Thursday, July 2, 2026

ಆಧ್ಯಾತ್ಮ

Spiritual: ಹಿಂದೂ ಧರ್ಮದ ಸಪ್ತ ಚಿರಂಜೀವಿಗಳ ಬಗ್ಗೆ ನಿಮಗೆಷ್ಟು ಗೊತ್ತು..?: ಭಾಗ 1

Spiritual: ಹಿಂದೂ ಧರ್ಮದಲ್ಲಿ, ಪುರಾಣ ಕಥೆಗಳಲ್ಲಿ, ರಾಮಾಯಣ- ಮಹಾಭಾರತದಲ್ಲಿ ಬರುವ ಕೆಲವು ಪಾತ್ರಗಳಲ್ಲಿ, ಇನ್ನುವರೆಗೂ ಕೆಲವರು ಜೀವಂತವಾಗಿದ್ದಾರೆ ಎಂದು ಹೇಳಲಾಗುತ್ತದೆ. ಏಕೆಂದರೆ, ಅವರು ಚಿರಂಜೀವಿಗಳು. ಅವರಿಗೆ ಎಂದಿಗೂ ಸಾವು ಬರಲು ಸಾಧ್ಯವಿಲ್ಲ. ಹಾಗಾದರೆ ಹಿಂದೂಗಳಲ್ಲಿ ಬರುವ ಏಳು ಚಿರಂಜೀವಿಗಳು ಯಾರು ಎಂದು ತಿಳಿಯೋಣ ಬನ್ನಿ.. ಹನುಮಂತ: ಹನುಮಂತನನ್ನು ಪೂಜಿಸುವ ಅವನ ಪರಮಭಕ್ತರಿಗೆ, ಆತ ನಮ್ಮ ಬಳಿಯೇ...

ಈ ದೇವಸ್ಥಾನದ ಮೂರ್ತಿ, ಶಿವಲಿಂಗ ದಿನದಿಂದ ದಿನಕ್ಕೆ ದೊಡ್ಡದಾಗುತ್ತದೆ..

Spiritual: ಮಧ್ಯಪ್ರದೇಶದ ಖಜುರಾಹೋ ಎಂಬ ಪ್ರಸಿದ್ಧ ಸ್ಥಳದಲ್ಲಿ ಮತಂಗೇಶ್ವರ ದೇವಸ್ಥಾನವಿದೆ. ಈ ದೇವಸ್ಥಾನದಲ್ಲಿರುವ ಶಿವಲಿಂಗ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಇನ್ನು 100 ವರ್ಷ ತುಂಬುವುದರೊಳಗೆ, ಆ ಶಿವಲಿಂಗ, ದೇವಸ್ಥಾನದ ಮೇಲ್ಛಾವಣಿ ಮೀರಿ ಬೆಳೆಯುವ ಸಾಧ್ಯತೆ ಇದೆ. ಪ್ರತೀ ಎರಡರಿಂದ ಮೂರು ವರ್ಷಕ್ಕೊಮ್ಮೆ ಈ ಶಿವಲಿಂಗ 1 ಇಂಚು ಬೆಳೆಯುತ್ತದೆ. ಸದ್ಯ ಈ ಶಿವಲಿಂಗ 8ರಿಂದ...

ಶ್ರೀಕೃಷ್ಣನ ಲೀಲೆ ಪರೀಕ್ಷಿಸಲು ಹೋಗಿ ಕಣ್ಣು- ಬಾಯಿ ಕಳೆದುಕೊಂಡ ವಿದೇಶಿಗ

Spiritual: ಛತ್ತೀಸ್‌ಘಡದ ಬಸ್ತಾರ ಎಂಬಲ್ಲಿ ಶ್ರೀಕೃಷ್ಣನ ದೇಗುಲವಿದೆ. ಈ ದೇಗುಲಕ್ಕೆ ಹಲವಾರು ಪ್ರವಾಸಿಗರು, ಭಕ್ತರು ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದು ಹೋಗುತ್ತಾರೆ. ಆದರೆ ಸಂಜೆ 7 ಗಂಟೆಯ ಬಳಿಕ ಇಲ್ಲಿ ದರ್ಶನ ಮಾಡಲು ಅನುಮತಿ ಇರುವುದಿಲ್ಲ. ಏಕೆಂದರೆ, 7 ಗಂಟೆಗೆ ಈ ದೇವಸ್ಥಾನವನ್ನು ಬಂದ್ ಮಾಡಲಾಗುತ್ತದೆ. ಮರುದಿನ ಬೆಳಿಗ್ಗೆ 7 ಗಂಟೆಯ ಬಳಿಕ,...

