Saturday, August 22, 2026

ಆಧ್ಯಾತ್ಮ

ಕರ್ಮ ರಿಟರ್ನ್ಸ್ ಅನ್ನೋ ಪದದ ಅರ್ಥ ಎಷ್ಟು ಚಂದವಾಗಿ ವಿವರಿಸಿದ್ದಾರೆ ನೋಡಿ ಚಾಣಕ್ಯ

Spiritual: ಚಾಣಕ್ಯ ಎಂದರೆ, ಇಡೀ ಜೀವನ ಸಾರಾಂಶವನ್ನು ತಿಳಿದ ಬುದ್ಧಿವಂತ. ಹಾಾಗಾಗಿಯೇ ಚಾಣಕ್ಯ ನೀತಿ ಅರಿತವರು ಎಂದಿಗೂ ಜೀವನದಲ್ಲಿ ಸೋಲುವುದಿಲ್ಲ ಅಂತಾ ಹೇಳಲಾಗುತ್ತದೆ. ಚಾಣಕ್ಯರು ಮನುಷ್ಯನ ಜೀವನದ ಬಗ್ಗೆ ಅದೆಷ್ಟು ತಿಳುವಳಿಕೆ ಹೊಂದಿದ್ದರು ಎಂದರೆ, ಇತ್ತೀಚಿನ ದಿನಗಳಲ್ಲಿ ನಾವು ಹೇಳುವ ಕರ್ಮ ರಿಟರ್ನ್ಸ್ ಅನ್ನುವ ಪದದ ಅರ್ಥವನ್ನೂ ಸಹ ಅವರು ಸ್ಪಷ್ಟವಾಗಿ ವಿವರಿಸಿದ್ದಾರೆ. ಆ...

ಋಷಿ ಪುತ್ರ ರಾವಣ ರಾಕ್ಷಸನಾಗಲು ಕಾರಣವೇನು..? ಸಕಲ ಕಲಾ ವಲ್ಲಭನೇಕೆ ದುಷ್ಟನಾದ..?

Spiritual: ರಾಮಾಯಣದಲ್ಲಿ ರಾಮನ ಪಾತ್ರಕ್ಕೆ ಎಷ್ಟು ಮಹತ್ವವಿದೆಯೋ, ಅದೇ ರೀತಿ ರಾವಣನ ಪಾತ್ರಕ್ಕೂ ಮಹತ್ವವಿದೆ. ರಾವಣ ರಾಕ್ಷಸನಾಗಿದ್ದರೂ ಕೂಡ, ಸಕಲ ವಿದ್ಯಾ ಪಾರಂಗತನಾಗಿದ್ದ. ಶಸ್ತ್ರ ವಿದ್ಯೆಯಿಂದ ಹಿಡಿದು, ಶಾಸ್ತ್ರ ವಿದ್ಯೆಯವರೆಗೂ ಎಲ್ಲವನ್ನೂ ಬಲ್ಲವನಾಗಿದ್ದ. ಆದರೆ ಒಬ್ಬರ ಶಾಪದ ಕಾರಣ, ರಾಕ್ಷಸನಾದ. ಹಾಗಾದರೆ, ರಾವಣ ಬ್ರಾಹ್ಮಣನಾದರೂ ರಾಕ್ಷಸನಾಗಲು ಕಾರಣವೇನು..? ಯಾರ ಶಾಪದಿಂದ ಹೀಗಾದ ಅನ್ನೋ ಬಗ್ಗೆ...

