Wednesday, April 1, 2026

ಆಧ್ಯಾತ್ಮ

Horoscope: ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಕರ್ಕ ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಕರ್ಕ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. https://youtu.be/SYCuKtKKbRI?list=PL09zMlC_8iWONdH1e32bm5a-rYkg1aZ4j ಕರ್ಕ ರಾಶಿಯವರಿಗೆ ಈ ವರ್ಷ ಆರ್ಥಿಕ ಸುಧಾರಣೆಯಾಗಲಿದೆ. ಮನೆ ಖರೀದಿಯ ವಿಷಯದಲ್ಲಿ ಈ ವರ್ಷ ಮುನ್ನಡೆ ಸಾಧಿಸಲಿದ್ದೀರಿ. ವಾಹನ ಖರೀದಿ ಯೋಗವೂ ಇದೆ. ನೀರಿಗೆ...

ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಮಿಥುನ ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಮಿಥುನ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ಮಿಥುನ ರಾಶಿಯವರಿಗೆ ಕೆಲಸದಲ್ಲಿ, ಪದವಿಯಲ್ಲಿ ಅತ್ಯುತ್ತಮ ಸ್ಥಾನ ಸಿಗಲಿದೆ. ಶಿಕ್ಷಣದಲ್ಲಿ ಯಶಸ್ಸು ಸಿಗಲಿದೆ. ಆದರೆ ಆರೋಗ್ಯದ ವಿಷಯದಲ್ಲಿ ಮಿಥುನ ರಾಶಿಯವರು ಎಚ್ಚರಿಕೆಯಿಂದಿರಬೇಕು. ಅಲ್ಲದೇ...

ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ವೃಷಭ ರಾಶಿ

  Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ವೃಷಭ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ವೃಷಭ ರಾಶಿಯವರು ಈ ವರ್ಷ ಹೆಚ್ಚು ದುಡಿಯಬೇಕು. ಹೆಚ್ಚು ದುಡಿದಷ್ಟು ಹೆಚ್ಚು ಫಲ ಸಿಗಲಿದೆ. ಇನ್ನು ಈ ಮುಂಚೆ ನೀವು ಹೂಡಿಕೆ ಮಾಡಿದ್ದರೆ,...

ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಮೇಷ ರಾಶಿ

    Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಈ ವರ್ಷ ಮೇಷ ರಾಶಿಯವರಿಗೆ ಯಾವ ರೀತಿ ಫಲಾಫಲಗಳಿದೆ ಅಂತಾ ತಿಳಿಯೋಣ ಬನ್ನಿ.. ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಉತ್ತಮ ಅವಕಾಶ ಸಿಗಲಿದೆ. ಉದ್ಯೋಗದಲ್ಲಿ ಅಭಿವೃದ್ಧಿಯಾಗಲಿದೆ. ಆದರೆ ಮೇಷ ರಾಶಿಯವರು ಕೋಪ ಕಡಿಮೆ ಮಾಡಿದರೆ...

ನೀರು ವ್ಯರ್ಥವಾದ್ರೆ ದಾರಿದ್ರ್ಯ ಕಾಡುತ್ತೆ ಜೋಕೆ !

ನೀರು ಜೀವಕ್ಕೆ ಆಧಾರವಾಗಿದ್ದು, ಪಂಚಭೂತಗಳಲ್ಲಿ ಒಂದಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ನೀರನ್ನು ಕೇವಲ ನೈಸರ್ಗಿಕ ಸಂಪನ್ಮೂಲವಲ್ಲ, ದೈವ ಸ್ವರೂಪ ಹಾಗೂ ಅಮೃತವೆಂದು ಪರಿಗಣಿಸಲಾಗುತ್ತದೆ. ಧಾರ್ಮಿಕ ಆಚರಣೆಗಳು, ಶುಭಕಾರ್ಯಗಳು, ಗೃಹಪ್ರವೇಶದಿಂದ ಹಿಡಿದು ಹುಟ್ಟು–ಸಾವುಗಳವರೆಗೆ ನೀರಿಗೆ ವಿಶೇಷ ಮಹತ್ವವಿದೆ. ನಮ್ಮ ದೇಹದಲ್ಲೂ ನೀರಿನ ಅಂಶ ಹೆಚ್ಚಿರುವುದರಿಂದ, ನೀರಿಲ್ಲದೆ ಬದುಕು ಅಸಾಧ್ಯ ಎನ್ನುವುದು ಎಲ್ಲರಿಗೂ ತಿಳಿದ ಸತ್ಯ.. ನೀರನ್ನು ಅತಿಯಾಗಿ ಬಳಸುವುದು...

