Spiritual: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದೇವರ ದೇವಸ್ಥಾನಗಳಿದೆ. ಅದರಲ್ಲೂ ದೇವಿ ದೇವಸ್ಥಾನಗಳ ಸಂಖ್ಯೆ ಹೆಚ್ಚು. ಕಟೀಲು, ಪೊಳಲಿ, ಬೊಪ್ಪನಾಡು ದುರ್ಗಾ ಪರಮೇಶ್ವರಿ, ಹೀಗೆ ಹಲವು ದೇವಿ ದೇವಸ್ಥಾನಗಳಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಂಥ ಪ್ರಸಿದ್ಧ ಪುಣಕ್ಷೇತ್ರಗಳ ತವರು ದಕ್ಷಿಣ ಕನ್ನಡ. ಇದರ ಜೊತೆಗೆ ಇಲ್ಲಿ ಗಣೇಶನ ಪ್ರಸಿದ್ಧ ದೇವಸ್ಥಾನ ಕೂಡ ಇದೆ. ಅದು ಯಾವ...
Horoscope: ಮನುಷ್ಯನಿಗೆ ಆಸೆ ಅನ್ನೋದು ಇರಬೇಕು. ಅದು ಮನುಷ್ಯ ಸಹಜ ಗುಣ. ಆದರೆ ದುರಾಸೆ ಇದ್ದರೆ, ಪರಿಸ್ಥಿತಿ ಹದಗೆಡುತ್ತದೆ. ಆದರೆ ಯಾವ ಮನುಷ್ಯ ತನ್ನ ಸಾಮರ್ಥ್ಯವನ್ನು ಅರ್ಥ ಮಾಡಿಕೊಂಡು, ಇದ್ದುದರಲ್ಲೇ ಖುಷಿಯಾಗಿ ಜೀವಿಸುತ್ತಾನೋ, ಅವನನ್ನು ಯಾರೂ ನಿರಾಸೆ ಮಾಡಲು ಸಾಧ್ಯವಿಲ್ಲ. ಅಂಥ ರಾಶಿಯವರ ಬಗ್ಗೆ ನಾವಿಂದು ಹೇಳಲಿದ್ದೇವೆ.
https://youtu.be/_ebSULV-4AE
ಮಿಥುನ: ಮಿಥುನ ರಾಶಿಯವರಿಗೆ ಐಷಾರಾಮಿ ಜೀವನ ಅಂದ್ರೆ...
Horoscope: ರುಚಿ ರುಚಿ ಊಟ ತಿಂಡಿ ಮಾಡೋದು ಎಲ್ಲರಿಗೂ ಇಷ್ಟವೇ. ಆದರೆ ಕೆಲವರು ಡಯಟ್ ಪ್ರಿಯರಾಗಿರ್ತಾರೆ. ಇನ್ನು ಕೆಲವರು ಆರೋಗ್ಯದ ದೃಷ್ಟಿಯಿಂದ ಭೋಜನದಿಂದ ದೂರ ಉಳಿಯುತ್ತಾರೆ. ಮತ್ತೆ ಕೆಲವರನ್ನು ಎಷ್ಟೇ ರುಚಿಕರ ತಿಂಡಿ ಕೊಟ್ಟರೂ ಮೆಚ್ಚಿಸಲಾಗುವುದಿಲ್ಲ. ಅವರೊಂಥರ ಅತೃಪ್ತ ಆತ್ಮಗಳು. ಆದರೆ ಆರೋಗ್ಯ, ಡಯಟ್ ಎಲ್ಲದರ ಚಿಂತೆ ಬಿಟ್ಟು, ರುಚಿ ರುಚಿ ಆಹಾರ ಸಿಕ್ಕಾಗ,...
