Saturday, May 9, 2026

ಆಧ್ಯಾತ್ಮ

Navaratri Special: ನವರಾತ್ರಿಯ ಮೊದಲ ದಿನ ಪೂಜಿಸಲ್ಪಡುವ ಶೈಲಪುತ್ರಿ ಯಾರು..?

Spiritual: ಇಂದಿನಿಂದ ನವರಾತ್ರಿ ಶುರುವಾಗಿದೆ. ಮೊದಲ ದಿನವಾದ ಇಂದು ಪಾರ್ವತಿಯ ರೂಪವಾದ ಶೈಲಪುತ್ರಿಯನ್ನು ಆರಾಧಿಸಲಾಗುತ್ತದೆ. ಪರ್ವತ ರಾಜನಾದ ಹಿಮವಂತನ ಪುತ್ರಿಯೇ ಶೈಲ ಪುತ್ರಿ. https://youtu.be/lv4Ra25ZIHI ದಕ್ಷ ರಾಜನ ಪುತ್ರಿಯಾಗಿ ಜನಿಸಿದ್ದ ದಾಕ್ಷಾಯಿಣಿ ಶಿವನನ್ನು ವರಿಸಿದ ಬಳಿಕ, ತಂದೆಯ ಸಿಟ್ಟಿಗೆ ಗುರಿಯಾಗುತ್ತಾಳೆ. ದಕ್ಷ ರಾಜ ಯಜ್ಞ ಮಾಡಲು ನಿರ್ಧರಿಸಿ ಎಲ್ಲರನ್ನೂ ಕರೆಯುತ್ತಾನೆ. ಆದರೆ ತನ್ನ ಮಗಳು ದಾಕ್ಷಾಯಿಣಿ- ಶಿವನನ್ನು...

Navaratri Special: Temple: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಿಶೇಷತೆಗಳು

Spiritual: ಮಂಗಳೂರಿನಲ್ಲಿ ಹಲವು ಪ್ರಸಿದ್ಧ ದೇವಸ್ಥಾನಗಳಿದೆ. ಅದರಲ್ಲಿ ಪೊಳಲಿ ಶ್ರೀ ರಾಜ ರಾಜೇಶ್ವರಿ ದೇವಸ್ಥಾನ ಕೂಡ ಒಂದು. ಇಂದು ನವರಾತ್ರಿ ವಿಶೇಷವಾಗಿ ನಾವು ಪೊಳಲಿ ರಾಜರಾಜೇಶ್ವರಿ ದೇವಿ ದೇವಸ್ಥಾನದ ವಿಶೇಷತೆ ತಿಳಿಯೋಣ. ಬಂಟ್ವಾಳದ ಪೊಳಲಿ ಎಂಬಲ್ಲಿ ಈ ರಾಜರಾಜೇಶ್ವರಿ ದೇವಸ್ಥಾನವಿದೆ. ಈ ದೇವಸ್ಥಾನದಲ್ಲಿ ರಾಜರಾಜೇಶ್ವರಿಯನ್ನು ಪ್ರಧಾನವಾಗಿ ಪೂಜಿಸಲಾಗುತ್ತದೆ. ಈ ರಾಜರಾಜೇಶ್ವರಿ ಮೂರ್ತಿಯ ವಿಶೇಷತೆ ಅಂದ್ರೆ, ಈ...