ಪರೀಕ್ಷಾ ಭಯಕ್ಕೆ ಪರಿಹಾರ : ಶಕ್ತಿಶಾಲಿ ಮಂತ್ರಗಳಿಂದ ಯಶಸ್ಸು !

ಪರೀಕ್ಷೆಗಳ ಸಮಯದಲ್ಲಿ ವಿದ್ಯಾರ್ಥಿಗಳಲ್ಲಿ ಆತಂಕ ಮತ್ತು ಭಯ ಉಂಟಾಗುವುದು ಸಾಮಾನ್ಯ. ಇಂತಹ ಸಂದರ್ಭಗಳಲ್ಲಿ ಮನಸ್ಸಿಗೆ ಧೈರ್ಯ ತುಂಬಲು ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಸನಾತನ ಸಂಸ್ಕೃತಿಯಲ್ಲಿ ಕೆಲವು ಆಧ್ಯಾತ್ಮಿಕ ಮಾರ್ಗಗಳನ್ನು ಸೂಚಿಸಲಾಗಿದೆ. ಮಕ್ಕಳ ವಿದ್ಯಾಭ್ಯಾಸ ಮತ್ತು ಪ್ರಗತಿಯ ಬಗ್ಗೆ ಪೋಷಕರಿಗೂ ಚಿಂತೆಯಿರುವುದರಿಂದ, ಮನಸ್ಸಿನ ಸಮತೋಲನ ಕಾಪಾಡಿಕೊಳ್ಳುವುದು ಮುಖ್ಯ. ಈ ಕುರಿತು ಶಾಸ್ತ್ರಜ್ಞರು ಕೆಲವು ಉಪಯುಕ್ತ ಸಲಹೆಗಳನ್ನು...

ಫ್ರಿಡ್ಜ್ ಮೇಲೆ ಈ ವಸ್ತುಗಳು ಬೇಡ ! ಫ್ರಿಡ್ಜ್ ವಾಸ್ತುವೂ ಮುಖ್ಯ !

ಮನೆಯಲ್ಲಿ ಸಕಾರಾತ್ಮಕ ಶಕ್ತಿ ಉಳಿಸಿಕೊಳ್ಳಲು ವಾಸ್ತು ಶಾಸ್ತ್ರದ ನಿಯಮಗಳು ತುಂಬಾ ಮುಖ್ಯ. ಇಂದು ಎಲ್ಲರ ಮನೆಯಲ್ಲಿ ಇರುವ ಫ್ರಿಡ್ಜ್ ಕೂಡ ವಾಸ್ತುವಿನ ಪ್ರಕಾರ ಸರಿಯಾಗಿ ಬಳಸಿದರೆ ಮನೆಯಲ್ಲಿ ಶಾಂತಿ, ಸಮತೋಲನ ಮತ್ತು ಸುಖವನ್ನು ಹೆಚ್ಚಿಸುತ್ತದೆ. ಆದರೆ ಕೆಲ ಸಾಮಾನ್ಯ ತಪ್ಪುಗಳು ನಕಾರಾತ್ಮಕತೆಗೂ ಕಾರಣವಾಗಬಹುದು... ಫ್ರಿಡ್ಜ್ ಅಗ್ನಿ ತತ್ತ್ವದ ಸಂಕೇತವಾಗಿರುವುದರಿಂದ, ಅದರ ಮೇಲೆ ನೀರಿನ ಅಂಶಕ್ಕೆ ಸಂಬಂಧಿಸಿದ...

