Thursday, August 20, 2026

ಆಧ್ಯಾತ್ಮ

Horoscope: ಮಾತಿನಿಂದಲೇ ಜನರನ್ನು ಆಕರ್ಷಿಸುವ ರಾಶಿಯವರು ಇವರು

Horoscope: ತಮ್ಮ ಆಕರ್ಷಕ ವ್ಯಕ್ತಿತ್ವ, ಮುಖ, ಮೈಕಟ್ಟಿನಿಂದ ಹಲವರು ಜನರನ್ನು ಆಕರ್ಷಿಸುತ್ತಾರೆ. ಆದರೆ ಕೆಲವು ಬಾರಿ ನಾವು ಯಾರನ್ನಾದರೂ ನೋಡಿದಾಗ, ಅವರು ನೋಡಲು ಅಷ್ಟೇನು ಆಕರ್ಷಕರಾಗಿರುವುದಿಲ್ಲ. ಆದರೆ ಅವರ ಮಾತು ಕೇಳಿದ್ರೆ ಕೇಳ್ತಾನೇ ಇರ್ಬೇಕು ಅನ್ಸತ್ತೆ. ಅಂಥ ರಾಶಿಯವರ ಬಗ್ಗೆ ನಾವಿಂದು ಹೇಳಲಿದ್ದೇವೆ. ತುಲಾ : ತುಲಾ ರಾಶಿಯವರು ಮಾತಿನ ಮಲ್ಲರು. ತುಲಾ ರಾಶಿಯವರು ತಮ್ಮ...

Spiritual: ಆಹಾರ ಸೇವಿಸುವ ಮುನ್ನ ಮತ್ತು ನಂತರ ಈ ಕೆಲಸ ಮಾಡಿ, ಲಕ್ಷ್ಮೀ ಕೃಪೆ ನಿಮ್ಮದಾಗುತ್ತದೆ.

Spiritual: ಆಹಾರ ಅನ್ನೋದು ಕೂಡ ಲಕ್ಷ್ಮೀ ಕೃಪೆಯಿಂದಲೇ ನಮಗೆ ಸಿಗುವುದು. ಹಾಗಾಗಿ ನಾವು ಸಿಗುವ ಆಹಾರವನ್ನು ಗೌರವಿಸಿ, ದಾನ ಮಾಡಬೇಕು. ಹಾಗಾಗಿ ನಾವಿಂದು ಆಹಾರ ಸೇವಿಸುವ ಮುನ್ನ ಮತ್ತು ನಂತರ ಏನು ಮಾಡಬೇಕು ಎಂದು ಹೇಳಲಿದ್ದೇವೆ. ಆಹಾರ ಸೇವಿಸುವ ಮುನ್ನ ನಾವು ಗೋವಿಗೆ ಆಹಾರ ನೀಡಬೇಕು. ಗೋವಿಗೆ ಎಂದಿಗೂ ನಾವು ತಿಂದು ಉಳಿದ ಆಹಾರ ನೀಡಬಾರದು...

Spiritual: ವಿಷ್ಣು ಸಹಸ್ರನಾಮ ಹೇಳುವುದರಿಂದ ಆಗುವ ಲಾಭವೇನು..?

Spiritual: ಕಲಿಯುಗದಲ್ಲಿ ನಾವು ಮನಸ್ಸಿನಿಂದ ದೇವರ ನಾಮಸ್ಮರಣೆ ಮಾಡಿದ್ದಲ್ಲಿ, ದೇವರು ಸದಾಕಾಲ ನಮ್ಮನ್ನು ರಕ್ಷಿಸುತ್ತಾನೆ. ನಮ್ಮ ಪ್ರಾರ್ಥನೆ ಕೇಳುತ್ತಾನೆಂಬ ನಂಬಿಕೆ ಇದೆ. ಅದೇ ರೀತಿ ಕಲಿಯುಗದಲ್ಲಿ ಯಾರು ವಿಷ್ಣು ಸಹಸ್ರನಾಮ ಹೇಳುತ್ತಾರೆೋ, ಅಂಥವರ ಜೀವನ ಸುಲಭವಾಗಿರುತ್ತದೆ ಅನ್ನೋ ನಂಬಿಕೆ ಇದೆ. ನೀವು ವಿಷ್ಣು ಸಹಸ್ರನಾಮ ಹೇಳಲು ಯಾವುದೇ ಸಮಯವಾಗಬಹುದು. ಬೆಳಿಗ್ಗೆ, ಸಂಜೆ ಯಾವಾಗ ಬೇಕಾದರೂ ನೀವು...

ಕಷ್ಟ ಕಾಲದಲ್ಲಿ ಯಾವ ರೀತಿ ಇರಬೇಕು ಎಂದು ವಿವರಿಸಿದ್ದಾರೆ ನೋಡಿ ಚಾಣಕ್ಯರು..

