Friday, July 3, 2026

ಆಧ್ಯಾತ್ಮ

Navaratri Special: Temple: ಶೃಂಗೇರಿ ಶಾರದಾಂಬೆ ದೇವಸ್ಥಾನದ ವಿಶೇಷತೆಗಳು

Navaratri Special: Temple:ಅಕ್ಷರಾಭ್ಯಾಸ ಅಂದ ತಕ್ಷಣ, ಅಥವಾ ಕರ್ನಾಟಕದ ಪ್ರಸಿದ್ಧ ಶಾರದಾ ಪೀಠ ಅಂದ ತಕ್ಷಣ ನೆನಪಾಗುವ ದೇವಸ್ಥಾನ ಅಂದ್ರೆ, ಶೃಂಗೇರಿ ಶ್ರೀ ಶಾರದಾಂಬೆಯ ದೇವಸ್ಥಾನ. ನವರಾತ್ರಿಯ ವಿಶೇಷವಾಗಿ ನಾವಿಂದು ಶೃಂಗೇರಿ ಶಾರದೆಯ ದೇವಸ್ಥಾನದ ವಿಶೇಷತೆಗಳೇನು ಅಂತಾ ಹೇಳಲಿದ್ದೇವೆ. https://youtu.be/craTSgGoB5g ಅವನತಿಗೆ ಸಾಗುತ್ತಿದ್ದ ಹಿಂದೂ ಧರ್ಮದ ಉದ್ಧಾರಕ್ಕಾಗಿ ಅದ್ವೈತ ತತ್ವ ಸಾರಿದ ಶ್ರೀ ಆದಿ ಶಂಕರಾಚಾರ್ಯರು, ಭಾರತದಲ್ಲಿ...

Navaratri Special: Temple: ಮೈಸೂರು ಚಾಮುಂಡೇಶ್ವರಿ ದೇವಸ್ಥಾನದ ವಿಶೇಷತೆಗಳು

Temple: ದಸರಾ ಅಂದ್ರೆ ವಿಶ್ವವಿಖ್ಯಾತ ಮೈಸೂರು ದಸರಾ. ಈ ದಸರಾವನ್ನು, ಆನೆ ಅಂಬಾರಿಯನ್ನು, ಅಂಬಾವಿಲಾಸ ಅರಮನೆಯನ್ನು ಕಣ್ತುಂಬಿಕೊಳ್ಳಲು, ದೇಶ- ವಿದೇಶಗಳಿಂದ ಜನ ಮೈಸೂರಿಗೆ ಬರುತ್ತಾರೆ. ಇದರೊಂದಿಗೆ ನಾಡ ಅಧಿದೇವತೆ ಚಾಮುಂಡೇಶ್ವರಿಯ ದರ್ಶನ ಮಾಡುವುದು ಕೂಡ ಅಷ್ಟೇ ಮುಖ್ಯ. ಇಂದು ನಾವು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದ ವಿಶೇಷತೆಗಳ ಬಗ್ಗೆ ಹೇಳಲಿದ್ದೇವೆ. https://youtu.be/craTSgGoB5g ಪುರಾಣದ ಪ್ರಕಾರ, ದಾಕ್ಷಾಯಿಣಿ ತನ್ನ ಪತಿ...

Navaratri Special: ನವರಾತ್ರಿಯ ಮೂರನೇ ದಿನ ಪೂಜಿಸಲ್ಪಡುವ ಚಂದ್ರಘಂಟಾ ದೇವಿ ಯಾರು..?