ರಾವಣನಿಗಿತ್ತು ಚಿತ್ರ ವಿಚಿತ್ರ ಆಸೆ: ಈ ಆಸೆ ಈಡೇರಿದಿದ್ದರೆ, ದುಷ್ಟತನವೇ ತಾಂಡವವಾಡುತ್ತಿತ್ತು

Spiritual: ರಾವಣ ಕುಬೇರನಿಂದ ಲಂಕೆಯನ್ನು ಕಸಿದ ಬಳಿಕ, ಹಲವು ಆಸೆಗಳನ್ನು ಈಡೇರಿಸಿಕೊಳ್ಳಬೇಕು ಎಂದೆಣಿಸಿದ್ದ. ಆದರೆ ಆತನ ಈ ಆಸೆಗಳೆಲ್ಲ ಈಡೇರಿದ್ದಿದ್ದರೆ, ಲೋಕದಲ್ಲಿ ದುಷ್ಟತನವೇ ತಾಂಡವವಾಡುತ್ತಿತ್ತು. ಆದರೆ ಆತನ ಆಸೆ ಈಡೇರುವ ಮುನ್ನವೇ, ಆತ ರಾಮನಿಂದ ಸಂಹರಿಸಲ್ಪಟ್ಟ. ಹಾಗಾದ್ರೆ ರಾವಣನಿಗೆ ಇದ್ದ ವಿಚಿತ್ರ ಆಸೆ ಯಾವುದು ಅಂತಾ ತಿಳಿಯೋಣ ಬನ್ನಿ.. ಸ್ವರ್ಗಕ್ಕೆ ಮೆಟ್ಟಿಲು: ಸ್ವರ್ಗಕ್ಕೆ ಮೆಟ್ಟಿಲು ಮಾಡಬೇಕು...

Temple: ಮಂಗಳ ದೋಷವಿದ್ದರೆ ಈ ದೇವಸ್ಥಾನಕ್ಕೆ ಹೋಗಬೇಕಂತೆ..

Temple: ಮಂಗಳದೋಷವಿದ್ದರೆ, ಬೇಗ ವಿವಾಹವಾಗುವುದಿಲ್ಲ. ವಿವಾಹವಾದರೂ ಜೀವನ ಚೆನ್ನಾಗಿರುವುದಿಲ್ಲ. ಅಥವಾ ಎರಡೆರಡು ಮದುವೆಯಾಗುತ್ತದೆ. ಜಾತಕ ತೋರಿಸಿದಾಗ, ನಿಮ್ಮ ಜಾತಕದಲ್ಲಿ ಮಂಗಳ ದೋಷವಿದೆಯಾ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಆ ರೀತಿ ಮಂಗಳದೋಷವಿದ್ದಲ್ಲಿ, ಈ ದೇವಸ್ಥಾನಕ್ಕೆ ಭೇಟಿ ಕೊಡುತ್ತಾರಂತೆ. ಹಾಾಗಾದ್ರೆ ಯಾವುದು ಆ ದೇವಸ್ಥಾನವೆಂದು ತಿಳಿಯೋಣ ಬನ್ನಿ.. https://youtu.be/osUHcebGF00 ಮಹಾರಾಷ್ಟ್ರದ ಅಲಮ್ನೇರ್ ಎಂಬಲ್ಲಿ ಮಂಗಳನ ದೇವಸ್ಥಾನವಿದೆ. ಇದನ್ನು ಅಲಮ್ನೇರ್ ಮಂಗಲ್...

Temple: ಬದರಿನಾಥದಲ್ಲಿ ಶಂಖ ಊದದಿರಲು ಕಾರಣವೇನು..?

Spiritual: ಉತ್ತರಾಖಂಡನ ಚಮೋಲಿ ಜಿಲ್ಲೆಯ ಅಲಕಾನಂದ ನದಿ ದಡದಲ್ಲಿ ಬದರಿನಾಥ ದೇವಸ್ಥಾನವಿದೆ. ಚಾರ್‌ಧಾಮ್ ಯಾತ್ರೆಯಲ್ಲಿ ಬದರಿನಾಥ್ ಕೂಡ ಒಂದು. ಬದರಿನಾಥ್‌ನಲ್ಲಿ ಶ್ರೀವಿಷ್ಣುವನ್ನು ಪೂಜಿಸಲಾಗುತ್ತದೆ. ಪೂಜೆಯ ವೇಳೆ ಗಂಟೆ, ಜಾಗಟೆ, ಆರತಿ ಎಲ್ಲವೂ ಬಳಸಲಾಗುತ್ತದೆ. ಆದರೆ ಶಂಖ ಮಾತ್ರ ಊದಲಾಗುವುದಿಲ್ಲ. ಹಾಗಾದ್ರೆ ಬದರಿನಾಥದಲ್ಲಿ ಶಂಖ ಊದದಿರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ. https://youtu.be/BablVeB3IKI ಶ್ರೀ ವಿಷ್ಣು ಶಂಖಚೂರ್ಣ ಎಂಬ...