Indian Temple: ಈ ದೇವಸ್ಥಾನದಲ್ಲಿ ಎಂಥ ದುಷ್ಟಶಕ್ತಿ ಇದ್ದರೂ, ಉಚ್ಛಾಟನೆ ಶತಸಿದ್ಧ

Temple Story: ಭಾರತದಲ್ಲಿ ದಿಕ್ಕಿಗೊಂದು ದೇವಸ್ಥಾನವಿದೆ. ಆದರೆ ಕೆಲವೇ ಕೆಲವು ದೇವಸ್ಥಾನಗಳು ಪ್ರಸಿದ್ಧ ಮತ್ತು ಪವಾಡಕ್ಕೆ ಹೆಸರುವಾಸಿಯಾಗಿದೆ. ಅಂಥ ದೇವಸ್ಥಾನದಲ್ಲಿ ರಾಜಸ್ಥಾನದ ಬಾಲಾಜಿ ದೇವಸ್ಥಾನವೂ ಒಂದು. ಈ ದೇವಸ್ಥಾನದ ಬಗ್ಗೆ ತಿಳಿಯೋಣ ಬನ್ನಿ.. https://youtu.be/lv4Ra25ZIHI ರಾಜಸ್ಥಾನದ ದೌಸಾ ಎಂಬಲ್ಲಿ ಬಾಲಾಜಿ ದೇವಸ್ಥಾನವಿದೆ. ಬಾಲಾಜಿ ಎಂದರೆ, ದಕ್ಷಿಣ ಭಾರತದಲ್ಲಿ ತಿರುಪತಿ ಎಂದರ್ಥ. ಆದರೆ ರಾಜಸ್ಥಾನದ ಬಾಲಾಜಿ ದೇವಸ್ಥಾನದಲ್ಲಿ ಬಾಲಾಜಿ...

Indian Temple: ಈ ದೇವಸ್ಥಾನಕ್ಕೆ ಭೇಟಿ ಕೊಟ್ಟರೆ, ಮಾತು, ವಿದ್ಯೆ ಸೇರಿ ಹಲವು ಸಮಸ್ಯೆಗೆ ಸಿಗತ್ತೆ ಪರಿಹಾರ

Spiritual Story: ವಿದ್ಯೆಗೆ ಅಧಿದೇವತೆ ಸರಸ್ವತಿ. ಸರಸ್ವತಿಯ ಕೃಪೆ ಇದ್ದರೆ, ನಾವು ಸರಾಗವಾಗಿ ಮಾತನಾಡಬಹುದು. ವಿದ್ಯಾವಂತರೂ, ಬುದ್ಧಿವಂತರೂ ಆಗಬಹುದು. ಆ ಕೃಪೆ ಬೇಕು ಎಂದರೆ, ಸರಸ್ವತಿ ದೇವಿಯ ಆರಾಧನೆ ಮಾಡಬೇಕು. ಹಾಗಾಗಿ ನಾವಿಂದು ರಾಜಸ್ಥಾನದಲ್ಲಿರುವ ಸರಸ್ವತಿ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ರಾಜಸ್ಥಾನದ ಸಿರೋಹಿ ಜಿಲ್ಲೆಯ ಅಜಾರಿ ಗ್ರಾಮದಲ್ಲಿ ಸರಸ್ವತಿ ದೇವಿಯ ದೇವಸ್ಥಾನವಿದೆ. ಈ ದೇವಸ್ಥಾನಕ್ಕೆ...

Horoscope: ಸದಾ ಕಾಲ ದೇವರ ದಯೆ ಹೊಂದಿರುವ ರಾಶಿಯವರು ಇವರು

Horoscope: ದೇವರ ದಯೆ ಸಿಗಬೇಕು ಅಂದ್ರೆ ನಮ್ಮ ಲಕ್ ಚೆನ್ನಾಗಿರಬೇಕು. ಅದರಲ್ಲೂ ಸದಾಕಾಲ ದೇವರ ದಯೆ ಸಿಗಬೇಕು ಅಂದ್ರೆ, ಲಕ್ ಜೊತೆಗೆ ನಮ್ಮ ಗುಣವೂ ಚೆನ್ನಾಗಿರಬೇಕು. ಹೊಟ್ಟೆಕಿಚ್ಚು, ಕ್ರೂರತನ, ಸ್ವಾರ್ಥ, ದುರಾಸೆ ಇವೆಲ್ಲವೂ ಇಲ್ಲದೇ ಬದುಕಬೇಕು. ಹಾಗಾದ್ರೆ ಯಾವ ರಾಶಿಯ ಮೇಲೆ ಸದಾ ಕಾಲ ದೇವರ ದಯೆ ಇರುತ್ತದೆ ಅಂತಾ ತಿಳಿಯೋಣ ಬನ್ನಿ.. ಕಟಕ: ಕಟಕ...