Spiritual: ನವರಾತ್ರಿಯ ಮೊದಲ ಮತ್ತು ಎರಡನೇಯ ದಿನದಂದು ಶೈಲಪುತ್ರಿ ಮತ್ತು ಬ್ರಹ್ಮಚಾರಿಣಿಯನ್ನು ಆರಾಧಿಸಲಾಗುತ್ತದೆ. ಮೂರನೇಯ ದಿನವಾದ ಇಂದು, ಪಾರ್ವತಿಯ ಇನ್ನೊಂದು ರೂಪವಾದ ಚಂದ್ರಘಂಟಾ ದೇವಿಯನ್ನು ಪೂಜಿಸಲಾಗುತ್ತದೆ. ಯಾರು ಈ ಚಂದ್ರಘಂಟಾ..? ಆಕೆ ಈ ರೂಪವನ್ನು ತಾಳಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. https://youtu.be/craTSgGoB5g ನವದುರ್ಗೆಯರಲ್ಲಿ ಒಬ್ಬಳಾದ ಚಂದ್ರಘಂಟಾ ದೇವಿ ಚಂದ್ರನಷ್ಟು ಕಾಂತಿಯುತಳಾದವಳು ಎಂಬ ಕಾರಣಕ್ಕೆ, ಆಕೆಯನ್ನು ಚಂದ್ರಘಂಟಾ...

Navaratri Special: Temple: ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿಶೇಷತೆಗಳು

Navaratri Special: Temple: ನವರಾತ್ರಿಯ ವಿಶೇಷವಾಗಿ ಒಂದೊಂದು ದಿನ ಒಂದೊದು ಶಕ್ತಿಪೀಠಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಪೊಳಲಿ ದೇವಸ್ಥಾನ, ಕಟೀಲು ದೇವಸ್ಥಾನದ ವಿಶೇಷತೆಗಳನ್ನು ಹೇಳಿದ್ದು, ಇದೀಗ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿಶೇಷತೆ ಬಗ್ಗೆ ಹೇಳಲಿದ್ದೇವೆ. https://youtu.be/VIRZRNP7mmE ಶಿವಮೊಗ್ಗ ಜಿಲ್ಲೆಯಲ್ಲಿ ಸಿಗಂದೂರು ಕ್ಷೇತ್ರವಿದೆ. ದಟ್ಟ ಕಾಡಿನ ಮಧ್ಯೆ ಇರುವ ನದಿ ತೀರದಲ್ಲಿ ಸಿಗಂದೂರು ಚೌಡೇಶ್ವರಿ ಲೋಕ ರಕ್ಷಣೆಗಾಗಿ ನೆಲೆ...

Navaratri Special: ನವರಾತ್ರಿಯ ಎರಡನೇಯ ದಿನ ಬ್ರಹ್ಮಚಾರಿಣಿಯ ಆರಾಧಾನೆ

Spiritual: ಇಂದು ನವರಾತ್ರಿಯ ಎರಡನೇಯ ದಿನ. ಈ ದಿನ ದುರ್ಗೆಯ ಎರಡನೇಯ ರೂಪವಾದ ಬ್ರಹ್ಮಚಾರಿಣಿಯನ್ನು ಪೂಜಿಸಲಾಗುತ್ತದೆ. https://youtu.be/VIRZRNP7mmE ಪಾರ್ವತಿಯ ಪ್ರತಿರೂಪವೇ ಈ ನವದುರ್ಗೆಯರು. ಆ ನವದುರ್ಗೆಯರಲ್ಲಿ ಒಬ್ಬಳು ಬ್ರಹ್ಮಚಾರಿಣಿ. ಈಕೆ ಕಠೋರವಾಗಿ ತಪಸ್ಸು ಮಾಡಿ, ಬ್ರಹ್ಮಚಾರಿಣಿ ಎನ್ನಿಸಿಕೊಂಡು ಶಿವನನ್ನು ಒಲಿಸಿಕೊಂಡವಳು. ತಂದೆ ದಕ್ಷನ ಅವಮಾನ ತಾಳಲಾರದೇ, ದಾಕ್ಷಾಯಿಣಿ ಯಜ್ಞ ಕುಂಡಕ್ಕೆ ಹಾರಿ ಪ್ರಾಣ ಬಿಟ್ಟು ಸತಿ ಎನ್ನಿಸಿಕೊಂಡಳು....

