Horoscope: ವೈವಾಹಿಕ ಜೀವನ ಅನ್ನೋದು ಒಂದು ಹೆಣ್ಣಿನ ಜೀವನದಲ್ಲಿ ಅದೆಷ್ಟು ಬದಲಾವಣೆ ಮಾಡುತ್ತದೆ ಎಂದರೆ, ಕೆಲವರಿಗೆ ಭರಪೂರ ನೆಮ್ಮದಿ ತಂದುಕೊಟ್ಟರೆ, ಇನ್ನು ಕೆಲವರ ನೆಮ್ಮದಿ ಹಾಳು ಮಾಡುತ್ತದೆ. ಆದರೆ ಕೆಲ ಮಹಿಳೆಯರು ಪತಿಯ ಮೇಲೆ ಹಕ್ಕು ಚಲಾಯಿಸಿ, ಅದರಲ್ಲೇ ನೆಮ್ಮದಿಯನ್ನು ಕಾಣುತ್ತಾರೆ. ಅಂಥ ರಾಶಿಯವರ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.
https://youtu.be/85xU7CqFqnU
ಮೇಷ: ಮೇಷ ರಾಶಿಯ ಹೆಣ್ಣು...
Dharwad News: ಅಣ್ಣ ತಂಗಿ ಅಕ್ಕ ತಮ್ಮಣ್ಣ ಸಹೋದರತ್ವದ ಸಂಕೇತವಾಗಿರುವ ರಾಖಿ ಹಬ್ಬದ ಸಂಭ್ರಮ ಪೇಡಾ ನಗರಿ ಧಾರವಾಡ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮನೆ ಮಾಡಿದ್ದು, ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮದ ಶಾಲೆಯಲ್ಲಿ ವಿದ್ಯಾರ್ಥಿನಿಯರು ರಾಖಿ ಹಿಡಿದು ಬಂದು ಶಾಲೆಯಲ್ಲಿ ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ ಮಾಡಿದರು.
https://youtu.be/rQpjwK5Wztk
ಧಾರವಾಡದ ಮೃತ್ಯುಂಜಯ ನಗರ ಬಡಾವಣೆಯಲ್ಲಿರುವ ಜೆಎಸ್ಎಸ್...
Spiritual: ಇಂದಿನಿಂದ ಮಂತ್ರಾಲಯದಲ್ಲಿ ಆರಾಧನೋತ್ಸವಕ್ಕೆ ಚಾಲನೆ ಸಿಕ್ಕಿದೆ. ಇಂದಿನಿಂದ 7 ದಿನಗಳ ಕಾಲ, ರಾಯರ ಮಠದಲ್ಲಿ ಹಲವು ರೀತಿಯ ಕಾರ್ಯಕ್ರಮಗಳು ನಡೆಯಲಿದ್ದು, ದೇಶದ ಹಲವು ಭಾಗಗಳಿಂದ ರಾಯರ ಭಕ್ತರು ಮಂತ್ರಾಲಯಕ್ಕೆ ಆಗಮಿಸುತ್ತಿದ್ದಾರೆ. ಶ್ರಾವಣ ಮಾಸದಲ್ಲಿ ನಡೆಯುವ ರಾಯರ ಆರಾಧನೋತ್ಸವ ವಿಶೇಷವಾಗಿದ್ದು, ಈ ಸಮಯದಲ್ಲಿ ರಾಯರಿಗೆ ವಿಶೇಷ ಪೂಜೆ, ಅಲಂಕಾರ ಇತ್ಯಾದಿ ನಡೆಯುತ್ತದೆ.
https://youtu.be/xvEKDfJhwL0
ಇನ್ನು ರಾಯರ ಆರಾಧನಾ...