ಶೇತ್ಪಾಲ್ ಎಂಬ ಹಳ್ಳಿಯಲ್ಲಿ ಸರ್ಪವೇ ಸಾಕುಪ್ರಾಣಿ: ಇದರ ಹಿಂದಿನ ಭಯಂಕರ ಸತ್ಯ ಕಥೆ..

Spiritual: ನಮಗೆಲ್ಲ ಸಾಕು ಪ್ರಾಣಿ ಅಂದ್ರೆ, ಬೆಕ್ಕು, ನಾಯಿ, ಮೊಲ, ಗಿಳಿ, ಹಸು, ಎಮ್ಮೆ, ಒಮ್ಮೊಮ್ಮೆ ಮಂಗ, ಪಾರಿವಾಳ, ಹೀಗೆ ಯಾರಿಗೂ ತೊಂದರೆ ಕೊಡದ ಪ್ರಾಣಿಗಳನ್ನು ಸಾಕಲಾಗುತ್ತದೆ. ಆದರೆ ಶೇತ್‌ಪಾಲ್ ಎಂಬ ಹಳ್ಳಿಯಲ್ಲಿ ಸಾಕುಪ್ರಾಣಿಯಾಗಿ ಸರ್ಪವನ್ನು ಸಾಕಲಾಗುತ್ತದೆ. ಇಲ್ಲಿನ ಪುಟ್ಟ ಪುಟ್ಟ ಮಕ್ಕಳು, ನಮ್ಮ ಮಕ್ಕಳೆಲ್ಲ ಬೆಕ್ಕು-ನಾಯಿಯ ಜೊತೆ ಆಡಿದಂತೆ, ಸರ್ಪದ ಜೊತೆ ಆಟವಾಡುತ್ತಾರೆ....

ಬ್ಲಡ್ ಲೈನ್ ಹೀಲಿಂಗ್ ಎಂದರೇನು..? ಪಿತೃದೋಷ, ಶಾಪ ವಿಮೋಚನೆ ಹೇಗೆ ನಿವಾರಣೆ ಮಾಡಲಾಗುತ್ತದೆ..?

Spiritual: ಕೆಲವರ ಜೀವನದಲ್ಲಿ ಅದೆಷ್ಟು ಕಷ್ಟ ಉದ್ಭವಿಸುತ್ತದೆ ಎಂದರೆ, ಮನೆಯಲ್ಲಿ ಸಾದಾಕಾಲ ಜಗಳ, ಅತ್ಯಂತ ಕೆಟ್ಟ ಆರ್ಥಿಕ ಪರಿಸ್ಥಿತಿ , ಮನೆಯಲ್ಲಿ ಒಬ್ಬರಾದ ಮೇಲೆ ಒಬ್ಬರಿಗೆ ಆರೋಗ್ಯ ಸಮಸ್ಯೆ. ವಯಸ್ಸಾದರೂ ಮಕ್ಕಳಿಗೆ ಸಿಗದ ಮದುವೆ ಭಾಗ್ಯ. ಮದುವೆಯಾದ ಬಳಿಕ, ಸಂತಾನ ಸಮಸ್ಯೆ. ಹೀಗೆ ಒಂದು ದಿನವೂ ನೆಮ್ಮದಿ ಇಲ್ಲದೇ, ಬದುಕುವ ಪರಿಸ್ಥಿತಿ ಇರುತ್ತದೆ. ಅಂಥವರು...

Spiritual: ದೇವಸ್ಥಾನದಲ್ಲಿ, ಪೂಜೆಯ ವೇಳೆ ಘಂಟೆ ಬಾರಿಸಲು ಕಾರಣವೇನು..?