Horoscope: ಪ್ರವಾಸ ಹೋಗಲು ಹೆಚ್ಚು ಇಷ್ಟಪಡುವ ರಾಶಿಯವರು ಇವರು

Horoscope: ಪ್ರವಾಸ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಆರೋಗ್ಯ ಸಮಸ್ಯೆ, ಉದಾಸೀನತೆ ತೋರುವವರು, ಆರ್ಥಿಕ ಪರಿಸ್ಥಿತಿ ಸರಿಯಾಗಿ ಇಲ್ಲದವರು ಬಿಟ್ಟರೆ. ಉಳಿದವರೆಲ್ಲರಿಗೂ ಪ್ರವಾಸ ಹೋಗುವುದೆಂದರೆ ತುಂಬ ಇಷ್ಟ. ಆದರೆ ಆರ್ಥಿಕ ಪರಿಸ್ಥಿತಿ, ಆರೋಗ್ಯ, ಸರಿ ಇರಲಿ ಬಿಡಲಿ, ನಾವು ಪ್ರವಾಸಕ್ಕೆ ಸದಾ ಸಿದ್ಧ ಎನ್ನುವ ರಾಶಿಯವರ ಬಗ್ಗೆ ನಾವಿಂದು ಹೇಳಲಿದ್ದೇವೆ. ಮೇಷ ರಾಶಿ: ಮೇಷ...

ಹೊಸ ಕೆಲಸ ಆರಂಭದ ಮುನ್ನ ಜನ ತಿರುಪತಿಗೆ ಭೇಟಿ ನೀಡಲು ಕಾರಣವೇನು..?

Spiritual: ಮನೆ ಕಟ್ಟಬೇಕು, ಉದ್ಯಮ ಆರರಂಭಿಸಬೇಕು, ಮದುವೆಯಾಗಬೇಕು, ಮನೆಯಲ್ಲಿ ಏನೋ ವಿಶೇಷ ಕಾರ್ಯಕ್ರಮವಿದೆ ಅಂದಾಗ ಕೆಲವರು, ತಿರುಪತಿಗೆ ಭೇಟಿ ನೀಡಿ, ತಿಮ್ಮಪ್ಪನ ದರ್ಶನ ಪಡೆದು ಬರುತ್ತಾರೆ. ಹಾಗಾದ್ರೆ ಯಾಕೆ ಶುಭ ಕಾರ್ಯಕ್ಕೂ ಮುನ್ನ ಜನ ತಿರುಪತಿಗೆ ಹೋಗೋದು ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. https://youtu.be/5J7x99Qhkyw ಶುಭಕಾರ್ಯಕ್ಕೂ ಮುನ್ನ ಕುಲದೇವರಿಗೆ, ಇಷ್ಟ ದೇವರ ಸನ್ನಿಧಾನಕ್ಕೆ ಭೇಟಿ ನೀಡಬೇಕು...

Mahalaya: ಶ್ರಾದ್ಧವನ್ನು ಮಾಡುವ ವಿಧಾನ ಹೇಗೆ..?