Spiritual: ಮನೆಯಲ್ಲಿ ಯಾರಾದರೂ ಸಾವನ್ನಪ್ಪಿದರೆ, ಆ ಶವವನ್ನು ಅಂತ್ಯಸಂಸ್ಕಾರ ಮಾಡುವವರೆಗೂ ಅದನ್ನು ಒಂಟಿಯಾಗಿ ಬಿಡುವುದಿಲ್ಲ. ಯಾರಾದರೂ ಅದರ ಪಕ್ಕದಲ್ಲಿ ಕುಳಿತಿರುತ್ತಾರೆ. ಇನ್ನು ರಾತ್ರಿ ಹೊತ್ತು, ಯಾಾರಾದರೂ ಅದರ ಪಕ್ಕದಲ್ಲೇ ನಿದ್ರೆ ಬಿಟ್ಟು ಕುಳಿತುಕೊಳ್ಳಬೇಕಾಗುತ್ತದೆ. ಬಳಿಕ ಬೆಳಗ್ಗಿನ ಜಾವ ವಿಧಿವಿಧಾನಗಳನ್ನು ಮುಗಿಸಿ, ಅಂತ್ಯಸಂಸ್ಕಾರ ಮಾಡಲಾಗುತ್ತದೆ. ಹಾಗಾದ್ರೆ ಯಾಕೆ ಶವವನ್ನು ಒಬ್ಬಂಟಿಯಾಗಿ ಯಾಕೆ ಬಿಡಲಾಗುವುದಿಲ್ಲ.
https://youtu.be/5kDvZGwZBRE
ಹಿಂದೂ ಧರ್ಮದಲ್ಲಿ ಸೂರ್ಯಾಸ್ತದ...
Spiritual: ಮನೆಯಲ್ಲಿ ಸದಾ ನೆಮ್ಮದಿ ಇರಬೇಕು. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಬೇಕು. ನೀವು ಜೀವನದಲ್ಲಿ ಉದ್ಧಾರಾಗಬೇಕು ಅಂದ್ರೆ, ನೀವು ಕೆಲ ತಪ್ಪುಗಳನ್ನು ಮಾಡಬಾರದು. ಮನೆಯಲ್ಲಿ ಕೆಲ ವಸ್ತುಗಳನ್ನು ಇಟ್ಟುಕೊಳ್ಳಬಾರದು. ಹಾಗೇನಾದರೂ ಅಂಥ ವಸ್ತು ಇದ್ದರೆ, ಆದಷ್ಟು ಬೇಗ ಅದನ್ನು ತೆಗೆದು ಬಿಸಾಕಬೇಕು. ಹಾಗಾದ್ರೆ ಯಾವ ವಸ್ತು ಮನೆಯಲ್ಲಿ ಇದ್ದರೆ, ನಿಮ್ಮ ಲಕ್ ಹಾಳಾಗುತ್ತದೆ ಅಂತಾ ತಿಳಿಯೋಣ...
Horoscope: ಯಾರಿಗೆ ತಾನೇ ತಾನು ಚೆನ್ನಾಗಿ ದುಡಿದು ದುಡ್ಡು ಮಾಡಬೇಕು. ಐಷಾರಾಮಿ ಜೀವನವನ್ನು ಅನುಭವಿಸಬೇಕು. ಕಂಡಿದ್ದೆಲ್ಲ ಖರೀದಿಸುವಷ್ಟು ಯೋಗ್ಯನಾಗಬೇಕು ಅಂತಾ ಆಸೆ ಇರುವುದಿಲ್ಲ ಹೇಳಿ..? ಆದರೆ ಇದು ಎಲ್ಲರಿಗೂ ಅಷ್ಟು ಸುಲಭವಲ್ಲ. ಇನ್ನೇನು ಹಣ ಕೂಡಿಡಬೇಕು ಅನ್ನುವಷ್ಟರಲ್ಲಿ, ಖರ್ಚಿಗೆ ದಾರಿ ತೆರೆದುಕೊಳ್ಳುತ್ತದೆ. ಯಾಕಂದ್ರೆ ನೀವು ಕೆಲವೊಂದು ತಪ್ಪುಗಳನ್ನು ಮಾಡುತ್ತಿರುತ್ತೀರಿ. ಆದ್ರೆ ಆ ತಪ್ಪಿನ ಬಗ್ಗೆ...
Horoscope: ಒಂದು ಮನೆಯಲ್ಲಿ ಮುಖ್ಯವಾಗಿ ಇರಬೇಕಾಗಿದ್ದು ಅಂದ್ರೆ ಅಡುಗೆ ಮನೆ. ಯಾಕೆ ಅಡುಗೆ ಮನೆಗೆ ಅಷ್ಟು ಪ್ರಾಶಸ್ತ್ಯವೆಂದರೆ, ನೀವು ತಿನ್ನುವ ಆಹಾರ ಅಲ್ಲೇ ತಯಾರಾಗುತ್ತದೆ. ಹಾಗಾಗಿಯೇ ಅಮ್ಮ ಪ್ರತಿದಿನ ಎದ್ದು, ಮನೆ ಎಲ್ಲ ಗುಡಿಸಿ, ಅಡುಗೆ ಮನೆಯನ್ನು ಸ್ವಚ್ಛಗೊಳಿಸಿ, ಬಳಿಕ ಅಡುಗೆ ಮಾಡಲು ಪ್ರಾರಂಭಿಸುತ್ತಾರೆ. ಯಾಕಂದ್ರೆ ಅಡುಗೆ ಮನೆ ಎಷ್ಟು ಸ್ವಚ್ಛವಾಗಿ ಇರುತ್ತದೆಯೋ, ಅಷ್ಟು...
