆ, ಬಟ್ಟೆ ಖರೀದಿಸುವುದಕ್ಕೆ, ಇರಲೊಂದು ಸೂರಿಗಾಗಿ ದುಡಿಯುತ್ತಾರೆ. ಆದರೆ ಮತ್ತೆ ಕೆಲವರು ಅದಕ್ಕೂ ಮೀರಿ ಶ್ರೀಮಂತರಾಗಲು ದುಡಿಯುತ್ತಾರೆ. ಹಣ ಹೂಡಿಕೆ ಮಾಡುತ್ತಾರೆ. ಆದರೆ ನೀವು ಎಷ್ಟೇ ದುಡಿದರೂ, ಹಣ ಹೂಡಿಕೆ ಮಾಡಿದರೂ, ಅದು ಹೆಚ್ಚಾಗಲು ದೇವರ ಕೃಪೆ ಬೇಕೆ ಬೇಕು. ಹಾಗಾದ್ರೆ ಎಂಥ ಮನೆಯಲ್ಲಿ ಆರ್ಥಿಕ ಪರಿಸ್ಥಿತಿ...
Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...