ಹಣದ ಸಮಸ್ಯೆ ಬರಬಾರದು, ನೆಮ್ಮದಿ ಇರಬೇಕು ಅಂದ್ರೆ ಈ ಕೆಲಸ ಮಾಡಿ

Spiritual: ಹಣದ ಸಮಸ್ಯೆ ಎಲ್ಲರಿಗೂ ಇರುತ್ತದೆ. ಶ್ರೀಮಂತರಿಗೂ ಹಣದ ಸಮಸ್ಯೆ ಇರುತ್ತದೆ ಎಂಬುದು ವಿಪರ್ಯಾಸದ ಸಂಗತಿ. ಏಕೆಂದರೆ, ಮನುಷ್ಯನ ಆಸೆಗೆ ಮಿತಿ ಇಲ್ಲ. ಎಷ್ಟೇ ಆಸ್ತಿ ಅಂತಸ್ತು ಇದ್ದರೂ, ಅದಕ್ಕೆ ತಕ್ಕಂತೆ ಅವರ ಜೀವನಶೈಲಿ ಇರುತ್ತದೆ. ಸಾಮಾನ್ಯ ಜನರು ಕಡಿಮೆ ಬೆಲೆಯ ಬಟ್ಟೆ ಖರೀದಿಸಿದ್ರೆ, ಶ್ರೀಮಂತರು ಬ್ರ್ಯಾಂಡೆಡ್ ಬಟ್ಟೆ ಧರಿಸುತ್ತಾರೆ. ಸಾಮಾನ್ಯರಿಗಿಂತ ಹೆಚ್ಚು ಶ್ರೀಮಂತರು ಪ್ರವಾಸಕ್ಕಾಗಿ...

Chanakya Neeti: ನಿಮ್ಮಲ್ಲಿ ಈ ಗುಣಗಳಿದ್ದರೆ ನೀವು ಶತಮೂರ್ಖರು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯ ನೀತಿಯ ಬಗ್ಗೆ ನಾವು ನಿಮಗೆ ಹಲವು ವಿಷಯಗಳನ್ನು ಹೇಳಿದ್ದೇವೆ. ವಿವಾಹ, ಜೀವನ, ಶ್ರೀಮಂತಿಕೆ ಹೀಗೆ ಜೀವನ ಸಾಗಿಸಲು ಏನೇನು ಬೇಕೋ ಎಲ್ಲದರ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಇನ್ನು ನಾವು ಶತಮೂರ್ಖರು ಎನ್ನುವುದಕ್ಕೆ, ನಮ್ಮಲ್ಲಿರುವ ಕೆಲ ಗುಣಗಳೇ ಸಾಕಂತೆ. ಹಾಾಗಾದ್ರೆ ಯಾವ ಗುಣಗಳಿದ್ದರೆ ನಾವು ಶತಮೂರ್ಖರು ಎನ್ನಿಸಿಕೊಳ್ಳುತ್ತೇನೆ...