Recipe: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿದೆ. ಈ ವೇಳೆ ನೈವೇದ್ಯಕ್ಕಾಗಿ ವಿಧ ವಿಧದ ಅಡುಗೆಗಳನ್ನು ಮಾಡಬೇಕಾಗತ್ತೆ. ಅದರಲ್ಲೂ ಗಣೇಶನಿಗೆ ಇಷ್ಟವಾದ ಮೋದಕವನ್ನು ಭಕ್ತರು ತಪ್ಪದೇ ಮಾಡಲೇಬೇಕು. ಹಾಗಾಗಿ ನಾವಿಂದು ಕಾಯಿ ಮೋದಕವನ್ನು ಹೇಗೆ ಮಾಡಬೇಕು ಅಂತಾ ಹೇಳಲಿದ್ದೇವೆ.
https://youtu.be/_ebSULV-4AE
ಬೇಕಾಗುವ ಸಾಮಗ್ರಿ: ಒಂದು ಕಪ್ ಗೋಧಿ ಹಿಟ್ಟು, ಕಾಲು ಕಪ್ ಮೈದಾ, ನಾಲ್ಕು ಸ್ಪೂನ್ ತುಪ್ಪ, ಒಂದು...
Spiritual: ಇದೇ ಸೆಪ್ಟೆಂಬರ್ 7ಕ್ಕೆ ಗಣೇಶ ಚತುರ್ಥಿ ಬರುತ್ತಿದ್ದು, ಈಗಾಗಲೇ ಭಾರತದಲ್ಲಿ ಗಣಪನನ್ನು ಬರ ಮಾಡಿಕೊಳ್ಳಲು ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇನ್ನು ಕರ್ನಾಟಕದಲ್ಲಿರುವ ಪ್ರಸಿದ್ಧ ಗಣಪನ ದೇವಸ್ಥಾನದಲ್ಲಿಯೂ ಹಬ್ಬವನ್ನು ಭಾರೀ ಸಂಭ್ರಮದಿಂದ ಆಚರಿಸಲಾಗುತ್ತದೆ. ಅಂಥ ಪ್ರಸಿದ್ಧ ದೇವಸ್ಥಾನಗಳಲ್ಲಿ ಇಡಗುಂಜಿ ಮಹಾಗಣಪತಿ ದೇವಸ್ಥಾನ ಕೂಡ ಒಂದು. ಇಂದು ನಾವು ಇಡಗುಂಜಿ ದೇವಸ್ಥಾನದ ವಿಶೇಷತೆಗಳ ಬಗ್ಗೆ ಹೇಳಲಿದ್ದೇವೆ.
https://youtu.be/N4RuiZXu0Zo
ಉತ್ತರಕನ್ನಡ...
ಇವತ್ತು ಅಕ್ಟೋಬರ್ ತಿಂಗಳ ಸೋಮವಾರ ಅಮಾವಾಸ್ಯೆ ಇದೆ. ಭಾದ್ರಪದ ಮಾಸದ ಕೃಷ್ಣ ಪಕ್ಷದಂದು ಈ ಅಮವಾಸ್ಯೆ ಬಂದಿದೆ. ಈ ದಿನಾಂಕವನ್ನು ಸೋಮವತಿ ಅಮವಾಸ್ಯೆ ಎಂದು ಕೂಡ ಕರೆಯುತ್ತಾರೆ. ಸೋಮಾವತಿ ಅಮಾವಾಸ್ಯೆಯ ದಿನ ಶಿವಯೋಗ, ಸಿದ್ಧಯೋಗ ಮತ್ತು ಮಾಘ ನಕ್ಷತ್ರದ ಶುಭ ಸಂಯೋಗ ನಡೆಯುತ್ತಿದೆ. ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ರಾಶಿ ಭವಿಷ್ಯ ಹೇಗಿರಲಿದೆ?...
Horoscope: ಅಡುಗೆ ಮಾಡೋದು ಅಂದ್ರೆ, ಇನ್ಸ್ಟಾ, ಫೇಸ್ಬುಕ್, ಯೂಟ್ಯೂಬ್ನಲ್ಲಿ ನೋಡಿದಷ್ಟು ಈಸಿ ಅಲ್ಲಾ. ಆ ಅಡುಗೆಗೆ ತಕ್ಕ ಹಾಗೆ ಉಪ್ಪು, ಖಾರ, ಹುಳಿ, ಸಿಹಿ ಎಲ್ಲವನ್ನೂ ಸೇರಿಸಬೇಕು. ಅದಕ್ಕೆ ಅಡುಗೆಯನ್ನು ಒಂದು ಕಲೆ ಅಂತ ಹೇಳೋದು. ಈ ರೀತಿ ಕಲೆಯನ್ನು ಕರಗತ ಮಾಡಿಕೊಂಡು ಅತ್ಯದ್ಭುತ ಕೈ ರುಚಿ ಹೊಂದಿರುವ ರಾಶಿಯವರ ಬಗ್ಗೆ ತಿಳಿಯೋಣ ಬನ್ನಿ..
https://youtu.be/9uas25N6R48
ವೃಷಭ...