Spiritual: ಮನೆಯಲ್ಲಿ ಪೂಜೆ ಮಾಡುವ ವೇಳೆ ಪ್ರತೀ ಹಿಂದೂವಿನ ಮನೆಯಲ್ಲಿ ಘಂಟೆ ನಾದ ಕೇಳುತ್ತದೆ. ಅಲ್ಲದೇ, ದೇವಸ್ಥಾನದಲ್ಲೂ ದೊಡ್ಡ ದೊಡ್ಡ ಘಂಟೆಗಳನ್ನು ತೂಗಿ ಹಾಕಿರುತ್ತಾರೆ. ಭಕ್ತರು ದೇವಸ್ಥಾನದೊಳಗೆ ಬರುವಾಗ, ಘಂಟೆ ಬಾರಿಸಿ, ಒಳಗೆ ಬರುತ್ತಾರೆ. ಅಲ್ಲದೇ ದೇವಸ್ಥಾನದಲ್ಲಿ ಪೂಜೆಯಾಗುವ ಸಮಯದಲ್ಲೂ ಘಂಟೆ ಬಾರಿಸಲಾಗುತ್ತದೆ. ಹಾಗಾದರೆ, ಘಂಟೆ ಬಾರಿಸುವ ಹಿಂದಿರುವ ವಿಷಯವಾದರೂ ಏನು ಅಂತಾ ತಿಳಿಯೋಣ...

Spiritual: ಹಿಂದೂ ಧರ್ಮದಲ್ಲಿ ಮುಂಜಾನೆ ಮತ್ತು ಮುಸ್ಸಂಜೆ ಶಂಖ ಊದಲು ಕಾರಣವೇನು..?

Spiritual: ಕೆಲವು ಹಿಂದೂಗಳು ಈಗಿನ ಕಾಲದಲ್ಲೂ ಕೂಡ, ಬೆಳಿಗ್ಗೆ ಪೂಜೆಯಾಗುವ ಹೊತ್ತಿಗೆ, ಘಂಟೆ, ಜಾಗಟೆ, ಶಂಖ ಊದುತ್ತಾರೆ. ಮತ್ತು ಸಂಜೆ ದೀಪ ಹಚ್ಚಿದ ಬಳಿಕ, ಶಂಖ ಊದಲಾಗುತ್ತದೆ. ಹಾಗಾದ್ರೆ ಶಂಖ ಊದುವುದರ ಹಿಂದಿರುವ ರಹಸ್ಯವೇನು ಅಂತಾ ತಿಳಿಯೋಣ ಬನ್ನಿ.. https://youtu.be/_ebSULV-4AE ಶಂಖ ಊದುವುದರಿಂದ ಆ ಶಬ್ಧ ಎಲ್ಲಿಯವರೆಗೂ ಕೇಳುತ್ತದೆಯೋ, ಅಲ್ಲಿಯವರೆಗೆ ಇರುವ ಕ್ರಿಮಿಗಳು ನಿಷ್ಕ್ರೀಯಗೊಳ್ಳುತ್ತದೆ ಅಥವಾ ಸತ್ತು...

Spiritual: ದೇವರಿಗೆ ಪ್ರದಕ್ಷಿಣೆ ಹಾಕುವುದು ಯಾಕೆ..? ಈ ಪದ್ಧತಿ ಇರುವುದಾದರೂ ಯಾಕೆ..?

Spiritual: ದೇವಸ್ಥಾನಕ್ಕೆ ಹೋದಾಗ, ನಾವು ದೇವರಿಗೆ ಪ್ರದಕ್ಷಿಣೆ ಹಾಕುತ್ತೇವೆ. ಮನೆಯಲ್ಲಿ ಪೂಜೆಯಾದರೆ, ನಿಂತಲ್ಲೇ ಪ್ರದಕ್ಷಿಣೆ ಹಾಕುತ್ತೇವೆ. ಹಾಗಾದರೆ, ಪ್ರದಕ್ಷಿಣೆ ಅನ್ನೋ ಪದ್ಧತಿ ಬರಲು ಕಾರಣವಾದ್ರೂ ಏನು..? ಪ್ರದಕ್ಷಿಣೆ ಏಕೆ ಹಾಕಬೇಕು ಅಂತಾ ತಿಳಿಯೋಣ ಬನ್ನಿ.. https://youtu.be/_ebSULV-4AE ಯಾವುದೇ ದೇವಸ್ಥಾನದಲ್ಲಿರುವ ದೇವರಿಗೆ, ದೇವರ ಕೋಣೆಯಲ್ಲಿರುವ ದೇವರಿಗೆ ಅಥವಾ ಪೂಜೆಯ ಸಂದರ್ಭದಲ್ಲಿ ಪೂಜಿಸಲ್ಪಡುವ ದೇವರ ವಿಗ್ರಹದಲ್ಲಿ ಪ್ರಾಣಪ್ರತಿಷ್ಠೆ ಮಾಡಲಾಗುತ್ತದೆ. ಪ್ರಾಣ...