Navaratri Special: Temple: ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನದ ವಿಶೇಷತೆಗಳು

Spiritual Story: ಇಡೀ ಕರ್ನಾಟಕದಲ್ಲಿ ಎಲ್ಲರೂ ಆರಾಧಿಸುವ, ಎಲ್ಲರೂ ಒಮ್ಮೆಯಾದರೂ ಭೇಟಿ ನೀಡಿ, ಆಶೀರ್ವಾದ ಪಡೆಯಲೇಬೇಕು ಎಂದು ಬಯಸುವ ಶಕ್ತಿ ಪೀಠ ಎಂದರೆ, ಕಟೀಲು ದುರ್ಗಾ ಪರಮೇಶ್ವರಿ ಕ್ಷೇತ್ರ. ಇಂದು ನಾವು ಈ ಕ್ಷೇತ್ರದ ಹಿನ್ನೆಲೆ, ವಿಶೇಷತೆಗಳನ್ನು ಹೇಳಲಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಟೀಲಿನಲ್ಲಿ ದುರ್ಗಾ ಪರಮೇಶ್ವರಿ ಕ್ಷೇತ್ರವಿದೆ. ನಂದಿನಿ ನದಿ ತೀರದಲ್ಲಿ ದುರ್ಗಾಪರಮೇಶ್ವರಿ...

Navaratri Special: ನವರಾತ್ರಿಯ ಮೊದಲ ದಿನ ಪೂಜಿಸಲ್ಪಡುವ ಶೈಲಪುತ್ರಿ ಯಾರು..?

Spiritual: ಇಂದಿನಿಂದ ನವರಾತ್ರಿ ಶುರುವಾಗಿದೆ. ಮೊದಲ ದಿನವಾದ ಇಂದು ಪಾರ್ವತಿಯ ರೂಪವಾದ ಶೈಲಪುತ್ರಿಯನ್ನು ಆರಾಧಿಸಲಾಗುತ್ತದೆ. ಪರ್ವತ ರಾಜನಾದ ಹಿಮವಂತನ ಪುತ್ರಿಯೇ ಶೈಲ ಪುತ್ರಿ. https://youtu.be/lv4Ra25ZIHI ದಕ್ಷ ರಾಜನ ಪುತ್ರಿಯಾಗಿ ಜನಿಸಿದ್ದ ದಾಕ್ಷಾಯಿಣಿ ಶಿವನನ್ನು ವರಿಸಿದ ಬಳಿಕ, ತಂದೆಯ ಸಿಟ್ಟಿಗೆ ಗುರಿಯಾಗುತ್ತಾಳೆ. ದಕ್ಷ ರಾಜ ಯಜ್ಞ ಮಾಡಲು ನಿರ್ಧರಿಸಿ ಎಲ್ಲರನ್ನೂ ಕರೆಯುತ್ತಾನೆ. ಆದರೆ ತನ್ನ ಮಗಳು ದಾಕ್ಷಾಯಿಣಿ- ಶಿವನನ್ನು...

Navaratri Special: Temple: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಿಶೇಷತೆಗಳು

Spiritual: ಮಂಗಳೂರಿನಲ್ಲಿ ಹಲವು ಪ್ರಸಿದ್ಧ ದೇವಸ್ಥಾನಗಳಿದೆ. ಅದರಲ್ಲಿ ಪೊಳಲಿ ಶ್ರೀ ರಾಜ ರಾಜೇಶ್ವರಿ ದೇವಸ್ಥಾನ ಕೂಡ ಒಂದು. ಇಂದು ನವರಾತ್ರಿ ವಿಶೇಷವಾಗಿ ನಾವು ಪೊಳಲಿ ರಾಜರಾಜೇಶ್ವರಿ ದೇವಿ ದೇವಸ್ಥಾನದ ವಿಶೇಷತೆ ತಿಳಿಯೋಣ. ಬಂಟ್ವಾಳದ ಪೊಳಲಿ ಎಂಬಲ್ಲಿ ಈ ರಾಜರಾಜೇಶ್ವರಿ ದೇವಸ್ಥಾನವಿದೆ. ಈ ದೇವಸ್ಥಾನದಲ್ಲಿ ರಾಜರಾಜೇಶ್ವರಿಯನ್ನು ಪ್ರಧಾನವಾಗಿ ಪೂಜಿಸಲಾಗುತ್ತದೆ. ಈ ರಾಜರಾಜೇಶ್ವರಿ ಮೂರ್ತಿಯ ವಿಶೇಷತೆ ಅಂದ್ರೆ, ಈ...