Spiritual: ಮಹಾಲಯ ಮಾಸ ಶುರುವಾಗಿದೆ. ಈ ದಿನಗಳಲ್ಲಿ ನಾವು ನಮ್ಮ ಪೂರ್ವಜರ ಶ್ರಾದ್ಧ ಕಾರ್ಯವನ್ನು ಮಾಡಲು ಉತ್ತಮ ಸಮಯ. ಅವರು ತೀರಿಹೋದ ದಿನಗಳಲ್ಲಿ ಶ್ರಾದ್ಧ ಕಾರ್ಯ ಮಾಡಲಾಗದಿದ್ದಲ್ಲಿ, ಮಹಾಲಯ ಮಾಸದಲ್ಲಿ ಶ್ರಾದ್ಧ ಕಾರ್ಯ ಮಾಡಲು ಅವಕಾಶವಿದೆ. ಹಾಗಾದ್ರೆ ಶ್ರಾದ್ಧವನ್ನು ಹೇಗೆ ಮಾಡಬೇಕು ಎಂದು ತಿಳಿಯೋಣ ಬನ್ನಿ.. https://youtu.be/hGfuCh1gfDI ಹಿಂದೂ ಧರ್ಮದಲ್ಲಿ ಹಲವು ರೀತಿಯಲ್ಲಿ ಶ್ರಾದ್ಧ ಕಾರ್ಯ ಮಾಡಲಾಗುತ್ತದೆ....

ತಿರುಪತಿ ಲಡ್ಡು ಎಫೆಕ್ಟ್: ಮಠ- ದೇವಾಲಯಗಳನ್ನು ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಲು ಮಂತ್ರಾಲಯ ಶ್ರೀ ಆಗ್ರಹ

Raichuru: ಒಂದು ಕಡೆ ತಿರುಪತಿಯ ಲಡ್ಡು ಅಪವಿತ್ರ ಎಂಬ ಹಣೆಪಟ್ಟು ಪಡೆದಿದೆ. ಮತ್ತೊಂದೆಡೆ ಇಂಥದ್ದೊಂದು ಘಟನೆ ನಂತರವೂ ತಿರುಪತಿಯಲ್ಲಿ ಲಡ್ಡುಗೆ ಬೇಡಿಕೆ ಮಾತ್ರ ಕುಂದಿಲ್ಲ! ಹೌದು, ತಿರುಪತಿಯ ಲಡ್ಡು ಬಾಯಿಗೆ ಬಂದು ಬಿದ್ದಾಗ ಆ ಕ್ಷಣ ಒಂದು ರೀತಿ ಪರಮಾನಂದ!. ಆದರೆ, ಯಾವಾಗ, ತಿರುಪತಿ ಲಡ್ಡುಗೆ ಬೆರೆಸುವ ತುಪ್ಪದಲ್ಲಿ ದನ, ಹಂದಿ ಕೊಬ್ಬು ಮತ್ತು ಮೀನಿನ...

ತಿರುಮಲ ಲಡ್ಡು ಪ್ರಸಾದದಲ್ಲಿ ಕೊಬ್ಬು? – ಸಿಎಂ ಗಂಭೀರ ಆರೋಪ

ತಿರುಮಲದ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಯ ಕೊಬ್ಬನ್ನು ಬಳಸಲಾಗುತ್ತಿದೆಯಾ? ಭಕ್ತರು ಬೆಚ್ಚಿಬೀಳುವ ಆಘಾತಕಾರಿ ಮಾಹಿತಿಯೊಂದು ಬೆಳಕಿಗೆ ಬಂದಿದೆ. ತಿರುಮಲದ ಲಡ್ಡು ಪ್ರಸಾದಕ್ಕೆ ಪ್ರಾಣಿಯ ಕೊಬ್ಬನ್ನು ಬಳಸಿದ್ದಾರೆ ಅನ್ನೋ ಸ್ಫೋಟಕ ಆರೋಪವೊಂದು ಕೇಳಿಬಂದಿದೆ.. ಈ ಹಿಂದೆ ಇದ್ದ ಜಗನ್ ಮೋಹನ್ ರೆಡ್ಡಿ ಸರ್ಕಾರ, ಲಡ್ಡು ತಯಾರಿಸೋಕೆ ತುಪ್ಪದ ಬದಲು ಪ್ರಾಣಿ ಮಾಂಸದಿಂದ ಬಂದ ಕೊಬ್ಬನ್ನು ಬಳಸಿತ್ತು...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img