Spiritual: ಪ್ರತೀ ದೇವಸ್ಥಾನದ ಗರ್ಭಗುಡಿ ಯಾಕಷ್ಟು ಚಿಕ್ಕದಾಗಿರುತ್ತದೆ..?

Spiritual: ನೀವು ಎಷ್ಟೇ ದೊಡ್ಡ, ಶ್ರೀಮಂತ, ಪ್ರಸಿದ್ಧ ದೇವಸ್ಥಾನಕ್ಕೆ ಹೋದರೂ, ಅಲ್ಲಿನ ಗರ್ಭಗುಡಿ ಮಾತ್ರ, ಒಂದಿಬ್ಬರು ಹೋಗುವಷ್ಟು ಮಾತ್ರ ಚಿಕ್ಕದಾಗಿರುತ್ತದೆ. ಹಾಗಾದರೆ, ಗರ್ಭಗುಡಿ ಅಷ್ಟು ಚಿಕ್ಕದಾಗಿರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. https://youtu.be/_ebSULV-4AE ಪ್ರತೀ ದೇವಸ್ಥಾನದಲ್ಲಿಯೂ ದೇವರ ಗರ್ಭಗುಡಿ ಸಣ್ಣದಾಗಿರುತ್ತದೆ. ಅದರ ಬಾಗಿಲು ಕೂಡ ಸಣ್ಣದಾಗಿರುತ್ತದೆ. ಈ ವೇಳೆ ಕೊಂಚ ಬಗ್ಗಿಯೇ, ನೀವು ದೇವರ ದರ್ಶನ ಮಾಡಬೇಕಾಗುತ್ತದೆ....

Spiritual: ಶಿವನನ್ನೂ ಬಿಟ್ಟಿಲ್ಲ ಶನಿಯ ಪ್ರಕೋಪ: ಶಿವನಿಗೆ ಸಪ್ತಮಶನಿ ಕಾಟ ಹೇಗಿತ್ತು ಗೊತ್ತಾ..?

Spiritual: ಶಿವ ಎಂದರೆ, ಸಕಲವೂ ಎನ್ನಲಾಗುತ್ತದೆ. ಕೆಲ ಪುರಾಣದ ಪ್ರಕಾರ, ಶಿವನಿಂದಲೇ ಈ ಲೋಕ ಉದ್ಭವಿಸಿದ್ದು ಎನ್ನಲಾಗಿದೆ. ಅಂಥ ಶಿವನಿಗೂ ಶನಿ ಕಾಟ ಕೊಟ್ಟಿದ್ದ. ಹುಟ್ಟಿದ ಪ್ರತೀ ಮನುಷ್ಯನಿಗೂ ಸಾಡೇಸಾಥಿ ಕಾಟ ಇರುವಂತೆ, ಶಿವನಿಗೂ ಸಾಡೇ ಸಾಥಿ ಕಾಟವಿತ್ತು. ಹಾಗಾದ್ರೆ ಶಿವ ಶನಿಯ ಕಾಟವನ್ನು ಹೇಗೆ ಎದುರಿಸಿದ ಅಂತಾ ತಿಳಿಯೋಣ ಬನ್ನಿ.. https://youtu.be/_ebSULV-4AE ಸದಾಧ್ಯಾನ ಮಗ್ನನಾಗಿದ್ದ ಶಿವನ...
- Advertisement -spot_img

Latest News

Dharwad: ಕಟ್ಟಡ ಇದೆ… ಸೌಲಭ್ಯ ಇಲ್ಲ… 11 ವರ್ಷಗಳಿಂದ ಜೀವದ ಭಯದಲ್ಲಿ ಶಿಕ್ಷಣ

Dharwad News: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರು ಗ್ರಾಮದ...
- Advertisement -spot_img