Horoscope: ಈ ಪ್ರಪಂಚದಲ್ಲಿ ಮೋಸ ಹೋಗುವವರು ಇರುವ ತನಕ, ಮೋಸ ಮಾಡುವವರು ಇರುತ್ತಾರೆ ಅಂತಾ ಹೇಳಲಾಗುತ್ತದೆ. ಯಾಕಂದ್ರೆ ಮನುಷ್ಯ ಎಷ್ಟೇ ಬುದ್ಧಿವಂತನಾಗಿದ್ರೂ, ಅವನ ಹಣೆಬರಹ ಸರಿ ಇಲ್ಲದಿದ್ದಾಗ, ಮೋಸ ಹೋಗುತ್ತಾನೆ. ಆದರೆ ಈ ರಾಶಿಯವರಿಗೆ ಎಷ್ಟೇ ಎಚ್ಚರಿಸಿದರೂ, ಈ ರಾಶಿಯವರು ಹೆಚ್ಚಾಗಿ ಮೋಸ ಹೋಗುತ್ತಾರೆ. ಹಾಗಾದ್ರೆ ಯಾವ ರಾಶಿಯವರು ಇವರು ಅಂತಾ ತಿಳಿಯೋಣ ಬನ್ನಿ..
https://youtu.be/9uas25N6R48
ಮಿಥುನ:...
Horoscope: ಸಾಲ ಅಂದ್ರೆ ಜೀವನದಲ್ಲಿ ನಾವು ತಂದುಕೊಳ್ಳುವ ದೊಡ್ಡ ಸಮಸ್ಯೆ. ಆರೋಗ್ಯ ಹಾಳಾಗಿ, ನಸೀಬು ಕೆಟ್ಟು, ಆಸ್ಪತ್ರೆಗೆ ದಾಖಲಾಗಲೇಬೇಕು, ಜೀವ ಉಳಿಸಿಕೊಳ್ಳಲೇಬೇಕು ಎಂದಾಗ ಮಾತ್ರ ಸಾಲ ಮಾಡಬಹುದು. ಯಾಕಂದ್ರೆ ಅದು ಶೋಕಿಗೆ ಮಾಡುವ ಸಾಲವಲ್ಲ. ಆದರೆ ನೀವು ಸಂಬಂಧಿಕರ ಎದುರು ಮನೆ ಕಟ್ಟಿ ಮೆರೆಯಲೇಬೇಕು. ಗ್ರ್ಯಾಂಡ್ ಆಗಿ ಮದುವೆ ಮಾಡಲೇಬೇಕು. ಕಾರ್ ಪರ್ಚೇಸ್ ಮಾಡಲೇಬೇಕು...
Spiritual: ಗರುಡ ಪುರಾಣದಲ್ಲಿ ಬರುವ ಎಲ್ಲ ವಿಷಯಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ, ನಮ್ಮ ಜೀವನ ಉತ್ತಮವಾಗುವುದರಲ್ಲಿ ಸಂಶಯವಿಲ್ಲ. ಯಾಕಂದ್ರೆ ಮನುಷ್ಯ ಯಾವ ಕಾರಣಕ್ಕೆ ಉದ್ದಾರವಾಗುತ್ತಾನೆ ಮತ್ತು ಯಾವ ಕಾರಣಕ್ಕೆ ಚಟ್ಟ ಸೇರುತ್ತಾನೆ ಎನ್ನುವ ವಿಷಯವನ್ನು ಇದರಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಹಾಗಾಗಿ ನಾವಿಂದು ಮನುಷ್ಯನಿಗೆ ಯಾವ ಚಟವಿದ್ದರೆ, ಆತ ಜೀವನದಲ್ಲಿ ಎಂದಿಗೂ ಉದ್ಧಾರವಾಗುವುದಿಲ್ಲವೆಂದು ತಿಳಿಯೋಣ...