Indian Temple: ಈ ದೇವಸ್ಥಾನದಲ್ಲಿ ಎಂಥ ದುಷ್ಟಶಕ್ತಿ ಇದ್ದರೂ, ಉಚ್ಛಾಟನೆ ಶತಸಿದ್ಧ

Temple Story: ಭಾರತದಲ್ಲಿ ದಿಕ್ಕಿಗೊಂದು ದೇವಸ್ಥಾನವಿದೆ. ಆದರೆ ಕೆಲವೇ ಕೆಲವು ದೇವಸ್ಥಾನಗಳು ಪ್ರಸಿದ್ಧ ಮತ್ತು ಪವಾಡಕ್ಕೆ ಹೆಸರುವಾಸಿಯಾಗಿದೆ. ಅಂಥ ದೇವಸ್ಥಾನದಲ್ಲಿ ರಾಜಸ್ಥಾನದ ಬಾಲಾಜಿ ದೇವಸ್ಥಾನವೂ ಒಂದು. ಈ ದೇವಸ್ಥಾನದ ಬಗ್ಗೆ ತಿಳಿಯೋಣ ಬನ್ನಿ.. https://youtu.be/lv4Ra25ZIHI ರಾಜಸ್ಥಾನದ ದೌಸಾ ಎಂಬಲ್ಲಿ ಬಾಲಾಜಿ ದೇವಸ್ಥಾನವಿದೆ. ಬಾಲಾಜಿ ಎಂದರೆ, ದಕ್ಷಿಣ ಭಾರತದಲ್ಲಿ ತಿರುಪತಿ ಎಂದರ್ಥ. ಆದರೆ ರಾಜಸ್ಥಾನದ ಬಾಲಾಜಿ ದೇವಸ್ಥಾನದಲ್ಲಿ ಬಾಲಾಜಿ...

Indian Temple: ಈ ದೇವಸ್ಥಾನಕ್ಕೆ ಭೇಟಿ ಕೊಟ್ಟರೆ, ಮಾತು, ವಿದ್ಯೆ ಸೇರಿ ಹಲವು ಸಮಸ್ಯೆಗೆ ಸಿಗತ್ತೆ ಪರಿಹಾರ

Spiritual Story: ವಿದ್ಯೆಗೆ ಅಧಿದೇವತೆ ಸರಸ್ವತಿ. ಸರಸ್ವತಿಯ ಕೃಪೆ ಇದ್ದರೆ, ನಾವು ಸರಾಗವಾಗಿ ಮಾತನಾಡಬಹುದು. ವಿದ್ಯಾವಂತರೂ, ಬುದ್ಧಿವಂತರೂ ಆಗಬಹುದು. ಆ ಕೃಪೆ ಬೇಕು ಎಂದರೆ, ಸರಸ್ವತಿ ದೇವಿಯ ಆರಾಧನೆ ಮಾಡಬೇಕು. ಹಾಗಾಗಿ ನಾವಿಂದು ರಾಜಸ್ಥಾನದಲ್ಲಿರುವ ಸರಸ್ವತಿ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ರಾಜಸ್ಥಾನದ ಸಿರೋಹಿ ಜಿಲ್ಲೆಯ ಅಜಾರಿ ಗ್ರಾಮದಲ್ಲಿ ಸರಸ್ವತಿ ದೇವಿಯ ದೇವಸ್ಥಾನವಿದೆ. ಈ ದೇವಸ್ಥಾನಕ್ಕೆ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img