Horoscope: ಸಾಮಾನ್ಯವಾಗಿ ಸಣ್ಣ ಮಕ್ಕಳು ಹಿರಿಯರಿಗೂ ನೀನು ಎಂದು ಮಾತನಾಡಿಸುತ್ತಾರೆ. ಆದರೆ ದಿನಗಳೆದಂತೆ, ತಂದೆ ತಾಯಿ ಹೇಳಿಕೊಟ್ಟಾಗ, ಮಕ್ಕಳು ಗೌರವಿಸುವುದನ್ನು ಕಲಿಯುತ್ತಾರೆ. ಈ ರೀತಿ ಗೌರವಿಸುವುದನ್ನು ಕಲಿತ ಬಳಿಕ, ಮನೆಗೆಲಸದವರಿಂದ ಹಿಡಿದು, ಮನೆ ಹಿರಿಯರ ತನಕ ಎಲ್ಲರಿಗೂ ಗೌರವಿಸಿ, ಮಾತನಾಡುವ ಗುಣ ಬರುವುದು ತುಂಬಾ ಅಪರೂಪ. ಅಂಥ ಅಪರೂಪದ ರಾಶಿಗಳ ಬಗ್ಗೆ ಮಾಹಿತಿ ತಿಳಿಯೋಣ...
Horoscope: ಪ್ರೀತಿ ಮಾಡೋದು ಅಂದ್ರೆ ಸುಲಭದ ಮಾತಲ್ಲ. ಅದರಲ್ಲೂ ಇಂದಿನ ಕಾಲದಲ್ಲಿ ಪ್ರೀತಿ ಮಾಡೋದು ಅಂದ್ರೆ, ಆಟವಾಗಿ ಹೋಗಿದೆ. ಕೆಲವರು ಪ್ರೀತಿ ಮಾಡಿ, ತಿಂಗಳಿಗೋ, ಎರಡು ತಿಂಗಳಿಗೋ, ಬ್ರೇಕಪ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಇವರೆಲ್ಲ ನಿಯತ್ತಾಗಿ ಪ್ರೀತಿಸುವವರು ಅಲ್ಲ. ಬದಲಾಗಿ, ಏನನ್ನೋ ಬಯಸಿ ಪ್ರೀತಿ ಮಾಡುವವರು. ಇಂಥ ಪ್ರೀತಿ ಪರ್ಮನೆಂಟ್ ಆಗಿರೋದಿಲ್ಲ. ಆದರೆ ನೀವು ಪ್ರೀತಿ...
Spiritual: ಆಹಾರ ಸೇವನೆ ಮಾಡುವುದು ನಮ್ಮೆಲ್ಲರ ಜೀವನದ ಮುಖ್ಯವಾದ ಮತ್ತು ಅವಶ್ಯಕವಾದ ಭಾಗವಾಗಿದೆ. ಅದಕ್ಕಾಗಿಯೇ ಮನುಷ್ಯ ದುಡಿಯುತ್ತಾನೆ. ಆದರೆ ನಾವು ಆಹಾರ ಸೇವಿಸುವಾಗ ಸರಿಯಾದ ಕ್ರಮವನ್ನು ಅನುಸರಿಸಿದರೆ, ಅನ್ನಪೂರ್ಣೇಶ್ವರಿಯ ಕೃಪೆ ನಮ್ಮ ಮೇಲಿರುತ್ತದೆ. ಇಲ್ಲದಿದ್ದಲ್ಲಿ, ನಾವು ಹೊಟ್ಟೆತುಂಬ, ನಮಗಿಷ್ಟವಾದ ಊಟ ಮಾಡಲು ಸಾಧ್ಯವೇ ಇಲ್ಲ. ಹಾಗಾಗಿ ನಾವಿಂದು, ಆಹಾರ ಸೇವನೆ ಮಾಡುವಾಗ ಯಾವ ತಪ್ಪನ್ನು...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...