Political News: ಪ್ರತೀ ಮನುಷ್ಯನಿಗೂ ಜೀವನದಲ್ಲಿ ಸ್ವಲ್ಪವಾದರೂ ಕಷ್ಟವಿರುತ್ತದೆ. ಆದರೆ ಕಷ್ಟ ಎಂದು ತಲೆ ಮೇಲೆ ಕೈ ಇಟ್ಟು ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಹಾಗಾಗಿ ನಾವು ಕಷ್ಟಗಳನ್ನು ಯಾವ ರೀತಿ ಎದುರಿಸಬೇಕು ಎಂದು ಚಾಣಕ್ಯರು ವಿವರಿಸಿದ್ದಾರೆ. ದೌರ್ಬಲ್ಯ ತೋರಿಸಬೇಡಿ: ದೌರ್ಬಲ್ಯ ಅಂದ್ರೆ ವೀಕ್‌ನೆಸ್. ನಿಮ್ಮ ವೀಕ್‌ನೆಸ್ ಮತ್ತು ನೀವು ಯಾವ ಕಾರಣಕ್ಕೆ ಕಷ್ಟಕ್ಕೆ ಸಿಲುಕಿದ್ದೀರಿ ಎಂದು...

Life Lesson: ಈ 6 ವಿಷಯದ ಬಗ್ಗೆ ಯಾರಲ್ಲಿಯೂ ಹೇಳಬೇಡಿ: ಹೇಳಿದರೆ ನಿಮ್ಮ ಯಶಸ್ಸು ಅಂತ್ಯ..

Life Lesson: ಕೆಲ ವಿಷಯಗಳು ನಮ್ಮಲ್ಲೇ ಇದ್ದರೆ ಉತ್ತಮ. ಆ ವಿಷಯದ ಬಗ್ಗೆ ಇತರರಿಗೆ ತಿಳಿದರೆ, ಅದು ನಿಮ್ಮ ಯಶಸ್ಸನ್ನು ಅಂತ್ಯವಾಗಿಸಬಹುದು. ಹಾಗಾಗಿ ಕೆಲ ವಿಷಯಗಳನ್ನು ಯಾರಿಗೂ ಹೇಳಬೇಡಿ.  ಆ ವಿಷಯಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಬ್ಯಾಾಂಕ್ ಬ್ಯಾಲೆನ್ಸ್: ನಿಮ್ಮ ಬಳಿ ಹೆಚ್ಚು ಹಣವಿರಲಿ, ಕಡಿಮೆ ಹಣವಿರಲಿ. ಅದನ್ನು ಯಾರಲ್ಲಿಯೂ ಹೇಳಬೇಡಿ. ಏಕೆಂದರೆ ಹಣ...

Horoscope: ಈ ರಾಶಿಯವರು ಜಗಳವಾಡುವುದರಲ್ಲಿ ಹೆಚ್ಚು ಆಸಕ್ತಿಯುಳ್ಳವರು

Horoscope: ಕೆಲವು ರಾಶಿಗಳಿಗೆ ಬೇಗ ಕೋಪ ಬರುತ್ತದೆ. ಇವರು ಜಗಳವಾಡಲು ಶುರು ಮಾಡಿದ್ರೆ, ಇಡೀ ಮನೆಯ ವಾತಾವರಣ ಹಾಳಾಗಿ ಹೋಗುತ್ತದೆ. ಅಂಥ ರಾಶಿಯವರ ಬಗ್ಗೆ ನಾವಿಂದು ಹೇಳಲಿದ್ದೇವೆ. ಹಾಗೆಂದು ಈ ರಾಶಿಯವರು ಕೆಟ್ಟವರು ಎಂದಲ್ಲ. ಬದಲಾಗಿ ಇವರು ತಮ್ಮ ಜಗಳ ಮಾಡುವ ಸ್ವಭಾವ ಮತ್ತು ಕೋಪದ ಗುಣವನ್ನು ನಿಯಂತ್ರಣದಲ್ಲಿರಿಸಬೇಕು. ಮೇಷ: ಮೇಷ ರಾಶಿಯವರು ಹೆಚ್ಚು ತಾಳ್ಮೆ...

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು ಯಾವುದು ಎಂದು ತಿಳಿಯೋಣ ಬನ್ನಿ. ತಾಳ್ಮೆ: ಗಂಡನಿಗಾಗಲಿ, ಹೆಂಡತಿಗಾಗಲಿ ತಾಳ್ಮೆ ಇರುವುದು ತುಂಬಾ ಮುಖ್ಯ. ಮನೆಯಲ್ಲಿ ಜಗಳ ಶುರುವಾದರೆ, ವಾದ ನಡೆಯುತ್ತದೆ. ವಾದ ಮುಂದುವರೆದಂತೆ ಸಂಬಂಧ ಹಾಳಾಗುತ್ತದೆ. ಹಾಗಾಗಿ...