Chanakya Neeti: ಪ್ರತೀ ಹೆಣ್ಣಿನಲ್ಲಿ ಇರಲೇಬೇಕಾದ 3 ವಿಶೇಷ ಗುಣಗಳಿದು

Chanakya Neeti: ಹಿರಿಯರ ಪ್ರಕಾರ ಹೆಣ್ಣು ಮಕ್ಕಳಿಗೆ ಎರಡೆರಡು ಮನೆಂತೆ. ಮದುವೆಗೂ ಮುನ್ನ ತವರು ಮನೆ ಮದುವೆಯ ಬಳಿಕ ಗಂಡನ ಮನೆ. ಆದರೆ ಹೇಳಿಕೊಳ್ಳಲಷ್ಟೇ ಆಕೆಗೆ ಎರಡೆರಡು ಮನೆ. ತವರು ಮನೆಯಲ್ಲಿದ್ದಾಗ, ಮುಂದೆ ಆಕೆ ಬೇರೆ ಮನೆಗೆ ಹೋಗುವವಳು ಎನ್ನುವ ಮಾತು ಕೇಳುವ ಪರಿಸ್ಥಿತಿ ಒಂದೆಡೆಯಾದರೆ, ಮದುವೆ ಬಳಿಕ ಕೊಟ್ಟ ಹೆಣ್ಣು ಕುಲಕ್ಕೆ ಹೊರ...

ಮಹಿಳೆಯರು ಈ ವಿಚಾರದಲ್ಲಿ ಪುರುಷರಿಗಿಂತ ಮೇಲು ಅಂತಾರೆ ಚಾಣಕ್ಯರು

Spiritual: ಚಾಣಕ್ಯರು ತಮ್ಮ ನೀತಿಯಲ್ಲಿ ಜೀವನ ನಿಭಾಯಿಸುವ ರೀತಿ, ಶ್ರೀಮಂತರಾಗುವ ರೀತಿ, ಶ್ರೀಮಂತಿಕೆ ಉಳಿಸಿಕೊಳ್ಳುವ ರೀತಿ, ವಿವಾಹವಾಗಲು ಅನುಸರಿಸಬೇಕಾದ ಕ್ರಮ ಎಲ್ಲದರ ಬಗ್ಗೆಯೂ ಹೇಳಿದ್ದಾರೆ. ಅದೇ ರೀತಿ ಪುರುಷರು ಯಾವ ವಿಚಾರದಲ್ಲಿ ಮಹಿಳೆಯರನ್ನು ಸೋಲಿಸಲು ಸಾಧ್ಯವಿಲ್ಲ ಅನ್ನೋ ಬಗ್ಗೆಯೂ ಹೇಳಿದ್ದಾರೆ. ಅದು ಯಾವ ವಿಚಾರ ಅಂತಾ ತಿಳಿಯೋಣ ಬನ್ನಿ.. https://youtu.be/rUWiYYyrxqk ಮೊದಲನೇಯ ವಿಚಾರ ಧೈರ್ಯ: ಹೆಣ್ಣು ಮಕ್ಕಳಿಗೆ ಗಂಡು...

ಇಂಥ ಜಾಗದಲ್ಲಿ ತಾಳ್ಮೆಯಿಂದ ಇದ್ದರೆ ನೀವು ಸದಾ ನೆಮ್ಮದಿಯಿಂದ ಇರುತ್ತೀರಿ

Spiritual: ನೆಮ್ಮದಿ ಅನ್ನೋ ಪ್ರತೀ ಮನುಷ್ಯನಿಗೂ ಬೇಕಾಗುತ್ತದೆ. ರಾಶಿ ರಾಶಿ ಹಣವಿದ್ದು, ಮನೆಯಲ್ಲಿ ಸುಂದರ ಪತ್ನಿ, ಗಂಡು ಮಕ್ಕಳು, ಅಪ್ಪ-ಅಮ್ಮ, ಅಣ್ಣ- ತಂಗಿ, ಎಲ್ಲರೂ ಇದ್ದು, ಆರೋಗ್ಯವೂ ಚೆನ್ನಾಗಿದ್ದರೂ, ಕೆಲವರಿಗೆ ನೆಮ್ಮದಿ ಅನ್ನೋದು ಇರೋದಿಲ್ಲ. ಹಾಗಾದರೆ ನಿಮಗೆ ನೆಮ್ಮದಿ ಬೇಕಂದ್ರೆ ಏನು ಮಾಡಬೇಕು ಅಂತಾ ಚಾಣಕ್ಯರು ಹೇಳಿದ್ದಾರೆ ನೋಡಿ. https://youtu.be/rUWiYYyrxqk ಚಾಣಕ್ಯರ ಪ್ರಕಾರ ನಮಗೆ ನೆಮ್ಮದಿ ಬೇಕು...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img