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ಧನು ರಾಶಿ

Spiritual: ಖ್ಯಾತ ಜ್ಯೋತಿಷಿಗಳಾಗಿರುವ ಶ್ರೀನಿವಾಸ ಗುರೂಜಿಯವರು 2026ರರ ರಾಶಿ ಭವಿಷ್ಯ ಹೇಳಿದ್ದು, ಈ ವರ್ಷ ಧನು ರಾಶಿ ಅಂದ್ರೆ ಧನಸ್ಸು ರಾಶಿಯವರಿಗೆ ಹೇಗಿರಲಿದೆ ಅಂತಾ ವಿವರಿಸಿದ್ದಾರೆ. 2026ರಲ್ಲಿ ಧನಸ್ಸು ರಾಶಿಯವರಿಗೆ ಸಫಲತೆಯೂ ಇದೆ, ವಿಫಲತೆಯೂ ಇದೆ. ಏಕೆಂದರೆ ಏಪ್ರಿಲ್‌ನಿಂದ ನಿಮ್ಮ ರಾಶಿಗೆ ಅಷ್ಟಮ ಶನಿ ಬರಲಿದ್ದು, ಕಾಟ ನೀಡಲಿದ್ದಾನೆ. ಅಲ್ಲದೇ ಗುರು ಕೂಡ ಅಷ್ಟಮದಲ್ಲಿದ್ದು ಆತನೂ...

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ವೃಶ್ಚಿಕ ರಾಶಿ

Spiritual: ಖ್ಯಾತ ಜ್ಯೋತಿಷಿಗಳಾಗಿರುವ ಶ್ರೀನಿವಾಸ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದು, ವೃಶ್ಚಿಕ ರಾಶಿಯ ಈ ವರ್ಷದ ಫಲಾಫಲ ಹೇಗಿರಲಿದೆ ತಿಳಿಯೋಣ ಬನ್ನಿ.. ವೃಶ್ಚಿಕ ರಾಶಿಯವರಿಗೆ ವರ್ಷದ ಆರಂಭದಲ್ಲಿ ಗುರು ವಕ್ರನಾಗಲಿದ್ದಾನೆ. ಹಾಗಾಗಿ ಸ್ವಲ್ಪ ಕಷ್ಟ-ನಷ್ಟಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯನ್ನು ವಹಿಸಬೇಕು. ಏಪ್ರಿಲ್ ತನಕ ಸಾಲ ಮಾಡುವುದು- ಸಾಲ...

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ಕುಂಭ ರಾಶಿ

Spiritual: ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ ಅವರು 2026ರ ರಾಶಿ ಭವಿಷ್ಯ ನುಡಿದಿದ್ದು, ಈ ವರ್ಷ ಕುಂಭ ರಾಶಿಯವರ ಫಲಾಫಲಗಳು ಹೇಗಿದೆ ಅಂತಾ ತಿಳಿಯೋಣ. ಕುಂಭ ರಾಶಿಯವರಿಗೆ ಸದ್ಯ ಸಾಡೇಸಾಥ್ ನಡೆಯುತ್ತಿದೆ. ಇನ್ನೂ 1 ವರ್ಷಗಳ ಕಾಲ ಸಾಡೇಸಾಥ್ ಇರಲಿದೆ. ಹಾಗಾಗಿ ಕುಂಭ ರಾಶಿಯವರಿಗೆ ಕೆಲವು ಸಮಸ್ಯೆ ಬರಲಿದೆ. ಹಾಗಾಗಿ ನೀವು ಎಚ್ಚರಿಕೆಯಿಂದ ಇರುವುದು ತುಂಬಾ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img