Horoscope: ಈ ರಾಶಿಯವರು ತಮ್ಮ ಜೀವನದ ಗುಟ್ಟನ್ನು ಎಂದಿಗೂ ಬಿಟ್ಟು ಕೊಡುವುದಿಲ್ಲ.

Horoscope: ಪ್ರತೀ ಮನುಷ್ಯನಲ್ಲೂ ಬೇರೆ ಬೇರೆ ರೀತಿಯ ಗುಣ, ಸ್ವಭಾವಗಳಿರುತ್ತದೆ. ಜೀವನವೂ ಬೇರೆ ಬೇರೆ ರೀತಿ ಇರುತ್ತದೆ. ಕೆಲವರು ಏನಿಲ್ಲದಿದ್ದರೂ, ಸದಾ ಖುಷಿಯಾಗಿರುತ್ತಾರೆ. ಕೆಲವರು ಎಲ್ಲ ಸುಖ ಸೌವಲತ್ತುಗಳಿದ್ದರೂ, ಏನೂ ಇಲ್ಲದಂತಿರುತ್ತಾರೆ. ಹೀಗೆ ಥರ ಥರದ ಗುಣವಿರುತ್ತದೆ. ಇಂದು ನಾವು ತಮ್ಮ ಜೀವನದ ಗುಟ್ಟನ್ನು ಎಂದಿಗೂ ಬಿಟ್ಟು ಕೊಡದ ರಾಶಿಗಳ ಬಗ್ಗೆ ವಿವರಿಸಲಿದ್ದೇವೆ. ಕರ್ಕ: ಕರ್ಕ...

Garuda Purana: ನೆಲಕ್ಕೆ ಬಿದ್ದ ಆಹಾರವನ್ನೇಕೆ ಸೇವಿಸಬಾರದು..? ಗರುಡ ಪುರಾಣದಲ್ಲಿ ಹೀಗೆ ಹೇಳಲಾಗಿದೆ..

Garuda Purana: ಸಾಮಾನ್ಯವಾಗಿ ಯಾವುದಾದರೂ ಆಹಾರ ನೆಲಕ್ಕೆ ಬಿದ್ದಾಗ, ಕಡಿಮೆ ಬೆಲೆಯ ಆಹಾರವನ್ನು ಹೆಕ್ಕಲು ಯಾರೂ ಹೋಗುವುದಿಲ್ಲ. ಆದರೆ ನಿಮ್ಮ ಕೈಯ್ಯಿಂದ ಹೆಚ್ಚು ಬೆಲೆಯ ತಿನಿಸು ಬಿದ್ದರೆ, ಅದನ್ನು ಖಂಡಿತವಾಗಿಯೂ ಕೆಲವರು ಹೆಕ್ಕುತ್ತಾರೆ. ಆದರೆ ಆಹಾರಗಳು ನೆಲಕ್ಕೆ ಬಿದ್ದರೆ, ಅದು ನೆಲದ ಪಾಲೇ. ಹಾಗಾಗಿ ಅದನ್ನು ಸೇವಿಸಬಾರದು. ಕೀಟಾಣುಗಳು ಇರುತ್ತದೆ: ನೆಲಕ್ಕೆ ಬಿದ್ದ ಆಹಾರ ರಕ್ಕಸರಿಗೆ,...

Spiritual: ಇಂಥ ತಪ್ಪು ಮಾಡಿದ್ರೆ ಜೇಬು ಖಾಲಿಯಾಗತ್ತೆ ಹುಷಾರ್

Spiritual: ಕೆಲವರು ಉತ್ತಮ ಸಂಬಳ ಪಡೆಯುತ್ತಾರೆ. ಆದರೆ ಹಣ ಉಳಿಯುತ್ತಲೇ ಇಲ್ಲ. ಸ್ವಲ್ಪ ಹಣ ಉಳಿಸಿದ್ದೇನೆ ಅಂತಾ ಎಣಿಸುವಾಗಲೇ, ಖರ್ಚಿಗೆ 1 ದಾರಿ ಸಿಗುತ್ತದೆ ಎಂದು ದೂರುವುದನ್ನು ನೀವು ಕೇಳಿರುತ್ತೀರಿ. ಆದರೆ ಅವರು ಅವರಿಗೇ ತಿಳಿಯದಂತೆ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಹಾಗಾದ್ರೆ ಅವರು ಮಾಡುವ ತಪ್ಪುಗಳಾದರೂ ಏನು ಅಂತಾ ತಿಳಿಯೋಣ ಬನ್ನಿ. ಮನೆಯನ್ನು ಸ್ವಚ್ಛ ಮಾಡದೇ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img